Ad Widget

ಗುತ್ತಿಗಾರು : ನಿರಂತರ ನೋ ಸರ್ವೀಸ್ ನಲ್ಲಿದ್ದ ಕೆನರಾ ಬ್ಯಾಂಕ್ ಎಟಿಎಂ ಗೆ ನೂತನ ಮೆಷಿನ್ ಅಳವಡಿಗೆ – ಅಮರ ಸುದ್ದಿ ವರದಿಯ ಫಲಶ್ರುತಿ!

ಗುತ್ತಿಗಾರಿನಲ್ಲಿರುವ ಕೆನರಾ ಎಟಿಎಂ ಅವ್ಯವಸ್ಥೆ ಬಗ್ಗೆ ಅಮರ ಸುದ್ದಿಯಲ್ಲಿ ವರದಿ ಪ್ರಕಟಿಸಿದ ಬೆನ್ನಲ್ಲೆ ನೂತನ ಮೆಷಿನ್ ಅಳವಡಿಕೆಯಾಗುತ್ತಿದೆ. ಗುತ್ತಿಗಾರಿನಲ್ಲಿ ಒಂದೇ ರಾಷ್ಟ್ರೀಕೃತ ಬ್ಯಾಂಕ್,ಒಂದೇ ಎಟಿಎಂ ಇದ್ದು ಉತ್ತಮ ಸೇವೆ ನೀಡುವಲ್ಲಿ ನಿರಂತರ ವಿಫಲವಾಗಿತ್ತು. ಹೆಚ್ಚಿನ ದಿನಗಳಲ್ಲಿ ಎಟಿಎಂ ನೋ ಸರ್ವೀಸ್ ನಲ್ಲಿರುತ್ತದೆ, ನಾಲ್ಕು ಗ್ರಾಮಗಳ ಜನರಿಗೆ ಇರುವುದು ಇದೊಂದೇ ಬ್ಯಾಂಕ್. ಈ ಮೊದಲು ಸಿಂಡಿಕೇಟ್ ಬ್ಯಾಂಕ್...

ಸುಳ್ಯ : ತಾಲೂಕು  ಆರೋಗ್ಯಾಧಿಕಾರಿಗಳಾಗಿ ಡಾ| ತ್ರಿಮೂರ್ತಿ ಅಧಿಕಾರ ಸ್ವೀಕಾರ

ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ನಂದಕುಮಾರ್ ಬಾಳಿಕಳ ರವರು ಮಾ.31 ರಂದು ವಯೋನಿವೃತ್ತಿ ಹೊಂದಿದ್ದು,  ಸುಳ್ಯ ತಾಲೂಕು ನೂತನ ಆರೋಗ್ಯಾಧಿಕಾರಿಗಳಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾಗಿದ್ದ ಡಾ| ತ್ರಿಮೂರ್ತಿ ರವರು ಏ.01 ರಂದು ಅಧಿಕಾರ ಸ್ವೀಕರಿಸಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)
Ad Widget

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಬೀಳ್ಕೊಡುಗೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಸೇವಾ ನಿವೃತ್ತಿಗೊಂಡ ಹಿನ್ನೆಲೆಯಲ್ಲಿ ಮಾ.31 ರಂದು ಸಂಘದ ಪ್ರಧಾನ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಶಾಲು ಹೊದಿಸಿ ಸ್ಮರಣಿಕೆ ಹಾಗೂ ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು.ಚಂದ್ರಶೇಖರ ಬಟ್ಟೋಡಿ ರವರ ಪತ್ನಿ ಶ್ರೀಮತಿ ಕಿರಣ, ಪುತ್ರ...

“ಭಾವ ತೀರ ಯಾನ” ಚಲನಚಿತ್ರ ಆರನೇ ವಾರದಲ್ಲಿ ರನ್ನಿಂಗ್ – ಏ.02ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಪ್ರದರ್ಶನ ಕಾಣುತ್ತಿದೆ. ಏ.02 ರಂದು ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಬಟ್ಟೋಡಿ ನಿವೃತ್ತಿ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ಚಂದ್ರಶೇಖರ ಬಟ್ಟೋಡಿ ರವರು ಮಾ.31 ರಂದು ಸೇವಾ ನಿವೃತ್ತರಾದರು.1987ರಲ್ಲಿ ಗುಮಾಸ್ತರಾಗಿ ಸೇರ್ಪಡೆಯಾದ ಇವರು 2014ರಲ್ಲಿ ಹಿರಿಯ ಗುಮಾಸ್ತರಾಗಿ ಬಡ್ತಿಗೊಂಡು 2022 ರಲ್ಲಿ ಲೆಕ್ಕ ಪಾಲಕರಾಗಿ ಮುಂಬಡ್ತಿಗೊಂಡು ಸಹಕಾರಿ ಸಂಘದ ಕೊಲ್ಲಮೊಗ್ರು ಶಾಖಾ ಬ್ರಾಂಚ್ ಮ್ಯಾನೇಜರ್ ಆಗಿ ನೇಮಕಗೊಂಡರು. ನಂತರ 2023 ರಿಂದ ಸಹಕಾರಿ ಸಂಘದ...

42ನೇ ದಿನಕ್ಕೆ ಕಾಲಿರಿಸಿದ “ಭಾವ ತೀರ ಯಾನ” – ಏ.01ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು 42 ನೇ ದಿನಕ್ಕೆ ಕಾಲಿರಿಸಿದೆ. ಏ.01 ರಂದು ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಮಾ.31 ; ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾರ್ ಬಿ. ಸೇವಾ ನಿವೃತ್ತಿ

ಪ್ರಸ್ತುತ ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವಂತಹ ಡಾ| ನಂದಕುಮಾರ್ ಬಾಳಿಕಳ ರವರು ಮಾ.31 ರಂದು ಸೇವಾ ನಿವೃತ್ತಿ ಹೊಂದುತ್ತಿದ್ದು, ಸುಳ್ಯ ತಾಲೂಕು ಮಡಪ್ಪಾಡಿ ಗ್ರಾಮದ ಕಡ್ಯ ತರವಾಡು ರಾಘವ ರೇಂಜರ್ ಎಂದೇ ಖ್ಯಾತಿ ಹೊಂದಿದ್ದ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಳಿಕಳ ಶ್ರೀ ರಾಘವ ಗೌಡ ಮತ್ತು ಶ್ರೀಮತಿ ಯಶೋಧ ದಂಪತಿಯ ಪುತ್ರರಾಗಿ 23...

41ನೇ ದಿನಕ್ಕೆ ಕಾಲಿರಿಸಿದ “ಭಾವ ತೀರ ಯಾನ” – ಮಾ.31ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು 41 ನೇ ದಿನಕ್ಕೆ ಕಾಲಿರಿಸಿದೆ. ಮಾ.31ರಂದು ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಸುಳ್ಯ : ಮಹಿಳೆಗೆ ಹಲ್ಲೆ ಪ್ರಕರಣ – ನ.ಪಂ.ಸದಸ್ಯ ಶರೀಫ್ ಕಂಠಿಗೆ ಮಧ್ಯಕಾಲಿಕ ನಿರೀಕ್ಷಣಾ ಜಾಮಿನು

ಸುಳ್ಯದಲ್ಲಿ ಸಂಚಲನ ಮೂಡಿಸಿದ್ದ ಮಹಿಳೆಗೆ ಹಲ್ಲೆ ಪ್ರಕರಣಲ್ಲಿ ಅರೋಪಿಯಾಗಿರುವ ಸುಳ್ಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿಯವರಿಗೆ ಮಧ್ಯಕಾಲಿಕ ನಿರೀಕ್ಷಣಾ ಜಾಮೀನು ನ್ಯಾಯಾಲಯ ಮಂಜೂರು ಮಾಡಿದೆ.ಶರೀಫ್ ಕಂಠಿ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿ, ಅರ್ಜಿಯನ್ನು ಅತೀ ತುರ್ತಾಗಿ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದರು. ಈ ಬಗ್ಗೆ ವಿಚಾರಣೆಗೆ ತೆಗೆದುಕೊಂಡ 5 ನೇ ಹೆಚ್ಚುವರಿ ನ್ಯಾಯಾಲಯವು...

ಮಡಪ್ಪಾಡಿ : ಮನೆ ಮೇಲೆ ಉರುಳಿದ ಸ್ಕಾರ್ಪಿಯೊ- ಅಪಾಯದಿಂದ ಪಾರು

ಮಡಪ್ಪಾಡಿ ಗುತ್ತಿಗಾರು ರಸ್ತೆಯ ಚಿರೆಕಲ್ಲು ಬಳಿ ಚಾಲಕನ ನಿಯಂತ್ರಣ ತಪ್ಪಿದ ಸ್ಕಾರ್ಪಿಯೊ ರವಿ ಎಂಬವರ  ಮನೆಯ ಮೇಲೆ ಉರುಳಿ ಬಿದ್ದ ಘಟನೆ ಇಂದು ನಡೆದಿದೆ. ಸ್ಕಾರ್ಪಿಯೋ ನಿತ್ಯಾನಂದ ಮುಂಡೋಡಿ ಯವರದ್ದು ಎಂದು ತಿಳಿದುಬಂದಿದೆ. ವಾಹನದಲ್ಲಿದ್ದವರು ಹಾಗೂ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.‌
Loading posts...

All posts loaded

No more posts

error: Content is protected !!