ಪ್ರಣವ ಸೌಹಾರ್ದ ಸಹಕಾರಿ ಸಂಘದ 9ನೇ ವಾರ್ಷಿಕ ಮಹಾಸಭೆ – 50.57 ಲಕ್ಷ ನಿವ್ವಳ ಲಾಭ – ಶೇ.10 ಡಿವಿಡೆಂಡ್

ಸದಸ್ಯರಿಗೆ ಶೀಘ್ರದಲ್ಲಿ ಡಿಜಿಟಲ್ ಪೇಮೆಂಟ್ ಆಧಾರಿತ ಮೊಬೈಲ್ ಆಪ್ ಬಿಡುಗಡೆಸ್ವಂತದ್ದಾದ ಪ್ರಧಾನ ಕಚೇರಿ ಹೊಂದುವ ಆಶಯ ಶೀಘ್ರ ಸಾಕಾರ ಬ್ಯಾಂಕ್ ಮಾದರಿಯ ವ್ಯವಹಾರಕ್ಕೆ ಆದ್ಯತೆಉಡುಪಿ ಜಿಲ್ಲೆಗೆ ಶಾಖೆ ವಿಸ್ತರಿಸುವ ಗುರಿ ನಮ್ಮ  ಗ್ರಾಹಕರು, ಸದಸ್ಯರು, ಠೇವಣಿದಾರರ ನಿರಂತರ ಗುಣಮಟ್ಟದ ವ್ಯವಹಾರ ಮತ್ತು ಪ್ರೋತ್ಸಾಹದ ಕಾರಣದಿಂದ ಪ್ರಣವ ಸೌಹಾರ್ದ ಸಹಕಾರಿಯು ರಾಜ್ಯ ಮಟ್ಟದಲ್ಲಿ ಶಾಖೆಗಳನ್ನು ತೆರೆಯುವ ಮೂಲಕ...

ಸುಬ್ರಹ್ಮಣ್ಯ : ಕೆ.ಎಸ್.ಎಸ್.ಕಾಲೇಜಿನಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಭರವಸಾ ಕೋಶ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಸಹಯೋಗದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಸೆ. 18 ರಂದು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ದಿನೇಶ ಪಿ ಟಿ ವಹಿಸಿದರು. ಕಾರ್ಯಕ್ರಮವನ್ನು ಅರೆ ಭಾಷೆ ಸಂಸ್ಕೃತಿ ಮತ್ತು...
Ad Widget

ಪರಿವಾರಕಾನ ಬಳಿ ಕಾರ್ ಪಲ್ಟಿ- ಪ್ರಯಾಣಿಕರು ಅಪಾಯದಿಂದ ಪಾರು

ಸುಳ್ಯ ಕಡೆಗೆ ಬರುತ್ತಿದ್ದ ಆಲ್ಟೋ ಕಾರ್ ( ka12 MA 6841) ಪರಿವಾರಕಾನದ ಬಳಿ ಕಾವೇರಿ ಕಾರ್ ಕೇರ್ ಬಳಿ ಎಡಭಾಗಕ್ಕೆ ತಿರುಗಿಸಲು ನಿಲ್ಲಿಸಿದಾಗ ಸುಳ್ಯ ಕಡೆಗೆ ಬರುತ್ತಿದ್ದ ಇನ್ನೊಂದು ಬ್ರೀಝಾ ಕಾರ್ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಅಲ್ಟೊ ಕಾರ್ ಮುಂಭಾಗಕ್ಕೆ ಚಲಿಸಿಗುಂಡಿಗೆ ಬಿದ್ದಿದೆ. ವಾಹನದ ಮುಂಭಾಗ ಜಖಂಗೊಂಡಿದೆಸಂಪಾಜೆ ಯ ಹೈಸ್ಕೂಲ್ ಮಾಸ್ತರ್ ಅಪ್ಪುಕುಂಞಿ...

ಆರೋಗ್ಯ ಮತ್ತು ಮಾನಸಿಕ ವೃದ್ಧಿಗೆ ಕ್ರೀಡೆಗಳು ಪೂರಕ : ಪಯಸ್ವಿನಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಉದ್ಘಾಟಿಸಿ ಮಾತನಾಡಿದ – ಜಾಕೆ ಸದಾನಂದ

ಆರೋಗ್ಯ ಮತ್ತು ಮಾನಸಿಕ ವೃದ್ಧಿಗೆ ಕ್ರೀಡೆ ಸಹಕಾರಿ ಯಾಗುತ್ತದೆ . ಇದಕ್ಕೆ ಪೂರಕವಾಗಿ ಮನುಷ್ಯ ಹುಟ್ಟಿನಿಂದ ಕ್ರೀಡೆ ಸಹ ಹುಟ್ಟಿಕೊಂಡಿದೆ ಎಂದು ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ ಅವರು ಹೇಳಿದರು. ದಕ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಹಾಗೂ ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ಇವುಗಳ ಆಶ್ರಯದಲ್ಲಿ...

ಕಲ್ಲುಗುಂಡಿ : ಪೌಷ್ಟಿಕ ಆಹಾರ ಸಪ್ತಾಹ ಮತ್ತು ಪೋಷನ್ ಮಾಸಾಚರಣೆ 2024

ಸಂಪಾಜೆ ಗ್ರಾಮ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಇದರ ಆಶ್ರಯದಲ್ಲಿ ಪೌಷ್ಟಿಕ ಆಹಾರ ಸಪ್ತಾಹ 2024 ಮತ್ತು ಪೋಷನ್ ಮಾಸಾಚರಣೆ 2024 ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮತಿ ಸುಮತಿ ಶಕ್ತಿವೇಲು ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮದ ಉದ್ಘಾಟನೆಯನ್ನು ಡಾ...

ಮೋದಿಯವರ 74 ನೇ ಹುಟ್ಟುಹಬ್ಬದ ಅಂಗವಾಗಿ ಕಾಯರ್ತೋಡಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ 74 ನೇ ಹುಟ್ಟುಹಬ್ಬದ ಅಂಗವಾಗಿ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮಹಾಪೂಜೆ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದ್ರೆ, ನ.ಪಂ. ಉಪಾಧ್ಯಕ್ಷ ಬುದ್ಧ ನಾಯ್ಕ್, ಪ್ರಮುಖರಾದ ಕುಸುಮಾಧರ ಎ.ಟಿ., ವಿನಯ ಕುಮಾರ್ ಕಂದಡ್ಕ, ನಾರಾಯಣ ಶಾಂತಿನಗರ, ಅಶೋಕ್ ಅಡ್ಕಾರ್,...

ಯುವ ಜನಾಂಗಗಳು ಮೊಬೈಲ್ ವ್ಯಾಮೋಹ ತ್ಯಜಿಸಿ ಕ್ರೀಡಾ ಕ್ಷೇತ್ರದತ್ತ ಆಕರ್ಷಿತರಾಗಬೇಕಿದೆ – ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದ ಅರವಿಂದ ಅಯ್ಯಪ್ಪ

ಸುಬ್ರಹ್ಮಣ್ಯ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿಗೆ ಪೂರಕ.ಆದರೆ ಇವುಗಳನ್ನು ಮರೆತು ಇದೀಗ ಮೊಬೈಲ್ ವ್ಯಾಮೋಹವನ್ನು ಬೆಳೆಸಿಕೊಂಡಿರುವುದು ಬೇಸರದ ಸಂಗತಿ. ಆದುದರಿಂದ ಮೊಬೈಲ್ ಬಿಟ್ಟು ಪುಸ್ತಕ ಓದುವತ್ತ ಗಮನ ಹರಿಸುವುದು ಸೂಕ್ತ ಎಂದು ಕುಕ್ಕೆ ಶ್ರೀ  ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಹೇಳಿದರು.   ಅವರು ಎಸ್ ಎಸ್ ಪಿಯು ಕಾಲೇಜಿನಲ್ಲಿ...

ಅಜ್ಜಾವರ : ಮಿಲಾದ್ ಸಮಿತಿ ವತಿಯಿಂದ ಬೃಹತ್ ಸಾರ್ವಜನಿಕ ಸೌಹಾರ್ದ ಸಂಗಮ

ಪ್ರವಾದಿ ಮಹಮ್ಮದ್ ಮುಸ್ತಫಾ (ಸ.ಅ) ರವರ ಜನ್ಮ ದಿನಾಚರಣೆಯ ಪ್ರಯುಕ್ತ ಬೃಹತ್ ಸಾರ್ವಜನಿಕ ಸೌಹಾರ್ದ ಸಂಗಮ ಮತ್ತು ಸಾರ್ವಜನಿಕ ಚಹಾಕೂಟವು ಸೆ.17 ರಂದು ಅಜ್ಜಾವರದಲ್ಲಿ ನಡೆಯಿತು.ಮುಹಿಯುದ್ದೀನ್ ಜುಮಾ ಮಸೀದಿ ಅಜ್ಜಾವರ ವಠಾರದಲ್ಲಿ ಬೆಳಿಗ್ಗೆ  ತಖ್ ವಿಯ್ಯತ್ತಲ್ ಜಮಾಅತ್ ಕಮಿಟಿಯ ಅಧ್ಯಕ್ಷರಾದ ಅಬ್ದುಲ್ಲ್ ಖಾದರ್ ಹಾಜಿ,ಉಪಾಧ್ಯಕ್ಷರಾದ ಅಂದ ಹಾಜಿ ಪ್ರಗತಿರವರು ಧ್ವಜಾರೋಹಣ ನೆರವೇರಿಸಿದರು.ತದನಂತರ ನೂರುಲ್ ಇಸ್ಲಾಂ ಮದ್ರಾಸ...

ಪೆರಾಜೆ ಸಹಕಾರಿ ಸಂಘದ ಮಹಾಸಭೆ – 193 ಕೋಟಿ ವಾರ್ಷಿಕ ವ್ಯವಹಾರ – 38.47 ಲಕ್ಷ ಲಾಭ- ಶೇ 8 ಡಿವಿಡೆಂಡ್

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ 7ನೇ ವಾರ್ಷಿಕ ಮಹಾಸಭೆಯು ಪೆರಾಜೆಯ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ಸೆಪ್ಟೆಂಬರ್ 17ರಂದು ನಡೆಯಿತು. ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮಕ್ಕಳ ಪ್ರಾರ್ಥನೆಯಿಂದ ಸಭೆಪ್ರಾರಂಭವಾಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಎಚ್ ಕೆ ಇವರು ಸರ್ವರನ್ನು ಸ್ವಾಗತಿಸಿ, ವರದಿ ಮಂಡಿಸಿದರು....

ನಾಳೆ ( ಸೆ.18) ಸುಳ್ಯದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಸುಳ್ಯದ 33 /11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ. ಫೀಡರ್ ಗಳಲ್ಲಿ ತುರ್ತು ನಿಯತಕಾಲಿಕ ಕೆಲಸ ಹಮ್ಮಿಕೊಂಡಿರುವುದರಿಂದ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ದೇವರಗುಂಡ,ಅಜ್ಜಾವರ ಡಿಪೋ, ಜಬಳೆ, ಉಬರಡ್ಕ, ಮಂಡೆಕೋಲು, ತೊಡಿಕಾನ, ಕಲ್ಲುಗುಂಡಿ, ಕೋಲ್ಚಾರ್ ಪೀಡರುಗಳಲ್ಲಿ ಸೆ.18 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರ ತನಕ ವಿದ್ಯುತ್‌ ವ್ಯತ್ಯಯ ಉಂಟಾಗಲಿದ್ದು...
Loading posts...

All posts loaded

No more posts

error: Content is protected !!