- Friday
- August 14th, 2026
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಗ್ರಾಮ ಪಂಚಾಯತ್ ಹರಿಹರ ಪಲ್ಲತ್ತಡ್ಕ ಇದರ ಸಹಯೋಗದೊಂದಿಗೆ ಸೆ.17 ಮಂಗಳವಾರದಂದು “ನಾಯಿಗಳಿಗೆ ಉಚಿತ ಹುಚ್ಚುನಾಯಿ ರೋಗನಿರೋಧಕ ಲಸಿಕಾ ಶಿಬಿರ” ಕಾರ್ಯಕ್ರಮ ನಡೆಯಲಿದೆ.ಲಸಿಕಾ ಶಿಬಿರದ ವೇಳಾಪಟ್ಟಿ ಈ ಕೆಳಗಿನಂತಿದ್ದು,ಪೂರ್ವಾಹ್ನ 10:30 ರಿಂದ 11:00 ರವರೆಗೆ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವಠಾರದಲ್ಲಿ.ಪೂರ್ವಾಹ್ನ...
ಸುಭಿಕ್ಷಾ ಆರ್ಗ್ಯಾನಿಕ್ ಫಾರ್ಮರ್ಸ್ ಮಲ್ಟೀಸ್ಟೇಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ ಜಯಪ್ರಕಾಶ್ ಕೂಜುಗೋಡು ಆಯ್ಕೆ
ಶಿವಮೊಗ್ಗದಲ್ಲಿ ಕೇಂದ್ರ ಕಛೇರಿ ಹೊಂದಿರುವ ಸುಭಿಕ್ಷಾ ಆರ್ಗ್ಯಾನಿಕ್ ಫಾರ್ಮರ್ಸ್ ಮಲ್ಟೀಸ್ಟೇಟ್ ಕೋ-ಆಪರೇಟಿವ್ ಸೊಸೈಟಿ ಲಿ. ಸಂಸ್ಥೆಯ ಎರಡನೇ ಅವಧಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಂಸ್ಥೆಯ ನಿರ್ದೇಶಕರಾಗಿ ಜಯಪ್ರಕಾಶ್ ಕೂಜುಗೋಡು ರವರು ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.ಕೇಂದ್ರ ಸರ್ಕಾರದ ಸಹಕಾರ ಮಂತ್ರಾಲಯದ ಮಾರ್ಗದರ್ಶನದಲ್ಲಿ ನಡೆಯುವ ಸಂಸ್ಥೆ ಇದಾಗಿದ್ದು, ಈ ಸಂಸ್ಥೆಯು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ...
ಕರ್ನಾಟಕ ಸರಕಾರ, ದ.ಕ ಜಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಇವುಗಳ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ ಅಕ್ಟೋಬರ್ 25 ಮತ್ತು 26 ರಂದು ನಡೆಯಲಿರುವ ಕ್ರೀಡಾ ವೈಭವ 2024 ಕ್ರೀಡಾ ಕೂಟಕ್ಕೆ ಧನ ಸಂಗ್ರಹದ ಸಲುವಾಗಿ ಲಕ್ಕಿ ಕೂಪನ್ ಬಿಡುಗಡೆ ನಡೆಯಿತು. ಈ ಲಕ್ಕಿ ಕೂಪನ್ ಜ್ಞಾನದೀಪ...
ಸುಳ್ಯ ಮೇನಾಲದ ಬಳಿಯಲ್ಲಿ ವೇಗವಾಗಿ ಬಂದ ಕಾರು ಸೂಚನಾ ಫಲಕಕ್ಕೆ ಗುದ್ದಿ ಪರಾರಿಯಾದ ಘಟನೆ ಇದೀಗ ವರದಿಯಾಗಿದೆ . ಗುದ್ದಿದ ರಭಸಕ್ಕೆ ಕಾರಿನ ಮುಂಭಾಗದ ಬಿಡಿ ಭಾಗಗಳು ರಸ್ತೆಯ ಪಕ್ಕದಲ್ಲಿ ಬಿದ್ದಿದೆ. ಇದೇ ಮಾರ್ಗವಾಗಿ ವಿದ್ಯಾರ್ಥಿಗಳು ಕೂಡ ನಡೆದುಕೊಂಡು ಬರುತ್ತಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಕನ್ನಡ ಪೆರಾಜೆ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ರಚನೆಯು ಸೆ.15 ರಂದು ಸಂಘದ ಅಧ್ಯಕ್ಷರಾದ ಉನೈಸ್ ಪೆರಾಜೆ ಇವರ ನೇತೃತ್ವದಲ್ಲಿ ನಡೆಯಿತು. ವೇದಿಕೆಯಲ್ಲಿ ಮಾಜಿ ಪಂಚಾಯತ್ ಸದಸ್ಯರಾದ ಅಬೂಬಕರ್.ಪಿ.ಎನ್, ಮಹಮ್ಮದ್ ಪೆರಾಜೆ ಉಪಸ್ಥಿತರಿದ್ದರು.ನೂತನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉನೈಸ್ ಪೆರಾಜೆ ಪುನರಾಯ್ಕೆಗೊಂಡರು. ಪ್ರಧಾನ ಕಾರ್ಯದರ್ಶಿಯಾಗಿ ರವಿಚಂದ್ರ.ಕೆ.ಜೆ, ಕೋಶಾಧಿಕಾರಿಯಾಗಿ ಅಶೋಕ್ ಪೀಚೆಮನೆ, ಗೌರವಾಧ್ಯಕ್ಷರಾಗಿ ಅಬೂಬಕರ್.ಪಿ.ಎನ್, ಉಪಾಧ್ಯಕ್ಷರುಗಳಾಗಿ...
ಪೌಷ್ಟಿಕ ಆಹಾರ ಸೇವನೆಯೇ ಮನುಷ್ಯನ ಆರೋಗ್ಯದ ಗುಟ್ಟು : ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಸರ್ಕಾರದ ಕಾರ್ಯಕ್ರಮಗಳನ್ನು ಇಲಾಖೆಗಳು ಮತ್ತು ಸ್ಥಳೀಯ ಸಂಘ ಸಂಸ್ಥೆಗಳು ಜೊತೆಯಾಗಿ ಆಯೋಜನೆಯಿಂದ ಹೆಚ್ಚು ಪರಿಣಾಮಕಾರಿ ಮತ್ತು ಅರ್ಥಪೂರ್ಣ : ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮಹಾಪಾತ್ರ ಐಎಎಸ್ ಇಲಾಖೆಗಳ ಯೋಜನೆಯನ್ನು ಸಮರ್ಪಕ ಅನುಷ್ಠಾನ ಮಾಡುವಲ್ಲಿ ಸಾರ್ವಜನಿಕರ ಸಹಕಾರ ಮತ್ತು...
https://youtu.be/McQn4fMHvx8?si=Gt39zNmMv76MjAhx ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿ, ನಗರ ಹಾಗೂ ವಿವಿಧ ಗ್ರಾಮ ಸಮಿತಿಗಳ ಆಶ್ರಯದಲ್ಲಿ ಅದ್ದೂರಿಯಾಗಿ ಮೂರನೇ ವರ್ಷದ ಓಣಂ ಆಚರಣೆಯು ಸೆಪ್ಟೆಂಬರ್ 16 ರಂದು ಗಿರಿದರ್ಶಿನಿ ಮರಾಠಿ ಸಮಾಜ ಮಂದಿರ ಅಂಬೆಟಡ್ಕ ದಲ್ಲಿ ನಡೆಯಿತು. ಓಣಂ ಸಂಭ್ರಮಾಚರಣೆಯ ಕಾರ್ಯಕ್ರಮವನ್ನು ಕುಂಞ್ಞರಾಮನ್ ಉದ್ಘಾಟಿಸಿದರು ಬಳಿಕ ಮಕ್ಕಳು, ಪುರುಷ, ಮಹಿಳೆಯರಿಗೆ ಪ್ರತ್ಯೇಕವಾಗಿ ಆಟೋಟ ಸ್ಪರ್ಧೆಗಳು...
ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಓಣಂ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬವನ್ನು ಪುಟಾಣಿಗಳು, ಶಿಕ್ಷಕರು ಹಾಗೂ ಪೋಷಕರು ಸೇರಿ ಸಂಭ್ರಮದಿಂದ ಆಚರಿಸಿದರು. ಕಾರ್ಯಕ್ರಮನ್ನು ದೀಪ ಬೆಳಗುವುದರ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರಾದ ಸವಿತಾ ಉದ್ಘಾಟಿಸಿದರು. ಪುಟಾಣಿಗಳು ಶಿಕ್ಷಕರ ಕೈಚಳಕದಿಂದ ಸುಂದರವಾದ ಪೂಕಳಂ ಮೂಡಿಬಂದಿತ್ತು. ಬಳಿಕ ಶಾಲಾ ಸಂಚಾಲಕಿಯಾದ ಗೀತಾಂಜಲಿ ಟಿ ಜಿ ವಿದ್ಯಾರ್ಥಿಗಳಿಗೆ ಓಣಂ...
ಐವರ್ನಾಡು ಗ್ರಾಮದ ಕತ್ಲಡ್ಕ ನಿವಾಸಿಯಾದ ಧನಂಜಯ ಕೆ. ಎಂಬ 60 ವರ್ಷದ ವ್ಯಕ್ತಿ ಮಕಾರ್ಮಿಸಿಸ್ ವಿದ್ ರೈಟ್ ಆರ್ಬಿಟಲ್ ಆಂಡ್ ಇಂಟ್ರಕ್ರಾನಿಯಲ್ ಎಕ್ಸ್ಟನ್ಷ್ಯನ್ಸ್ ಎಂಬ ಭಯಾನಕ ಕಾಯಿಲೆಯಿಂದ ನರಳುತ್ತಿದ್ದು ಈಗಾಗಲೇ ಏನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು(1.5 ಲಕ್ಷದ ಬಿಲ್ ಪಾವತಿಸಿದ್ದಾರೆ), ಇದೀಗ ಕೆವಿಜಿ ಹಾಸ್ಪಿಟಲ್ ಸುಳ್ಯ ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು ಒಂದೂವರೆ ತಿಂಗಳ ಚಿಕಿತ್ಸೆಯ...
Loading posts...
All posts loaded
No more posts
