- Friday
- August 14th, 2026
2007 ರಲ್ಲಿ ಜನರ ವಿರೋಧವಿದ್ದರೂ ಸುಳ್ಯ ನಗರದ ಕಸವನ್ನು ಆಲೆಟ್ಟಿ ಗ್ರಾಮದ ಕಲ್ವೆರ್ಪೆಗೆ ತಂದು ಹಾಕಿದ ನಂತರ ಅಸಮರ್ಪಕ ವಿಲೇವಾರಿಯ ವಿರುದ್ಧ ಹೋರಾಟ ಮಾಡುತ್ತಾ ಬರುತ್ತಿದ್ದೇವೆ. ಇತ್ತೀಚೆಗೆ ಶಾಸಕರು ಭೇಟಿ ನೀಡಿ ನಮ್ಮ ಸಮಸ್ಯೆಯ ಬಗ್ಗೆ ಅರಿತು ಕಸ ಇನ್ನು ಅಲ್ಲಿ ಹಾಕಬೇಡಿ,ಒಂದು ವಾರದ ಒಳಗೆ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸಬೇಕು ಎಂದು ಮುಖ್ಯಾಧಿಕಾರಿಗೆ...
ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ ನೂತನವಾಗಿ ಹಿರಿಯ ವಿದ್ಯಾರ್ಥಿ ಸಂಘ ರಚನೆ ಹಾಗೂ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಸೆ.13 ರಂದು ನಡೆಯಿತು. ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಇಲಾಖಾ ಮೇಲ್ವಿಚಾರಕರಾದ ಶ್ರೀಮತಿ ವಿಜಯ ಜೆ ಡಿ ಇವರು ಉಪಸ್ಥಿತರಿದ್ದರು. ನೂತನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಜಯಂತ ಕಾಜಿಮಡ್ಕ, ಉಪಾಧ್ಯಕ್ಷರಾಗಿ...
ಮೇನಾಲ ಇರಂತಮಜಲು ಸಮೀಪ ಶಾಲಾ ಬಸ್ಸಿನ ಹಿಂಭಾಗಕ್ಕೆ ಬೈಕೊಂದು ಡಿಕ್ಕಿ ಹೊಡೆದ ಘಟನೆ ಇದೀಗ ವರದಿಯಾಗಿದೆ ಸುಳ್ಯದ ರೋಟರಿ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲೆಯ ಬಸ್ಸು ಮೇನಾಲ ಮಾರ್ಗವಾಗಿ ವಿದ್ಯಾರ್ಥಿಗಳನ್ನು ಕರೆದೊಯ್ಯತ್ತಿದ್ದ ವೇಳೆಯಲ್ಲಿ ವಿದ್ಯಾರ್ಥಿಗಳನ್ನು ಇಳಿಸಲು ಬಸ್ಸು ರಸ್ತೆಯಲ್ಲೆ ನಿಲ್ಲಿಸುತ್ತಿದ್ದಂತೆ ಬಸ್ಸಿನ ಹಿಂಬದಿಯಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದ್ದು ಘಟನೆಯಿಂದ ಸವಾರನಿಗೆ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ...
ಪೆರಾಜೆ:- 2023-24 ನೇ ಸಾಲಿನ ಚಿಗುರು ಯುವಕಮಂಡಲ(ರಿ) ಪೆರಾಜೆ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಭುವನ್ ಕುಂಬಳಚೇರಿಯವರ ಅಧ್ಯಕ್ಷತೆಯಲ್ಲಿ ಶ್ರೀ ವಯನಾಟ್ ಕುಲವನ್ ದೈವಸ್ಥಾನ ಇದರ ಸಭಾಂಗಣದಲ್ಲಿ ನಡೆಯಿತು .ಹಾಲಿ ವರ್ಷದ ವಾರ್ಷಿಕ ವರದಿ ಮತ್ತು ಲೆಕ್ಕಪತ್ರ ಮಂಡನೆಯನ್ನು ಸಭೆಯಲ್ಲಿ ಮಾಡಲಾಯಿತು . ನಂತರ ನಡೆದ ಸಭೆಯಲ್ಲಿ 2024-25ನೇ ಸಾಲಿಗೆ ನೂತನ ಆಡಳಿತಮಂಡಳಿಯನ್ನು ಅವಿರೋಧವಾಗಿ...
ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ವತ್ರೆಯಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆ ಸಮಾರೋಪ ಹಾಗೂ ಸಾಂಪ್ರಾದಾಯಿಕ ದಿನ ನಡೆಯಿತು. ಡಾ||ಜೀವನ್ ರಾಮ್ ಸುಳ್ಯ ಅಧ್ಯಕ್ಷರು ರಂಗ ಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇವರು ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿ ವಿರ್ದ್ಯಾಜನೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಮಾನಸಿಕ ಒತ್ತಡಗಳನ್ನು ನಿವಾರಿಸಿ ನೆಮ್ಮದಿಯನ್ನು ನೀಡುತ್ತದೆ ಮತ್ತು ಸಾಂಪ್ರಾದಾಯಿಕ ಉಡುಗೆ...
ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ ಭೇಟಿ ಸೆ.10ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪುನರ್ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ನೇಮಿರಾಜ್ ಪಲ್ಲೋಡಿ ದೇಗುಲದ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಒದಗಿಸಿ ಕೊಡಬೇಕೆಂದು ಮನವಿ ಪತ್ರವನ್ನು ನೀಡಿ ವಿನಂತಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಚಂದ್ರಪ್ರಕಾಶ್ ಕಂಬಳ, ಊರ ಪ್ರಮುಖರಾದ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ವಿದ್ಯಾರ್ಥಿ ಸಂಘದ ಚುನಾವಣೆಯು ಸೆ. 12 ರಂದು ನಡೆದಿದ್ದು, ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದಿಶಾಂತ್ ಎಸ್ .ಎಲ್ ಅಂತಿಮ ಬಿಎ, ಉಪಾಧ್ಯಕ್ಷರಾಗಿ ಕಲ್ಪನಾ ವೈ ಅಂತಿಮ ಬಿಎ ಹಾಗೂ ಕಾರ್ಯದರ್ಶಿಯಾಗಿ ಕಾರ್ತಿಕ್ ಯು ದ್ವಿತೀಯ ಬಿಕಾಂ ಅವರು ಆಯ್ಕೆಯಾಗಿರುತ್ತಾರೆ. ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ...
ಮಂಗಳೂರು: ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಜನಪ್ರಿಯ ಕಿರುತೆರೆ ತಾರೆ ವಿಜಯ್...
ಸುಳ್ಯ ರೋಟರಿ ಕ್ಲಬ್ ವತಿಯಿಂದ ಸುಳ್ಯದ 4 ಮಂದಿ ಶಿಕ್ಷಕಿಯರಿಗೆ ನೇಷನ್ ಬಿಲ್ಡರ್ ಅವಾರ್ಡ್ ಪ್ರದಾನ ಮಾಡ ಲಾಯಿತು. ಸುಳ್ಯ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕಿ ಕು.ಬೇಬಿ ವಿದ್ಯಾ ಪಿ.ಬಿ., ಬೆಳ್ಳಾರೆ ಜ್ಞಾನ ಗಂಗಾ ಪಬ್ಲಿಕ್ ಸ್ಕೂಲ್ ನ ಶಿಕ್ಷಕಿ ಸುಜಾತ ಪ್ರಸನ್ನ ಕಲ್ಲಾಜೆ , ರೋಟರಿ ಪ್ರೌಢ ಶಾಲೆಯ ಶಿಕ್ಷಕಿ ನಳಿನಾಕ್ಷಿ...
ವಿಶ್ವ ಯುವಕ ಮಂಡಲ ಬಾಳುಗೋಡು ಇದರ ವತಿಯಿಂದ ಸೆ.15 ಆದಿತ್ಯವಾರದಂದು ನಡೆಯಲಿರುವ 2ನೇ ವರ್ಷದ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಸೀಮಿತ ತಂಡಗಳ ಕೆಸರುಗದ್ದೆ ವಾಲಿಬಾಲ್, ಹಗ್ಗಜಗ್ಗಾಟ ಸೇರಿದಂತೆ ಇನ್ನಿತರ ಕೆಸರುಗದ್ದೆ ಕ್ರೀಡಾಕೂಟಗಳ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಸೆ.10 ರಂದು ನಡೆಯಿತು.ವಿಶ್ವ ಯುವಕ ಮಂಡಲದ ಅಧ್ಯಕ್ಷರಾದ ರಾಜೇಶ್ ಕಿರಿಭಾಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ...
Loading posts...
All posts loaded
No more posts
