ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಜೇಸಿ ಸಪ್ತಾಹದ ಮೂರನೇ ದಿನ – ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಯವರಿಂದ ಶ್ಲಾಘನೆ

ಜೇಸಿಐ ಸುಳ್ಯ ಪಯಸ್ವಿನಿಯ ವತಿಯಿಂದ ಜೇಸಿ ಸಪ್ತಾಹದ ಮೂರನೇ ದಿನದ ಅಂಗವಾಗಿ ಹದಿಹರೆಯದವರ ಆರೋಗ್ಯ ಸಮಸ್ಯೆಗಳ ಮಾಹಿತಿ ಶಿಬಿರ ಮತ್ತು ಆತ್ಮಹತ್ಯೆ ತಡೆ ದಿನಾಚರಣೆಯನ್ನು ಎಲಿಮಲೆಯ ಮೆಟ್ರಿಕ್ ನಂತರದ ಬಿ.ಸಿ.ಎಂ ವಿದ್ಯಾರ್ಥಿನಿ ನಿಲಯದಲ್ಲಿ ನಡೆಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಶ್ರೀಮತಿ ಬಿಂದಿಯಾ ಮುಖ್ಯ ಅಥಿತಿ ಗಳಾಗಿ ಭಾಗವಹಿಸಿ ಗ್ರಾಮಾಂತರ ಪ್ರದೇಶದಲ್ಲಿ ಹೆಣ್ಣುಮಕ್ಕಳಿಗೆ ಉಪಯುಕ್ತ...

ಕೊಲ್ಲಮೊಗ್ರು : ದೂರವಾಣಿ ಸಂಪರ್ಕದ ಕೇಬಲ್ ಕಳವು – ದೈವದ ಮೊರೆ ಹೋಗಲು ನಿರ್ಧರಿಸಿದ ಗ್ರಾಮಸ್ಥರು

ಕೊಲ್ಲಮೊಗ್ರು-ಕಟ್ಟ-ಗೋವಿಂದನಗರ ಭಾಗಗಳಿಗೆ ಸಂಪರ್ಕಿಸುವ ಎಫ್.ಟಿ.ಟಿ.ಹೆಚ್ ಫೈಬರ್ ಕೇಬಲ್ ಅನ್ನು ಕತ್ತಿಯಿಂದ ತುಂಡರಿಸಿ ಸುಮಾರು 30 ಮೀಟರ್ ಉದ್ದದ ಕೇಬಲ್ ಅನ್ನು ಹಾಡುಹಗಲೇ ಕಳವುಗೈದ ಘಟನೆ ಕಟ್ಟ-ಗೋವಿಂದನಗರ ಹರಿಜನ ಕಾಲೋನಿ ಸಂಪರ್ಕ ರಸ್ತೆಯ ಬದಿಯಲ್ಲಿ ಸೆ.10 ರಂದು ಅಪರಾಹ್ನ  4:00 ಗಂಟೆಯ ಒಳಗೆ ನಡೆದಿದೆ ಎಂದು ತಿಳಿದುಬಂದಿದೆ. ಸತತ ಎರಡನೇ ಬಾರಿಗೆ ಈ ರೀತಿಯ ದುಷ್ಕೃತ್ಯವನ್ನು ಎಸಗಲಾಗುತ್ತಿದ್ದು,...
Ad Widget

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗಿಡ ನೆಡುವ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಜಂಟಿ ಆಶ್ರಯದಲ್ಲಿ ಸೆ 12ರಂದು ಮಿಯವಕಿ ಮೆಥಡ್ ಆಫ್ ಎ ಫಾರೆಸ್ಟ್ ಸ್ಟೇಷನ್ ಇದರ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಪರಿಸರದಲ್ಲಿ ಹಮ್ಮಿಕೊಳ್ಳಲಾಯಿತು. ಉಡುಪಿ ಕಟಪಾಡಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಪರಿಸರವಾದಿ ಕೆ. ಮಹೇಶ್ ಶೆಣೈ ಪಿ ಸಂಪನ್ಮೂಲ...

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಓಣಂ ಆಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಓಣಂ ಆಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟಣೆ ನಡೆಯಿತು. ಕಾಲೇಜಿನ ಪ್ರಾಂಶುಪಾಲೆ ಡಾ. ಮೋಕ್ಷ ನಾಯಕ್ ಕಾರ್ಯಕ್ರಮ ಉದ್ಘಾಟನೆ ನರವೇರಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲೆ ಡಾ. ಶೈಲಾ ಎಂ. ಪೈ ಹಾಗೂ.ವಿಭಾಗ ಮುಖ್ಯಸ್ಥರಾದ ಡಾ. ಜಯಪ್ರಸಾದ್ ಆನೆಕಾರ್, ಡಾ. ಸುಹಾಸ್, ಡಾ. ಪ್ರಸನ್ನ...

ಆರೋಗ್ಯದ ಸಿರಿಯಾಗಿರುವ ಸೂಪರ್ ಫುಡ್ ಸಿರಿ ಧಾನ್ಯ – ಸಿರಿಧಾನ್ಯದ ಪ್ರಯೋಜನಗಳೇನು?

ಬರಹ: ಡಾ|ಮುರಲೀ ಮೋಹನ್ ಚೂಂತಾರ್ ಆರೋಗ್ಯದ ಸಿರಿಯಾಗಿರುವ ಸಿರಿಧಾನ್ಯಗಳನ್ನು ಭಾರತೀಯ ಸೂಪರ್ ಫುಡ್ ಎಂದೂ ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಜಾಗತಿಕವಾಗಿ ಉತ್ತಮ ದೈಹಿಕ ಸಧೃಡತೆ, ಉತ್ತಮ ಆರೋಗ್ಯ ಮತ್ತು ಪೌಷ್ಟಿಕಾಂಶಗಳ ಬಗ್ಗೆ ಜಾಗೃತಿ ದಿನೇ ದಿನೇ ಹೆಚ್ಚುತ್ತಿರುವುದರಿಂದ, ಕಡಿಮೆ ಗ್ಲೈಸೆಮಿಕ್ ಇಂಡಿಕ್ಸ್ (ಗ್ಲೂಕೋಸ್ ಅನುಪಾತ) ಮತ್ತು ಹೆಚ್ಚಿನ ನಾರಿನಂಶ ಹೊಂದಿರುವ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ....

ಸುಳ್ಯ : ಗಣೇಶೋತ್ಸವ ಸಂಪನ್ನ – ಡಿಜೆ ಅಬ್ಬರವಿಲ್ಲದೇ ಸಾಂಪ್ರದಾಯಿಕವಾಗಿ ನಡೆದ ಮಾದರಿ ಗಣೇಶೋತ್ಸವ

ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಸುಳ್ಯ ಮತ್ತು ಸಾರ್ವಜನಿಕ ಶ್ರೀ ದೇವತಾರಾದನಾ ಸಮಿತಿ ಸುಳ್ಯ ಇದರ 56 ನೆಯ ವರ್ಷದ ಗಣೇಶೋತ್ಸವ ಜಲಸ್ತಂಭನದೊಂದಿಗೆ ಸಂಪನ್ನಗೊಂಡಿತು. ಸೆ.11 ರಂದು ಅಪರಾಹ್ನ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಹೊರಟು ವಾದ್ಯ ಘೋಷ ಗಳೊಂದಿಗೆ, ಗೊಂಬೆ ಬಳಗ, ಆಕರ್ಷಕ ಕುಣಿತ ಭಜನೆಯೊಂದಿಗೆ ಸುಳ್ಯದ ಮುಖ್ಯ ರಸ್ತೆಯಲ್ಲಿ ಯಾವುದೇ ಡಿಜೆ ಅಬ್ಬರವಿಲ್ಲದೆ ಶಾಂತ...

ಸುಬ್ರಹ್ಮಣ್ಯ : ಯೂತ್ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶದೊಂದಿಗೆ, ಯುವ ರೆಡ್ ಕ್ರಾಸ್ ಘಟಕದ 2024-25 ನೇ ಸಾಲಿನ ಉದ್ಘಾಟನಾ ಸಮಾರಂಭವನ್ನು ಸೆ.11 ರಂದು ಹಮ್ಮಿಕೊಳ್ಳಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ ಪಿ. ಟಿ. ವಹಿಸಿದರು, ಉದ್ಘಾಟಕರಾಗಿ ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಅನುರಾಧಾ ಕುರುಂಜಿ ಅವರು...

ಹಳೆಗೇಟು : ಗಣೇಶೋತ್ಸವ ಕಾರ್ಯಕ್ರಮದಲ್ಲಿ ನ.ಪಂ. ಉಪಾಧ್ಯಕ್ಷ ಬುದ್ಧ ನಾಯ್ಕ ಹಾಗೂ ಸಂಗೀತ ಕಲಾವಿದ ವಿಜಯ್ ಕುಮಾ‌ರ್ ರಿಗೆ ಸನ್ಮಾನ

ಹಳಗೇಟು: ಸಾಂಸ್ಕೃತಿಕ ಸಂಘದ ವತಿಯಿಂದ ನಡೆದ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮ ಹಳೆಗೇಟು ಸಾಂಸ್ಕೃತಿಕ ಸಂಘದ ವೇದಿಕೆಯಲ್ಲಿ ಸೆ. 7 ರಂದು ನಡೆಯಿತು.ಸಂಘದ ಅಧ್ಯಕ್ಷ ಬಿ. ಶ್ರೀನಿವಾಸ್ ರಾವ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಗರ ಪಂಚಾಯತ್‌ ಉಪಾಧ್ಯಕ್ಷ ಬುದ್ಧ ನಾಯ್ಕ ಹಾಗೂ ಸಂಗೀತ ಕಲಾವಿದ ವಿಜಯ್ ಕುಮಾ‌ರ್ ರವರನ್ನು ಸನ್ಮಾನಿಸಲಾಯಿತು....

ಬೆಳ್ಳಾರೆಯಲ್ಲಿ ಚಿಣ್ಣರ ಚಿಲಿಪಿಲಿ

ಜೇಸಿಐ ಬೆಳ್ಳಾರೆಯ ವತಿಯಿಂದ ಜೇಸಿ ಸಪ್ತಹದ ಅಂಗವಾಗಿ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಜೇಸಿ ಬಿ. ಎಸ್ ಸರ್ದಾರ್ ಸ್ಮರಣಾರ್ಥ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ನಡೆಯಿತು. ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಉದ್ಘಾಟಿಸಿದರು. ಜಿಲ್ಲಾ ಕ್ಷಯ ಚಿಕಿತ್ಸಾ ಕೇಂದ್ರದ ಸಂಯೋಜಕ ಮನೋಜ್ ಕೋಡಿಕಲ್, ಶಿಕ್ಷಕ ಲಿಂಗಪ್ಪ...

ವನಜ ರಂಗಮನೆ ಪ್ರಶಸ್ತಿಗೆ ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಆಯ್ಕೆ

      ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷದಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ರವರನ್ನು ಆಯ್ಕೆ ಮಾಡಲಾಗಿದೆ.      ಸದಾಶಿವ ಶೆಟ್ಟಿಗಾರರು ಯಕ್ಷದ್ರೋಣ ಬಣ್ಣದ...
Loading posts...

All posts loaded

No more posts

error: Content is protected !!