- Monday
- April 27th, 2026
ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಫೆ.8 ಚುನಾವಣೆ ನಡೆದು ಸಹಕಾರ ಭಾರತಿಯ 9 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ ಸಹಕಾರ ಬಳಗದ 3 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.ಇಂದು ಅಧ್ಯಕ್ಷ ಉಪಾಧ್ಯರ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷತೆಗೆ ಹರಿಪ್ರಸಾದ್ ಪಾನತ್ತಿಲ ಹಾಗೂ ಉಪಾಧ್ಯಕ್ಷತೆಗೆ ಪ್ರಭಾಕರ ಅಮೈ ನಾಮಪತ್ರ ಸಲ್ಲಿಸುವುದೆಂದು...
ದಿನಾಂಕ:20-02-2026 ಶುಕ್ರವಾರ*01,🐏ಮೇಷ ರಾಶಿ🐏*🕊️,ಇಂದು ಕೆಲಸದಿಂದ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ. ಹಿಂದಿನ ತಪ್ಪುಗಳನ್ನು ಪುನರಾವರ್ತಿಸಬೇಡಿ. ಶೈಕ್ಷಣಿಕ ಕೆಲಸವು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ನಿಮ್ಮ ವೃತ್ತಿಜೀವನದಲ್ಲಿ ನೀವು ಸಾಕಷ್ಟು ಪ್ರಗತಿ ಸಾಧಿಸುವಿರಿ. ಕೈಗೊಂಡಕೆಲಸಗಳುನಿಧಾನವಾಗಿ, ಸಾಗುತ್ತವೆ. ವ್ಯಾಪಾರ ವ್ಯವಹಾರಗಳಲ್ಲಿ ಧೈರ್ಯದಿಂದ ಮುನ್ನಡೆಯುತ್ತೀರಿ.ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆಗಳುಅನುಕೂಲಕರವಾಗಿರುತ್ತದೆ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ. ವ್ಯವಹಾರದಲ್ಲಿ ನಿಮ್ಮ ಶ್ರಮಕ್ಕೆ ಪ್ರತಿಫಲ ದೊರೆಯುತ್ತದೆ,ಗಮನಿಸಿ:-ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ,ಪರಿಹಾರ:-ಶ್ರೀ...
ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿಯವರನ್ನು ಸುಪ್ರೀತ್ ಮೋoಟಡ್ಕ ರವರು ಸಚಿವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಹಳದಿ ರೋಗ ಹಾಗೂ ಚುಕ್ಕಿರೋಗ ಬಾಧೆ ಕುರಿತು ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ವಿನಂತಿಸಿದರು. ಈ ಬಾರಿ ರಾಜ್ಯ ಬಜೆಟ್ನಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಸುಳ್ಯ ಕ್ಷೇತ್ರದಲ್ಲಿ ಅಡಿಕೆ ಬೆಳೆಗೆ...
ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಸಮೀಪ ಚಂದ್ರಶೇಖರ ನಾಯ್ಕ ಅವರ ಮನೆ ಬಳಿ ಕುಂಬಾರಕೇರಿ - ಪೈಕ ಕಾಂಕ್ರೀಟ್ ರಸ್ತೆಯನ್ನು ಹಿರಿಯ ಫಲಾನುಭವಿ ಮೋಹನ ಗೌಡ ನೂಜೇಲು ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಸದಸ್ಯರಾದ ಸುಲೋಚನಾ ದೇವ, ರಮೇಶ್ ಪಡ್ಪು, ಕಿಶೋರ್ ಅಂಬೆಕಲ್ಲು, ಲಿಂಗಪ್ಪ ಗೌಡ ಚಿತ್ತಡ್ಕ, ಜೋರ್ಜ್ ಅನಿಕಟ್ಟು,...
ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ - ಕುಂಬಾರಕೇರಿ ಕಾಂಕ್ರೀಟ್ ರಸ್ತೆಯನ್ನು ಹಿರಿಯ ಫಲಾನುಭವಿ ಮಹಾಬಲ ಗೌಡ ಪೆರುಮುಂಡ ರವರು ರಿಬ್ಬನ್ ಎಳೆಯುವ ಮೂಲಕ ಹಾಗೂ ಲಿಂಗಪ್ಪ ಗೌಡ ಚಿತ್ತಡ್ಕರವರು ತೆಂಗಿನಕಾಯಿ ಒಡೆಯುವುದರ ಮೂಲಕ ಈ ಸಂದರ್ಭದಲ್ಲಿ ಗ್ರಾಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಸದಸ್ಯರಾದ ಸುಲೋಚನಾ ದೇವ, ರಮೇಶ್ ಪಡ್ಪು, ರಸ್ತೆಯ ಫಲಾನುಭವಿಗಳಾದ...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ ಫೆ.22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ನಾಳೆ(ಫೆ.20) ಬಾಳುಗೋಡು, ಐನೆಕಿದು ಹಾಗೂ ಹರಿಹರ ಪಳ್ಳತ್ತಡ್ಕ ಗ್ರಾಮಗಳ ಗ್ರಾಮಸ್ಥರಿಂದ ಶ್ರೀ ದೇವರಿಗೆ “ಹಸಿರು ಕಾಣಿಕೆ ಸಮರ್ಪಣೆ” ನೆರವೇರಲಿದ್ದು, ಬಾಳುಗೋಡು ಗ್ರಾಮದಿಂದ ಬೆಳಿಗ್ಗೆ...
ದ್ವಾದಶ ರಾಶಿಗಳದಿನ ಭವಿಷ್ಯದಿನಾಂಕ:19/02/2026 ಗುರುವಾರ*01,🐏ಮೇಷರಾಶಿ🐏*🕊️,ಇಂದು ನಿಮಗೆ ತುಂಬ ಉನ್ನತ ಶಕ್ತಿಯಿರುವ ದಿನ ಮತ್ತು ನೀವು ಸಣ್ಣ ಸಣ್ಣ ವಿಷಯಗಳಿಂದ ಕಿರಿಕಿರಿಗೊಳ್ಳುತ್ತೀರಿ. ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು ಎಲ್ಲಿ ಹೂಡಬಯಸುತ್ತೀರೆನ್ನುವಲ್ಲಿ ಖಚಿತತೆಯಿರಲಿ,ಗಮನಿಸಿ:-ಯಾವುದೇ ಜಂಟಿ ವ್ಯವಹಾರಗಳು ಮಾಡುವ ಮೊದಲು ವ್ಯಕ್ತಿಯ ವಿಶ್ವಾಸಾರ್ಹತೆ ಮತ್ತು ಪ್ರಾಮಾಣಿಕತೆಯನ್ನು ದೃಢೀಕರಿಸಿ,ಪರಿಹಾರ:-ಮನೆ ದೇವರ ದರ್ಶನ ಮಾಡಿ,*02,🐂ವೃಷಭರಾಶಿ🐂*🕊️,ನೀವು...
ಕನ್ನಡ ಶಾಲೆ ಉಳಿಸಿ ಬೆಳೆಸಿ ಸಂಘಟನೆ(ರಿ.) ಕರ್ನಾಟಕ ಇವರು ಕೊಡಮಾಡುವ “ಉತ್ತಮ ಎಸ್.ಡಿ.ಎಂ.ಸಿ ರಾಜ್ಯ ಪ್ರಶಸ್ತಿ”ಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್.ಡಿ.ಎಂ.ಸಿ) ಪಡೆದುಕೊಂಡಿದೆ. ಫೆ.11ರಂದು ಮಂಗಳೂರಿನ ಪುರಭವನದಲ್ಲಿ ನಡೆದಂತಹ "ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ"ದ ರಾಜ್ಯ ಸಮಾವೇಶದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷರಾದ ಹರ್ಷ ಭಟ್...
ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ಳಾರೆ ಇದರ ಪ್ರಾಥಮಿಕ ವಿಭಾಗಕ್ಕೆ ರೈಟ್ ಟು ಲಿವ್ ಕೋಟೆ ಫೌಂಡೇಶನ್ ವತಿಯಿಂದ ಕ್ಲಿಯೋ ಸಾಫ್ಟ್ವೇರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇವರು ಪ್ರಾಯೋಜಿಸಿರುವ ಸ್ಮಾರ್ಟ್ ಕ್ಲಾಸನ್ನು ಇಂದು ಉದ್ಘಾಟಿಸಲಾಯಿತು. ಕೆ.ಪಿ.ಎ.ಸ್ ಬೆಳ್ಳಾರೆ ಇದರ ಎಸ್.ಡಿ.ಎಂ.ಸಿಯ ಕಾರ್ಯಾಧ್ಯಕ್ಷರಾದ ಹರ್ಷ ಜೋಗಿಬೆಟ್ಟು ಇವರು ಸ್ಮಾರ್ಟ್ ಕ್ಲಾಸ್ ಅನ್ನು ಉದ್ಘಾಟಿಸಿ ಮಾತನಾಡುತ್ತ, “ಕೋಟೆ ಫೌಂಡೇಶನ್ ಸಂಸ್ಥೆಯು...
ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವತಿಯಿಂದ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಗೆ ಒಂದು ದಿನದ ಅಧ್ಯಯನ ಪ್ರವಾಸ ನಡೆಯಿತು. ಅಧ್ಯಯನ ಪ್ರವಾಸದಲ್ಲಿ ವಿದ್ಯಾರ್ಥಿ ಶಿಕ್ಷಕಿಯರು ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿ ಅಲ್ಲಿನ ಪಾರಂಪರಿಕ ವಸ್ತು ಸಂಗ್ರಹಾಲಯ ಸೇರಿದಂತೆ ರಾಜರ ಕಾಲದಲ್ಲಿ ಉಪಯೋಗಿಸುತ್ತಿದ್ದ ಅಪರೂಪದ ನಾಣ್ಯಗಳು, ದೇಶ,ವಿದೇಶದ ಹಲವು ಬಗೆಯ ಕರೆನ್ಸಿ ನೋಟುಗಳು, ಹಳೆಯ ಹಾಗೂ...
Loading posts...
All posts loaded
No more posts
