- Saturday
- August 15th, 2026
ಮಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಅತ್ಯಂತ ಹೇಯ ಕೃತ್ಯವಾಗಿದ್ದು, ಕರ್ನಾಟಕದ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಲ್ತಾಫ್, ಸವೇರಾ ರಿಚರ್ಡ್ ಕಾರ್ಡೋಜಾ ಹಾಗೂ ಅವರ ಸಹಚರ ಆರೋಪಿಗಳು ಅಪಹರಿಸಿ ಮಾದಕ...
ಕಲಾಮಾಯೆ(ರಿ) ಏನೆಕಲ್ ಇದರ ವತಿಯಿಂದ ಮೂರನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧೆ -2024 ಕಾರ್ಯಕ್ರಮ ಆ. 25 ರಂದು ಆದಿಶಕ್ತಿ ಭಜನಾ ಮಂದಿರ (ರಿ ) ಬಾಲಾಡಿ ಇಲ್ಲಿ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದ ತೀರ್ಪುಗಾರರಾಗಿ ಸಹಕರಿಸಿದಯಕ್ಷಗಾನ ನಾಟ್ಯ ಗುರುಗಳಾದ ರಾಧಾಕೃಷ್ಣ ದೇವರಗದ್ದೆ, ಕೆ. ಎಸ್. ಎಸ್ ಕಾಲೇಜ್ ಸುಬ್ರಮಣ್ಯ ಶಿಕ್ಷಣ ಸಂಸ್ಥೆಯ ಉಪನ್ಯಾಸಕಾರದ ಶ್ರೀಮತಿ ಸುಮಿತ್ರ ಅರಂಪಾಡಿ...
ದೇವ ಗೆಳೆಯರ ಬಳಗ ಹಾಗೂ ಜ್ಯೋತಿಲಕ್ಷ್ಮಿ ಮಹಿಳಾ ಮಂಡಲದ ಜಂಟಿ ಆಶ್ರಯದಲ್ಲಿ ಆ.26 ರಂದು ದೇವದಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಠಮಿ ಪ್ರಯುಕ್ತ 34ನೇ ವರ್ಷದ ಮೊಸರು ಕುಡಿಕೆ ಮತ್ತು ಜಾರು ಕಂಬ ಹಾಗೂ ಇನ್ನಿತರ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಊರಿನ ಹಿರಿಯರಾದ ಚಿನ್ನಪ್ಪ ಗೌಡ ದೇವ ನೆರವೇರಿಸಲಿದ್ದಾರೆ. ಪೂ.11.30 ಕ್ಕೆ ಸಂಪಾಜೆ ಹೊರಠಾಣೆಯ...
ಆರಂತೋಡು ಗ್ರಾಮ ಪಂಚಾಯತ್ ನ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನ ಇಂದು ಅರಂತೋಡು ಪೇಟೆಯಲ್ಲಿ ನಡೆಯಿತು. ಸ್ವಚ್ಛತಾ ಅಭಿಯಾನದಲ್ಲಿ ಆರಂತೋಡು -ತೋಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಆರಂತೋಡು ಇದರ ಆಡಳಿತ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕ ರು ಮತ್ತು ಮುಖ್ಯ ಕಾರ್ಯನಿರ್ವಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು,ಸಂಘ -ಸಂಸ್ಥೆಗಳ ಪ್ರತಿನಿಧಿಗಳು ಆರಂತೋಡು ಪರಿಸರದ...
ನಾಲ್ಕೂರು ಗ್ರಾಮದ ನಾಲ್ಕೂರು 120 ನೇ ಬೂತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಬೂತ್ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ಓಬಿಸಿ ಮೋರ್ಚಾದ ಉಪಾಧ್ಯಕ್ಷ ರಾಕೇಶ್ ಮೆಟ್ಟಿನಡ್ಕ, ಹಿರಿಯ ಕಾರ್ಯಕರ್ತರಾದ ಶಾಮಯ್ಯ ಗೌಡ...
ಹರಿಹರ ಪಲ್ಲತ್ತಡ್ಕ ನಿವಾಸಿ ಕೊಲ್ಲಮೊಗ್ರು ಗ್ರಾಮದ ದಬ್ಬಡ್ಕ ದಿ| ರುಕ್ಮಯ್ಯ ಗೌಡ ರವರ ಧರ್ಮಪತ್ನಿ ಗಿರಿಜಾ ದಬ್ಬಡ್ಕ ರವರು ನಿನ್ನೆ(ಆ.24) ರಾತ್ರಿ 11:30ರ ಸುಮಾರಿಗೆ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.ಮೃತರಿಗೆ 86 ವರ್ಷ ವಯಸ್ಸಾಗಿತ್ತು.ಮೃತರು ಮಕ್ಕಳಾದ ದಿ| ಕುಮುದಾಕ್ಷಿ, ದಿ| ನರಸಿಂಹ ಹಾಗೂ ಶ್ರೀಮತಿ ವಿಜಯ ಶಿವರಾಮ್ ಕಜ್ಜೋಡಿ ಮತ್ತು ಅಳಿಯಂದಿರಾದ ಬಾಲಭಾಸ್ಕರ, ಶಿವರಾಮ ಕಜ್ಜೋಡಿ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ ಕಾರ್ಯಕ್ರಮ ಆಗಸ್ಟ್ 24ರಂದು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಹಾಗೂ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಆಮಂತ್ರಣ ಪತ್ರ ಹಾಗೂ ಕರಪತ್ರವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಬಂಟಮಲೆ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಬಾಳಿಲ ವಿದ್ಯಾಬೋಧಿನೀ ಸಂಸ್ಥೆಯಲ್ಲಿ ಜರುಗಿತು. ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಯುತ ಪಿ ಜಿ ಎಸ್ ಎನ್ ಪ್ರಸಾದ್ ರವರು ಅಧ್ಯಕ್ಷತೆಯನ್ನು ವಹಿಸಿ...
ಸುಳ್ಯ :- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುಜ್ಞಾನ ನಿಧಿ ಶಿಷ್ಯ ವೇತನ ವಿತರಣಾ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವತಿಯಿಂದ ಸುಜ್ಞಾನ ನಿಧಿ ಶಿಷ್ಯ ವೇತನ ವಿತರಣಾ ಕಾರ್ಯಕ್ರಮವು ಸುಳ್ಯ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಸುರೇಶ ಕಣೆಮರಡ್ಕರವರ ಅಧ್ಯಕ್ಷತೆಯಲ್ಲಿ ಕೆ ವಿ ಜಿ ತಾಂತ್ರಿಕ ಮಹಾವಿದ್ಯಾಲಯ ಸಭಾಂಗಣದಲ್ಲಿ ನಡೆಯಿತು.ಈ ಕಾರ್ಯಕ್ರಮವನ್ನು ಸುಳ್ಯ ಕುರುಂಜಿಭಾಗ್ ಅಕಾಡೆಮಿ...
Loading posts...
All posts loaded
No more posts
