ಮಡಪ್ಪಾಡಿ : ತೆಂಗಿನಕಾಯಿ ಹೆಕ್ಕಲು ಹೋದ ಕೃಷಿಕ ಕೆರೆಗೆ ಬಿದ್ದು ದಾರುಣ ಮೃತ್ಯು

ತೆಂಗಿನಕಾಯಿ ಹೆಕ್ಕಲು ಹೋಗಿದ್ದಾಗ ಕೆರೆಗೆ ಜಾರಿ ಬಿದ್ದು ಕೃಷಿಕರೊಬ್ಬರು ಧಾರುಣವಾಗಿ ಮೃತಪಟ್ಟ ಘಟನೆ ಮಡಪ್ಪಾಡಿ ಯಿಂದ ವರದಿಯಾಗಿದೆ.ಮಡಪ್ಪಾಡಿ ಗ್ರಾಮದ ವಿಶ್ವನಾಥ ಗೋಳ್ಯಾಡಿ ಎಂಬವರೇ ಮೃತ ದುರ್ದೈವಿ. ಇಂದು ಮಧ್ಯಾಹ್ನ 11 ಗಂಟೆಯ ವೇಳೆಗೆ ವಿಶ್ವನಾಥರವರು ತೆಂಗಿನಕಾಯಿ ಹೆಕ್ಕಲೆಂದು ತೋಟಕ್ಕೆ ಹೋಗಿದ್ದರೆನ್ನಲಾಗಿದೆ. ಮಧ್ಯಾಹ್ನದವರೆಗೆ ಅವರು ಬಾರದಿದ್ದ ಕಾರಣ ಮನೆಯವರು ತೋಟದಲ್ಲಿ ನೋಡಿದಾಗ ತೆಂಗಿನಕಾಯಿ ತರಲೆಂದು ತೆಗೆದುಕೊಂಡು ಹೋಗಿದ್ದ...

ಸುಳ್ಯ ಪೊಲೀಸ್ ಠಾಣೆಯಲ್ಲಿ ಎಸ್.ಸಿ., ಎಸ್.ಟಿ. ಜನಸಂಪರ್ಕ ಸಭೆ

ಸುಳ್ಯ ಪೊಲೀಸ್ ಠಾಣೆಯಲ್ಲಿ ಆ.23 ರಂದು ಎಸ್.ಸಿ, ಎಸ್.ಟಿ. ಕುಂದುಕೊರತೆ ಸಭೆಯನ್ನು ನಡೆಸಲಾಯಿತು. ಸುಳ್ಯ ಠಾಣಾಧಿಕಾರಿಯವರಾದ ಈರಯ್ಯ ದೂಂತೂರುರವರ ಮುಂದಾಳತ್ವದಲ್ಲಿ ಸಭೆ ನಡೆದು ವರ್ತಮಾನದ ಸಮಸ್ಯೆಗಳ ಬಗ್ಗೆ ಮತ್ತು ನಿವಾರಣೆಯ ಬಗ್ಗೆ ಮಾಹಿತಿ ನೀಡಿದರು.  ಈ ಸಭೆಯಲ್ಲಿ ದಲಿತ ಮುಖಂಡರುಗಳಾದ ನಂದರಾಜ್ ಸಂಕೇಶ, ಕರುಣಾಕರ ಪಲ್ಲತಡ್ಕ, ಶಂಕರ್ ಪೆರಾಜೆ, ಸಂಜೀವ ಪೈಚಾರು, ಸರಸ್ವತಿ ಬೊಳಿಯಮಜಲು,ಸೀತಾಲಕ್ಷ್ಮಿ, ವಿಜಯ...
Ad Widget

ಗೌಡ ಯುವ ಸೇವಾ ಸಂಘದ ವತಿಯಿಂದ ಸಹಾಯಧನ ವಿತರಣೆ

ಇತ್ತೀಚಿಗೆ ನಿಧನರಾದ ನಿತ್ಯಾನಂದ ಹೊಸೊಳಿಕೆ, ಜಬಳೆ ಇವರ ಮನೆಯವರಿಗೆ ಸುಳ್ಯದ ಗೌಡ ಯುವ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಕಾರವನ್ನು ನೀಡಲಾಯಿತು. ಗೌಡ ಯುವ ಸೇವಾ ಸಂಘ ನಿರ್ದೇಶಕರಾದ ನವೀನ್ ಜಾಕೆ ಯವರು ನಿತ್ಯಾನಂದ ಅವರ ಪತ್ನಿ ಹೇಮ  ಎಸ್ ನಂದ ರವರಿಗೆ ಸಹಾಯಧನ  ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಹೆಚ್ ಬಿ ಕೇಶವ ಹೊಸೊಳಿಕೆ ಜಯಂತ ಅಂಬೆಕಲ್ಲು...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರೋಟರಿ ಕ್ಲಬ್ ಸುಬ್ರಹ್ಮಣ್ಯ ಸಹಯೋಗದೊಂದಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಗಾರ

ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್, ರೋಟರಿ ಕ್ಲಬ್ ಸುಬ್ರಹ್ಮಣ್ಯ ಸಹಯೋಗದೊಂದಿಗೆ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಗಾರವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ. ಚಂದ್ರಶೇಖರ ನಾಯರ್ ಅಧ್ಯಕ್ಷರು ರೋಟರಿ ಕ್ಲಬ್ ಸುಬ್ರಹ್ಮಣ್ಯ ಇವರು ವಹಿಸಿದ್ದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ರೊ. ವೆಂಕಟೇಶ್ ಎಚ್.ಎಲ್ . ಉಪಾಧ್ಯಕ್ಷರು...

ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ವೇದಿಕೆಯ ಸುಳ್ಯ ತಾಲೂಕು ಸಮಿತಿ ರಚನೆ- ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ, ಕಾರ್ಯದರ್ಶಿ ಸುರೇಶ್ ಕಣೆಮರಡ್ಕ

ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ವೇದಿಕೆಯ ಸುಳ್ಯ ತಾಲೂಕು ನೂತನ ಸಮಿತಿಯು ರಚನೆಯಾಯಿತು. ತಾಲೂಕು ವೇದಿಕೆಯ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ (ಪಿ.ಎಂ.ಶ್ರೀ ಶಾಲೆ ಗುತ್ತಿಗಾರು)ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಕಣೆಮರಡ್ಕ (ಸ.ಉ.ಹಿ.ಪ್ರಾ.ಶಾಲೆ ಮಂಡೆಕೋಲು) ಆಯ್ಕೆಯಾದರು. ಉಪಾಧ್ಯಕ್ಷರುಗಳಾಗಿ ಬಾಲಸುಬ್ರಹ್ಮಣ್ಯ ಎನ್ ಜಿ(ಸ.ಉ.ಹಿ.ಪ್ರಾ ಶಾಲೆ ಬಂಗ್ಲೆಗುಡ್ಡೆ), ಶ್ರೀಮತಿ ಸಂಧ್ಯಾ ದೋಳ (ಸ.ಹಿ.ಪ್ರಾ.ಶಾಲೆ ಮರ್ಕಂಜ), ಕೋಶಾಧಿಕಾರಿಯಾಗಿ...

ಪೂಜ್ಯನೀಯ ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರವರ 12ನೇ ಪುಣ್ಯ ಸ್ಮರಣೆಯ ಅಂಗವಾಗಿ ಕೆ.ವಿ.ಜಿ. ಇಂಜಿನಿಯರಿ0ಗ್ ಕಾಲೇಜಿನಲ್ಲಿ ನುಡಿ ನಮನ

ಪೂಜ್ಯನೀಯ ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರವರ12ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮವವು ಗುರುವಾರದಂದು ಕೆ.ವಿ.ಜಿ. ಇಂಜಿನಿಯರಿ0ಗ್ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿ0ಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ. ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ., ಉಪ-ಪ್ರಾಂಶುಪಾಲರಾದ...

ಹರಿಹರಪಲ್ಲತಡ್ಕ : ಮನೆ ಬಿದ್ದು ಗಾಯಗೊಂಡವರ ಭೇಟಿ ಆರೋಗ್ಯ ವಿಚಾರಿಸಿದ ಎಸಿ

ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಪಾತ್ರ ರವರು ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು. ಹರಿಹರ ಪಲ್ಲತಡ್ಕ ಗ್ರಾಮದಲ್ಲಿ ಮಳೆಯಿಂದ ಮನೆಗೆ ಮರ ಬಿದ್ದು ಮನೆಯ ಐವರು ಗೊಂಡಿದ್ದರು . ಗಾಯಗೊಂಡವರ ಆರೋಗ್ಯ ವಿಚಾರಣೆ ನಡೆಸಲು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಭೇಟಿ ನೀಡಿ ಆರೋಗ್ಯ ಬಗ್ಗೆ ವೈದ್ಯರಲ್ಲಿ ವಿಚಾರಿಸಿ ಸೂಕ್ತ ಚಿಕಿತ್ಸೆ...

ದೊಡ್ಡಡ್ಕ : ಕಾರು ಅಪಘಾತ – ಚಾಲಕ ಮೃತ್ಯು

ಸಂಪಾಜೆ ಗ್ರಾಮದ ದೊಡ್ಡಡ್ಕ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಕಾರು ಚಾಲಕ ಇದೀಗ ಕೆವಿಜಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿರಾಜಪೇಟೆಯ 64 ವರ್ಷ ಪ್ರಾಯದ ಗಣೇಶ್ ಎಂಬವರು ಮೃತಪಟ್ಟವರು. ಗಣೇಶ್ ರವರು ತಮ್ಮ ಪುತ್ರನನ್ನು ಮಂಗಳೂರಿನ ಏರ್‌ಪೋರ್ಟ್‌ಗೆ ಬಿಟ್ಟು ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ಪರಿಣಾಮ ಗಣೇಶ್ ರವರಿಗೆ ಎದೆಗೆ...

ಹರಿಹರ ಪಲ್ಲತ್ತಡ್ಕ :ಮನೆ ಮೇಲೆ ಮರ ಬಿದ್ದು ಗಾಯ: ಸುಳ್ಯ ಆಸ್ಪತ್ರೆಗೆ -ಕಂದಾಯ ನಿರೀಕ್ಷಕ ರಂಜನ್ ಕಲ್ಕುದಿ ಭೇಟಿ

ಹರಿಹರ ಪಲ್ಲತ್ತಡ್ಕ ದಲ್ಲಿ ನಿನ್ನೆ ರಾತ್ರಿ ಮನೆ ಮೇಲೆ ಮರ ಬಿದ್ದು ಮನೆಯಲ್ಲಿದ್ದ ಐವರು ಗಾಯ ಗೊಂಡಿದ್ದರು.ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಗಾಯಗಳನ್ನು ಪಂಜ ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕ ರಂಜನ್ ಕಲ್ಕುದಿ, ಗ್ರಾಮ ಲೆಕ್ಕಾಧಿಕಾರಿ ಭಾರತಿ ಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದರು.

ವಿದ್ಯುತ್ ಗುತ್ತಿಗೆದಾರರ ಸಂಘದ ಕಛೇರಿಯಲ್ಲಿ ಕೃಷಿ ಪಂಪ್ ಸೆಟ್ಟುಗಳ ಆರ್ ಆರ್ ನಂಬರಿಗೆ ಆಧಾರ್ ಜೋಡಣೆಗೆ ಅವಕಾಶ

ಸರಕಾರದ ಆದೇಶದಂತೆ ಕೃಷಿ ಪಂಪ ಸೆಟ್ಟುಗಳ ಆರ್ ಆರ್ ನಂಬರಿಗೆ ಆಧಾರ್ ಜೋಡಣೆ ಮಾಡಬೇಕಾಗಿರುತ್ತದೆ. ದಿನಾಂಕ 23/8/24 ಶುಕ್ರವಾರದಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘ ಹಾಗೂ ಮೆಸ್ಕಾಂ ಸುಳ್ಯ ಉಪವಿಭಾಗದ ವತಿಯಿಂದ ವಿವೇಕಾನಂದ ವೃತ್ತ ಬಳಿ ಇರುವ ಸಮೃದ್ಧಿ ಸಂಕೀರ್ಣ ಕಚೇರಿಯಲ್ಲಿ ಕೃಷಿಕರ ಆರ್ ಆರ್ ನಂಬರಿಗೆ ಆಧಾರ್ ನಂಬರ್ ಜೋಡಣೆ...
Loading posts...

All posts loaded

No more posts

error: Content is protected !!