- Saturday
- August 15th, 2026
ಸುಬ್ರಹ್ಮಣ್ಯ ಆಗಸ್ಟ್ 16 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಗುರುವಾರ ನಡೆದ ಸಪ್ತಾಹಿಕ ಸಭೆಯಲ್ಲಿ ಜೇನು ಕೃಷಿಯ ಬಗ್ಗೆ ಮಾಹಿತಿ ಶಿಬಿರವನ್ನು ಏರ್ಪಡಿಸಲಾಯಿತು.ಜೇನು ಕೃಷಿಯ ಬಗ್ಗೆ ಅಪಾರ ಮಾಹಿತಿ ಉಳ್ಳವರು ಹಾಗೂ ಜೇನು ಕೃಷಿ ತಜ್ಞರೂ ಆದ ಬಾಳುಗೋಡಿನ ಅಜಯ್ ಪೊಯ್ಯೆಮಜಲು ಅವರು ಜೇನು ಕೃಷಿಯ ಬಗ್ಗೆ ಅದರ ಮಹತ್ವ, ಕೃಷಿ ಮಾಡುವ ವಿಧಾನ,...
“ನಮ್ಮ ಪರಿಸರದಲ್ಲಿ ನಾವು ಪ್ರಕೃತಿ ಜೊತೆಗೆ ಬೆಳೆದರೂ ಪ್ರಕೃತಿಯ ಮಹತ್ವ ನಮಗೆ ತಿಳಿದಿಲ್ಲ. ಇಂದು ಪ್ರಕೃತಿ ವಿಕೋಪ ಆದ ಮೇಲೆ ನಮಗೆ ಪ್ರಕೃತಿಯ ಮಹತ್ವ ತಿಳಿಯುತ್ತದೆ. ನಮ್ಮ ಬೆಳವಣಿಗೆಯ ಪರಿಣಾಮದಿಂದಾಗಿ ಇಂದು ಪ್ರಕೃತಿ ವಿಕೋಪ ಉಂಟಾಗಿದೆ” ಎಂದು ಸುಬ್ರಹ್ಮಣ್ಯ ವಲಯ ಅರಣ್ಯ ಅಧಿಕಾರಿಗಳಾದ ವಿಮಲ್ ಬಾಬು ಅವರು ಹೇಳಿದರು. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಹಾಗೂ...
ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಆಟಿ 2024ಕಾರ್ಯಕ್ರಮ ಅದ್ದೂರಿಯಿಂದ ನಡೆಯಿತು. ಕಾರ್ಯಕ್ರಮವನ್ನು ಆಡಳಿತ ಮಂಡಳಿಯ ಸಲಹೆಗಾರರಾದ ಪ್ರೊ ಕೆ.ವಿ.ದಾಮೋದರ ಗೌಡ ಅವರು ದೀಪ ಬೆಳಗಿಸಿ,ಉದ್ಘಾಟನೆ ನೆರವೇರಿಸಿದರು .ಹಾಗೂ ಅತಿಥಿಯಾಗಿ ಆಗಮಿಸಿದ್ದ ಆಡಳಿತ ಮಂಡಳಿಯ ಉಪಾಧ್ಯಕ್ಷೆ ಶೋಭಾ ಚಿದಾನಂದ ಅವರು ಹಿಂಗಾರ ಅರಳಿಸಿದರು. ಅತಿಥಿಗಳು ಚೆನ್ನಮಣೆ ಆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು., ಆಡಳಿತ ಮಂಡಳಿಯ...
ಗುರುವಾರದಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ದೇವರ ಕಾನದಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ಅದ್ದೂರಿಯಿಂದ ನಡೆಯಿತು.ಮುಂಜಾನೆ 8:30ಕ್ಕೆ ಸ್ವಾತಂತ್ರ್ಯ ಹೋರಾಟಗಾರರಿಗೆ ಜೈಕಾರ ಹಾಕುತ್ತಾ ಜಾಥಾ ಕಾರ್ಯಕ್ರಮ ನಡೆಯಿತು.9:30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾಗಿರುವ ಗುರುಪ್ರಸಾದ್ ಎಡಮಲೆಯವರು ಧ್ವಜಾರೋಹಣಗೈದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಎಸ್ ಡಿ ಎಂ...
ಸುಳ್ಯ: ತಾಲೂಕಿನ ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು, ಪ್ರಧಾನ ಕಾರ್ಯದರ್ಶಿಯಾಗಿ ಜಾನಕಿ ಕಣೆಮರಡ್ಕ ಹಾಗೂ ಕೋಶಾಧಿಕಾರಿಯಾಗಿ ಹಸೀಸ್ ಶಾಲೆಕ್ಕಾರ್ ಆಯ್ಕೆಯಾಗಿದ್ದಾರೆ. ಗುರುವಾರ ಶಾಲಾ ಸಭಾಂಗಣದಲ್ಲಿ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಗೌರವಾಧ್ಯಕ್ಷರಾಗಿಅನಂತಕೃಷ್ಣ ಚಾಕೋಟೆ, ಉಪಾಧ್ಯಕ್ಷರಾಗಿ ಸಂಧ್ಯಾ ಮಾವಂಜಿ, ಶ್ರೀಹರಿ ಬೊಳುಗಲ್ಲು, ಮಧುರ...
ಯುವಜನ ಸಂಯುಕ್ತ ಮಂಡಳಿ (ರಿ )ಸುಳ್ಯ ಮತ್ತು ರೋಟರಿ ಕ್ಲಬ್ ಸುಳ್ಯ ಸಿಟಿ ಇವರು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ದೇಶ ಭಕ್ತಿ ಗೀತೆ, ಭಾಷಣ ಸ್ಪರ್ಧೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ದ್ವಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪವಿತ್ರ ಆರ್ ದ್ವಿತೀಯ ಸ್ಥಾನ ಗಳಿಸಿದ್ದಾರೆ.ಈ ಸಾಧಕಿಯನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ ಎಲ್ಲರ ಗಮನಸೆಳೆಯಿತು. ಪ್ರತಿವರ್ಷ ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಈ ಮೂಲಕ ತುಳುನಾಡಿನ ಸಂಸ್ಕೃತಿ ಅರಿವು ಮೂಡಿಸಲಾಗುತ್ತಿದೆ.ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು ವಹಿಸಿದ್ದರು. ಶಾಲಾ ಸಂಚಾಲಕರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ರುಕ್ಮಯ್ಯ ನಾಯ್ಕ, ಉಪಾಧ್ಯಕ್ಷೆ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ವಾಣಿಜ್ಯಶಾಸ್ತ್ರ ಮತ್ತು ಉದ್ಯಮ ಆಡಳಿತ ವಿಭಾಗದ ಉಪನ್ಯಾಸಕರಾದ ಶ್ರೀ ವಿನ್ಯಾಸ್ ಹೊಸೋಳಿಕೆ ಇವರು, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಂಶುಪಾಲರಾದ ಪ್ರೋ. ಡಾ. ಉದಯ್ ಕುಮಾರ್ ಇರ್ವತ್ತೂರು ಇವರ ಮಾರ್ಗದರ್ಶನದಲ್ಲಿ ಮಂಡಿಸಿದ "ಮಾರ್ಕೆಟಿಂಗ್ ಸ್ಟ್ರಾಟಜಿಸ್ ಆಫ್ ಸೋಷಿಯಲ್ ಎಂಟರ್ಪ್ರೈಸಸ್ - ಎ ಸ್ಟಡಿ...
ಕರಿಕ್ಕಳ : 78ನೇ ಸ್ವಾತಂತ್ರ್ಯೋತ್ಸವವನ್ನು ಶ್ರಮದಾನ ಮಾಡುವ ಮೂಲಕ ವಿಷ್ಣುಸೇವಾ ಶಕ್ತಿ ನಿಡ್ವಾಳ ಸಂಘಟನೆಯವರು ಆಚರಿಸಿದರು. ನಿಡ್ವಾಳ ದಿಂದ ಅಲೆಂಗಾರ, ಮೇಲ್ಪಾಡಿ, ಅತ್ಯಡ್ಕಕ್ಕೆ ಸಂಪರ್ಕಿಸುವ ರಸ್ತೆಯನ್ನು ಸ್ವಚ್ಛ ಮತ್ತು ದುರಸ್ತಿ ಗೊಳಿಸಿದರು.
Loading posts...
All posts loaded
No more posts
