ಹರಿಹರ ಪಲ್ಲತ್ತಡ್ಕ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಹರಿಹರ ಪಲ್ಲತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15 ರಂದು 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ ದ್ವಜಾರೋಹಣವನ್ನು ನೆರವೇರಿಸಿದರು.ನಂತರ ಶಾಲಾ ವಿದ್ಯಾರ್ಥಿಗಳಿಂದ ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತಾರಾ ಮಲ್ಲಾರ ಅವರು ಉಪಸ್ಥಿತರಿದ್ದರು.ಮಕ್ಕಳಿಗೆ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶಾಲೆಯ ವತಿಯಿಂದ ಸಿಹಿತಿಂಡಿಯನ್ನು...

ಮಿಥುನ್ ಮಲ್ಲಾರ ಬೀಚ್ ಕಬಡ್ಡಿ ಇಂಡಿಯಾ ತಂಡದ ತರಬೇತಿ ಶಿಬಿರಕ್ಕೆ ಆಯ್ಕೆ

ಏನೆಕಲ್ಲು ಗ್ರಾಮದ ಮಿಥುನ್ ಮಲ್ಲಾರ ರವರು ಬೀಚ್ ಕಬಡ್ಡಿ ಇಂಡಿಯಾ ತಂಡದ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.ಇವರು ಇತ್ತೀಚೆಗೆ ಬಿಹಾರದ ಬೋಧಗಯದಲ್ಲಿ ನಡೆದ ಅಖಿಲ ಭಾರತ ರಾಷ್ಟ್ರೀಯ ಬೀಚ್ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡದಿಂದ ಪ್ರತಿನಿಧಿಸಿದ್ದರು. ಇವರು ಏನೆಕಲ್ಲು ಗ್ರಾಮದ ಮಲ್ಲಾರ ಮನೆ ಸುಂದರ ಗೌಡ ಮತ್ತು ವಸಂತಿ ದಂಪತಿ ಪುತ್ರ.
Ad Widget

ಕೊಲ್ಲಮೊಗ್ರು : ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಶ್ವಥ್ ಯಳದಾಳು ಹಾಗೂ ಸದಸ್ಯರುಗಳಾದ ಮಾಧವ ಚಾಂತಾಳ, ಪುಷ್ಪರಾಜ್ ಪಡ್ಪು, ಶ್ರೀಮತಿ ಶಿವಮ್ಮ ಕಟ್ಟ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಸಂತೋಷ್ ನಾಯ್ಕ್ ಗಡಿಕಲ್ಲು, ಲೀಲಾವತಿ...

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಸುಬ್ರಹ್ಮಣ್ಯ ಆಗಸ್ಟ್ 15: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ಹೈಸ್ಕೂಲ್ ವಿಭಾಗದ ಮುಖ್ಯ ಶಿಕ್ಷಕರಾದ ಯಶವಂತ ರೈ ನೆರವೇರಿಸಿದರು.ಸಭಾಧ್ಯಕ್ಷತೆಯನ್ನು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ ನಾಯಕ್ ವಹಿಸಿದ್ದರು. ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ ನಾಯರ್ ಮುಖ್ಯ ಅತಿಥಿಗಳಾಗಿದ್ದರು. ಈ...

ನಾಲ್ಕೂರು ಸ್ವಾತಂತ್ರ್ಯೋತ್ಸವದ ದಿನದಂದು ಶೌರ್ಯ ಸ್ವಯಂಸೇವಕರಿಗೆ ರಕ್ಷಣಾ ಪರಿಕರಗಳ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಡ್ಯಾಮ್ ನಲ್ಲಿ ತುಂಬಿರುವ ಮರ ತೆರವು ಅಲ್ಲದೇ ಇತರ ಸೇವಾಕಾರ್ಯವನ್ನು ಗುರುತಿಸಿ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಜಯಕುಮಾರ್ ಚಾರ್ಮತರವರು ಘಟಕದ ಸದಸ್ಯರ ಅನೂಕೂಲತೆಗಾಗಿ ಅಗತ್ಯವಾದ ಜಾಕೆಟ್, ಹೆಲ್ಮೆಟ್ ಹಾಗೂ ರೋಪ್ ಖರೀದಿಸಲು ಸಹಕಾರ ನೀಡಿದ್ದು ಅದನ್ನು 78ನೇ ಸ್ವಾತಂತ್ರ್ಯ ದಿನದಂದು ಘಟಕದ ಸ್ವಯಂಸೇವಕರಿಗೆ...

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಗೆ ಸದಸ್ಯರುಗಳ ನೇಮಕ

ರಾಜ್ಯ ಸರಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಕರ್ನಾಟಕ ಸರಕಾರದ ಆದೇಶದಂತೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಶಿಫಾರಸ್ಸಿನ ಮೇರೆಗೆ ಸುಳ್ಯ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರನ್ನು ನೇಮಕ ಮಾಡಿದ್ದಾರೆ. ಶಾಹುಲ್ ಹಮೀದ್ ಸುಳ್ಯ ಅಧ್ಯಕ್ಷರಾಗಿದ್ದು ಸದಸ್ಯರಾಗಿ ರವಿ ಗುಂಡಡ್ಕ, ಭವಾನಿಶಂಕರ ಕಲ್ಮಡ್ಕ, ವಿಜೇಶ್ ಹಿರಿಯಡ್ಕ, ಶ್ರೀಮತಿ ಕಾಂತಿ ಬಿ.ಎಸ್.ಕಲ್ಲುಗುಂಡಿ, ಶ್ರೀಮತಿ...

ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಆಗಸ್ಟ್ 15 : ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದಿನ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸೋಮಶೇಖರ ನೇರಳ ದ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಲೀಲಾ ಕುಮಾರಿ ಟಿ ಹಾಗೂ ಶಿಕ್ಷಕಿಯರಾದ ನೇತ್ರ, ಗುಲಾಬಿ, ಚೇತನ, ವಾಣಿಶ್ರೀ, ಶಿಕ್ಷಕರಾದ ಮೋಹನ್ ಪ್ರಸಾದ್,...

ಹರಿಹರ ಪಲ್ಲತ್ತಡ್ಕ : ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಬಾಳುಗೋಡು ಹಾಗೂ ಸದಸ್ಯರುಗಳಾದ ದಿವಾಕರ ಮುಂಡಾಜೆ, ಬಿಂದು.ಪಿ ಪದ್ಮಾವತಿ ಕಲ್ಲೇಮಠ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಇಂದಿರಾಂಭ, ಪ್ರಿಯಾ ಕಲ್ಲೇಮಠ, ಜಯಕುಮಾರ್ ಹಾಗೂ ಸಂಜೀವಿನಿ...

ಜಯನಗರ ಮಂತ್ರವಾದಿ ಗುಳಿಗನ ಕಟ್ಟೆಯಲ್ಲಿ ಸಂಕ್ರಮಣ ಪೂಜೆ

ಜಯನಗರ ನಿಸರ್ಗ ಮಸಾಲೆ ಪ್ಯಾಕ್ಟರಿ ಸಮೀಪ ಇರುವ ಗುಳಿಗನ ಕಟ್ಟೆಯಲ್ಲಿ ಇಂದು ಮುಂಜಾನೆ 7.30ಕ್ಕೇ ಸಂಕ್ರಮಣ ಪೂಜೆ ನೆರವೇರಿತು , ಸಾರ್ವಜನಿಕರು ಸೀಯಾಳ , ಹಣ್ಣುಕಾಯಿ ನೀಡಿ ಪ್ರಾರ್ಥನೆ ಸಲ್ಲಿಸಿದರು ,ಪೂಜಾ ವಿಧಿ ವಿಧಾನಗಳನ್ನು ಧನಂಜಯ ಪಂಡಿತ್ ನೆರವೇರಿಸಿ ಸೋಣ ತಿಂಗಳ ಆರಂಭ ದ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನೆರೆದಿದ್ದ ಸಾರ್ವಜನಿಕರು ತಮ್ಮ ಹರಕೆ ಸಲ್ಲಿಸಿ...

ಚೊಕ್ಕಾಡಿ ವಿದ್ಯಾಸಂಸ್ಥೆ ಕುಕ್ಕುಜಡ್ಕದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ವಿದ್ಯಾಸಂಸ್ಥೆ ಕುಕ್ಕುಜಡ್ಕದಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯು ಆ.15ರಂದು ನಡೆಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಎಸ್ ಅಂಗಾರರವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಪೂರ್ವದ ನೆನಪುಗಳು, ಸ್ವಾತಂತ್ರ್ಯ ಸಿಕ್ಕಿದ ಸಂಭ್ರಮ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ತಿಳಿಸಿದರು. ಇವುಗಳನ್ನು ತಿಳಿದುಕೊಳ್ಳುವ ಮೂಲಕ ವಿದ್ಯಾರ್ಥಿಗಳು ರಾಷ್ಟ್ರಪ್ರೇಮ ಬೆಳೆಸಿಕೊಂಡು ದೇಶದ ಅಭಿವೃದ್ಧಿಯಲ್ಲಿ...
Loading posts...

All posts loaded

No more posts

error: Content is protected !!