ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ ಪ್ರತಿಯೊಬ್ಬ ನಿವೇಶನ ರಹಿತರಿಗೆ ಮನೆ ಒದಗಿಸುವ ಸಂಕಲ್ಪಕ್ಕೆ ಕೈ ಜೋಡಿಸಿ :ಭಾಗೀರಥಿ ಮುರುಳ್ಯ

ಸುಳ್ಯ: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ‌ ಅಧ್ಯಕ್ಷತೆಯನ್ನು ವಹಿಸಿದ್ದ ಕು. ಭಾಗೀರಥಿ ಮುರುಳ್ಯ ಮಾತನಾಡುತ್ತಾ ನಮ್ಮ ಗ್ರಾಮ, ಜಿಲ್ಲೆ, ರಾಜ್ಯ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಆದಂತೆ. ಪ್ರತಿಯೊಬ್ಬರಿಗೂ ಸೂರು ಒದಗಿಸುವ ಸಂಕಲ್ಪ ಮಾಡುವ ಮೂಲಕ ಸ್ವಾತಂತ್ರ್ಯವನ್ನು ಅರ್ಥ ಪೂರ್ಣವಾಗಿ ಮಾಡಬೇಕು...

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ 78ನೇ ಸ್ವಾತಂತ್ರ ದಿನಾಚರಣೆ

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ 78ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ದ್ವಜರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾ ಜಯರಾಮ ಇವರು ನೆರವೆರಿಸಿದರು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು,ನಿರ್ದೇಶಕರು, ಸಂಜೀವಿನಿ ಸಂಘದ ಸಿಬ್ಬಂದಿಗಳು ಹಾಗೂ ಸದಸ್ಯರು, ಪಶುಸಖಿ,...
Ad Widget

ಹಿದಾಯತುಲ್ ಇಸ್ಲಾಂ ಮದ್ರಸ, ಝಕರಿಯಾ ಜುಮಾ ಮಸೀದಿ ಬೆಳ್ಳಾರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಹಿದಾಯತುಲ್ ಇಸ್ಲಾಂ ಮದ್ರಸ, ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ವತಿಯಿಂದ ಭಾರತ ದೇಶದ 78 ನೇ ಸ್ವಾತಂತ್ರ್ಯ ದಿನಾಚರಣೆ ಬಹಳ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಬೆಳ್ಳಾರೆ ಪೇಟೆಯಲ್ಲಿ ವಿದ್ಯಾರ್ಥಿಗಳು, ಪೋಷಕರು, ಮುತಅಲ್ಲಿಂಗಳು, ಪೋಷಕರು ಉಸ್ತಾದರು, ಜಮಾಅತ್ ಕಮಿಟಿ ಪದಾಧಿಕಾರಿಗಳು ಒಳಗೊಂಡ ಶಾಂತಿ ಸೌಹಾರ್ದತೆಯನ್ನು ಪ್ರತಿಬಿಂಬಿಸುವ ಬೃಹತ್ ಕಾಲ್ನಡಿಗೆ ಜಾಥಾ ನಡೆಯಿತು.ನಂತರ ಮುದರ್ರಿಸರಾದ...

ಕುಂಬರ್ಚೋಡು ಮಸೀದಿಯಲ್ಲಿ 78ನೆ ಸ್ವಾತಂತ್ರ್ಯೋತ್ಸವ ಆಚರಣೆ

ಕುಂಬ್ರಚೋಡು ಮೊಹಿಯುದ್ದಿನ್ ಜುಮಾ ಮಸೀದಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಮಸೀದಿಯ ಅಧ್ಯಕ್ಷರಾದ ಹನೀಫ್ ಹಾಜಿ ಕೆ ಎಂ ನೆರೆವೇರಿಸಿ ಮಾತನಾಡಿ ರಾಷ್ಟ್ರ ಧ್ವಜ ಸಾರ್ವಭೌಮದ ಸಂಕೇತವಾಗಿದೆ ಜನರಲ್ಲಿ ರಾಷ್ಟ್ರ ದ್ವಜದ ಬಗ್ಗೆ ಅಭಿಮಾನ,ಗೌರವ ಅಗತ್ಯ ಎಂದು ನುಡಿದರು.ಈ ಸಂದರ್ಭದಲ್ಲಿ ಮಸೀದಿಯ ಪದಾಧಿಕಾರಿಗಳು ಹಾಗು ಜಮಾತ್ ಸದಸ್ಯರುಗಳು ಮದರಸ ವಿದ್ಯಾರ್ಥಿಗಳು ಉಪಸ್ಥಿರಿದ್ದರು.‌ ಕೊನೆಯಲ್ಲಿಸಿಹಿ ತಿಂಡಿ ವಿತರಣೆ...

ಮಿಲಿಟರಿ ಗ್ರೌಂಡ್: ಸ್ವಾತಂತ್ರ್ಯ ದಿನಾಚರಣೆ – ಮಾಜಿ ಸೈನಿಕರಿಂದ ಧ್ವಜಾರೋಹಣ

ಜಯನಗರ ಮಿಲಿಟರಿ ಗ್ರೌಂಡ್ ನಲ್ಲಿ 78ನೆಯ ಸ್ವಾತಂತ್ರ್ಯ ದಿನಾಚರಣೆ ಯನ್ನೂ ಸಂಭ್ರಮಾಚರಣೆಯಿಂದ ನಡೆಸಲಾಯಿತು. ಧ್ವಜಾರೋಹಣವನ್ನು ಭಾರತೀಯ ಮಿಲಿಟರಿ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಸುಳ್ಯದ ಹೆಮ್ಮೆಯ ಮಾಜಿ ಸೈನಿಕರಾದ ಭವಾನಿ ಶಂಕರ್ ನೆರವೇರಿಸಿ ಶುಭಾಶಯ ಕೋರಿದರು ಸುಳ್ಯದ ಯುವಕ ಯುವತಿಯರು ಶಿಕ್ಷಣದ ಜೊತೆಗೆ ಸೇನೆಯ ಕಡೆ ಒಲವು ತೋರಿಸಿ ಸುಳ್ಯದ ಪುಣ್ಯ ಭೂಮಿಯಿಂದ ಅತೀ...

ಸುಳ್ಯ : ಮೆಸ್ಕಾಂ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸುಳ್ಯ ಮೆಸ್ಕಾಂ ಕಛೇರಿಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ನಿವೃತ್ತ ಜೆಇ ಬೋರಯ್ಯ ರವರು ಧ್ವಜಾರೋಹಣ ನೆರವೇರಿಸಿದರು. ‌ಈ ಸಂದರ್ಭದಲ್ಲಿ ಎಇಇ ಹರೀಶ್ ನಾಯ್ಕ್, ಜೂನಿಯರ್ ಇಂಜಿನಿಯರ್ ಗಳಾದ ದಿವ್ಯ , ಉಷಾ, ಪುತ್ತೂರು ವಿಭಾಗದ ಕಂದಾಯ ಸಹಾಯಕ ರಾಜೇಶ್, ಮೇಲ್ವಿಚಾರಕರಾದ ಧರ್ಮಪಾಲ ಕೆ.,ಜಯಪ್ರಕಾಶ್ ಕೆ. ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಗುತ್ತಿಗಾರು- ಪೈಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮ

ಎಸ್.ಡಿ,ಯಂ, ಸಿ, ಅಧ್ಯಕ್ಷರಾದ ಶ್ರೀ ಮಂಜುನಾಥ ಭಟ್ ಪೈಕರವರು ಧ್ವಜಾರೋಹಣ ಮಾಡಿದರು.ಈ ಸಂದರ್ಭದಲ್ಲಿ ಎಸ್. ಡಿ. ಯಂ, ಸಿ ಸದಸ್ಯರುಗಳು, ಮಾಜಿ ಅಧ್ಯಕ್ಷರುಗಳಾದ ಶ್ರೀ ಸದಾಶಿವ ಕುದ್ವ, ಶ್ರೀ ಬಿ ಪೂರ್ಣಚಂದ್ರ ಊರು ಗೌಡರ ಪ್ರಮುಖರಾದ ಶ್ರೀ ಜಗದೀಶ ಪೈಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿಯಾದ ಶ್ರೀ ಲೋಕೇಶ್ವರ. ಡಿ. ಆರ್....

ಪಯಸ್ವಿನಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ-ದತ್ತಿನಿಧಿ ವಿತರಣೆ

ಪಯಸ್ವಿನಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ದತ್ತಿನಿಧಿ ವಿತರಣೆ ಕಾರ್ಯಕ್ರಮ ನಡೆಯಿತು.ಧ್ವಜ ರೋಹಣವನ್ನು ಪಯಸ್ವಿನಿ ಪ್ರೌಢ ಶಾಲಾ ಸಂಚಾಲಕ ಜಾತೆ ಸದಾನಂದ ನೆರವೇರಿ ಮಾತನಾಡಿದರು. ನಂತರ ಸಭಾಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್, ಶಿಕ್ಷಕರಾದ ಮೀನಕುಮಾರಿ, ಶಿವಪ್ರಕಾಶ.ಕೆ, ಸವಿತಾ ಕುಮಾರಿ, ಕುಮಾರ್ ಲಮಾಣಿ, ಸಿಬ್ಬಂದಿ ಬೇಬಿ. ಕೆ ಇದ್ದರು. ದೈಹಿಕ ಶಿಕ್ಷಣ ಶಿಕ್ಷಕ...

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಸ್ವಾತಂತ್ರ‍್ಯೋತ್ಸವದ ಆಚರಣೆ

ಕೆವಿಜಿ : ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ 78ನೇ ವರ್ಷದ ಸ್ವಾತಂತ್ರ‍ ದಿನಾಚರಣೆಯನ್ನು ವಿಜೃಂಭಣೆಯಿ0ದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಇವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ‍ದ ಮಹತ್ವವನ್ನು ಸಾರಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್...

ಸುಬ್ರಹ್ಮಣ್ಯ : ಮೆಸ್ಕಾಂ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸುಬ್ರಹ್ಮಣ್ಯ ಮೆಸ್ಕಾಂ ಉಪವಿಭಾಗದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
Loading posts...

All posts loaded

No more posts

error: Content is protected !!