ಕೊಲ್ಲಮೊಗ್ರ ಗ್ರಾಮದ ಬೂತು ಸಮಿತಿಗಳ ರಚನೆ

ಕೊಲ್ಲಮೊಗ್ರ ಗ್ರಾಮದ ಶಕ್ತಿ ಕೇಂದ್ರದ ಪ್ರಮುಖರಾಗಿ ಕಮಲಾಕ್ಷ ಗೌಡ ಮುಳ್ಯಬಾಗಿಲು ಹಾಗೂ 230 ನೇ ಬೂತಿನ ಅಧ್ಯಕ್ಷರಾಗಿ ಜಯರಾಮ ಗೌಡ ಗೊಳ್ಯಡಿ ಮತ್ತು ಪ್ರದಾನ ಕಾರ್ಯದರ್ಶಿಯಾಗಿ ತಾರಾನಾಥ ಮಾಡಪ್ಪಾಡಿ ಕಟ್ಟ ಹಾಗೂ BLO ಆಗಿ ಮೋಹಿನಿ ಕಟ್ಟ ಇವರನ್ನು ಆಯ್ಕೆ ಮಾಡಲಾಗಿತ್ತು. ಅದೇ ರೀತಿ 231 ನೇ ಬೂತಿನ ಅಧ್ಯಕ್ಷರಾಗಿ ಹೂವಪ್ಪ ಸಂಪಾಡಿ ಮತ್ತು ಪ್ರದಾನ...

ಇತಿಹಾಸ ಅಧ್ಯಾಯನವು ನೈತಿಕ ಮೌಲ್ಯಗಳ ಔನತ್ಯಕ್ಕೆ ಅಡಿಗಲ್ಲು – ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ

ಸುಬ್ರಹ್ಮಣ್ಯ: ಇತಿಹಾಸ ಅಧ್ಯಾಯನವು ಮಾನವೀಯ ಮೌಲ್ಯಗಳ ಅಭ್ಯುದಯಕ್ಕೆ ಅಡಿಗಲ್ಲು. ಪ್ರಾಚೀನತೆಯ ಅಧ್ಯಯನವು ಭವಿಷ್ಯದಲ್ಲಿ ಸಂಸ್ಕಾರಯುಕ್ತ ಬದುಕಿನ ಅನುಷ್ಠಾನಕ್ಕೆ ಪೂರಕವಾಗಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇತಿಹಾಸ ಅಧ್ಯಯನ ಅತ್ಯಗತ್ಯ ಎಂದು  ದ.ಕ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಡಿ.ಜಯಣ್ಣ ಹೇಳಿದರು.  ದ.ಕ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಇತಿಹಾಸ ಉಪನ್ಯಾಸಕರ ಸಂಘ ಹಾಗೂ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ...
Ad Widget

ಸುಬ್ರಹ್ಮಣ್ಯ ರೋಟರಿ ಕ್ಲಬ್ ನೂತನ ಸದಸ್ಯರಿಗೆ ಪುನಶ್ಚೇತನ ಕಾರ್ಯಕ್ರಮ

ಸುಬ್ರಹ್ಮಣ್ಯ ಆಗಸ್ಟ್ 6: ರೋಟರಿ ಜಿಲ್ಲೆ 31 81ರ ವಲಯ 5ರ ಎಲ್ಲಾ ಕ್ಲಬ್ ಗಳ ನೂತನ ಸದಸ್ಯರುಗಳಿಗೆ ಪುನಶ್ಚೇತನ ಕಾರ್ಯಕ್ರಮ ಹಾಗೂ ಅಧ್ಯಕ್ಷ ಕಾರ್ಯದರ್ಶಿ ಮತ್ತು ಜೊನಲ್ ಲೆಫ್ಟಿನೆಂಟ್ ಅವರಿಗೆ ರಿವ್ಯೂ ಮೀಟಿಂಗ್ ಪುತ್ತೂರಿನ ಮನಿಷಾ  ಸಭಾಂಗಣದಲ್ಲಿ ಆಗಸ್ಟ್ 05 ರಂದು ನಡೆಯಿತು. ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ ನಾಯರ್, ಜೊತೆ...

ಶ್ರೀಮತಿ ಸುಶೀಲ ಕಿರ್ಲಾಯ ನಿಧನ

ಆರಂತೋಡು ಗ್ರಾಮದ ಕಿರ್ಲಾಯ ಗಂಗಾಧರರವರ ಧರ್ಮಪತ್ನಿ ಶ್ರೀಮತಿ ಸುಶೀಲ ರವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಆ. 7 ರಂದು ರಾತ್ರಿ ನಿಧನರಾದರು.ಮೃತರು ಪತಿ, ಪುತ್ರ ನಿತಿನ್, ಪುತ್ರಿ ಅಕ್ಷಿತಾ, ಅಳಿಯ, ಮೊಮ್ಮಗ, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.

ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆ ಸ್ತ್ರೀ ರೋಗ ಮತ್ತು ಹೆರಿಗೆ ವಿಭಾಗ ಕ್ಕೆ ತಜ್ಞ ವೈದ್ಯೆ. ಸುಳ್ಯದ ಡಾ. ಹಸ್ರಿನ್ ಅಲಿ ಕರ್ತವ್ಯಕ್ಕೆ ನಿಯೋಜನೆ

ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು  ಆಸ್ಪತ್ರೆಯ ಸ್ತ್ರೀ ರೋಗ ಮತ್ತು ಹೆರಿಗೆ ವಿಭಾಗಕ್ಕೆ ಸುಳ್ಯದ ತಜ್ಞ ವೈದ್ಯೆ ಡಾ. ಹಸ್ರಿನ್ ಅಲಿ ಕರ್ತವ್ಯಕ್ಕೆ ನಿಯೋಜನೆ ಗೊಂಡಿದ್ದಾರೆ.ಅಂತಾರಾಷ್ಟ್ರೀಯ ಪ್ರಸಿದ್ದಿ ಹೊಂದಿದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ ) ಯಿಂದ ವೈದ್ಯಕೀಯ ಸ್ನಾತಕೋತ್ತರ ಪದವಿ ಪಡೆದು ಆಗ್ರ ಶ್ರೇಣಿ ಯಲ್ಲಿ ತೇರ್ಗಡೆ ಹೊಂದಿ ಮಂಗಳೂರಿನ ಲೇಡಿ ಗೊಷನ್ ಆಸ್ಪತ್ರೆಯಲ್ಲಿ...

ಯುವಕ ಯುವತಿಯರನ್ನು ಆಕರ್ಷಿಸುತ್ತಿರುವ ಕೀಟೋ ಡಯಟ್ – ಏನಿದರ ರಹಸ್ಯ? – ಸೇವಿಸಬಹುದಾದ ಆಹಾರಗಳು ಯಾವುವು ?

ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯದ ಬಗ್ಗೆ ಅದರಲ್ಲೂ ದೇಹದ ತೂಕದ ಬಗ್ಗೆ ವಿಶೇಷವಾದ ಕಾಳಜಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಯುವಕರು ಮತ್ತು ಯುವತಿಯರಲ್ಲಿ ಆಕರ್ಷಕವಾಗಿ ಕಾಣಲು ದೇಹದ ತೂಕ ಇಳಿಸುವ ವಿಶೇಷವಾದ ಆಹಾರ ಪದ್ಧತಿ, ದೈಹಿಕ ಕಸರತ್ತು, ಏರಿಯಲ್ ಯೋಗ, ಜಿಮ್ ಕಸರತ್ತು ಮುಂತಾದವುಗಳಿಗೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಈ ಪಟ್ಟಿಗೆ ಸೇರಿರುವ ಒಂದು...

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘ ನೂತನ ಸಮಿತಿ ರಚನೆ

ಸುಳ್ಯ: ತಾಲೂಕಿನ ಅತೀ ಹೆಚ್ಚು ವಿದ್ಯಾರ್ಥಿಗಳಿರುವ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಭೆ ಆ.7ರಂದು ಕಾಲೇಜಿನ ಸಭಾಂಗಣದಲ್ಲಿ ‌ನಡೆಯಿತು. ಕಾಲೇಜಿನ ಪ್ರಾಂಶುಪಾಲ ಮೋಹನ್ ಬೊಮ್ಮೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯರು ಪ್ರಾಸ್ತಾವಿಕ ಮಾತನಾಡಿದರು. ಬಳಿಕ ನೂತನ ಸಮಿತಿಯನ್ನು ರಚಿಸಲಾಯಿತು ಇದರ ಅಧ್ಯಕ್ಷರಾಗಿ ಸುಧಾಕರ ರೈ ಪಿ.ಬಿ., ಪ್ರಧಾನ...

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ರಚನೆ – ಸುಧಾಕರ್ ರೈ ಪಿ.ಬಿ. ಅಧ್ಯಕ್ಷ, ಶಿವಪ್ರಸಾದ್ ಕೇರ್ಪಳ ಪ್ರಧಾನ ಕಾರ್ಯದರ್ಶಿ, ಕೆ.ಟಿ.ವಿಶ್ವನಾಥ್ ಕೋಶಾಧಿಕಾರಿ

ತಾಲೂಕಿನ ಅತೀ ಹೆಚ್ಚು ವಿದ್ಯಾರ್ಥಿಗಳಿರುವ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಭೆ ಆ.7ರಂದು  ಕಾಲೇಜಿನ ಸಭಾಂಗಣದಲ್ಲಿ ‌ನಡೆಯಿತು. ಕಾಲೇಜಿನ ಪ್ರಾಂಶುಪಾಲ ಮೋಹನ್ ಬೊಮ್ಮೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯರು ಪ್ರಾಸ್ತಾವಿಕ ಮಾತನಾಡಿದರು. ಬಳಿಕ ನೂತನ ಸಮಿತಿಯನ್ನು ರಚಿಸಲಾಗಿದ್ದು ಅಧ್ಯಕ್ಷರಾಗಿ ಸುಧಾಕರ ರೈ ಪಿ.ಬಿ., ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್...

ಕುಂಡಾಡು ಶಾಲೆಯಲ್ಲಿ ಶ್ರಮದಾನ

ಪೆರಾಜೆ ಗ್ರಾಮದ ಕುಂಡಾಡು ಸ.ಹಿ‌.ಪ್ರಾ.ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಹಾಗೂ ಪೋಷಕರ ಸಹಕಾರದೊಂದಿಗೆ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪೋಷಕರು, ಮತ್ತು ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.

ಮೈಸೂರು ಚಲೋ ಪಾದಯಾತ್ರೆಯಲ್ಲಿ ರಾಜ್ಯನಾಯಕರಿಗೆ ಸಾಥ್ ನೀಡಿದ ಸುಳ್ಯದ ಮುಖಂಡರು

ಮೈಸೂರ್ ಚಲೋ ಪಾದಯಾತ್ರೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ ಎಸ್ ವೈ ವಿಜಯೇಂದ್ರ ಮತ್ತು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾದ ಸತೀಶ್ ಕುಂಪಲ ಜೊತೆಯಲ್ಲಿ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಸಾಥ್ ನೀಡಿದರು.
Loading posts...

All posts loaded

No more posts

error: Content is protected !!