- Sunday
- August 16th, 2026
ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಮಹಿಳಾ ಘಟಕದ ಪ್ರಥಮ ಸಭೆಯು ಆ.7ರಂದು ಸುಳ್ಯ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು.ತಾಲೂಕು ಘಟಕದ ಅಧ್ಯಕ್ಷೆ ವಿನುತಾ ಹರಿಶ್ಚಂದ್ರ ಪಾತಿಕಲ್ಲು ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಕೊಡಿಯಾಲಬೈಲು ಎಂ.ಜಿ.ಎಂ. ಶಾಲೆಗೆ ಊಟದ ತಟ್ಟೆ ಖರೀದಿಗೆ ರೂ.5000 ದೇಣಿಗೆಯನ್ನು ಶಾಲಾ ಸಂಚಾಲಕರಾದ ದೊಡ್ಡಣ್ಣ ಬರೆಮೇಲು ರಿಗೆ...
ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರ ಪೂಜ್ಯ ಡಾ. ಕುರುಂಜಿ ವೆಂಕಟ್ರಮಣ ಗೌಡರ 11ನೇ ಪುಣ್ಯ ಸ್ಮರಣಿಯಕಾರ್ಯಕ್ರಮವು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ ‘ಬಿ’ಇದರ ಆಡಳಿತ ಕಛೇರಿಯಲ್ಲಿ ನಡೆಯಿತು.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಕಮಿಟಿ ‘ಬಿ’ ಆಡಳಿತದಡಿಯಲ್ಲಿರುವ ವಿದ್ಯಾಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು..ಜೆ ಪೂಜ್ಯರ ಭಾವಚಿತ್ರದಮುಂದೆ ದೀಪ ಬೆಳಗಿಸಿ ಪುಷ್ಪನಮನ...
ಜಟ್ಟಿಪಳ್ಳ ಮಾನಸ ಮಹಿಳಾ ಮಂಡಲ (ರಿ) ಜಟ್ಟಿಪಳ್ಳ ಮತ್ತು ಕಪಿಲ ಯುವಕ ಮಂಡಲದ ಜ0ಟಿ ಆಶ್ರಯದಲ್ಲಿ ಆಟಿಡೊಂಜಿ ದಿನಆಚರಣೆಯು ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಚಿತ್ರಲೇಖ ಮಡಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ಯುವಸದನದಲ್ಲಿ ಜುಲೈ4 ರ0ದುಜರುಗಿತು.ಸಮಾರ0ಭವನ್ನು ಶ್ರೀಮತಿ ಶಾರದಾ ದಿವಾಕರ್ ರಾವ್ ಅವರು ಚೆನ್ನೆ ಮಣೆ ಆಡುವುದರ ಮೂಲಕ ಉದ್ಘಾಟಿಸಿ, ಆಟಿಆಚರಣೆಯ ವಿಶೇಷತೆ ಬಗ್ಗೆ ತಿಳಿಸಿ ಶುಭ...
ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರಪೂಜ್ಯಡಾ. ಕುರುಂಜಿ ವೆಂಕಟ್ರಮಣಗೌಡರ 11ನೇ ಪುಣ್ಯ ಸ್ಮರಣೆಯಕಾರ್ಯಕ್ರಮವು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್&ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದಡಾ. ಉಜ್ವಲ್ಯು.ಜೆ. ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದಡಾ. ಸುರೇಶ ವಿ., ಉಪ-ಪ್ರಾಂಶುಪಾಲರಾದ ಡಾ. ಶ್ರೀಧರ ಕೆ.,ಎಲ್ಲಾ ವಿಭಾಗಗಳ...
ಮೈಸೂರು ಚಲೋ ಪ್ರತಿಭಟನೆಯಲ್ಲಿ ಸುಳ್ಯದಿಂದ 400 ಕ್ಕೂ ಮಿಕ್ಕಿ ಕಾರ್ಯಕರ್ತರು ಭಾಗವಹಿಸಿದ್ದು, ಮಾಜಿ ಸಚಿವ ಎಸ್.ಅಂಗಾರ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದರು.
ಮೈಸೂರು ಚಲೋ ಪ್ರತಿಭಟನೆಯಲ್ಲಿ ಸುಳ್ಯದಿಂದ 400 ಕ್ಕೂ ಮಿಕ್ಕಿ ಕಾರ್ಯಕರ್ತರು ಭಾಗವಹಿಸಿದ್ದು, ಮಾಜಿ ಸಚಿವ ಎಸ್.ಅಂಗಾರ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದರು.
ಬೆಂಗಳೂರಿನಿಂದ ಆರಂಭಗೊಂಡಿರುವ ಮೈಸೂರು ಚಲೋ ಪ್ರತಿಭಟನೆ ಇಂದು ಮೈಸೂರಿಗೆ ಆಗಮಿಸಲಿದ್ದು ಸುಳ್ಯದಿಂದ ಸುಮಾರು 430 ಮಂದಿ ಕಾರ್ಯಕರ್ತರು ಭಾಗವಹಿಸಿದ್ದಾರೆ.
ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಆ.06 ರಂದು ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಬಾಲಕ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಕುಮಾರಸ್ವಾಮಿ ವಿದ್ಯಾಲಯದ ಹಿರಿಯ ವಿದ್ಯಾರ್ಥಿ ಹಾಗೂ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಆಟಗಾರ ಕಾರ್ತಿಕ್ ಕಕ್ಕೆ ಪದವು ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ವೇದಿಕೆಯ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಚಂದ್ರಶೇಖರ್ ನಾಯರ್ ವಹಿಸಿದ್ದರು, ಸಮಾರಂಭದ...
ಅಜ್ಜಾವರ : ಅಜ್ಜಾವರ ಗ್ರಾಮದ ಸ.ಹಿ ಪ್ರಾ ಶಾಲೆ ಅಜ್ಜಾವರ ಸುಮಾರು ನೂರು ವರ್ಷಗಳ ಇತಿಹಾಸವನ್ನು ಕಂಡಿದ್ದು ಸುಮಾರು ನಾಲ್ಕು ಸಾವಿರಕ್ಕು ಅಧಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ನೀಡಿ ಇದೀಗ ಶತಮಾನೋತ್ಸವ ಸಂಭ್ರಮದ ಹೊಸ್ತಿಲಲ್ಲಿದೆ. ಆ.05 ರಂದು ನಡೆದ ಪೋಷಕರ ಸಭೆಯಲ್ಲಿ ನೂತನ ಎಸ್.ಡಿ.ಎಂ.ಸಿ.ರಚಿಸಲಾಯಿತು. ನೂತನ ಸಮಿತಿ ಅಧ್ಯಕ್ಷರಾಗಿ ಪುಷ್ಪ ಕರ್ಲಪ್ಪಾಡಿ , ಉಪಾಧ್ಯಕ್ಷರಾಗಿ ಶರೀಫ್ ಪಿ...
Loading posts...
All posts loaded
No more posts
