- Sunday
- August 16th, 2026
ದೇವ ಬೂತ್ ನ ಬಿಜೆಪಿ ಕಾರ್ಯಕರ್ತರ ಸಭೆ – ನೂತನ ಅಧ್ಯಕ್ಷ ರಾಗಿ ಲಕ್ಷ್ಮೀಶ ಅಡ್ಡನಪಾರೆ – ಕಾರ್ಯದರ್ಶಿ ಮುಕುಂದ ಹಿರಿಯಡ್ಕ
ದೇವಚಳ್ಳ ಗ್ರಾಮದ ದೇವ ಬೂತ್ ನ ಬಿಜೆಪಿ ಕಾರ್ಯಕರ್ತರ ಸಭೆ ಆ.03 ರಂದು ಶಿವಪ್ರಕಾಶ್ ಅಡ್ಡನಪಾರೆ ಮನೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಬೂತ್ ಅಧ್ಯಕ್ಷ ಯೋಗೀಶ್ ದೇವ ವಹಿಸಿದ್ದರು. ಸಭೆಯಲ್ಲಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ವಿಜಯಕುಮಾರ್ ಚಾರ್ಮಾತ, ಶಕ್ತಿ ಕೇಂದ್ರದ ಪ್ರಮುಖರಾದ ದಿವಾಕರ ಮುಂಡೋಡಿ, ಹಿಂದುಳಿದ ಮೋರ್ಚಾದ ಉಪಾಧ್ಯಕ್ಷರಾದ ರಾಕೇಶ್ ಮೆಟ್ಟಿನಡ್ಕ, ಗ್ರಾಮ ಪಂಚಾಯತ್ ಸದಸ್ಯರಾದ...
ಜಾಲ್ಸೂರು- ಕಾಸರಗೋಡು ಅಂತರರಾಜ್ಯ ಹೆದ್ದಾರಿಯ ಮುರೂರಿನಲ್ಲಿ ರಸ್ತೆಯಲ್ಲಿ ನಿರ್ಮಾಣಗೊಂಡಿದ್ದ ಹೊಂಡವನ್ನು ಕೇರಳ ಲೋಕೋಪಯೋಗಿ ಇಲಾಖೆಯ ವತಿಯಿಂದ ಜಲ್ಲಿ ಹಾಕಿ ತಾತ್ಕಾಲಿಕ ದುರಸ್ಥಿಪಡಿಸಲಾಯಿತು.ಕೇರಳ ಲೋಕೋಪಯೋಗಿ ಇಲಾಖೆಯ ವತಿಯಿಂದ ಟಿಪ್ಪರ್ ಮೂಲಕ ಒಂದು ಲೋಡ್ ಜಲ್ಲಿ ತಂದು ರಸ್ತೆಗೆ ಹಾಕಿ ಲೆವೆಲ್ ಮಾಡಿರುವುದಲ್ಲದೆ ರಸ್ತೆಯ ಇಕ್ಕೆಲಗಳ ನೀರು ಸರಾಗವಾಗಿ ಹರಿದುಹೋಗಲು ರಸ್ತೆಯ ಎರಡೂ ಬದಿಗಳಲ್ಲಿ ಚರಂಡಿ ವ್ಯವಸ್ಥೆ ಮಾಡಿರುವುದಾಗಿ...
ಮಡಿಕೇರಿ ಆ.03(ಕ.ವಾ):-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆಯಲ್ಲಿ ಉತ್ತಮ ಸಾಹಿತ್ಯ, ಸಂಗೀತ, ನಾಟಕ, ಜನಪದ ಕಲಾ ಪ್ರಕಾರಗಳಿಗಾಗಿ ಒಂದೇ ವೇದಿಕೆಯಲ್ಲಿ ಎಲ್ಲವರನ್ನು ಸೇರಿಸಿ ಸಾಹಿತ್ಯ, ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಆಗಸ್ಟ್ 10 - 2024 ಶನಿವಾರ ದಂದು ಬೆಳಗ್ಗೆ 10 ಗಂಟೆಗೆ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ...
ಮಡಿಕೇರಿ ಆ.03(ಕ.ವಾ):-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆಯಲ್ಲಿ ಉತ್ತಮ ಸಾಹಿತ್ಯ, ಸಂಗೀತ, ನಾಟಕ, ಜನಪದ ಕಲಾ ಪ್ರಕಾರಗಳಿಗಾಗಿ ಒಂದೇ ವೇದಿಕೆಯಲ್ಲಿ ಎಲ್ಲವರನ್ನು ಸೇರಿಸಿ ಸಾಹಿತ್ಯ, ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಆಗಸ್ಟ್ 10 - 2024 ಶನಿವಾರ ದಂದು ಬೆಳಗ್ಗೆ 10 ಗಂಟೆಗೆ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ...
ಮಡಿಕೇರಿ ಆ.03(ಕ.ವಾ):-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆಯಲ್ಲಿ ಉತ್ತಮ ಸಾಹಿತ್ಯ, ಸಂಗೀತ, ನಾಟಕ, ಜನಪದ ಕಲಾ ಪ್ರಕಾರಗಳಿಗಾಗಿ ಒಂದೇ ವೇದಿಕೆಯಲ್ಲಿ ಎಲ್ಲವರನ್ನು ಸೇರಿಸಿ ಸಾಹಿತ್ಯ, ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಆಗಸ್ಟ್ 10 - 2024 ಶನಿವಾರ ದಂದು ಬೆಳಗ್ಗೆ 10 ಗಂಟೆಗೆ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ...
ಶುಭಶ್ರೀ ಮಹಿಳಾ ಮಂಡಳಿ (ರಿ) ಗಾಂಧಿನಗರ, ಅಂಗನವಾಡಿ ಕೇಂದ್ರ ಗಾಂಧಿನಗರ, ಬಾಲವಿಕಾಸ ಸಮಿತಿ ಗಾಂಧಿನಗರ ಇದರ ಸಂಯುಕ್ತ ಆಶ್ರಯ ದಲ್ಲಿ "ಆಟಿದ ಗೌಜಿ" ಕಾರ್ಯಕ್ರಮ ವು ಗಾಂಧಿನಗರ ಅಂಗನವಾಡಿ ಕೇಂದ್ರ ದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಶುಭಶ್ರೀ ಮಹಿಳಾ ಮಂಡಳಿ ಯ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಹರಪ್ರಸಾದರವರು ವಹಿಸಿದ್ದರು. ಮಂಡಳಿ ಯ ಕೋಶಾಧಿಕಾರಿ ಶ್ರೀಮತಿ ಗಿರಿಜಾ. ಎಂ.ವಿಯವರು...
ಸುಬ್ರಹ್ಮಣ್ಯ : ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ ದೊಡ್ಡ ತಪ್ಪಲಿನಲ್ಲಿ ಗುಡ್ಡ ಭೂಕುಸಿತದಿಂದ ಅಪಾರ ಪ್ರಮಾಣದ ಮಣ್ಣು ರಾಷ್ಟ್ರೀಯ ಹೆದ್ದಾರಿಯನ್ನು ಆವರಿಸಿ ಇಡೀ ಸಂಚಾರ ಮಾರ್ಗವನ್ನು ಆಗಾಗ ಬಂದ್ ಮಾಡಲಾಗುತ್ತಿದೆ. ಇದರಿಂದಾಗಿ ಕರಾವಳಿ ಬಂದರು ನಗರಿ ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ಹೋಗಬೇಕಾದಂತ ಘನ ಹಾಗೂ ದ್ರವ ವಸ್ತುಗಳು ಹಾಗೂ ಅಲ್ಲಿಂದ ಮಂಗಳೂರಿಗೆ ಬರಬೇಕಾದ ಸಾಮಗ್ರಿಗಳು ಸಂಚಾರ...
ನಡುಗಲ್ಲಿನ ಉತ್ರಂಬೆ ಬಸ್ ತಂಗುದಾಣದ ಬಳಿ ಬೊಲೆರೊ ಗಾಡಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಆ.02 ರಂದು ರಾತ್ರಿ ನಡೆದಿದೆ ಎಂದು ತಿಳಿದುಬಂದಿದೆ. ಗುತ್ತಿಗಾರಿನಿಂದ ನಡುಗಲ್ಲು ಕಡೆಗೆ ಬರುತ್ತಿದ್ದ ಬೊಲೆರೊ ಗಾಡಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ಮುರಿದಿದ್ದು, ವಿದ್ಯುತ್ ಸಂಪರ್ಕ...
ಬೆಂಗಳೂರು ಮತ್ತಿಕೆರೆ ಲಲಿತಾ ಕಲಾ ಆಡಿಟೋರಿಯಂ ನಲ್ಲಿ ಜು.28ರಂದು ನಡೆದ ನಟ ಪುನಿತ್ ರಾಜ್ ಕುಮಾರ್ ನೆನಪಿನ ಕಾರ್ಯಕ್ರಮದಲ್ಲಿ ಗಾಯಕ ವಿಜಯಕುಮಾರ್ ಹಳೆಗೇಟುರವರಿಗೆ ಪ್ರಕೃತಿ ರತ್ನ ಗಾನ ಕೋಗಿಲೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇತ್ತೀಚಿಗೆ ಪಾಂಬಾರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಗಾನ ಚತುರ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ವಿಜಯ ಕುಮಾರ್ ರವರು ಸುಳ್ಯ ಟಿಎಪಿಸಿಎಂಎಸ್ ಉದ್ಯೋಗಿಯಾಗಿದ್ದಾರೆ.
ಆಗಸ್ಟ್ 03 ರಂದು ಬೆಂಗಳೂರಿನಿಂದ ಮೈಸೂರಿಗೆ ಭಾರತೀಯ ಜನತಾ ಪಾರ್ಟಿ ಕರ್ನಾಟಕದ ವತಿಯಿಂದ ನಡೆಯುವ ಮೈಸೂರ್ ಚಲೋ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 150ಕ್ಕೂ ಹೆಚ್ಚು ಯುವ ಮೋರ್ಚಾ ಕಾರ್ಯಕರ್ತರು ಬೆಂಗಳೂರಿಗೆ ಹೊರಟಿದ್ದು ಒಂದು ವಾರ ಕಾಲ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ಕೆಲಸ ಮಾಡಲಿದ್ದಾರೆ. ಸುಳ್ಯಕ್ಕೆ ಆಗಮಿಸಿದ ಯುವ ಮೋರ್ಚಾದ ತಂಡವನ್ನು ಕರ್ನಾಟಕ...
Loading posts...
All posts loaded
No more posts
