ನಿಂತಿಕಲ್ಲು : ಮುರುಳ್ಯ ಸಮಾಹಾದಿ ಮಸೀದಿಯ ತಡೆಗೋಡೆ ಕುಸಿತ, ಪಕ್ಕದ ಮನೆ ಭಾಗಶಃ ಹಾನಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಆಗಸ್ಟ್ 1: ಸುಳ್ಯ ತಾಲೂಕಿನಮುರುಳ್ಯ ಸಮಹಾದಿ ಮಸೀದಿಯ ತಡೆಗೋಡೆ ಕುಸಿದು, ಪಕ್ಕದ ಮಹಮ್ಮದ್ ರಾಗಿಪೇಟೆ ಯವರ ಮನೆಯ ಮೇಲೆ ಬಿದ್ದು ಮನೆಯು ಭಾಗಶಃ ಹಾನಿಯಾಗಿದ್ದು, ಇಂದು ಸುಳ್ಯ ಶಾಸಕಿಯಾದ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಪರಿಶೀಲಿಸಿದರು, ಸಮಹಾದಿ ಮಸೀದಿ ಸಮಿತಿಯ ಅಧ್ಯಕ್ಷರಾದ ಸಾದಿಕ್ ಸಮಾಹಾದಿ, ಕೋಶಾಧಿಕಾರಿ ಉಮ್ಮರ್ ಫಾರೂಕ್ ಸಮಿತಿ ಸದಸ್ಯರಾದ ಸಾಬುಕುಂಞಿ ಹುದೇರಿ,ಪಿ.ಎಂ...

ಮಳೆ ಹಾನಿ ಪ್ರದೇಶಗಳಿಗೆ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಭೇಟಿ .

ಸುಳ್ಯ ತಾಲೂಕಿನಾಧ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಈ ಹಿನ್ನಲೆಯಲ್ಲಿ ಹಾನಿಗಳಾದ ಕೆಲ ಗ್ರಾಮಗಳಿಗೆಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು . ಕಲ್ಲುಗುಂಡಿ ಮತ್ತು ತೊಡಿಕಾನ ಭಾಗದಲ್ಲಿ ಬರೆ ಜರಿದು ಹಾನಿಯಾದ ಸ್ಥಳಗಳಿಗೆ ಭೇಟಿಮಾಡಿದರು.ಈ ಸಂದರ್ಭದಲ್ಲಿ ಆರಂತೋಡು ಗ್ರಾಮ‌ಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ. ಪಿ.ಡಿ.ಓ.ಜಯಪ್ರಕಾಶ್ ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ...
Ad Widget

ಬಿ” ಮತ್ತು “ಸಿ” ಗ್ರೇಡ್ ದೈವಸ್ಥಾನಗಳ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನ – ತಾಲೂಕಿನ 15 ದೇವಸ್ಥಾನಗಳಿಗೆ ಅವಕಾಶ

ದ.ಕ ಜಿಲ್ಲೆಯ ಪ್ರವರ್ಗ "ಬಿ" ಮತ್ತು "ಸಿ" ಗೆ ಸೇರಿದ ದೇವಸ್ಥಾನ/ದೈವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗ ಬಯಸುವ ಆಸಕ್ತ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಧಾರ್ಮಿಕ ಪರಿಷತ್ ಹಾಗೂ ಸಹಾಯಕ ಆಯುಕ್ತರು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮರ್ಕಂಜದ ಕಾವೂರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಕಂದ್ರಪ್ಪಾಡಿ...

ಇರುವಂಬಳ್ಳ : ಬೀಳುವ ಸ್ಥಿತಿಯಲ್ಲಿರುವ ಮರಗಳು – ತೆರವುಗೊಳಿಸಲು ನಾಗರಿಕರ ಒತ್ತಾಯ

ಅಜ್ಜಾವರ ಗ್ರಾಮದ ಜೇಡಿಗುಂಡಿ ಇರುವಂಬಳ್ಳ ರಸ್ತೆಯಲ್ಲಿ ಶಾಲಾ ಸಮೀಪ ಮೂರು ಮರಗಳು ಬೀಳುವ ಸ್ಥಿತಿಯಲ್ಲಿದ್ದು ಕೂಡಲೇ ತೆರವುಗೊಳಿಸಲು ನಾಗರಿಕರು ಒತ್ತಾಯಿಸಿದ್ದಾರೆ. ಈ ರಸ್ತೆಯಲ್ಲಿ ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಸಂಚಾರಿಸುತ್ತಿದ್ದು, 11 ಕೆವಿ. ಹೆಚ್.ಟಿ. ಲೈನ್ ಕೂಡ ಹಾದುಹೋಗುತ್ತಿದ್ದು ಅಪಾಯಕಾರಿ ಸ್ಥಿತಿಯಲ್ಲಿರುವ ಮರವನ್ನು ಅನಾಹುತ ಸಂಭವಿಸುವ ಮೊದಲು ತೆರವುಗೊಳಿಸುವುದು ಒಳಿತು.

ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸಮನ್ವಯಾಧಿಕಾರಿ ಶೀತಲ್ ಯು.ಕೆ. ಪ್ರಭಾರ ನೇಮಕ.

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶೀತಲ್‌ ಯು.ಕೆ. ಪ್ರಭಾರ ವಹಿಸಿಕೊಂಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ರಮೇಶ್ ಬಿ.ಈ. ಜು.31ರಂದು ನಿವೃತ್ತರಾದ ಬಳಿಕ ತೆರವಾದ ಸ್ಥಾನಕ್ಕೆ ಸುಳ್ಯ ಕ್ಷೇತ್ರ ಸಮನ್ವಯಾಧಿಕಾರಿಯಾಗಿರುವ ಶೀತಲ್ ರವರು ಪ್ರಭಾರ ವಹಿಸಿಕೊಳ್ಳುವಂತೆ ಡಿಡಿಪಿಐ ಯವರು ಆದೇಶದಂತೆ ಅಧಿಕಾರ ಸ್ವೀಕರಿಸಲಿದ್ದಾರೆ.

ಆ.04: ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದಲ್ಲಿ ಅಸ್ತಮಾ ಮತ್ತು ಇನ್ನಿತರ ಉಸಿರಾಟ ಸಂಬಂಧಿ ಖಾಯಿಲೆಗಳ ಉಚಿತ ತಪಾಸಣಾ ಶಿಬಿರ

ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದಲ್ಲಿ ಆಗಸ್ಟ್ 04 ಭಾನುವಾರದಂದು ಮಧ್ಯಾಹ್ನ 2:30 - 4:30 ತನಕ ಅಸ್ತಮಾ ಮತ್ತು ಇನ್ನಿತರ ಉಸಿರಾಟ ಸಂಬಂಧಿ ಖಾಯಿಲೆಗಳ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.ತಜ್ಞ ವೈದ್ಯರಾದ ಡಾl ನರಸಿಂಹ ಶಾಸ್ತ್ರೀ ಮಂಗಳೂರು ಇವರು ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರವನ್ನು ನೀಡಲಿದ್ದಾರೆ.ಇದೇ ಸಂದರ್ಭದಲ್ಲಿ ಉಚಿತವಾಗಿ ಶ್ವಾಸಕೋಶದ ಪರೀಕ್ಷೆ (Spirometry ) ಮತ್ತು Nebulization Machine...

ದುಗಲಡ್ಕ ನೀರಬಿದರೆ ವಿಚಿತ್ರ ಶಬ್ದಕ್ಕೆ ಬೆಚ್ಚಿದ ಜನತೆ , ಸಾಮಾಜಿಕ ಜಾಲತಾಣಗಳಲ್ಲಿ ಬರಹ ಮತ್ತು ವೀಡಿಯೋ ವೈರಲ್

ಶಬ್ದದ ಮೂಲವೇನು ಗೊತ್ತೆ ಹಾಗಿದ್ದರೆ ಈ ಕೆಳಗಿನ ವೀಡಿಯೋ ವೀಕ್ಷಿಸಿ. https://youtube.com/shorts/OAVV12Wg1Es?si=xt4hfvlvTOULsMWo ದುಗಲಡ್ಕ ಸಮೀಪ ನೀರಬಿದಿರೆ ಪರಿಸರದಲ್ಲಿ ಇಂದು ರಾತ್ರಿ ಸುಮಾರು 8.30 ಕ್ಕೆ ಭೂಮಿ ಅಡಿಯಿಂದ ಗುಡುಗಿನಂತಹ ಶಬ್ದ ಹಲವರಿಗೆ ಕೇಳಿದ್ದು ಈ ಬಗ್ಗೆ ಚರ್ಚೆ ನಡೆಯುತ್ತಿದ್ದು. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತಂತೆ ಹಲವರು ಅನುಭವ ಹಂಚಿಕೊಳ್ಳುತ್ತಿದ್ದುಈ ಬಗ್ಗೆ ದುಗಲಡ್ಕ ಮತ್ತು ನೀರಬಿದರೆ ಮೂಲದಲ್ಲಿ...

ಭಾರಿ ಮಳೆ ಹಿನ್ನೆಲೆ – ನಾಳೆಯೂ ದ.ಕ.ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಹೊಳೆ ನದಿಗಳು ತುಂಬಿ ಹರಿಯುತ್ತಿದ್ದು ದಿನಾಂಕ 01-08-2024 ರಂದು ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ದಿನಾಂಕ 01-08-2024 ರಂದು ರಜೆಯನ್ನು ದ.ಕ.ಜಿಲ್ಲಾಧಿಕಾರಿಗಳು...

ಸುಳ್ಯ : ಸರಕಾರಿ ಆಸ್ಪತ್ರೆಯ ಅಡುಗೆ ಸಿಬ್ಬಂದಿ ವೆಂಕಟ್ರಮಣ ಬೇರ್ಪಡ್ಕ ನಿವೃತ್ತಿ – ಸನ್ಮಾನ

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಅಡುಗೆದಾರರಾಗಿ 36 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವೆಂಕಟ್ರಮಣ ಬೇರ್ಪಡ್ಕರವರು ಜು.31ರಂದು ನಿವೃತ್ತಿ ಹೊಂದಿದ್ದು,ಅವರಿಗೆ ಅಭಿನಂದನಾ ಸಮಾರಂಭ ಸುಳ್ಯ ಸರಕಾರಿ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು. ತಾಲೂಕು ಆಸ್ಪತ್ರೆಯಲ್ಲಿ ನಡೆದ ಬೀಳ್ಕೋಡುಗೆ ಸಮಾರಂಭದ ಅಧ್ಯಕ್ಷತೆಯನ್ನು ಆಸ್ಪತ್ರೆಯ ವೈಧ್ಯಾಧಿಕಾರಿಗಳಾದ ಡಾ. ಪದ್ಮನಾಭ ಎಂ ಕೆ ವಹಿಸಿದ್ದರು. ಸಭಾ ವೇದಿಕೆಯಲ್ಲಿ ನಿವೃತ್ತರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಡಾ.ಅರ್ಚನಾ...

ಮಂಡೆಕೋಲು: ಆಷಾಢದಲ್ಲಿ ಅಕ್ಕಂದಿರ ಹರಟೆ ಕಾರ್ಯಕ್ರಮ

ಮಂಡೆಕೋಲು ಗ್ರಂಥಾಲಯದಲ್ಲಿ ಆಷಾಢದಲ್ಲಿ ಅಕ್ಕಂದಿರ ಹರಟೆ ಚಟುವಟಿಕೆ ಸರಳ ರೀತಿಯಲ್ಲಿ ಆಚರಿಸಲಾಯಿತು. ಈ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಲತಾ ಸದಾನಂದ ಮಾವಜಿಯವರು ವೆಂಕಟ್ರಮಣ ಸೊಸೈಟಿ ನಿರ್ದೇಶಕರು , ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರತಿಮಾ ಹೆಬ್ಬಾರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಪಿ, ಗ್ರಾಮ ಪಂಚಾಯತ್ ಸದಸ್ಯರಾದ ಬಾಲಚಂದ್ರ ಡಿಸಿ , ಉಷಾಗಂಗಾಧರ ಮಾವಂಜಿ...
Loading posts...

All posts loaded

No more posts

error: Content is protected !!