- Thursday
- July 30th, 2026
ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ “ವಿಶ್ವ ತಂಬಾಕು ರಹಿತ ದಿನಾಚರಣೆ” ಯನ್ನು ಜೂ. 04ರಂದು ಕಾಲೇಜಿನ ಶ್ವಾಸಕೋಶ ವೈದ್ಯಕೀಯ ವಿಭಾಗದ ಆಯೋಜನೆಯಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ನರ್ಸಿಂಗ್ ಸೈನ್ಸಸ್ ಹಾಗೂ ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಸಹಯೋಗದೊಂದಿಗೆ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ...
ಸುಳ್ಯದ ಕಾರ್ಣಿಕ ಕ್ಷೇತ್ರವಾಗಿರುವ ಶ್ರೀ ಕಲ್ಕುಡ ದೈವಸ್ಥಾನ ಸುಮಾರು 75 ಲಕ್ಷ ರೂ. ವೆಚ್ಚದಲ್ಲಿ ನವೀಕೃತಗೊಂಡು ಸುಂದರವಾದ ಶಿಲಾಮಯ ಗುಡಿ ನಿರ್ಮಾವಾಗಿದೆ. ಜೂ.15 ರಿಂದ 18 ರವರೆಗೆ ಕಲ್ಕುಡ, ಕಲ್ಲುರ್ಟಿ ಹಾಗೂ ಗುಳಿಗ ದೈವದ ಪುನರ್ ಪ್ರತಿಷ್ಠಾ ಕಲಶೋತ್ಸವ ನಡೆಯಲಿದೆ.ಜೂ.15 ರಂದು ಪೂರ್ವಾಹ್ನ ಗಂಟೆ 9:00 ರಿಂದ ದಶಮ ಸ್ಕಂದ ಪಾರಾಯಣವೂ ನಾರಾಯಣ ಮೂರ್ತಿ ಕಾಂಞಗಾಡ್...
ಗೋ ಗ್ರೀನ್ ಅಭಿಯಾನ “ಇಂದು ಗಿಡ ನೆಡಿ - ನಾಳೆಯನ್ನು ರಕ್ಷಿಸಿ” ಎನ್ನುವಂತೆ ಜೇಸಿಐ ಇಂಡಿಯಾ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿವಿಧ ಪರಿಸರ ಸಂವರ್ಧಿತ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಅದರಂತೆ ಪರಿಸರ ಸಂರಕ್ಷಣೆ ಹಾಗೂ ಹಸಿರು ಅಭಿವೃದ್ಧಿಗೆ ಅತ್ಯುತ್ತಮ ಕೊಡುಗೆ ನೀಡುವ ವ್ಯಕ್ತಿ ಯಾ ಸಂಘ - ಸಂಸ್ಥೆಯನ್ನು ಗುರುತಿಸಿ ಗೌರವಿಸುವುದ್ದಾಗಿದ್ದು, ಅದರಂತೆ ಜೇಸಿವಿ...
ಪೆರುವಾಜೆ, ಜೂನ್ 5: ಪೆರುವಾಜೆಯ ವನಶ್ರೀ ಸಮೀಪ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓಮಿನಿ ಚಾಲಕ ಹಾಗೂ ಪ್ರಯಾಣಿಕರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಓಮಿನಿ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ...
ಸುಳ್ಯ, ಜೂ. 5: ಕೆಎಫ್ಡಿಸಿ ವಿಚಾರದಲ್ಲಿ ಸ್ಥಳೀಯವಾಗಿ ಹಲವು ಸಂಘಟನೆಗಳು ನಿರಂತರ ಹೋರಾಟ ನಡೆಸಿದ್ದು, ಅದರ ಫಲವಾಗಿ ಕಾರ್ಖಾನೆ ಕಾರ್ಮಿಕರಿಗೆ ಮಾತ್ರ ಸೀಮಿತವಾಗಿದ್ದ ಇಎಸ್ಐ (ESI) ಸೇವೆಯನ್ನು ಎಲ್ಲಾ ಖಾಯಂ ಕಾರ್ಮಿಕರಿಗೆ ವಿಸ್ತರಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಹೇಳಿದರು. ಅವರು ಸುಳ್ಯದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೆಎಫ್ಡಿಸಿ ಕಾರ್ಮಿಕರ...
ಹೌದು ಯುವ ಮಿತ್ರರೇ ಪ್ರಕೃತಿಯನ್ನು ಪೋಷಿಸಿದರೆ ನಮ್ಮ ಉಸಿರು ಹೆಚ್ಚಿದಂತೆ. ಹಾಗಾಗಿ ಹಿಂದಿನ ಜಾಯಮಾನದಲ್ಲಿ ಹಸಿರೆಂಬೆ ತಾಣವನ್ನು ಮರೆತು ಕಾಂಕ್ರೀಟ್ ನತ್ತ ದಾಪುಗಾಲನ್ನಿಟ್ಟು ಹಸಿರೆಂಬ ಉಯ್ಯಾಲೆಯನ್ನು ಮರೆತನೆ ಮಾನವ ಇಂದು..! ದಟ್ಟವಾಗಿ ಬೆಳೆದಿರುವ ಕಾಡುಗಳು ಬೆಳಗಾಗುವುದರಲ್ಲಿ ಕಣ್ಮರೆಯಾಗಿ ಹಸಿರೆಂಬ ಮೂರಕ್ಷರವು ನಿಧಾನವಾಗಿ ಹೆಸರಿಲ್ಲದಂತೆ ಮಾಯವಾಗುತ್ತಿದೆ. ಬರಡು ಮೈಯ ಧರೆಯ ಒಡಲನ್ನು ಸೂರ್ಯ ರಶ್ಮಿಯು ಬಿಸಿ ಬೇಗೆಯಿಂದ...
ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್ (ರಿ.), ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಂ ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ, ಸೋಣಂಗೇರಿ ವಲಯ, ಸುಳ್ಯ ತಾಲೂಕು ಹಾಗೂ ಗುರುದೇವಾ ಸೇವಾ ಬಳಗ, ಪಿಲಿಕಜೆ ಇವರ ಸಂಯುಕ್ತ ಆಶ್ರಯದಲ್ಲಿ, ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಮಂಗಳೂರು ಇವರ ಸಹಕಾರದೊಂದಿಗೆ ಒಡಿಯೂರು ಶ್ರೀ ಗ್ರಾಮ ವಿಕಾಸ...
ಬಾವಿ ಸ್ವಚ್ಛಗೊಳಿಸುವ ವೇಳೆ ಆಮ್ಲಜನಕ ಕೊರತೆಯಿಂದ ಕುಸಿದು ಬಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ತುರ್ತು ಕಾರ್ಯಾಚರಣೆ ನಡೆಸಿ ರಕ್ಷಿಸಿದ ಘಟನೆ ನಡೆದಿದೆ. ಸುಳ್ಯ ಕಸಬಾ ಗ್ರಾಮದ ಕಂದಡ್ಕದಲ್ಲಿ ನವೀನ್ ಕುಮಾರ್ ಎಂಬವರು ಮನೆಯ 40 ಅಡಿ ಆಳದ ಬಾವಿಯನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ಆಮ್ಲಜನಕ ಕೊರತೆಯಿಂದ ಕುಸಿದು ಬಿದ್ದಿರು. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳು...
ಡಿ.ಕೆ ಶಿವಕುಮಾರ್ ರವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸಮಾರಂಭದಲ್ಲಿ ಸುಳ್ಯದ ಕಾಂಗ್ರೆಸ್ ನಾಯಕರು ಭಾಗಿಯಾದರು.ದಕ್ಷಿಣ ಕನ್ನಡ ಜಿಲ್ಲೆಯಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸ್ಪೀಕರ್ ಯು.ಟಿ ಖಾದರ್ರವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಹೀದ್, ಸುಳ್ಯ ವಿಧಾನ ಸಭಾ ಚುನಾವಣೆ ಕಾಂಗ್ರೆಸ್...
ಸುಳ್ಯ : ಕರ್ನಾಟಕ ರಾಷ್ಟ್ರ ಸಮಿತಿ(ಕೆ.ಆರ್.ಎಸ್) ಪಕ್ಷದ ಸುಳ್ಯ ಘಟಕದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗ, ಮಂಗಳೂರು ಕಚೇರಿಗೆ ಸಲ್ಲಿಸಲಾಗಿದ್ದ ಮಾಹಿತಿ ಹಕ್ಕು ಅಧಿನಿಯಮ-2005ರ ಕಾಯ್ದೆಯಡಿಯಲ್ಲಿ ಕೋರಿರುವ ಮಾಹಿತಿ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.ಕೆ.ಆರ್.ಎಸ್ ಸುಳ್ಯ ಘಟಕದ ಅಧ್ಯಕ್ಷ ಡಿ.ಯು ಶಾರಿಖ್ ಅವರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ನೀಡಲಾದ ಮಾಹಿತಿಯ ಪ್ರಕಾರ, ಅನಧಿಕೃತವಾಗಿ ಅಗೆದಿರುವ ರಸ್ತೆಯನ್ನು...
Loading posts...
All posts loaded
No more posts
