ಅಕ್ವಾ ಇಂಜಿನಿಯರ್‍ಸ್ ಪ್ರೈವೇಟ್ ಲಿಮಿಟೆಡ್ ಸುಳ್ಯದಲ್ಲಿ ಶುಭಾರಂಭ

ಬೆಂಗಳೂರು ಅಕ್ವಾ ಸಲ್ಯೂಶನ್ ಇಂಜಿನಿಯರ್‍ಸ್ ಪ್ರೈವೇಟ್ ಲಿಮಿಟೆಡ್ ಇದರ ಸುಳ್ಯದ ಶಾಖೆಯು ಜೆಪಿ ಬಿಲ್ಡಿಂಡ್ ಅಂಬೆಟೆಡ್ಕದಲ್ಲಿ ಜೂ.೩೦ರಂದು ಶುಭಾರಂಭಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯದ ವರ್ತಕ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ರವರು ಉದ್ಘಾಟಿಸಿದರು. ದೀಪ ಪ್ರಜ್ವಲನೆಯನ್ನು ದಾಮೋದರ ಗೌಡ ಕುಯಿಂತೋಡು ಮತ್ತು ಕೆ.ಆರ್ ಗಂಗಾಧರ್ ನಿವೃತ್ತ ಪ್ರಾಂಶುಪಾಲರು, ಎನ್ ಎಮ್ ಪಿ ಯು ಅರಂತೋಡು ಇವರು...

ಸುಬ್ರಹ್ಮಣ್ಯ : ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಸುಬ್ರಹ್ಮಣ್ಯ ದೇವಸ್ಥಾನದ ಉತ್ತರಾಧಿಮಠದ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ತಿಳಿಸಿದ್ದಾರೆ.
Ad Widget

ಪಡ್ಡಂಬೈಲು ಕರ್ಲಪ್ಪಾಡಿ ಕುಡೆಂಬಿ ಎಸ್ ಟಿ ಕಾಲೋನಿ ರಸ್ತೆಗೆ ಇನ್ನು ಸಿಗದ ಮುಕ್ತಿ – ವಾಹನ ಸವಾರರ ನಿತ್ಯ ನರಕ ಯಾತನೆ

ಅಜ್ಜಾವರ ಗ್ರಾಮದ ಪಡ್ಡಂಬೈಲು ಕರ್ಲಪ್ಪಾಡಿ ಕುಡೆಂಬಿ ಎಸ್ ಟಿ ಕಾಲೋನಿಗೆ ತೆರಳುವ ರಸ್ತೆ ತೀರಾ ಹದಗೆಟ್ಡಿದ್ದು ವಾಹನ ಸವಾರರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ರಸ್ತೆಗೆ ಬಂದ ಅನುದಾನವನ್ನು ಇತರೆ ಸ್ಥಳಗಳಿಗೆ ವರ್ಗಾಯಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಆದ್ದರಿಂದಲೇ ಒಮ್ಮೆಯು ಡಾಮರೀಕರಣ ಅಥವಾ ಕಾಂಕ್ರೀಟ್ ಕಂಡಿಲ್ಲ. ಕಳೆದ ಹಲವಾರು ವರ್ಷಗಳ ಹಿಂದೆ ಮಾಜಿ ಸಚಿವ ಶಾಸಕರಾದ...

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ವತಿಯಿಂದ ಮೇನಾಲ ಶಾಲೆ ಹಾಗೂ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛತೆ

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸುಳ್ಯ ವಲಯದ ಅಜ್ಜಾವರ ಘಟಸಮಿತಿ ವತಿಯಿಂದ ಪೂಜ್ಯ ಒಡಿಯೂರು ಶ್ರೀಗಳ ಜನ್ಮದಿನೋತ್ಸವವ,ಗ್ರಾಮೋತ್ಸವ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇನಾಲ ಹಾಗೂ ಅಂಗನವಾಡಿ ಕೇಂದ್ರ ದಲ್ಲಿ ಸ್ವಚ್ಛತೆ ಕಾರ್ಯಕ್ರಮವನ್ನು ನಡೆಸಲಾಯಿತು.ಈ ಸಂದರ್ಭದಲ್ಲಿ ಘಟಸಮಿತಿ ಅಧ್ಯಕ್ಷರಾದ ಮೋಹನ್ ಕಲ್ಲಗುಡ್ಡೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾದ ಶೌಖತ್ ಆಲಿ, ವಲಯ ಸಂಯೋಜಕರಾದ...

ಉಬರಡ್ಕ : ವಿದ್ಯುತ್ ಲೈನ್ ಗೆ ತಾಗುತ್ತಿರುವ ಮರದ ರೆಂಬೆ ತೆರವು

ವಿದ್ಯುತ್ ಲೈನ್ ಗಳಿಗೆ ತಾಗುತ್ತಿರುವ ಮರದ ರೆಂಬೆ , ಹಬ್ಬಿರುವ ಬಳ್ಳಿಗಳನ್ನು ತೆರವು ಕಾರ್ಯ ನಡೆಯಿತು.   ಆದಿತ್ಯವಾರಗಳಂದು ನಡೆದ ಶ್ರಮದಾನದಲ್ಲಿ ಉಬರಡ್ಕ ಗ್ರಾಮದ ಹುಳಿಯಡ್ಕ, ಕುತ್ತಮೊಟ್ಟೆ, ಯಾವಟೆ ಹಾಗೂ ಹೂಪಾರೆ ಭಾಗದ ಬಳಕೆದಾರರು ಮೆಸ್ಕಾಂ ಸಿಬ್ಬಂದಿಗಳ ಜತೆ ಸಹಕಾರ ನೀಡಿದರು.

ಎಣ್ಮೂರು ಪ್ರೌಢ ಶಾಲಾ ನೂತನ ಎಸ್ಡಿಎಂಸಿ ರಚನೆ; ಅಧ್ಯಕ್ಷರಾಗಿ ಶ್ರೀ ಮೇದಪ್ಪ ಗೌಡ ಎ ಆಯ್ಕೆ

ಎಣ್ಮೂರು ಸರಕಾರಿ ಪ್ರೌಢ ಶಾಲೆಯಲ್ಲಿ ಜೂ.29ರಂದು ನೂತನ ಎಸ್ಡಿಎಂಸಿ ರಚಿಸಲಾಯಿತು. ಅಧ್ಯಕ್ಷರಾಗಿ ಶ್ರೀ ಮೇದಪ್ಪ ಗೌಡ ಅಲೆಂಗಾರ ಆಯ್ಕೆಯಾದರು. ಎಸ್ಡಿಎಂಸಿ ಸದಸ್ಯರಾಗಿ ಶ್ರೀ ಶರ್ಮಾ ಕುಮಾರ್, ಶ್ರೀ ಮೇದಪ್ಪ ಗೌಡ ಎಂ, ಶ್ರೀ ಸುವರ್ಣ ಜಾಕೆ, ಶ್ರೀ ಪುರುಷೋತ್ತಮ ಆಚಾರ್ಯ, ಶ್ರೀಮತಿ ನಯನಾ ರೈ, ಶ್ರೀಮತಿ ನಳಿನಾಕ್ಷಿ, ಶ್ರೀಮತಿ ನೆಬಿಸಾ, ಶ್ರೀಮತಿ ನಳಿನಿ ಆಯ್ಕೆಯಾದರು. ಮುಖ್ಯ...

ಸಂಸದರಾದ ಬಳಿಕ ಸುಳ್ಯಕ್ಕೆ ಭೇಟಿ ನೀಡಿದ ಕ್ಯಾ.ಬ್ರಿಜೇಶ್ ಚೌಟ – ಬಿಜೆಪಿಯ ಪ್ರಮುಖರಿಂದ ಸ್ವಾಗತ

https://youtu.be/lwYVo8S4pMs?si=fK7ylWkvHO7o5x-- ದ.ಕ.ಸಂಸದರಾಗಿ ಆಯ್ಕೆಯಾದ ಕ್ಯಾ.ಬ್ರಜೇಶ್ ಚೌಟರವರು ಇಂದು ಸುಳ್ಯಕ್ಕೆ ಭೇಟಿ ನೀಡಿದರು. ಪಕ್ಷದ ಕಛೇರಿಗೆ ಆಗಮಿಸಿದ ಅವರನ್ನು ಮಂಡಲ ಸಮಿತಿ ಹಾಗೂ ಪ್ರಮುಖ ನಾಯಕರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್. ಅಂಗಾರ, ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರ.ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಪ್ರಮುಖರಾದ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ,...

ಸಾಹೇಬ್ರು ಬಂದವೇ’ ನಾಟಕದಲ್ಲಿ ಅಭಿನಯಿಸಿದ್ದ ಸುಸ್ಮಿತಾ ನೀನಾಸಂ ಗೆ ಆಯ್ಕೆ

ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯು 2020 ರಲ್ಲಿ ಪ್ರಸ್ತುತಪಡಿಸಿದ ‘ಸಾಹೇಬ್ರು ಬಂದವೇ’ ನಾಟಕದಲ್ಲಿ ಮೋನಿಕಾ ಪಾತ್ರದಲ್ಲಿ ಅಭಿನಯಿಸಿದ್ದ ಸುಸ್ಮಿತಾ ಅವರು ಶಿವಮೊಗ್ಗ ಜಿಲ್ಲೆಯ ಸಾಗರದ ನೀನಾಸಂ ರಂಗಶಿಕ್ಷಣ ತರಬೇತಿಗೆ ಪ್ರಸ್ತಕ( 2024-25) ಸಾಲಿಗೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರು ತಿಳಿಸಿದ್ದಾರೆ.ಪ್ರತಿಯೊಬ್ಬ...

ಸಾವಿತ್ರಿ ಪೈಕ ನಿಧನ

ಗುತ್ತಿಗಾರು ಗ್ರಾಮದ ಪೈಕ ಮನೆ ದಿ.ಪೈಕ ಸುಬ್ಬಯ್ಯ ಗೌಡರ ಧರ್ಮಪತ್ನಿ ಸಾವಿತ್ರಿ ಇವರು ಜೂ. 30 ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ದಯಾನಂದ, ಹರಿಶ್ಚಂದ್ರ, ಪುತ್ರಿ ಭಾರತಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಗಾಂಧಿನಗರ ಕೆಪಿಎಸ್ ನ ವಿದ್ಯಾರ್ಥಿಗಳಿಗೆ ಕೋಟೆ ಫೌಂಡೇಶನ್ ವತಿಯಿಂದ ಬ್ಯಾಗ್ ಕೊಡುಗೆ

ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಸುಳ್ಯ ಶಾಲೆಯ ವಿದ್ಯಾರ್ಥಿಗಳಿಗೆ ಕೋಟೆ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ಬ್ಯಾಗ್ ವಿತರಣಾ ಕಾರ್ಯಕ್ರಮ ಇಂದು ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಿ ಕಣ್ಣಿನ ತಪಾಸಣೆ ಶಿಬಿರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ರೈಟ್ ಟು ಲಿವ್ ಕೋಟೆ ಫೌಂಡೇಶನ್ ನ ವೀರೇಶ್ ಸೊಂಡೆ,...
Loading posts...

All posts loaded

No more posts

error: Content is protected !!