ಗಾಂಧಿನಗರ ಕೆಪಿಎಸ್ ನ ವಿದ್ಯಾರ್ಥಿಗಳಿಗೆ ಕೋಟೆ ಫೌಂಡೇಶನ್ ವತಿಯಿಂದ ಬ್ಯಾಗ್ ಕೊಡುಗೆ

ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಸುಳ್ಯ ಶಾಲೆಯ ವಿದ್ಯಾರ್ಥಿಗಳಿಗೆ ಕೋಟೆ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ಬ್ಯಾಗ್ ವಿತರಣಾ ಕಾರ್ಯಕ್ರಮ ಇಂದು ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಿ ಕಣ್ಣಿನ ತಪಾಸಣೆ ಶಿಬಿರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ರೈಟ್ ಟು ಲಿವ್ ಕೋಟೆ ಫೌಂಡೇಶನ್ ನ ವೀರೇಶ್ ಸೊಂಡೆ,...

ಯೋಗಾಸನದಲ್ಲಿ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ

ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ , ಪರಿವೃತ್ತ ಪದ್ಮಸಾನ ದಲ್ಲಿ 01 ಗಂಟೆ 08 ನಿಮಿಷ 10 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.ಇವರು ವಾಲ್ತಾಜೆ ಶ್ರೀ ಪ್ರಶಾಂತ್ ವಾಲ್ತಾಜೆ ಮತ್ತು ಶ್ರೀಮತಿ ಚೈತ್ರ ರವರ ಪುತ್ರಿ. ಅಮರ...
Ad Widget

ಆಲೆಟ್ಟಿ ಗ್ರಾಮ ಕಾಂಗ್ರೆಸ್ ಸಮಿತಿ ವತಿಯಿಂದ ರಾಹುಲ್ ಗಾಂಧಿ ಹೆಸರಿನಲ್ಲಿ ನಾಗಪಟ್ಟಣ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 99 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನಾಗಿ ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಆಲೆಟ್ಟಿ ಗ್ರಾಮ ಕಾಂಗ್ರೆಸ್ ಸಮಿತಿ ವತಿಯಿಂದ ಶ್ರೀ ಸದಾಶಿವ ದೇವಸ್ಥಾನ ನಾಗಪಟ್ಟಣ ಇಲ್ಲಿ ರಾಹುಲ್ ಗಾಂಧಿಯವರ ಹೆಸರಿನಲ್ಲಿ ಶಿವಪೂಜೆ ಹಾಗೂ...

ಜುಲೈ 01 ರಂದು ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಪದಗ್ರಹಣ ಕಾರ್ಯಕ್ರಮ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ 2024-25 ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಮತ್ತು ಚಾರ್ಟರ್ ನೈಟ್ ಸಮಾರಂಭವು ಜುಲೈ 01 ಸೋಮವಾರದಂದು ಏನೇಕಲ್ಲು ಸಂತೃಪ್ತಿ ಕೃಷಿ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿರುವುದು.ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಡಿಸ್ಟ್ರಿಕ್ಟ್ 317ಡಿ ದ್ವಿತೀಯ ಉಪರಾಜ್ಯಪಾಲರಾದ ಹೆಚ್. ಎಂ. ತಾರಾನಾಥ್ ನೆರವೇರಿಸಿಕೊಡಲಿರುವರು. ಚಾರ್ಟರ್ ನೈಟ್ ಕಾರ್ಯಕ್ರಮವನ್ನು...

ಸುಳ್ಯ ಸಿ ಎ ಬ್ಯಾಂಕ್ ಆಂತರಿಕ ಲೆಕ್ಕಪರಿಶೋಧಕ ಶಿವಪ್ರಸಾದ್ ಎಸ್ ನಿವೃತ್ತಿ

ಜೂ. 29ರಂದು ಸುಳ್ಯ ಸಿ ಎ ಬ್ಯಾಂಕ್ ಆಂತರಿಕ ಲೆಕ್ಕಪರಿಶೋಧಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ  ಶಿವಪ್ರಸಾದ್ ಎಸ್ ಇವರ ನಿವೃತ್ತಿ ಪ್ರಯುಕ್ತ ಬೀಳ್ಕೊಡುಗೆ ಕಾರ್ಯಕ್ರಮ ಸುಳ್ಯ ಸಿ ಎ ಬ್ಯಾಂಕ್ ನ ಶ್ರೀ ಎ ಎಸ್ ವಿಜಯಕುಮಾರ್ ಸಭಾಭವನದಲ್ಲಿ ಇಂದು ನಡೆಯಿತು. ಶಿವಪ್ರಸಾದ್ ಎಸ್ ಇವರು 1991 ರಲ್ಲಿ ಸಿ ಎ ಬ್ಯಾಂಕ್ ನಲ್ಲಿ ಗುಮಾಸ್ತನಾಗಿ ಸೇರ್ಪಡೆಗೊಂಡು...

ಹರಿಹರ ಪಲ್ಲತ್ತಡ್ಕ : ಗ್ರಾಮಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಗ್ರಾಮಸಭೆಯು ಜೂ.29 ರಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು.ಗ್ರಾ.ಪಂ ಉಪಾಧ್ಯಕ್ಷರಾದ ಜಯಂತ ಬಾಳುಗೋಡು ಹಾಗೂ ಸದಸ್ಯರಾದ ದಿವಾಕರ ಮುಂಡಾಜೆ, ಬಿಂದು.ಪಿ, ಶಿಲ್ಪಾ ಕೊತ್ನಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತೋಟಗಾರಿಕೆ ಇಲಾಖೆಯ ಅರಬಣ್ಣ ಪೂಜಾರ್ ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು.ಗ್ರಾಮ ಸಭೆಯಲ್ಲಿ ರಸ್ತೆ, ಚರಂಡಿ...

ಅಯ್ಯನಕಟ್ಟೆ: ನಮ್ಮ ಆರೋಗ್ಯಧಾಮ ವತಿಯಿಂದ ಶಾಲಾ ಮಕ್ಕಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಗ್ರಿಗಳ ಕೊಡುಗೆ

ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್‌ನ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಯ್ಯನಕಟ್ಟೆ ಇಲ್ಲಿನ ೧೦೦ ಕ್ಕೂ ಹೆಚ್ಚಿನ ಮಕ್ಕಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು. “ಗೋಕುಲ ಕಾಂಪ್ಲೆಕ್ಸ್” ಅಯ್ಯನಕಟ್ಟೆ ಇದರ ಮಾಲೀಕರಾದ ಶ್ರೀ ರಾಮಚಂದ್ರ ರಾವ್ ಹಾಗೂ “ನಮ್ಮ ಆರೋಗ್ಯಧಾಮ”- ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್‌ನ...

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪೂರ್ವಾಧ್ಯಕ್ಷರನ್ನು  ಭೇಟಿಯಾದ ನೂತನ ಅಧ್ಯಕ್ಷರು ಹಾಗೂ ಸದಸ್ಯರ ತಂಡ 

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪೂರ್ವಾಧ್ಯಕ್ಷರಾದ ಕೊಲ್ಯದ ಗಿರೀಶ್ ಇವರನ್ನು ಅರೆಭಾಷೆ ಅಕಾಡೆಮಿಯ ನೂತನ ಅಧ್ಯಕ್ಷರು ಹಾಗೂ ಸದಸ್ಯರ ತಂಡ ಇಂದು ಅವರ ಕಚೇರಿಯಲ್ಲಿ‌ ಭೇಟಿ ನೀಡಿ ಮಾತುಕತೆ ನಡೆಸಿತು.ಈ ಸಂದರ್ಭದಲ್ಲಿ ಅಕಾಡೆಮಿಯ ಮುಂದಿನ ಕಾರ್ಯಗಳು‌ ಹಾಗೂ ಚಟುವಟಿಕೆಗಳ ಬಗ್ಗೆ‌ ಚರ್ಚಿಸಲಾಯಿತು.ತಂಡದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾದ ಶ್ರೀ...

LKG ಮಕ್ಕಳಿಂದ ಹಿಡಿದು ಶತಾಯುಷಿ ಗ್ರಾಹಕರಿಗೆ ಬಿಜೆಪಿ ನೆರವಾದೀತೆ ?

ಮೊನ್ನೆ ಮೊನ್ನೆ ಪೆಟ್ರೋಲ್ ಡಿಸಿಲಿಗೆ 3 ರೂಪಾಯಿ ದರ ಹೆಚ್ಚಳವಾದಾಗ ಬೀದಿಗಿಳಿದ ಬಿಜೆಪಿ ಸೈನ್ಯಕ್ಕೆ ಇದೀಗ ಜಿಯೋ ಸೇವಾದರ ರಿಚಾರ್ಜ್ ಶೇಕಡ 12 ರಿಂದ 27ಕ್ಕೆ ಏರಿಕೆ ಮಾಡಿರುವುದು ಮಾತ್ರವಲ್ಲದೆ ಅದರ ಬೆನ್ನಲ್ಲೇ ಏರ್ಟೆಲ್ ರಿಚಾರ್ಜ್ ದರ ಕೂಡ ಏರಿಕೆ ಆಗಿರುವುದು ಕಣ್ಣಿಗೆ ಕಾಣದೆ ಇರುವುದು ತೀರ ಸೂಚನೀಯವಾಗಿದೆ, ಬಿಜೆಪಿಗರು ಈ ಸೇವಾದರ ಏರಿಕೆ ಕುರಿತು...

ಕೆವಿಜಿ ಐಪಿಎಸ್‌ನಲ್ಲಿ ಶಾಲಾ ಸಂಸತ್ ಪದಗ್ರಹಣ ಸಮಾರಂಭ

  ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 2024-25ರ ಸಾಲಿನ ಶೈಕ್ಷಣಿಕ ವರ್ಷದ  ' ಶಾಲಾ ಸಂಸತ್ ಮಂತ್ರಿಮಂಡಲದ ಪದಗ್ರಹಣ ' ಸಮಾರಂಭವು ಜೂ.28 ರಂದು ಸುಳ್ಯದ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಶುಭ ಹಾರೈಸಿದರು.      ಈ ಕಾರ್ಯಕ್ರಮಕ್ಕೆ...
Loading posts...

All posts loaded

No more posts

error: Content is protected !!