ಕೆವಿಜಿ ಐಪಿಎಸ್‌ನಲ್ಲಿ ಶಾಲಾ ಸಂಸತ್ ಪದಗ್ರಹಣ ಸಮಾರಂಭ

  ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 2024-25ರ ಸಾಲಿನ ಶೈಕ್ಷಣಿಕ ವರ್ಷದ  ' ಶಾಲಾ ಸಂಸತ್ ಮಂತ್ರಿಮಂಡಲದ ಪದಗ್ರಹಣ ' ಸಮಾರಂಭವು ಜೂ.28 ರಂದು ಸುಳ್ಯದ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಶುಭ ಹಾರೈಸಿದರು.      ಈ ಕಾರ್ಯಕ್ರಮಕ್ಕೆ...

ವಿದ್ಯಾರ್ಥಿಗಳಿಗೆ ಸಾಮಾಜಿಕ ಜವಾಬ್ದಾರಿ ಬೆಳೆಸಿಕೊಳ್ಳಲು ನಾಯಕತ್ವ ಮುಖ್ಯ -ಡಾ. ಲೀಲಾಧರ್ ಡಿ. ವಿ.

ಸಮಾಜದಲ್ಲಿ ಸಾಧಕರು, ನಾಯಕರಾಗುವ ಮೊದಲು ವಿದ್ಯಾರ್ಥಿ ಹಂತದಲ್ಲಿ  ಸಮಯ ಪ್ರಜ್ಞೆ, ಸೂಕ್ತ ನಿರ್ಧಾರ, ಜವಾಬ್ದಾರಿ ಮೊದಲಾದ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಿ. ಉತ್ತಮ ಚಟುವಟಿಕೆಗಳನ್ನು ಧನಾತ್ಮಕ ಕಲಿಕೆಗೆ ಪೂರಕವಾಗಿ ಸಂಘಟಿಸಿ ಎಂದು ಸುಳ್ಯದ ಕೆವಿಜಿ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾoಶುಪಾಲರಾದ ಡಾ. ಲೀಲಾಧರ್ ಡಿ ವಿ  ಹೇಳಿದರು. ಅವರು ಸುಳ್ಯದ ನೆಹರು ಮೆಮೋರಿಯಲ್ ಪಪೂ...
Ad Widget

ಪೆರಾಜೆ : ವಿದ್ಯುತ್ ತಂತಿ ಬಿದ್ದು ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ.

ಪೆರಾಜೆ ಕುಂಬಳಚೇರಿ ತೆರಳುವ ಮಾರ್ಗ ಮಧ್ಯೆ ಕುಂದಲ್ಪಾಡಿ ಎಂಬಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಓರ್ವ ಆಟೋ ಚಾಲಕ ಮತ್ತು ದ್ವಿಚಕ್ರ ವಾಹನ ಸವಾರರು ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರಿ ದೊಡ್ಡ ಅಪಾಯದಿಂದ ಪಾರಾದ ಘಟನೆ ವರದಿಯಾಗಿದ್ದು ಈ ಕುರಿತು ಸ್ಥಳೀಯ ಆಡಳಿತ ಮತ್ತು ಮೆಸ್ಕಾಂ ಕ್ರಮ ಕೈಗೊಳ್ಳುವಂತೆ ಮತ್ತು ಮುನ್ನೆಚ್ಚರಿಕೆ ವಹಿಸಬೇಕೆಂದು ಸ್ಥಳೀಯರು ತಿಳಿಸಿದ್ದಾರೆ

ಮಾವಿನಕಟ್ಟೆ : ಗ್ರಾಮ ಒನ್ ಸೆಂಟರ್ ನಲ್ಲಿ ಅಂಚೆ ಕಚೇರಿಯ ಡಿಜಿಟಲ್ ಖಾತೆ ಮತ್ತು ಅಪಘಾತ ವಿಮೆ, ಆಧಾರ್ ಸೇವೆ ಲಭ್ಯ

ಇದೀಗ ಮಾವಿನಕಟ್ಟೆಯ ಗ್ರಾಮ ಒನ್ ಕೇಂದ್ರಗಳಲ್ಲಿ ಅಂಚೆ ಕಚೇರಿಯ ಡಿಜಿಟಲ್ ಖಾತೆ ತೆರೆಯಲು ಅವಕಾಶ ಒದಗಿಸಿದೆ. ಇದರಿಂದ ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಾಯಧನ ಶೀಘ್ರವಾಗಿ ಪಡೆಯಬಹುದು ಹಾಗೂ ಹಣ ಹಿಂಪಡೆಯುವ (withdraw)ಸೌಲಭ್ಯ ಕೂಡ ಒದಗಿಸಿದೆ.ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಜೋಡಿಸಲು ಅಥವಾ ಬದಲಾಯಿಸಲು ಗ್ರಾಮ ಒನ್ ಸೆಂಟರ್ ನಲ್ಲಿ ಅವಕಾಶವಿದೆ‌. ಅಂಚೆಕಛೇರಿಯ ಸಹಭಾಗಿತ್ವದಲ್ಲಿ...

ಜು.31 ರವರೆಗೆ ಹವಾಮಾನ ಆಧಾರಿತ ಬೆಳೆವಿಮೆ ನೋಂದಾವಣೆಗೆ ಅವಕಾಶ – ಹೆಚ್ಚಿನ ಮಾಹಿತಿ ಇವರನ್ನು ಸಂಪರ್ಕಿಸಿ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಮ್ಮ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2024-25 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯಡಿ ಬೆಳೆ ಸಾಲ ಪಡೆದಿರುವ...

ಸುಬ್ರಹ್ಮಣ್ಯ ರೋಟರಿ ಜಂಟಿ ಕ್ಲಬ್ ಅಸೆಂಬ್ಲಿ

ಸುಬ್ರಹ್ಮಣ್ಯ, ಜೂನ್ 28: ಸುಬ್ರಹ್ಮಣ್ಯ  ರೋಟರಿ ಕ್ಲಬ್ ನ ನಿರ್ಗಮಿತ ಹಾಗೂ ಮುಂದಿನ ಸಾಲಿನ ಅಸಿಸ್ಟೆಂಟ್ ಗವರ್ನರ್ ಗಳ ಜಂಟಿ ಕ್ಲಬ್ ಅಸೆಂಬ್ಲಿ ಗುರುವಾರ ಕುಲ್ಕುಂದದ ಕುಮಾರಧಾರ ಹೋಂಸ್ಟೇ ನಲ್ಲಿ ಸಂಜೆ ಜರುಗಿತು. ನಿರ್ಗಮಿತ ಅಸಿಸ್ಟೆಂಟ್ ಗವರ್ನರ್ ಪುರಂದರ ರೈ, ಮುಂದಿನ ಸಾಲಿನ ಅಸಿಸ್ಟೆಂಟ್ ಗವರ್ನರ್ ವಿನಯ್ ಬೆಳ್ಳಾರೆ, ,ಮುಂದಿನ ಸಾಲಿನ ಜೋನಲ್ ಲೆಫ್ಟಿನೆಂಟ್ ವಿಶ್ವನಾಥ...

ನರಿಮೊಗರು : ಪ್ರಸಾದಿನೀ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಅರೋಗ್ಯ ತಪಾಸಣಾ ಶಿಬಿರ

ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿಉಚಿತ ಆಯುರ್ವೇದ ವೈದ್ಯಕೀಯ ತಪಾಸಣಾ ಶಿಬಿರಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ , ಪಾದೆ , ನರಿಮೊಗರು ಇದರ ಆಶ್ರಯದಲ್ಲಿ ಹಾಗೂ ವೈದ್ಯರತ್ನಮ್ ಔಷಧಶಾಲಾ ಪ್ರೈವೆಟ್ ಲಿಮಿಟೆಡ್ ಇದರ ಸಹಯೋಗದಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಪ್ರೊಫೆಸರ್ ಹಾಗೂ ಆಸ್ಪತ್ರೆಯ ಆಡಳಿತ ನಿರ್ದೇಶಕ ಆಗಿರುವ ಖ್ಯಾತ ಆಯುರ್ವೇದ ತಜ್ಞವೈದ್ಯ ,ಆಯುರ್ವೇದ ಧನ್ವಂತರಿ ಡಾ...

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಮೈತ್ರಿ ಕಾರ್ಯಕರ್ತರು : ಅರ್ಜಿ ಆಹ್ವಾನ

ಸುಳ್ಯ ತಾಲೂಕಿನ ವಿವಿಧ ಗ್ರಾಮಗಳಲ್ಲಿ ( ಬಾಳುಗೋಡು, ಸಂಪಾಜೆ, ಅಮರ ಪಡ್ನೂರು ಮತ್ತು ಜಾಲ್ಸೂರು ಗ್ರಾಮಗಳನ್ನು  ಹೊರತು ಪಡಿಸಿ ಈಗಾಗಲೇ ನೇಮಕಾತಿ ಆಗಿದೆ) ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಮೈತ್ರಿ( Multipurpose Artificial insemination worker in rural India ) ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಲು ಇಚ್ಛೆಯುಳ್ಳವರು ಕೂಡಲೇ ಪಶು ಆಸ್ಪತ್ರೆ ಸುಳ್ಯದ ಕಚೇರಿಗೆ...

ಅರಂತೋಡು : ಕಾಲು ಜಾರಿ ಹೊಳೆಗೆ ಬಿದ್ದು ಮೃತ್ಯು!

ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ  ಇಂದು ಬೆಳಗ್ಗೆ ಅರಂತೋಡು ಗ್ರಾಮದ ಅಡ್ಕಬಳೆಯಲ್ಲಿ ಸಂಭವಿಸಿದೆ. ಅಡ್ಕಬಳೆಯ ಚನಿಯ ಎಂಬವರು ಬೆಳಿಗ್ಗೆ 7 ಗಂಟೆಯ ವೇಳೆಗೆ ತನ್ನ ಮನೆ ಸಮೀಪದ ಹೊಳೆಗೆ ಹೋದಾಗ ಕಾಲುಜಾರಿ ಹೊಳೆಗೆ ಬಿದ್ದರು, ಇದನ್ನು ಕಂಡ ಮನೆಯವರು ಬೊಬ್ಬೆ ಹಾಕಿದಾಗ ಹತ್ತಿರ ಇರುವ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಮನ್ಸ ಮುಗೇರರವರು...

ನಾಳೆಯೂ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ.

ದಕ್ಷಿಣ ಕನ್ನಡದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನಲೆಯಲ್ಲಿ ನಾಳೆಯೂ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲು ನಿರ್ಧರಿಸಿರುವುದಾಗಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ತಿಳಿಸಿದ್ದಾರೆ. ಮಾಧ್ಯಮದ ಜತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆ ಜೋರಾಗಿದ್ದು, ಇಂದು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ಆದರೆ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಇನ್ನು ಎರಡು ದಿನ ರೆಡ್ ಅಲರ್ಟ್...
Loading posts...

All posts loaded

No more posts

error: Content is protected !!