ಸುಳ್ಯ: ರೋಟರಿ ಕ್ಲಬ್  ನೂತನ ಪದಾಧಿಕಾರಿಗಳ ಆಯ್ಕೆ

ರೋಟರಿ ಕ್ಲಬ್ ಸುಳ್ಯದ ಮುಂದಿನ 2024-25 ರ ಸಾಲಿನ ನೂತನ ಅಧ್ಯಕ್ಷೆಯಾಗಿ ರೋ. ಯೋಗಿತ ಗೋಪಿನಾಥ್ ,  ಕಾರ್ಯದರ್ಶಿಯಾಗಿ ರೋ. ಡಾ. ಹರ್ಷಿತಾ ಪುರುಷೋತ್ತಮ್ , ಖಜಾಂಚಿಯಾಗಿ  ರೋ. ಹರಿರಾಯ ಕಾಮತ್ , ಉಪಾಧ್ಯಕ್ಷರಾಗಿ ರೊ. ಡಾ. ರಾಮ್ ಮೋಹನ್ , ಜೊತೆ ಕಾರ್ಯದರ್ಶಿಯಾಗಿ ರೋ. ಆಶಿತಾ ಕೇಶವ್ ,  ಸಾರ್ಜೆಂಟ್ ಅಟ್ ಆರ್ಮ್ ಆಗಿ...

ಜೂ.30: ಸುಳ್ಯದ ಅಮರ ಸಂಘಟನಾ ಸಮಿತಿ ವತಿಯಿಂದ ಸಾರ್ವಜನಿಕರಿಗೆ ಉಚಿತ ಸಸಿ ವಿತರಣೆ

ಅಮರ ಸಂಘಟನಾ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ವನಮಹೋತ್ಸವ ಪ್ರಯುಕ್ತ ಸುಳ್ಯದಲ್ಲಿ ಸಾರ್ವಜನಿಕ ಉಚಿತ 1000 ಸಸಿ ವಿತರಣೆ ಕಾರ್ಯಕ್ರಮ ಜೂ. 30 ಆದಿತ್ಯವಾರದಂದು ಸುಳ್ಯದ ಪ್ರಭು ಬುಕ್ಸ್ ಸ್ಟಾಲ್ ಹತ್ತಿರ ನಡೆಯಲಿದೆ. ಎಲ್ಲಾ ಸಾರ್ವಜನಿಕ ಪರಿಸರ ಪ್ರೇಮಿಗಳಿಗೆ ಗಿಡ ವಿತರಣೆಯು ಉಚಿತವಾಗಿರುತ್ತದೆ. ಒಬ್ಬರಿಗೆ ಎರಡು ಸಸಿಗಳನ್ನು ಮಾತ್ರ ನೀಡಲಾಗುವುದು. ಸಸಿ ವಿತರಣೆ ಕಾರ್ಯಕ್ರಮವು ಬೆಳಿಗ್ಗೆ...
Ad Widget

ಕರೆ ಬಂದ ಕ್ಷಣಮಾತ್ರದಲ್ಲಿ ಹಾಜರಾಗಿ , ಕ್ಷಿಪ್ರವಾಗಿ ಕಾರ್ಯನಿರ್ವಹಿಸಿ ನೆಚ್ಚಿನ ಜೀವರಕ್ಷಕ ವಾಹನ ಚಾಲಕ

ಬೆಳ್ಳಂಬೆಳಗ್ಗೆ ಆಗಮಿಸಿ ತುಂಬಿ ಹರಿಯುವ ಹೊಳೆಯಿಂದ ಕಾಣೆಯಾದ ಯುವಕನ ಶೋಧನೆ ನಡೆಸಿ ಯಶಸ್ವಿಯಾದ ಹೀರೋ  ವಿಪತ್ತು ನಿರ್ವಹಣಾ ತಂಡದ ಸದಸ್ಯ , ಅಂಬ್ಯುಲೆಂನ್ಸ್ ಚಾಲಕ ಯಾರು ಗೊತ್ತಾ , ಇವರು ನಡೆಸಿದ ಕಾರ್ಯಚರಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ. ಸುಳ್ಯ: ಸುಳ್ಯದಲ್ಲಿ ಹಲವಾರು ಜೀವ ರಕ್ಷಕ ವಾಹನಗಳು ಇದ್ದು ಅವುಗಳಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು ಕೂಡ ಆಪತ್ಬಾಂಧವರೆ ಆಗಿದ್ದು...

ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯ ನೂತನ ಆಡಳಿತ ಮಂಡಳಿ ರಚನೆ

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಜೂ.22ರಂದು ವಿದ್ಯಾಸಂಸ್ಥೆಯ ಸ್ಥಾಪಕರ ದಿನಾಚರಣೆಯಂದು ರಚಿಸಲಾಯಿತು.ವಿದ್ಯಾಸಂಸ್ಥೆಯ ಸ್ಥಾಪಕರಾದ ದಿ. ಉಪೇಂದ್ರ ಕಾಮತ್ ಅವರ ಹುಟ್ಟು ಹಬ್ಬದ ಪ್ರಯುಕ್ತ ನಡೆದ ಸ್ಥಾಪಕರ ದಿನಾಚರಣೆಯಂದು ಶಾಲಾ ಸಂಚಾಲಕರಾದ ಕೆ. ಸುಧಾಕರ ಕಾಮತ್ ಅವರು ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಹೆಸರನ್ನು ಘೋಷಿಸಿದರು.ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ನ....

ನಡುಗಲ್ಲು ಶಾಲಾ ಮಂತ್ರಿಮಂಡಲ ರಚನೆ; ಮುಖ್ಯಮಂತ್ರಿಯಾಗಿ ಅಮೃತ, ಉಪ ಮುಖ್ಯಮಂತ್ರಿಯಾಗಿ ರಕ್ಷ ಪಿ ಎಸ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿಯ 2024-25ನೇ ಸಾಲಿನ ಶಾಲಾ ಸಂಸತ್ತು ಚುನಾವಣೆ ಇತ್ತೀಚೆಗೆ ನಡೆಯಿತು. ಸ್ಪರ್ಧಾ ಕಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು, ಉಪಮುಖ್ಯಮಂತ್ರಿ ಸ್ಥಾನಕ್ಕೆ ಆರು ಮಂದಿ ವಿದ್ಯಾರ್ಥಿಗಳು ಸ್ಪರ್ಧಾ ಕಣದಲ್ಲಿದ್ದರು. ಚುನಾವಣಾ ಅಧಿಕಾರಿಗಳಾಗಿ ಶಿಕ್ಷಕರುಗಳಾದ ಶ್ರೀ ಮಹೇಶ್ ಕೆ ಕೆ, ಶ್ರೀಮತಿ ಸುಮನ, ಶ್ರೀಮತಿ ಮೋಕ್ಷ ಸಹಕರಿಸಿದರು. ಅಂತಿಮವಾಗಿ ಮುಖ್ಯಮಂತ್ರಿಯಾಗಿ...

ಎನ್ನೆಂಸಿಯ ಕಾಲೇಜು ವಾರ್ತಾಪತ್ರ “ವಿದ್ಯಾಚೇತನ” ದ ಅನಾವರಣ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಾರ್ತಾಪತ್ರ “ವಿದ್ಯಾಚೇತನ”ದ ಅನಾವರಣ ಕಾರ್ಯಕ್ರಮವು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ವಾರ್ತಾಪತ್ರವನ್ನು ಅನಾವರಣಗೊಳಿಸಿ ಮಾತನಾಡಿ, ಕಾಲೇಜಿನಲ್ಲಿ ಹಮ್ಮಿಕೊಳ್ಳುವ ಕಾರ್ಯಚಟುವಟಿಕೆಗಳ ದಾಖಲೆಯ ದೃಷ್ಟಿಯಲ್ಲಿ ವಾರ್ತಾಪತ್ರ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿ ಇದು ಹೊರಬರಲು ಶ್ರಮಿಸಿದ ಸಂಪಾದಕ ಮಂಡಳಿಯನ್ನು ಶ್ಲಾಘಿಸಿದರು. ವಾರ್ತಾಪತ್ರದ ಕಾರ್ಯನಿರ್ವಾಹಕ ಸಂಪಾದಕಿ ಡಾ....

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಗೆ ಜೇನು ತುಪ್ಪ ನೀಡಿ ಸ್ವಾಗತಿಸಿದ ಚಂದ್ರ ಕೋಲ್ಚಾರ್

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರವರು  ಜೂ. 24 ಸುಳ್ಯಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ದ. ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಚಂದ್ರ ಕೋಲ್ಚಾರ್ ರವರು ಯಡಿಯೂರಪ್ಪ ರವರಿಗೆ ಜೇನು ತುಪ್ಪ ನೀಡಿ ಸ್ವಾಗತಿಸಿದರು.ಯಡಿಯೂರಪ್ಪರವರು ಜೇನು ತುಪ್ಪದ ಹಾಗೂ ಜೇನು ಕೃಷಿ ಬಗ್ಗೆ ಮೆಚ್ಚಿಗೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಜೇನು ಕೃಷಿಗೆ ವಿಶೇಷ ಯೋಜನೆಗಳನ್ನು...

ಕುರುಂಜಿ ಗುಡ್ಡೆ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಪತ್ತೆ ಹಚ್ಚಿದ ತಂಡ

ಸುಳ್ಯ: ಕುರುಂಜಿ ಗುಡ್ಡೆ ನಿವಾಸಿ ಕುಮಾರ ಎಂಬುವವರು ಜೂನ್ ೨೩ ರಂದು ನಾಪತ್ತೆಯಾಗಿದ್ದು ಅವರ ಚಪ್ಪಳಿಯು ಪಯಸ್ವಿನಿ ಹೊಳೆಯ ಬದಿಯಲ್ಲಿ ಪತ್ತೆಯಾಗಿತ್ತು ಈ ಹಿನ್ನಲೆಯಲ್ಲಿ ಹೊಳೆಯಲ್ಲಿ ನಿನ್ನೆ ಹುಡುಕಾಟ ಆರಂಬಿಸಿದ್ದರು ಆದರೆ ಇಂದು ಮುಂಜಾನೆ ಸುಮಾರು ಬೆಳಗ್ಗೆ 7 ಗಂಟೆಯ ವೇಳೆಗೆ ಅಚ್ಚು ಪ್ರಗತಿ ತಂಡವು ಮತ್ತೆ ಹುಡುಕಾಟ ಆರಂಬಿಸಿದ್ದರು ಇದೀಗ  ಪೋಲೀಸ್ , ಅಗ್ನಿಶಾಮಕದಳ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಶಾಸಕಿ ಭಾಗೀರಥಿ ಮುರುಳ್ಯರಿಂದ ಸ್ವಾಗತ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಆಗಮಿಸಿದ ಉಪಮುಖ್ಯಮಂತ್ರಿಗಳಾದ ಡಿ.ಕೆ‌.ಶಿವಕುಮಾರ್ ಅವರನ್ನು ಸುಳ್ಯ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ ಅವರು ಶಾಲು ಹೊದಿಸಿ ಹೂಗುಚ್ಚ ನೀಡಿ‌ ಸ್ವಾಗತಿಸಿದರು. ಹಾಗೂ ಕ್ಷೇತ್ರದ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಮಾನ್ಯ ಉಪಮುಖ್ಯಮಂತ್ರಿಗಳಿಗೆ ಆದಿಶೇಷ ವಸತಿಗ್ರಹದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಕುರುಂಜಿ ಗುಡ್ಡೆ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಪತ್ತೆ ಹಚ್ಚಿದ ತಂಡ

ಸುಳ್ಯ: ಕುರುಂಜಿ ಗುಡ್ಡೆ ನಿವಾಸಿ ಕುಮಾರ ಎಂಬುವವರು ಜೂನ್ 23 ರಂದು ನಾಪತ್ತೆಯಾಗಿದ್ದು ಅವರ ಚಪ್ಪಳಿಯು ಪಯಸ್ವಿನಿ ಹೊಳೆಯ ಬದಿಯಲ್ಲಿ ಪತ್ತೆಯಾಗಿತ್ತು ಈ ಹಿನ್ನಲೆಯಲ್ಲಿ ಹೊಳೆಯಲ್ಲಿ ನಿನ್ನೆ ಹುಡುಕಾಟ ಆರಂಬಿಸಿದ್ದರು ಆದರೆ ಇಂದು ಮುಂಜಾನೆ ಸುಮಾರು ಬೆಳಗ್ಗೆ 7 ಗಂಟೆಯ ವೇಳೆಗೆ ಅಚ್ಚು ಪ್ರಗತಿ ತಂಡವು ಮತ್ತೆ ಹುಡುಕಾಟ ಆರಂಬಿಸಿದ್ದರು ಇದೀಗ ಪೋಲೀಸ್ , ಅಗ್ನಿಶಾಮಕದಳ...
Loading posts...

All posts loaded

No more posts

error: Content is protected !!