ಕಂದ್ರಪ್ಪಾಡಿ : ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಶತಮಾನೋತ್ಸವ ಆಚರಿಕೊಂಡ ಕಂದ್ರಪ್ಪಾಡಿ ಶಾಲಾ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಅವಿನಾಶ್ ಜಿ ಎಸ್ ಹಾಗೂ ಶ್ರೀಮತಿ ಸ್ವಪ್ನಾ ಅವರು ಅವಿರತ ಫೌಂಡೇಶನ್ ನ ಸಹಯೋಗದೊಂದಿಗೆ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡಿದರು. ಅವಿನಾಶ್ ಜಿ ಎಸ್ ಹಾಗು ಶ್ರೀಮತಿ ಸ್ವಪ್ನಾ ಅವರು  ತಮ್ಮ ಮಗನಾದ ನಿರ್ಮಯ್ ಅವರ ಹೆಸರಿನಲ್ಲಿ ಗ್ರಾಮೀಣ ಪರಿಸರದ ವಿದ್ಯಾರ್ಥಿಗಳ ಕಲಿಕೆಗೆ...

ಸಂಕಲ್ಪ ತಂಡದಿಂದ ಬಾಳಿಲ ವಿದ್ಯಾಬೋಧಿನೀ ಶಾಲೆಗೆ ಶೈಕ್ಷಣಿಕ ಸಾಮಾಗ್ರಿಗಳ ಕೊಡುಗೆ

ಬಾಳಿಲದ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಗೆ ಚಿಕ್ಕಬಳ್ಳಾಪುರದ "ಸಂಕಲ್ಪ" ತಂಡ ಹಾಗೂ ಡಾ.ಕಿಶನ್‌ ರಾವ್‌ ಬಾಳಿಲ ಇವರು ಜೊತೆಯಾಗಿ ಶಾಲೆಯ ಅಗತ್ಯ ಸಾಮಾಗ್ರಿಗಳನ್ನು ನೀಡಿದ್ದು ಇದರ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.ಚಿಕ್ಕಬಳ್ಳಾಪುರದ ಸಂಕಲ್ಪ ಬಳಗವು ಚಿಕ್ಕಬಳ್ಳಾಪುರದ ಹತ್ತಾರು ಗ್ರಾಮೀಣ ಶಾಲೆಗಳಿಗೆ ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಿದೆ. ಈ ತಂಡದಲ್ಲಿ ವೈದ್ಯರುಗಳಾದ  ಡಾ.ಭಾಸ್ಕರ ಬೆಂಗಳೂರು,...
Ad Widget

ನಡುಗಲ್ಲು: ನೂತನ ಎಸ್ಡಿಎಂಸಿ ರಚನೆ; ಅಧ್ಯಕ್ಷರಾಗಿ ಶಿವರಾಮ ಉತ್ರಂಬೆ, ಉಪಾಧ್ಯಕ್ಷರಾಗಿ ಶ್ರೀಮತಿ ಶೃತಿ ಮರಕತ ಆಯ್ಕೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿಯ ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ ಗ್ರಾಮ ಪಂಚಾಯತ್ ಗುತ್ತಿಗಾರು ಅನುಮತಿಯೊಂದಿಗೆ, ಗ್ರಾಮ ಪಂಚಾಯತ್ ಸದಸ್ಯ ವಿಜಯ್ ಕುಮಾರ್ ಚಾರ್ಮಾತ ಇವರ ಮೇಲುಸ್ತುವಾರಿಯೊಂದಿಗೆ ಮಾಡಲಾಯಿತು. ಮುಖ್ಯ ಶಿಕ್ಷಕರಾದ ಶ್ರೀ ಚಂದ್ರಶೇಖರ ಪಾರೆಪ್ಪಾಡಿ ಮೊದಲಿಗೆ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳೊಂದಿಗೆ ಎಸ್ ಡಿ ಎಂ ಸಿ ರಚನೆ...

ಕಾಂಕ್ರೀಟೀಕರಣಗೊಂಡ ದೇವ ಕಾಲೋನಿ ರಸ್ತೆ ಉದ್ಘಾಟನೆ

ಕಾಂಕ್ರೀಟೀಕರಣಗೊಂಡ ದೇವಚಳ್ಳ ಗ್ರಾಮದ ದೇವ ಕಾಲೋನಿ ರಸ್ತೆ ಉದ್ಘಾಟನೆ ಇಂದು ನೆರವೇರಿತು. ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷರಾದ ಕಿಶೋರ್ ಅಂಬೆಕಲ್ಲು ಮತ್ತು ಸಂಜೀವಿನಿ ಒಕ್ಕೂಟದ ತಾರಾ ರವೀಂದ್ರ ಅಡ್ಡನಪಾರೆ ನೆರವೇರಿಸಿದರು. ಕಾಲೋನಿಯ ಹಿರಿಯರಾದ ಬಾಬು ದೇವ ತೆಂಗಿನ ಕಾಯಿ ಒಡೆದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಪಿಡಿಓ ಗುರುಪ್ರಸಾದ್, ರಾಮಚಂದ್ರ ದೇವ, ಕುಸುಮಾಧರ...

ನಾಳೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸುಳ್ಯಕ್ಕೆ –  ಬಿಜೆಪಿ ನೂತನ ಕಾರ್ಯಾಲಯ ಉದ್ಘಾಟನೆ

ಭಾರತೀಯ ಜನತಾ ಪಾರ್ಟಿಯ ಸುಳ್ಯಮಂಡಲದ ನೂತನ ಕಾರ್ಯಾಲಯವು ಆಯುರ್ವೇದಿಕ್ ಕಾಲೇಜಿನ ಬಳಿಯ ನಿವೇಶನದಲ್ಲಿ ಜೂನ್ 24ರಂದು ಉದ್ಘಾಟನೆಗೊಳ್ಳಲಿದ್ದು, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯರಾಗಿರುವ ಬಿಎಸ್ ಯಡಿಯೂರಪ್ಪನವರು ನೂತನ ಕಚೇರಿಯನ್ನು ಉದ್ಘಾಟಿಸಲಿದ್ದಾರೆ.  ಯಡಿಯೂರಪ್ಪನವರು ಜೂನ್ 23 ರಂದು ಸಂಜೆ ಧರ್ಮಸ್ಥಳಕ್ಕೆ ಆಗಮಿಸಿ ಜೂನ್ 24ರಂದು ಧರ್ಮಸ್ಥಳದ ಬೆಳಗಿನ ಪೂಜೆಯಲ್ಲಿ ಭಾಗವಹಿಸಿ ನಂತರ...

ನಾಗಮ್ಮ ಪಡ್ಪು ನಿಧನ

ದೇವಚಳ್ಳ ಗ್ರಾಮದ ದೇವ ಪಡ್ಪು ದಿ.ಆನಂದ ಗೌಡರ ಧರ್ಮಪತ್ನಿ ನಾಗಮ್ಮ ಅಲ್ಪ ಕಾಲದ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಗ್ರಾ.ಪಂ.ಸದಸ್ಯ ರಮೇಶ್ ಪಡ್ಪು, ಪುತ್ರಿಯರಾದ ಲಲಿತ ದೇವರಾಜ್ ಚಿಕ್ಕಮಗಳೂರು, ಶಶಿ ಕಲಾ ತಿರುಮಲೇಶ್ವರ ಬೊಳ್ಳೂರು, ಹಿತಾಕ್ಷಿ ಚೆನ್ನಕೇಶವ ಚಿಕ್ಕಮಗಳೂರು, ಸುಮತಿ ಚಂದ್ರಶೇಖರ ಗಟ್ಟಿಗಾರು, ಜಯಶ್ರೀ...

ಜಟ್ಟಿಪಳ್ಳ : ಮಾನಸ ಮಹಿಳಾ ಮಂಡಲದ ನೇತೃತ್ವದಲ್ಲಿ ಯೋಗ ದಿನಾಚರಣೆ

ನೆಹರೂ ಯುವ ಕೇಂದ್ರ ಮಂಗಳೂರು, ಮಾನಸ ಮಹಿಳಾ ಮಂಡಲ (ರಿ) ಜಟ್ಟಿಪಳ್ಳ,ಸಂಸ್ಥೆ ಯ ಬೆಳ್ಳಿ ಹಬ್ಬ ಆಚರಣಾ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗದಿಂದಾಗುವ ಆರೋಗ್ಯ ಮಾಹಿತಿ ಮತ್ತು ಯೋಗ ಪ್ರಾತ್ಯಕ್ಷತೆಯು ಜಟ್ಟಿಪಳ್ಳದ ಯುವಸದನ ದಲ್ಲಿ ಜರುಗಿತು..ಡಾ. ಅನುಷಾ ಮಡಪ್ಪಾಡಿ ಯವರು ಸಂಪನ್ಮೂಲ ವ್ಯಕ್ತಿ ಯಾಗಿ ಆಗಮಿಸಿ ವಿವಿಧ ಯೋಗಾಸನ...

ಅರೆಭಾಷೆ, ಕಥೆ, ಕವನ, ಲೇಖನಗಳ ಆಹ್ವಾನ

ಮಡಿಕೇರಿ ಜೂ.21(ಕರ್ನಾಟಕ ವಾರ್ತೆ):-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಕಟವಾಗುವ ತ್ರೈಮಾಸಿಕ ‘ಹಿಂಗಾರ’ ಪುಸ್ತಕ 6 ಸಂಚಿಕೆಗಳ ಒಟ್ಟು ‘ಸಂಯುಕ್ತ ಸಂಚಿಕೆ’ಯನ್ನು ಹೊರತರಲು ಉದ್ದೇಶಿಸಲಾಗಿದೆ.ಈ ಸಂಬಂಧ ಅರೆಭಾಷೆಯಲ್ಲಿ ಕಥೆ, ಕವನ, ಲೇಖನ, ಹನಿಗವನ, ಜನಪದ, ಸಂಸ್ಕೃತಿ, ಕಲೆ, ಸಾಹಿತ್ಯ, ವ್ಯಕ್ತಿಚಿತ್ರ ಮತ್ತಿತರ ವಿಚಾರಗಳ ಕುರಿತು ಬರಹಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು “ಅರೆಭಾಷೆ ಬರಹ’ ಗಳನ್ನು...

ಪಂಜ: ಮರಳಿ ಮಾತೃ ಧರ್ಮಕ್ಕೆ – ಏಳು ಕುಟುಂಬದ 25 ಜನ ಮರಳಿ ಹಿಂದೂ ಧರ್ಮಕ್ಕೆ

ಪುತ್ತೂರು ಜಿಲ್ಲೆಯ ಕಡಬ ತಾಲೂಕಿನ ಪಂಜ ಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್ ಧರ್ಮ ಪ್ರಸಾರ ವಿಭಾಗದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮ ರಕ್ಷಾ ಯಜ್ಞ ವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ 20 ವರ್ಷಗಳಿಂದ ಕ್ರೈಸ್ತ ಮತಕ್ಕೆ ಮತಾಂತರಗೊಂದಿದ್ದ ಏಳು ಕುಟುಂಬದ 15 ಪುರುಷರು, 10 ಮಹಿಳೆಯರು ಸೇರಿದಂತೆ ಒಟ್ಟು 25 ಜನರನ್ನು ಮರಳಿ ಮಾತೃ ಧರ್ಮಕ್ಕೆ...

ಅಡ್ತಲೆ : ನಿವೃತ್ತ ಮುಖ್ಯಶಿಕ್ಷಕ ಮಾಧವ ಪಿ. ಪೂಜಾರಿಮನೆ ಅವರಿಗೆ ಬೀಳ್ಕೊಡುಗೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಅಡ್ತಲೆ ಇವುಗಳ ಸಹಭಾಗಿತ್ವದಲ್ಲಿ ಜೂ.22 ರಂದು ಅಡ್ತಲೆ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಪ್ರಭಾರ ಮುಖ್ಯ ಶಿಕ್ಷಕ ಮಾಧವ.ಪಿ ಇವರ ಬೀಳ್ಕೊಡುಗೆ ಸಮಾರಂಭ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲೋಹಿತ್.ಎಂ.ಎ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕರಾದ ಹೊನ್ನಪ್ಪ ಮಾಸ್ತರ್ ಅಡ್ತಲೆ ಅವರು ...
Loading posts...

All posts loaded

No more posts

error: Content is protected !!