ಸುಳ್ಯ : ವಿಜೃಂಭಣೆಯಿಂದ ನಡೆದ “ಮೊಸರು ಕುಡಿಕೆ ಉತ್ಸವ” ; “ಶ್ರೀ ಕೃಷ್ಣನಂತೆಯೇ ವಿಶ್ವ ಹಿಂದೂ ಪರಿಷತ್ ಧರ್ಮ ರಕ್ಷಣೆಯ ಕಾರ್ಯ ಮಾಡುತ್ತಿದೆ” – ಅರುಣ್ ಉಳ್ಳಾಲ್ ; “ಸಂಘಟನೆಗಳನ್ನು ರಾಜಕೀಯೇತರವಾಗಿ ಬೆಳೆಸಿದಾಗ ಇನ್ನಷ್ಟೂ ಬಲ ಬರುತ್ತದೆ” – ರಾಜೇಶ್ ನಾಥ್ ಜೀ

“ಶ್ರೀ ಕೃಷ್ಣ ಹಿಂದೆ ಧರ್ಮರಕ್ಷಣೆಯ ಕಾರ್ಯ ಮಾಡಿದರೆ ಇಂದು ವಿಶ್ವ ಹಿಂದೂ ಪರಿಷತ್ ಧರ್ಮ ರಕ್ಷಣೆಯ ಕಾರ್ಯ ಮಾಡುತ್ತಿದೆ.‌ ಇದರಿಂದಾಗಿ ಹಿಂದೂ ಸಮಾಜ ನೆಮ್ಮದಿಯಲ್ಲಿದೆ” ಎಂದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಮಂಗಳೂರಿನ ವಿಭಾಗ ಮುಖ್ಯಸ್ಥ ಡಾ. ಅರುಣ್ ಉಳ್ಳಾಲ್ ಹೇಳಿದರು. ಅವರು ಸೆ.08 ರಂದು ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವ ಹಿಂದೂ...

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸುಳ್ಯ ತಾಲೂಕಿನ ಅಂಬ್ಯುಲೆನ್ಸ್ ಚಾಲಕ ಮಾಲಕರಿಗೆ ಸಸ್ಟೆನೆಬಲ್ ಸ್ಟೀಲ್ ಬಾಟಲ್ ವಿತರಣೆ | ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಜೇಸಿಐ ಸುಳ್ಯ ಪಯಸ್ವಿನಿ ಜಾಗೃತಿ

ಸುಳ್ಯ: ಪರಿಸರ ಕಾಳಜಿ ಹಾಗೂ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ‘ಸಸ್ಟೇನಬಲ್ ಸಿಪ್ಪಿಂಗ್ ದಿನದ’ ಅಂಗವಾಗಿ ಸುಳ್ಯ ತಾಲೂಕಿನ ಅಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದವರಿಗೆ ಮರುಬಳಕೆ ಮಾಡಬಹುದಾದ ಸ್ಟೇನ್‌ಲೆಸ್ ಸ್ಟೀಲ್ ನೀರಿನ ಬಾಟಲಿಗಳನ್ನು ಸುಳ್ಯದ ಅಂಬ್ಯುಲೆನ್ಸ್ ನಿಲ್ದಾಣದಲ್ಲಿ ವಿತರಿಸಲಾಯಿತು.ಏಕಬಳಕೆಯ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯನ್ನು...
Ad Widget

ದ್ವಾದಶ ರಾಶಿಗಳ ದಿನಭವಿಷ್ಯ ; ದಿನಾಂಕ : 09-09-2026 ಬುಧವಾರ

ಜ್ಯೋತಿಷ್ಯರು : ಪ್ರವೀಣ್‌ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ : 9591969197 01)🐏ಮೇಷರಾಶಿ : ಇಂದುನೀವು ಅನಾರೋಗ್ಯಕ್ಕೆ ಒಳಗಾಗುತ್ತಿದ್ದರೆ ಮತ್ತು ನಿಮ್ಮ ಸಹೋದ್ಯೋಗಿಗಳು ಮತ್ತು ನಿಮ್ಮ ಬಾಸ್‌ನಿಂದ ಬೇಸತ್ತಿದ್ದರೆ, ಬಹುಶಃ ಹೊಸ ಉದ್ಯೋಗವನ್ನು ಹುಡುಕಲು ಪ್ರಾರಂಭಿಸಲು ಇದು ಸೂಕ್ತ ಸಮಯ... ಗಮನಿಸಿ : ನಿಮ್ಮ ಸ್ನೇಹಿತರೊಂದಿಗೆ ಸ್ವಲ್ಪ ಸಮಯವನ್ನು ಮೀಸಲಿಡಿ ಸಂಭಾಷಣೆ ನಡೆಸಿ... ಪರಿಹಾರ :...

ಗಾಂಧಿ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ (ರಿ.) ಸುಳ್ಯ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಹಯೋಗದಲ್ಲಿ ಅಕ್ಟೋಬರ್‌ 2ರಂದು ನಡೆಯಲಿರುವ ಗಾಂಧಿ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆ ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವಿಶ್ವನಾಥ ರೈ ಕಳಂಜ ಅವರ ಅಧ್ಯಕ್ಷತೆಯಲ್ಲಿ ನಡೆದ...

ಎಂ.ಜಿ.ಎಂ. ಶಾಲೆಯ ಸೋನಾ ಅಡ್ಕಾರ್ ಯೋಗದಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ

ಸುಳ್ಯ: ಜಿಲ್ಲಾ ಮಟ್ಟದ ಅಂಡರ್–14 ಯೋಗಾಸನ ಸ್ಪರ್ಧೆಯಲ್ಲಿ ಮಹಾತ್ಮ ಗಾಂಧಿ ಮಲ್ನಾಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕೊಡಿಯಾಲ ಬೈಲು ಇದರ ವಿದ್ಯಾರ್ಥಿನಿ ಸೋನಾ ಅಡ್ಕಾರ್ ಗಮನಾರ್ಹ ಸಾಧನೆ ಮಾಡಿದ್ದಾರೆ.ಅವರು ಸಾಂಪ್ರದಾಯಿಕ ವೈಯಕ್ತಿಕ ವಿಭಾಗ ಹಾಗೂ ಕಲಾತ್ಮಕ ವೈಯಕ್ತಿಕ ವಿಭಾಗ ಎರಡರಲ್ಲೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಸೋನಾಳ ಸಾಧನೆಗೆ ಶಾಲಾ...

ಸ್ಫೂರ್ತಿ ಮಹಿಳಾ ಮಂಡಳಿಯ ವತಿಯಿಂದ ಮಿನುಂಗೂರು ದೇವಸ್ಥಾನದಲ್ಲಿ ಶ್ರಮದಾನ

ಮರ್ಕಂಜ : ಜೀರ್ಣೋದ್ದಾರ ಗೊಳ್ಳುತ್ತಿರುವ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದಲ್ಲಿ ಸ್ಫೂರ್ತಿ ಮಹಿಳಾ ಮಂಡಳಿಯ ಸದಸ್ಯರಿಂದ ಶ್ರಮದಾನ ನಡೆಯಿತು. ಮಹಿಳಾ ಮಂಡಳಿಯ ಗೌರಾವಧ್ಯಕ್ಷರಾದ ಲತಾ ಜೋಗಿಮೂಲೆ, ಕಾರ್ಯದರ್ಶಿ ಹೇಮಾ ಬಳ್ಳಕ್ಕ, ಖಜಾಂಜಿ ಆಶಾ ಕಾಯರ, ಸಲಹೆ ಗಾರರಾದ ಶಾಂತಲಾ ನಾರ್ಕೋಡು, ಶಶಿಕಲಾ ಗುಂಡಿ ಮತ್ತು ಮಹಿಳಾ ಮಂಡಳಿಯ ಒಟ್ಟು 21 ಸದಸ್ಯರು ಭಾಗವಹಿಸಿದ್ದರು. ಭಜನಾ...

ಇಂದಿನ(ಸೆಪ್ಟೆಂಬರ್ 08) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ಉತ್ತಮ ಏರಿಕೆ ; ಅಡಿಕೆ, ಕಾಳುಮೆಣಸು ಹಾಗೂ ಕೊಬ್ಬರಿ ದರ ಸ್ಥಿರ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 08 ಸೆಪ್ಟೆಂಬರ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಎಲಿಮಲೆಯಲ್ಲಿ ಸೆ.14ರಂದು ‘ಅಕ್ಷಯ ಮೊಬೈಲ್ಸ್’ ಶುಭಾರಂಭ

ಎಲಿಮಲೆ: ಎಲಿಮಲೆಯ ಪ್ರಸನ್ನ ಕಾಂಪ್ಲೆಕ್ಸ್‌ನಲ್ಲಿ ಅಕ್ಷಯ ಮೊಬೈಲ್ಸ್ (AKSHAYA MOBILES) ಸಂಸ್ಥೆಯ ನೂತನ ಶಾಖೆ ಸೆ.14ರಂದು ಶುಭಾರಂಭಗೊಳ್ಳಲಿದೆ.ಅಂದು ಬೆಳಗ್ಗೆ 9.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಅಕ್ಷಯ ಮೊಬೈಲ್ಸ್‌ನಲ್ಲಿ ಮೊಬೈಲ್‌ಗಳ ಮಾರಾಟ, ಸರ್ವಿಸ್ ಹಾಗೂ ವಿವಿಧ ಆಕ್ಸೆಸರೀಸ್‌ಗಳು ಲಭ್ಯವಿರಲಿವೆ.ಅಕ್ಷಯ ಮೊಬೈಲ್ಸ್‌ನ ಸಹ ಸಂಸ್ಥೆಗಳಾಗಿ ಅಕ್ಷಯ ಕಾಂಪ್ಲೆಕ್ಸ್, ಗುತ್ತಿಗಾರು; ನಂದಶ್ರೀ ಸಂಕೀರ್ಣ, ಸುಬ್ರಹ್ಮಣ್ಯ; ಸ್ಕಂದ ಬಿಲ್ಡಿಂಗ್, ಸುಬ್ರಹ್ಮಣ್ಯ; ನವಶಕ್ತಿ...

ಸುಳ್ಯ ಎನ್ನೆಂಪಿಯುಸಿ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ (ಪಪೂ) ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರದ ಸಹಯೋಗದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ.ಪೂ. ಬಾಲಕರ ವಿಭಾಗದ ಫುಟ್ ಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ದ್ವಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಅಮನ್ ಅಬ್ದುಲ್ಲ ಜಿ.ಎಚ್. ಮತ್ತು ಅಬ್ದುಲ್ ಭಾಷಿತ್ ಎಂ.ಎಚ್. ಮಂಗಳೂರಿನ...

ಸುಳ್ಯದಲ್ಲಿ ‘ಸುವರ್ಣ ಪ್ಲವರ್ಸ್ & ಡೆಕೊರೇಶನ್ಸ್’ ಶುಭಾರಂಭ

ಸುಳ್ಯ: ಶ್ರೀರಾಮ್ ಪೇಟೆಯಲ್ಲಿ ನೂತನವಾಗಿ ಆರಂಭಗೊಂಡಿರುವ ಸುವರ್ಣ ಪ್ಲವರ್ಸ್ & ಡೆಕೊರೇಶನ್ಸ್ ಇದರ ಶುಭಾರಂಭವು ಸೆ. 8ರಂದು ಗಣಹೋಮದೊಂದಿಗೆ ನೆರವೇರಿತು. ಮದುವೆ ಹಾಗೂ ಇನ್ನಿತರ ಶುಭಕಾರ್ಯಗಳಿಗೆ ಅಗತ್ಯವಿರುವ ವಿವಿಧ ಬಗೆಯ ಹೂವಿನ ಹಾರ, ಹೂವಿನ ಗುಚ್ಚ, ಜಡೆಮಣಿ, ಹೂವಿನ ಶೃಂಗಾರ, ಕಾರ್ ಡೆಕೊರೇಶನ್ ಹಾಗೂ ಮಂಟಪ ಡೆಕೊರೇಶನ್ ಸೇರಿದಂತೆ ವಿವಿಧ ಸೇವೆಗಳು ಇಲ್ಲಿ ಲಭ್ಯವಿರಲಿವೆ ಎಂದು...
Loading posts...

All posts loaded

No more posts

error: Content is protected !!