ಕೆವಿಜಿ ಐಪಿಎಸ್ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಚರಣೆ

ಕೆವಿಜಿ ಐಪಿಎಸ್ ಶಾಲೆಯಲ್ಲಿ ಜೂನ್ 21 ಅಂತರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಶಾಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಉಜ್ವಲ್ ಯು. ಜೆ ಶುಭ ಹಾರೈಸಿದರು. ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ  ಭಾಸ್ಕರ್ ಬೆಳಗದ್ದೆ  ಮುಖ್ಯ ಅತಿಥಿಯಾಗಿ, ಶಾಲಾ...

ತೊಡಿಕಾನ ಬಿ.ಎಸ್.ಎನ್.ಎಲ್. ಟವರ್ ಗೆ ಹೊಸ ಬ್ಯಾಟರಿ ಅಳವಡಿಕೆ

ಭರವಸೆ ನೀಡಿದಂತೆ ಹೊಸ ಬ್ಯಾಟರಿ ಒದಗಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟಸುಳ್ಯ ಸೀಮೆ ದೇವಸ್ಥಾನದ ತಾಣವಾದ ತೊಡಿಕಾನದ ಬಿ.ಎಸ್.ಎನ್.ಎಲ್. ಮೊಬೈಲ್ ಟವರಿಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರು  ಭರವಸೆ ನೀಡಿದಂತೆ ಹೊಸ ಬ್ಯಾಟರಿಯನ್ನು ಒದಗಿಸಿದ್ದು, ಬ್ಯಾಟರಿ ಅಳವಡಿಸಲಾಗಿದೆ.ತೊಡಿಕಾನ ಗ್ರಾಮದಲ್ಲಿ ಬಿ.ಎಸ್.ಎನ್.ಎಲ್. ಮೊಬೈಲ್ ಟವರ್ ಮಾತ್ರವಿದ್ದು, ಇತ್ತೀಚಿನ ದಿನಗಳಲ್ಲಿ ನೆಟ್ವರ್ಕ್ ಸಮಸ್ಯೆ ತೀವ್ರವಾಗಿದ್ದು, ಈ ಕುರಿತಂತೆ ಸ್ಥಳೀಯ...
Ad Widget

ಮಂಡೆಕೋಲು :  ಗ್ರಾ.ಪಂ.ಗ್ರಂಥಾಲಯ ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ವಿಶ್ವ ಯೋಗ ದಿನಾಚರಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ

ಮಂಡೆಕೋಲು ಗ್ರಾಮ ಪಂಚಾಯತ್ ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕ ಮಂಡೆಕೋಲು ಇದರ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ ಮತ್ತು ವಿಪತ್ತು ನಿರ್ವಹಣಾ ವಾರ್ಷಿಕ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ಆಚರಿಸಲಾಯಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಹಾಗೂ ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು,ವೇದಿಕೆಯಲ್ಲಿ ಗ್ರಾಮ...

ಇನ್ನೂ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಗುತ್ತಿಗಾರು ಪೇಟೆ – ವರ್ತಕರ ಸಂಘ ಹಾಗೂ ಗ್ರಾ.ಪಂ. ನಿಂದ ಸಿಸಿ ಕ್ಯಾಮರಾ & ಸೋಲಾರ್ ಬೀದಿದೀಪ ಉದ್ಘಾಟನೆ

ಗುತ್ತಿಗಾರು ಪೇಟೆಯ ಆಯ್ದ ಭಾಗಗಳಲ್ಲಿ ವರ್ತಕರ ಸಂಘ ಗುತ್ತಿಗಾರು ಗ್ರಾಮ ಪಂಚಾಯತ್ ಇವುಗಳ ಜಂಟಿ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ವರ್ತಕರ ಮತ್ತು ದಾನಿಗಳ ನೆರವಿನೊಂದಿಗೆ ಅಳವಡಿಸಿದ ಸಿಸಿಟಿವಿ ಹಾಗೂ ಎಲ್ಐಸಿ ಯಿಂದ ವಿಮಾ ಗ್ರಾಮದ ಬಗ್ಗೆ ಬಾಕಿಲದಲ್ಲಿ ಅಳವಡಿಸಿದ ಸೋಲಾರ್ ಬೀದಿ ದೀಪ ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು. ಬೀದಿ ದೀಪವನ್ನು ಎಲ್ಐಸಿಯ...

ಜೂ.22: ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಜೂ.22 ಶನಿವಾರದಂದು 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10.00 ರಿಂದ...

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ ವಿಶ್ವ ಯೋಗ ದಿನಾಚರಣೆ

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಇಂದು[ಜೂ.21] ವಿಶ್ವ ಯೋಗ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು. ವೇದಿಕೆಯಲ್ಲಿ ಶಾಲೆಯ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಗವನ್ನು ಪ್ರತಿದಿನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳಿಂದ ಯೋಗಾಸನ ಪ್ರದರ್ಶನ ನೆರವೇರಿತು. ಇದರ ನಿರ್ವಹಣೆಯನ್ನು ಗಣಿತ ಶಿಕ್ಷಕರಾದ ಉದಯಕುಮಾರ ರೈ...

ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

          ಸುಬ್ರಹ್ಮಣ್ಯ ಜೂನ್ 21. ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.                          ಶಾಲಾ ಸಭಾಂಗಣದಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರದೊಂದಿಗೆ ಶಿಸ್ತುಬದ್ಧವಾಗಿ ಯೋಗಾಸನ ಅಭ್ಯಾಸಗಳನ್ನು ಮಾಡಿದರು ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ ಟಿ ,ಸಹ ಶಿಕ್ಷಕರಾದ ಗುಲಾಬಿ, ನೇತ್ರಾವತಿ, ಮಂಜುಳಾ, ಮೋಹನ್ ಪ್ರಸಾದ್, ಹರೀಶ್,...

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ವತಿಯಿಂದ ವಿಶ್ವ ಯೋಗ ದಿನಾಚರಣೆ

           ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ವತಿಯಿಂದ ಇಂದು ಕುಮಾರಧಾರ ದೋಣಿಮಕ್ಕಿ ಜೇಸಿ ಭವನದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.                          ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ಅಧ್ಯಕ್ಷರಾದ ಡಾ. ರವಿ ಕಕ್ಕೆ ಪದವು ಅವರು ಯೋಗ ವಿಶ್ವ ಯೋಗ ದಿನಾಚರಣೆ ಬಗ್ಗೆ ಮಾತನಾಡಿದರು. ಸೀನಿಯರ್...

ಸುಬ್ರಹ್ಮಣ್ಯ ರೋಟರಿ ಕ್ಲಬ್ ನಿಂದ ವಿಶ್ವ ಯೋಗ ದಿನಾಚರಣೆ 

                    ಸುಬ್ರಹ್ಮಣ್ಯ ಜೂನ್ 21: ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಇಂದು ವಿಶ್ವ ಯೋಗ ದಿನಾಚರಣೆಯನ್ನು ಕುಮಾರಸ್ವಾಮಿ ವಿದ್ಯಾಲಯದ ಸಭಾಂಗಣದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಯೋಗದೊಂದಿಗೆ ಆಚರಿಸಲಾಯಿತು.                        ಈ ಸಂದರ್ಭದಲ್ಲಿ ಸುಬ್ರಮಣ್ಯ ರೋಟೋರಿ ಕ್ಲಬ್ಬಿನ ನಿಯೋಜಿತ ಅಧ್ಯಕ್ಷ ಚಂದ್ರಶೇಖರ ನಾಯರ್, ಝೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ ಎಸ್ಪಿ .ವೈ...

ಲಯನ್ಸ್ ವಲಯ ಅಧ್ಯಕ್ಷರಾಗಿ ಪ್ರೊ. ರಂಗಯ್ಯ ಶೆಟ್ಟಿಗಾರ್

              ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಜಿಲ್ಲೆ  317 D ಇದರ ರೀಜನ್ 6 ರ ವಲಯ 2 ರ ವಲಯ ಅಧ್ಯಕ್ಷರಾಗಿ ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ ಸ್ಥಾಪಕ ಅಧ್ಯಕ್ಷ ಪ್ರೊ .ರಂಗಯ್ಯ ಶೆಟ್ಟಿಗಾರ್ ನಿಯುಕ್ತಿ ಗೊಂಡಿರುತ್ತಾರೆ ಲಯನ್ಸ್ ವಲಯ 6 ರ ಕ್ಲಬ್ ಗಳಾಗಿ ಕಡಬ ,ಸುಬ್ರಹ್ಮಣ್ಯ, ಹಾಗೂ ಪಂಜ  ಇರುತ್ತದೆ...
Loading posts...

All posts loaded

No more posts

error: Content is protected !!