ಊರುಬೈಲು : ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ!

ನಿನ್ನೆ ರಾತ್ರಿ ಸುರಿದ ಗಾಳಿ ಮಳೆಗೆ ಚೆಂಬು ಗ್ರಾಮದ ಊರುಬೈಲಿನಲ್ಲಿ ಮನೆಯೊಂದರ ಮೇಲೆ ತೆಂಗಿನಮರ ಬಿದ್ದು ಹಾನಿಯಾದ ಘಟನೆ ವರದಿಯಾಗಿದೆ. ಊರುಬೈಲಿನ  ಕೊರಗಪ್ಪರ ಮನೆಯ ಸಮೀಪ ಇದ್ದ ಬೃಹದಾಕಾರದ ಮರ ತೆಂಗಿನ ಮರದ ಮೇಲೆ ಬಿದ್ದು ತೆಂಗಿನಮರ ಮನೆ ಮೇಲೆ‌ ಮಗುಚಿ ಮನೆಯ ಛಾವಣಿ ಹಾಗೂ ಗೋಡೆ ಬಿರುಕು ಬಿಟ್ಟಿದೆ, ಹಾಗೂ ಎರಡು ವಿದ್ಯುತ್ ಕಂಬ...

ಏನೆಕಲ್ ಬಾನಡ್ಕ ಶಾಲೆಗೆ ವಿವಿಧ ಕೊಡುಗೆಗಳ ಹಸ್ತಾಂತರ

              ಸುಬ್ರಹ್ಮಣ್ಯ: ಏನೆಕಲ್ ಬಾನಡ್ಕ ಕಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ  ಸಂಘ ಮತ್ತು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಾನಡ್ಕ ದಲ್ಲಿ ಜೂ.10 ಸೋಮವಾರ ವಿವಿಧ ಕಾರ್ಯಕ್ರಮ ಗಳನ್ನು ನಡೆಸಿ ಕೊಡುಗೆಗಳನ್ನು ಹಸ್ತಾಂತರಿಸಲಾಯಿತು. ಮೊದಲಿಗೆ ಪೋಷಕರ ಸಹಾಯದಿಂದ ನಿರ್ಮಾಣಗೊಂಡ ನೂತನ ಸಿದ್ಧಿಕ ಭೋಜನ ಶಾಲಾ ಕೊಠಡಿಯನ್ನು ತಾಲೂಕು ಕ್ಷೇತ್ರ ಶಿಕ್ಸಣಾಧಿಕಾರಿಯಗಳಾದ...
Ad Widget

ಗುತ್ತಿಗಾರು : ಶಾಲಾ ಮಂತ್ರಿಮಂಡಲ ರಚನೆ –  ವಿದ್ಯಾರ್ಥಿ ನಾಯಕನಾಗಿ ಗಣರಾಜ.ಕೆ, ಉಪನಾಯಕನಾಗಿ ಸೃಜನ್‌. ಎನ್.ಎ

ಗುತ್ತಿಗಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆಯಾಗಿದ್ದು ವಿದ್ಯಾರ್ಥಿ ನಾಯಕನಾಗಿ ಗಣರಾಜ.ಕೆ, ಉಪನಾಯಕನಾಗಿ ಸೃಜನ್‌.ಎನ್.ಎ, ಗೃಹಮಂತ್ರಿ ವಿವೇಕ್ ಎರ್ದಡ್ಕ, ಸ್ವಚ್ಛತಾ ಮಂತ್ರಿ ನೀತಾಶ್ರೀ, ಆಹಾರಮಂತ್ರಿ ಚಿಂತನ್, ಆರೋಗ್ಯಮಂತ್ರಿ ನವ್ಯಾ, ಕೃಷಿ ಮಂತ್ರಿ ಚಿನ್ಮಯ್, ಕ್ರೀಡಾಮಂತ್ರಿ ಮನ್ವಿತ್, ನೀರಾವರಿ ಮಂತ್ರಿ ಪಾರ್ಥ, ಶಿಕ್ಷಣ ಮತ್ತು ವಾರ್ತಾ ಮಂತ್ರಿ ಲಿಖಿತಾ, ಸಾಂಸ್ಕೃತಿಕ ಮಂತ್ರಿ ಧನ್ವಿತಾ, ...

ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಯೋಗ ತರಬೇತಿ ಶಿಬಿರ

ಪುತ್ತೂರಿನ ನರಿಮೊಗರಿನ ಪಾದೆ ಎಂಬಲ್ಲಿರುವ ಪ್ರಸಾದಿನೀ ಅಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ಯೋಗ ಸಭಾಂಗಣದಲ್ಲಿ ಪ್ರತೀ ದಿನ ಸಂಜೆ 6 ಗಂಟೆಗೆ ,ದಿನಾಂಕ 14/6/2024 ಶುಕ್ರವಾರದಿಂದ 20/6/2024 ಗುರುವಾರದ ತನಕ ಉಚಿತ ಯೋಗ ತರಬೇತಿ ನಡೆಯಲಿರುವುದು . ಯೋಗ ಶಿಕ್ಷಕರಾದ ಶ್ರೀ ಚಂದ್ರಶೇಖರ . ಎನ್ . ತರಬೇತಿ ನೀಡಲಿರುವರು .21/6/2024 ಶುಕ್ರವಾರದಂದು ಯೋಗ ದಿನಾಚರಣೆಯ ನಿಮಿತ್ತ...

ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಸತ್ಸಂಗ ಪ್ರಮುಖ್ ಆಗಿ ಸತೀಶ್ ಟಿ ಎನ್ ಕಲ್ಮಕ್ಕಾರು ಆಯ್ಕೆ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲಾ ಬೈಠಕ್ ನಲ್ಲಿ ಸುಳ್ಯ ಪ್ರಖಂಡದ ಸತ್ಸಂಗ ಪ್ರಮುಖ್ ಆಗಿ ಸತೀಶ್ ಟಿ ಎನ್ ಇವರನ್ನು ಜಿಲ್ಲಾ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ ಘೋಷಿಸಿದರು. ಈ ಸಂದರ್ಭದಲ್ಲಿ ಪ್ರಾಂತ ಸಹ ಕಾರ್ಯದರ್ಶಿಯಾದ ಪ್ರಮುಖ್ ಶರಣ್ ಪಂಪವೆಲ್, ವಿಭಾಗ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್, ಪ್ರಾಂತ ಘೋರಕ್ಷಾ ಪ್ರಮುಖ್ ಮುರಳಿ...

ನರಿಮೊಗರಿನ ಪ್ರಸಾದಿನೀ ಅಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಾಗಾರ

ಅರೋಗ್ಯ ಪ್ರಸಾದಿನೀ ಆರೋಗ್ಯ ಮಾಹಿತಿ ಕಾರ್ಯಾಗಾರವು , ಜೂನ್ 9 ರಂದು ನರಿಮೊಗರಿನ ಪಾದೆ ಎಂಬಲ್ಲಿರುವ ಪ್ರಸಾದಿನೀ ಅಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ನಡೆಯಿತು. ದೀಪಪ್ರಜ್ವಲನದ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದ ನಿವೃತ್ತ ಪ್ರಾಂಶುಪಾಲ ಎನ್. ದುಗ್ಗಪ್ಪ ಇವರು "ಆರೋಗ್ಯದ ಕುರಿತ ಇಂತಹ ಕಾರ್ಯಕ್ರಮಗಳನ್ನು ಮಾಡುವ , ಬರಹಗಳ ಮೂಲಕ ಜನಜಾಗೃತಿ ಮೂಡಿಸುವ ,...

ಬೆಳ್ಳಾರೆ : ಮಹಿಳೆಯ ಮೃತದೇಹ ಪತ್ತೆ : ಕೊಲೆಯ ಶಂಕೆ!

ಬೆಳ್ಳಾರೆಯ ಎ.ಪಿ.ಎಂ.ಸಿ ಸಂತೆ ಮಾರುಕಟ್ಟೆಯ ಬಳಿ ಮಹಿಳೆಯ ಶವ ಪತ್ತೆಯಾದ ಘಟನೆ ಜೂ.10 ರಂದು ನಡೆದಿದೆ. ಮಹಿಳೆ ಬೆಳ್ಳಾರೆಯ ನಳಿನಿ ಪಾಟಾಜೆ ಎಂದು ಗುರುತಿಸಲಾಗಿದ್ದು ಬೆಳ್ಳಾರೆ ಪೊಲೀಸರು ಸ್ಥಳಕ್ಕಾಮಿಸಿರುವುದಾಗಿ ತಿಳಿದು ಬಂದಿದೆ. ತಲೆಗೆ ಕಲ್ಲುಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಕನಕಮಜಲು : ವಿದ್ಯುತ್ ಲೈನ್ ಗೆ ತಾಗುವ ಮರದ ರೆಂಬೆಗಳ ತೆರವು – ಗ್ರಾಮಸ್ಥರ ಸಹಕಾರ

ಕನಕಮಜಲು ಗ್ರಾಮ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಲೈನ್ ಗೆ ತಾಗುವ ಮರದ ರೆಂಬೆ ಕೊಂಬೆ ಗಳನ್ನು ತೆರವುಗೊಳಿಸಲಾಯಿತು. ಮೆಸ್ಕಾಂ ಸಿಬ್ಬಂದಿಗಳ ಜತೆ ಕನಕಮಜಲು ಯುವಕ ಮಂಡಲದ ಸದಸ್ಯರು ಹಾಗೂ ಗ್ರಾಮಸ್ಥರು ಸಹಕರಿಸಿದರು.

ಬೆಳ್ಳಾರೆ : ಅಮರ ಸಂಘಟನಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ಅಮರ ಸಂಘಟನಾ ಸಮಿತಿ ಸುಳ್ಯ ಮತ್ತು ಅರಕ್ಷಕ ಠಾಣೆ ಬೆಳ್ಳಾರೆ ಇದರ ಸಹಯೋಗದಲ್ಲಿ ಕಾಡು ಬೆಳಿಸಿ ನಾಡು ಉಳಿಸಿ ಎಂಬ ಧೈಯ ವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಜೂ.09 ರಂದು ಆರಕ್ಷಕ ಠಾಣೆ ಬೆಳ್ಳಾರೆಯಲ್ಲಿ ಆಚರಿಸಲಾಯಿತು.   ಈ ಸಂದರ್ಭದಲ್ಲಿ ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ  ಮುಕ್ಕೂರು, ಪ್ರಗತಿಪರ ಕೃಷಿಕ...

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಡಾ. ಎಸ್ ಪಿ ಬಾಲಸುಬ್ರಮಣ್ಯಂ ಸಂಗೀತ ಸಂಭ್ರಮ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಸ್ವರ ಮಾಂತ್ರಿಕ, ಗಾನಗಂಧರ್ವ,  ಪದ್ಮಭೂಷಣ ಡಾ. ಎಸ್ ಪಿ ಬಾಲಸುಬ್ರಮಣ್ಯಂ ಅವರ 78ನೇ ಜನ್ಮದಿನಾಚರಣೆಯ ಪ್ರಯುಕ್ತ ಎಸ್ ಪಿ ಬಿ ಸಂಗೀತ ಸಂಭ್ರಮ ಕಾರ್ಯಕ್ರಮವು ಸುಳ್ಯದ  ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದ ವೇದಿಕೆಯಲ್ಲಿ ಜೂನ್ 9ರಂದು ಜರುಗಿತು.ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷರು, ಗಾಯಕರು...
Loading posts...

All posts loaded

No more posts

error: Content is protected !!