- Tuesday
- August 18th, 2026
ಪ್ರಧಾನಿ ನರೇಂದ್ರ ಮೋದಿಯವರ ಏಕಾದಿಪತ್ಯ,ದುರಹಂಕಾರ, ಸ್ವಜನಾ ಪಕ್ಷಪಾತ ದುರಾಡಳಿತದಿಂದಾಗಿ ಮತದಾರರು ಈ ಬಾರಿಯ ಲೋಕ ಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ನೀಡಲಿಲ್ಲ ಕೇಂದ್ರದ ನರೇಂದ್ರ ಮೋದಿಯವರಿಗೆ ಈ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ಹೇಳಿದ್ದಾರೆ. ಮೋದಿಯವರು ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮುಸ್ಲಿಂಮರ ಮೀಸಲಾತಿ...
ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆ, ಗೂನಡ್ಕ. ಇಲ್ಲಿ 2024-25 ರ ಶೈಕ್ಷಣಿಕ ವರ್ಷಕ್ಕೆ ಪ್ರಜಾಪ್ರಭುತ್ವದ ಮಾದರಿಯಲ್ಲಿ "ವಿದ್ಯಾರ್ಥಿ ಶಾಲಾ ಸಂಸತ್ತು" ಚುನಾವಣೆ ನಡೆಯಿತು. ಫಾತಿಮತ್ ಶಬ್ನಂ (ಶಾಲಾ ವಿದ್ಯಾರ್ಥಿ ನಾಯಕಿ) ನಿಹಾದ್ (ಶಾಲಾ ವಿದ್ಯಾರ್ಥಿ ಉಪ ನಾಯಕ) ಶಾಲಾ ವಿದ್ಯಾರ್ಥಿ ನಾಯಕಿಯಾಗಿ ಫಾತಿಮಾತ್ ಶಬ್ನಂ, ಶಾಲಾ ವಿದ್ಯಾರ್ಥಿ ಉಪನಾಯಕನಾಗಿ ನಿಹಾದ್, ನೀರಾವರಿ ಮಂತ್ರಿಯಾಗಿ ಮುಬೀನ್ ಹಾಗೂ ...
ಕಾಂಗ್ರೆಸ್ ನಾಯಕರ ದಬ್ಬಾಳಿಕೆ ವಿರೋಧಿಸಿ-ಬೃಹತ್ ಪ್ರತಿಭಟನೆಯು ಜೂ.8 ಪಂಜದಲ್ಲಿ ನಡೆಯಿತು. ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಭಾಜಪಾ ಹಾಗೂ ಪರಿವಾರ ಸಂಘಟನೆಯ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ನಿರಂತರ ದಬ್ಬಾಳಿಕೆ ವಿರುದ್ಧ ಭಾಜಪಾ ಹಾಗೂ ಪರಿವಾರ ಸಂಘಟನೆಯ ಎಲ್ಲಾ ಕಾರ್ಯಕರ್ತರಿಂದ ರಂದು ಬೃಹತ್ ಪ್ರತಿಭಟನೆ ಪಂಜ ಪೇಟೆಯಲ್ಲಿ ಜರುಗಿತು.
ಲೋಕಸಭಾ ಚುನಾವಣೆ ಸಂವಿಧಾನ , ಪ್ರಜಾತಂತ್ರದ ಗೆಲುವು - ಪಿ ಸಿ ಜಯರಾಮ್ ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟವು ಈ ಬಾರಿಯ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು ಕಾಂಗ್ರೆಸ್ ಈ ಹಿಂದೆ ಎರಡು ಭಾರಿಯು ಅಧಿಕೃತ ವಿಪಕ್ಷ ಸ್ಥಾನವನ್ನು ಉಳಿಸುವಲ್ಲಿ ವಿಫಲವಾಗಿತ್ತು ಆದರೆ ಈ ಭಾರಿ ತಮ್ಮ ಸಂಖ್ಯೆಯನ್ನು ಮೂರಂಕಿ ತಲುಪಲು ಸಾಧ್ಯವಾಗಿದೆ ಎಂದು...
ಸುಳ್ಯ ತಾಲೂಕು ಆಟೋ ಚಾಲಕರ ಸಂಘ (ರಿ.)B.M.S ಸಂಯೋಜಿತ ಕಲ್ಲುಗುಂಡಿ ಘಟಕದ ವಾರ್ಷಿಕ ಮಹಾಸಭೆ ವರದಿಯನ್ನು ಕಲ್ಲುಗುಂಡಿ ಘಟಕದ ಅಧ್ಯಕ್ಷರಾದ ಕೇಶವ ಬಂಗ್ಲೆಗುಡ್ಡೆ ಅವರ ಉಪಸ್ಥಿತಿಯಲ್ಲಿ ಸಂಘದ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ರವಿಕುಮಾರ್ ನಿಡಿಂಜಿ ಅವರು ನೀಡಿದರು. ಸಂಘದ ವಾರ್ಷಿಕ ಲೆಕ್ಕಾಚಾರವನ್ನು ಖಜಾಂಜಿ ಕೃಷ್ಣಪ್ರಸಾದ್ ಕಾಪಿಲ ಅವರು ಮಂಡಿಸಿದರು. ನೂತನ ಅಧ್ಯಕ್ಷರು ಮತ್ತು ಪದಾಧಿಕರಿಗಳ ಪದಗ್ರಹಣ...
ಅರಣ್ಯ ಇಲಾಖೆಯ ಸಂಪಾಜೆ ವಲಯದ ವತಿಯಿಂದ ರಿಯಾಯಿತಿ ದರದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಿದೆ. ದಾಲ್ಚಿನ್ನಿ, ಮಹಾಗನಿ, ನೇರಳೆ, ಪೆರಳೆ, ಪುನರ್ಪುಳಿ, ರಕ್ತಚಂದನ, ತೇಗ, ಹೆಬ್ಬಲಸು, ಹಿಪ್ಪೆ, ಹೊಂಗೆ, ಮಹಾಗನಿ, ಪುನರ್ಪುಳಿ, ರಾಂಪತ್ರೆ, ರಂಜಲು ಹಾಗೂ ಇನ್ನಿತರ ಸಸಿಗಳನ್ನು ಪಡೆಯಬಹುದು. ರೈತರು ತಮ್ಮ ಪಹಣಿ ಪತ್ರ (ಆರ್.ಟಿ.ಸಿ), ಅಧಾರ್ ಕಾರ್ಡ್ ನಕಲು...
2024-25ನೇ ಸಾಲಿನಲ್ಲಿ ನವೋದಯ ಮತ್ತು ಮೊರಾರ್ಜಿ ಪ್ರವೇಶ ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಬೆಳ್ಳಾರೆ, ಸುಳ್ಯ ಮತ್ತು ಉಪ್ಪಿನಂಗಡಿಯಲ್ಲಿ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವತಿಯಿಂದ ನವೋದಯ ತರಗತಿಗಳು ಜೂ.9ರಿಂದ ಆರಂಭಗೊಳ್ಳಲಿದೆ. ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ ಸರಕಾರಿ, ಖಾಸಗಿ, ಅನುದಾನಿತ ಶಾಲೆಯ ವಿದ್ಯಾರ್ಥಿಗಳು ಪ್ರತಿ ಆದಿತ್ಯವಾರ ಮತ್ತು ರಜಾ ದಿನಗಳಲ್ಲಿ ಈ ತರಬೇತಿ ಪಡೆಯಬಹುದು. ಜ್ಞಾನದೀಪ...
ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಆಲೆಟ್ಟಿ ಸಾಮಾಜಿಕ ಅರಣ್ಯ ವಲಯ ಸುಳ್ಯ ಅಮರ ಸಂಘಟನಾ ಸಮಿತಿ (ರಿ.) ಸುಳ್ಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ, ಜೂನಿಯರ್ ರೆಡ್ಕ್ರಾಸ್ ಘಟಕ, ರೋಟರಿ ಸಂ. ಪ. ಪೂ. ಕಾಲೇಜ್ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವ ವೈವಿಧ್ಯತಾ ದಿನದ ಪ್ರಯುಕ್ತ ವಿಶ್ವ ಪರಿಸರ ದಿನಾಚರಣೆ ...
ಮೈಸೂರು: ವಿಧಾನ ಪರಿಷತ್ ನ ನೈರುತ್ಯ ಪದವೀದರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ್ ಸರ್ಜಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತನ್ನ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರನ್ನು 24,111 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ. ಸರ್ಜಿ 37,627 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13,516 ಮತ ಪಡೆದರು....
Loading posts...
All posts loaded
No more posts
