- Tuesday
- August 18th, 2026
ಮೇ.9 ರಂದು ಪ್ರಕಟಗೊಂಡಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸುಳ್ಯದ ರೋಟರಿ ಪ್ರೌಢಶಾಲಾ ವಿದ್ಯಾರ್ಥಿನಿ ಯಶಸ್ವಿ ಪಿ.ಭಟ್ 598 ಅಂಕ ಪಡೆದಿದ್ದರು. ಇದೀಗ 9 ಅಂಕ ಹೆಚ್ಚುವರಿ ಬಂದಿದ್ದು 607 ಅಂಕ ಪಡೆದುಕೊಂಡಿದ್ದಾರೆ. ಮೌಲ್ಯಮಾಪಕರ ಎಡವಟ್ಟಿನಿಂದ ವಿಜ್ಞಾನ ವಿಷಯದಲ್ಲಿ 86 ಅಂಕ ಪಡೆದಿದ್ದು, ಮರುಮೌಲ್ಯಮಾಪನಕ್ಕೆ ಮನವಿ ಮಾಡಿದಾಗ ವಿದ್ಯಾರ್ಥಿನಿಗೆ 9 ಅಂಕ ಹೆಚ್ಚುವರಿ ಬಂದು 95 ಅಂಕ ಪಡೆದಿದ್ದಾರೆ....
ಸುಳ್ಯ ಸೈಂಟ್ ಜೋಸೆಫ್ ಶಾಲೆಯಲ್ಲಿ ಕಳೆದ ೧೭ ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಸಿಸ್ಟರ್ ಬಿನೋಮರವರು ಆಂದ್ರಪ್ರದೇಶದ ಗುಂಟೂರು ಜಿಲ್ಲೆಗೆ ವರ್ಗಾವಣೆಗೊಂಡಿದ್ದು, ಸುಳ್ಯದಿಂದ ತೆರಳಲಿರುವ ಸಿಸ್ಟರ್ ಬಿನೋಮ ರವರಿಗೆ ಶಿಕ್ಷಣ ಸಂಸ್ಥೆಯಲ್ಲಿ ಬಿಳ್ಕೋಡುಗೆ ಸಮಾರಂಭ ಜೂ.೫ ರಂದು ಶಿಕ್ಷಣ ಸಂಸ್ಥೆ ಸಭಾಂಗಣದಲ್ಲಿ ನಡೆಯಿತು.೨೦೦೭ ರಲ್ಲಿ ಸುಳ್ಯದ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗೆ...
ಮಾತೃ ಸಮಾನವಾದ ಪ್ರಕೃತಿಯ ಸಂರಕ್ಷಣೆ ಹಾಗೂ ಪಾಲನೆ ಪೋಷಣೆಗಳು ನಮ್ಮ ಜೀವಿತಾವಧಿಯ ಶ್ರೇಷ್ಠ ಕೈಂಕರ್ಯವಾಗಬೇಕು.ಪರಿಸರ ಸಮೃದ್ಧಿಗೆ ಹೆಚ್ಚಿನ ಸಹಕಾರ ನೀಡುವುದರಿಂದ ಕೃಪಾಶೀರ್ವಾದ ಪ್ರಧಾನ. ಆಗ ನಮ್ಮ ಪರಿಸರ ಸಮೃದ್ದತೆ ಬೆಳಗಲು ಸಾಧ್ಯವಿದೆ. ಮಾನವ ತನ್ನ ಸ್ವಾರ್ಥಕ್ಕಾಗಿ,ಸುಖ ಸಂಪತ್ತಿಗಾಗಿ ಭೂಮಿಯ ಮೇಲೆ ಅಧಿಪತ್ಯ ಸ್ಥಾಪಿಸಿ ನೈಸರ್ಗಿಕ ಸಂಪನ್ಮೂಲಗಳನ್ನು ನಾಶಮಾಡುವುದನ್ನು ಇತ್ತೀಚಿನ ದಿನಗಳಲ್ಲಿ ಕಾಣುತ್ತೇವೆ. ಯಾವುದೇ ಅಭಿವೃದ್ಧಿ ಕಾರ್ಯಗಳನ್ನುಮಾಡುವಾಗಲೂ...
ಎಸ್. ಎಸ್. ಎಲ್.ಸಿ ಫಲಿತಾಂಶ ಮೇ 9ರಂದು ಪ್ರಕಟಗೊಂಡಿದ್ದು, ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಾನ್ವಿ ಪಿ.ಎನ್., ಮರು ಎಣಿಕೆಯ ನಂತರದ ಫಲಿತಾಂಶ ದಲ್ಲಿ 611ರ ಬದಲಾಗಿ617 ಅಂಕ ಪಡೆದುಕೊಂಡಿದ್ದಾರೆ.ಪ್ರಥಮ ಫಲಿತಾಂಶದಲ್ಲಿ ಗಣಿತ ವಿಷಯ ಮೌಲ್ಯ ಮಾಪನದಲ್ಲಿ ಮೌಲ್ಯ ಮಾಪಕರ ಎಣಿಕೆಯ ಎಡವಟ್ಟಿನಿಂದಾಗಿ ವಿದ್ಯಾರ್ಥಿನಿಯು ನಾಲ್ಕು ಅಂಕಗಳನ್ನು ಕಳೆದುಕೊಂಡಿದ್ದಳು. ಇಂಗ್ಲಿಷ್...
ಕೊಡಗು ಸಂಪಾಜೆ ಆಟೋ ಚಾಲಕ ಸಂಘದಿಂದ ರಿಕ್ಷಾ ನಿಲ್ದಾಣದ ಬಳಿ ಜೂನ್ 5 ರಂದು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಿತಿನ್ ಡೆಮ್ಮಲೆ, ಹರೀಶ್ ಮುಂಡಡ್ಕ , ಸುನಿಲ್ ಅರೆಕಲ್ಲು, ಶ್ರೀಧರ ಪದ್ಫೂ, ಪರಮೇಶ್ವರ್, ಪವಿ ಸಂಪಾಜೆ, ಕುಶಾಲ ಸಂಪಾಜೆ, ಅಜೀದ್ ಕೊಯನಾಡು, ಚಂದ್ರ ಶೇಖರ ಅರೆಕಲ್ಲು, ಜಗನ್...
ಪುತ್ತೂರಿನ ಹೃದಯ ಭಾಗದಲ್ಲಿ ಕರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ನಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ವಿವಿಧ ಹಣ್ಣುಗಳ ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಕರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಸಂಚಾಲಕರಾದ ಶ್ರೀಯುತ ಗೋಕುಲ್ನಾಥ್ ಪಿ.ವಿ. ಇವರು ಮಾತನಾಡುತ್ತಾ ನಮ್ಮ ಪರಿಸರದ ಸಂರಕ್ಷಣೆ ನಮ್ಮ ಜವಾಬ್ದಾರಿ ಆದುದರಿಂದ ಎಲ್ಲರು ಪರಿಸರವನ್ನು ಉಳಿಸಿ ಬೆಳೆಸೋಣ ಎಂದು...
ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿವಿಧ ಗಿಡಗಳನ್ನು ನೆಡುವ ಮೂಲಕ ಪರಿಸರಸ್ನೇಹಿ ಚಟುವಟಿಕೆಗಳಲ್ಲಿ ಭಾಗಿಯಾದರು. ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್ ಜೆ ಡಿ ರವರು ಪರಿಸರ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಆಡಳಿತ ಮಂಡಳಿಯ ವ್ಯವಸ್ಥಾಪಕರಾದ ಉನೈಸ್ ಪೆರಾಜೆ, ಗೌರವಾಧ್ಯಕ್ಷರಾದ ತಾಜ್ ಮುಹಮ್ಮದ್ ರವರು...
ಇಂದು ಜೂನ್ 5 ವಿಶ್ವ ಪರಿಸರ ದಿನ. ಇದರಲ್ಲೇನಿದೆ ವಿಶೇಷ ಬಿಡಿ. ಪ್ರತಿ ದಿನಕ್ಕೂ ಒಂದು ವಿಶೇಷವಿದ್ದೇ ಇರುತ್ತದೆ. ಆದರೆ ಇವತ್ತು ಮಾತ್ರ ನಾವು ಗಂಭೀರವಾಗಿ ಚಿಂತನೆಗೆ ಹಚ್ಚಿಕೊಳ್ಳಬೇಕಾದ ವಿಶೇಷ ದಿನ. ವಿಶ್ವಸಂಸ್ಥೆಯ ಪರಿಸರ ಸಂರಕ್ಷಣೆ ಕಾರ್ಯಕ್ರಮದ ಮುಖಾಂತರ ಜಗತಿನಾದ್ಯಂತ ಪರಿಸರ ಕಾಳಜಿ ಬಗ್ಗೆ ಅರಿವು ಮೂಡಿಸಲು ಸಾಂಕೇತಿಕವಾಗಿ ಜೂನ್ 5ರಂದು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ....
ನಮಗೆ ಹಸಿರು ಹೊದಿಕೆಯಾಗಿ ರೂಪುಗೊಂಡಿರುವ ಈ ನೆಲವು ತಾಯಂದಿರ ದಿನ, ತಂದೆಯಂದಿರ ದಿನ, ಗೆಳೆಯರ ದಿನ ಅಷ್ಟಕ್ಕೆ ಸೀಮಿತವಾಗಿರದೆ ಜೀವಸಂಕುಲಗಳ ದಿನವನ್ನು ಆಚರಿಸುತ್ತೇವೆ. ಹೀಗೆ ಪ್ರತಿದಿನವೂ ವೈಶಿಷ್ಟ್ಯತೆಯನ್ನು ಪಡೆದಿದೆ. ಪರಿಸರವೆಂಬ ಉಯ್ಯಾಲೆಯನ್ನು ಸಂರಕ್ಷಿಸುವುದು ಈ ವಿದ್ಯಮಾನ ಯುಗದಲ್ಲಿ ಹೇಗೆ ತಾಯಿಯಾದವಳು ಮಗುವನ್ನು ಮಮತೆ,ಮಮಕಾರದಿಂದ ಸಲಹುವಳು ಹಾಗೆಯೇ ಈ ಪರಿಸರವನ್ನು ತಾಯಿಯಾಗಿ ಪೂಜಿಸಿ ಮಗುವಂತೆ ರಕ್ಷಿಸಬೇಕಾದ್ದು ನಮ್ಮೆಲ್ಲರ...
ಪುತ್ತೂರಿನ ನರಿಮೊಗರಿನಲ್ಲಿ ಇರುವ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯು ಆಹಾರ ಮತ್ತು ಆರೋಗ್ಯ ಎಂಬ ಶೀರ್ಷಿಕೆಯ ಅಡಿಯಲ್ಲಿ, ನಾವು ದಿನ ನಿತ್ಯ ಬಳಸುವ ಆಹಾರಗಳಲ್ಲಿ ಆರೋಗ್ಯಕ್ಕೆ ಪೂರಕವಾದವುಗಳು ಮತ್ತು ಮಾರಕವಾದವುಗಳು ಯಾವುವು ಮತ್ತು ಆರೋಗ್ಯ ರಕ್ಷಣೆಗೆ ನಮ್ಮ ದಿನ ನಿತ್ಯದ ಆಹಾರ ಕ್ರಮ ಹೇಗಿರಬೇಕು ಎಂಬ ವಿಚಾರವಾಗಿ ಉಚಿತ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಆಹಾರ ಸೇವನೆಯಲ್ಲಿ...
Loading posts...
All posts loaded
No more posts
