ಸುಬ್ರಹ್ಮಣ್ಯ : ಕುಕ್ಕೆ ದೇವಸ್ಥಾನದ ನಿವೃತ್ತ ಇಒ ಡಾ.ನಿಂಗಯ್ಯ ಅವರಿಗೆ ಎಸ್.ಎಸ್.ಪಿ.ಯು.‌ ಕಾಲೇಜಿನ ವತಿಯಿಂದ ಸನ್ಮಾನ

ಕರ್ತವ್ಯದ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿದ ಅಧಿಕಾರಿಗಳೊಂದಿಗೆ ಸೇವೆ ನೆರವೇರಿಸಲು ದೊರಕಿರುವುದು ಭಾಗ್ಯ.ಇವರ ಸಲಹೆ ಮಾರ್ಗದರ್ಶನ ಆಡಳಿತ ವ್ಯವಸ್ಥೆಯಲ್ಲಿ ಉತ್ಕೃಷ್ಠವಾಗಿತ್ತು. ಶ್ರೀ ದೇವಳದ ಅವಳಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಸಾವಿರಾರು ಗ್ರಾಮೀಣ ಬಡ ವಿದ್ಯಾರ್ಥಿಗಳ ಅನುಕೂಲತೆಗಾಗಿ ಶುಲ್ಕ ಕಡಿತಗೊಳಿಸುವ ಮೂಲಕ ಅವರ ವಿದ್ಯಾಭ್ಯಾಸಕ್ಕೆ ಪೂರಕವಾದ ಸಹಕಾರ ನೀಡಿದವರು.ಈ ಕಾರಣದಿಂದ ಶ್ರೀ ದೇವಳದ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡಲು...

ಪ್ರಕೃತಿ ವಿಕೋಪ ಎದುರಿಸಲು ಪೂರ್ವ ಸಿದ್ದತೆ ಹಾಗೂ ಸಮಿತಿ ರಚನೆ – ತಾಲೂಕಿನ ಪ್ರತಿ ಗ್ರಾಮಗಳಲ್ಲಿ ಸಿದ್ದತೆ ನಡೆಸುವಂತೆ ಇಒ ಸೂಚನೆ

ಸುಳ್ಯ ತಾಲೂಕಿನ ನಾನಾ ಭಾಗಗಳಲ್ಲಿ ಕಳೆದ ಕೆಲ ವರ್ಷಗಳಿಂದ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು ಪ್ರಕೃತಿಯು ಮುನಿಸಿದ ಹಾಗೆ ಕಂಡು ಬರುತ್ತಿದ್ದವು. ಇದೀಗ ಪುನಃ ಮುಂಗಾರು ಆಗಮನದ ನಿರೀಕ್ಷೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಆಡಳಿತ ಪ್ರಕೃತಿ ವಿಕೋಪ ಎದುರಿಸಲು ಸಿದ್ಧತೆ ಆರಂಭಿಸಿದೆ. ಸುಳ್ಯ ತಾಲೂಕಿನ ಪ್ರತಿ ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ...
Ad Widget

ಐವರ್ನಾಡು: ಅಪ್ರಾಪ್ತೆ ನೇಣು ಬಿಗಿದು ಆತ್ಮಹತ್ಯೆ!

ಐವರ್ನಾಡು: ಐವರ್ನಾಡು ಗ್ರಾಮದ ನಿಡುಬೆ ಎಂಬಲ್ಲಿನ ಸಿ ಆರ್ ಸಿ ಕಾಲಾನಿ ನಿವಾಸಿ ಇಳೆಯರಾಜ ರವರ ಪುತ್ರಿ ಕೀರ್ತನಾ ಎಂಬ ೧೫ ವರ್ಷದ ಅಪ್ರಾಪ್ತೆ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಅಪ್ರಾಪ್ತೆ ಯುವತಿಯು ನೇಣು ಬಿಗಿದಿರುವುದು ಕಂಡು ಬಂದ ತಕ್ಷಣ ಮನೆಯವರು ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರು ಅಷ್ಟರಲ್ಲೆ ಪ್ರಾಣಪಕ್ಷಿ ಹಾರಿ...

ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಯ ಪ್ರಾರಂಭೋತ್ಸವ ಮತ್ತು ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಯ ಪ್ರಾರಂಭೋತ್ಸವ ಮತ್ತು ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ತಾ 1. 6.2024 ರಂದು ನಡೆಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ರವರು ಜ್ಯೋತಿ ಬೆಳಗಿಸುವುದರ ಮೂಲಕ ಪ್ರಥಮ ಪಿಯುಸಿ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ...

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಡಬ ಬ್ಲಾಕ್ ಸಮಿತಿ ವತಿಯಿಂದ ಕಾರ್ಯಕರ್ತರ ಸಮಾವೇಶ.

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿಯ ವತಿಯಿಂದ ಕಾರ್ಯಕರ್ತರ ಸಮಾವೇಶವು ಮೇ 31 ರಂದುನೆಲ್ಯಾಡಿಯಲ್ಲಿ ಕಡಬ ಬ್ಲಾಕ್ ಸಮಿತಿಯ ಅಧ್ಯಕ್ಷರಾದ ಹಾರಿಸ್ ಕಡಬ ರವರು ಅಧ್ಯಕ್ಷತೆಯಲ್ಲಿ ನಡೆಯಿತು.ಪ್ರಾಸ್ತಾವಿಕವಾಗಿ ಮಾತನಾಡಿದ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಸವಣೂರು ರವರು ಪಕ್ಷ ಸಂಘಟನೆಯಲ್ಲಿ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ತೊಡಗಿಸಿಕೊಳ್ಳಲು ಕರೆ...

ವಿಶ್ವ ಮಹಿಳಾ ನೈರ್ಮಲ್ಯ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ ಜೂ.1ರಂದು ವಿಶ್ವ ಮಹಿಳಾ ನೈರ್ಮಲ್ಯ ದಿನದ ಅಂಗವಾಗಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ನೈರ್ಮಲ್ಯ ವಾರವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಸೂತಿ ತಂತ್ರ ಹಾಗೂ ಸ್ತ್ರೀ ರೋಗ ವಿಭಾಗದ ಸಹ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮ ಹಾಗೂ ಸಾಧಕರಿಗೆ ಸನ್ಮಾನ – ಪೆಟ್ರೋಲ್ ಪಂಪ್ ಗೆ ಶಿಲಾನ್ಯಾಸ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ “ಶತ ಸಂಭ್ರಮ” ಕಾರ್ಯಕ್ರಮವು ಮೇ.31 ರಂದು ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು.ಶತಮಾನೋತ್ಸವದ ಅಂಗವಾಗಿ ಸಹಕಾರ ಧ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ನೆರವೇರಿಸಿದರು. ಶತಮಾನೋತ್ಸವದ ನಾಮಫಲಕವನ್ನು ಪ್ರಸಾದ್ ಕೌಶಲ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡ...

ಗುತ್ತಿಗಾರು : ಸೇವಾ ನಿವೃತ್ತಿ ಪಡೆದ ಉಪ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕುಮಾರ್ ಸಿ.ಎಚ್ ಅವರಿಗೆ ಬೀಳ್ಕೊಡುಗೆ

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದಲ್ಲಿ ಉಪ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೇವೆ ಸಲ್ಲಿಸಿ ಮೇ.31 ರಂದು ನಿವೃತ್ತರಾದ ಕುಮಾರ್ ಸಿ.ಎಚ್ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷರಾದ ಕಿಶೋರ್ ಅಂಬೆಕಲ್ಲು , ಸಿಇಓ ಶರತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಪಾಜೆ : ಅನಾಥೆಯಾಗಿದ್ದ ಒಂಟಿ ಜೀವಕ್ಕೆ ಪುನರ್ವಸತಿ ಕೇಂದ್ರದ ಆಸರೆ 

ಸಂಪಾಜೆಯ ಗಡಿಕಲ್ಲು ದಿ. ಸೋಮಪ್ಪ ಗೌಡ ಇವರ ಪತ್ನಿ ವಿಮಲ ಕೆ ಎಮ್ (74) ವಯೋ ಸಹಜ ಅನಾರೋಗ್ಯ ಪೀಡಿತರಾಗಿದ್ದು ಇವರಿಗೆ ಮಕ್ಕಳು ಇಲ್ಲದೆ ಅನಾಥೆಯಾಗಿ ಜೀವನ ನಡೆಸುತ್ತಿದ್ದರು. ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಹೃದಯಿಗಳ ಸಹಕಾರದಿಂದ ಇವರನ್ನು ಹೆಚ್ಚಿನ ಆರೈಕೆಗಾಗಿ ಮತ್ತು ಪುನರ್ವಸತಿಗಾಗಿ ಕೇಂದ್ರಕ್ಕೆ ಕಳುಹಿಸುವ ಬಗ್ಗೆ ಪ್ರಯತ್ನಿಸಲಾಗಿತ್ತು. ಇದೀಗ ಜಿಲ್ಲಾ ವಿಕಲಚೇತನ ಕಲ್ಯಾಣ...

ಸುಬ್ರಹ್ಮಣ್ಯ : ಕೆ.ಎಸ್.ಎಸ್.ಕಾಲೇಜಿನ ಉಪನ್ಯಾಸಕಿ ಮಧುರ ಕೆ.ಎಸ್.ಇ.ಟಿ ಪರೀಕ್ಷೆಯಲ್ಲಿ ತೇರ್ಗಡೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಮಧುರ.ಕೆ ಇವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ KSET ಪರೀಕ್ಷೆ ಯಲ್ಲಿ ತೇರ್ಗಡೆಯಾಗಿದ್ದಾರೆ .
Loading posts...

All posts loaded

No more posts

error: Content is protected !!