- Tuesday
- August 18th, 2026
ಆಲ್ ಇಂಡಿಯಾ ಇನಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (AIIMS) ಮೇ. 19 ರಂದು ಮೆಡಿಕಲ್ ಪೋಸ್ಟ್ ಗ್ರಾಜುವೆಷನ್ ಎಂಟ್ರಾನ್ಸ್ ಗಾಗಿ ನಡೆಸಿದ ಇನ್ಸ್ಟಿಟ್ಯೂಟ್ ಆಪ್ ನ್ಯಾಶನಲ್ ಇಂಪೋರ್ಟೆನ್ಸ್ ಕಂಬೈಂಡ್ ಎಂಟ್ರೆನ್ಸ್ ಟೆಸ್ಟ್ (INI-CET) ಪರೀಕ್ಷೆಯಲ್ಲಿ ಸುಳ್ಯದ ಸುದೀಕ್ಷಾ ಕೆ ಎಸ್ ಇವರು ರಾಷ್ಟ್ರ ಮಟ್ಟದಲ್ಲಿ ಶೇ. 99.63 ಅಂಕ ಪಡೆದು 310 ನೇ ರ್ಯಾಂಕ್ ಪಡೆದಿರುತ್ತಾರೆ....
ಸುಳ್ಯ ನಗರ ಕಡೆಯಿಂದ ಬಂದ ದ್ವಿಚಕ್ರ ವಾಹನ (ka 21 L 8929) ಪೈಚಾರ್ ಕಡೆಯಿಂದ ಬರುತ್ತಿದ್ದ ಆಲ್ಟೊ ಕಾರಿಗೆ (ka12 p 3780) ಹಳೆಗೇಟು ತಿರುವಿನಲ್ಲಿ ಡಿಕ್ಕಿಯಾದ ಘಟನೆ ಇಂದು ಸಂಜೆ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆ ಗೆ ಸಾಗಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸಂಪಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಕ್ರಮಗಳಿಗೆ 2 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಯವರಿಗೆ ಮನವಿ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಕ್ರಮಕ್ಕೆ 2 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರನ್ನು ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಟಿ. ಎಂ....
ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು ಮೇ. 25 ರಂದು ಸುಳ್ಯಕ್ಕೆ ಭೇಟಿ ನೀಡಿದರು. ಸುಳ್ಯದ ಶ್ರೀ ಚೆನ್ನಕೇಶವ ದೇವರ ದರ್ಶನ ಪಡೆದು ಬೆಂಬಲಿಗರ ಜತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ದೇವಚಳ್ಳ ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಎನ್.ಎ.ರಾಮಚಂದ್ರ, ಕೃಪಾಶಂಕರ ತುದಿಯಡ್ಕ, ರಾಜೇಶ್ ಅಂಬೆಕಲ್ಲು, ರಂಜಿತ್...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು ವಿದ್ಯಾರ್ಥಿಗಳಿಗೆ ಬೃಹತ್ ಉದ್ಯೋಗ ಮೇಳ ಮೇ28ರಂದು ನಡೆಯಲಿದೆ.ಎನ್ನೆಂಸಿ ಟ್ಯಾಲೆಂಟ್ ಹೈರ್ - 2k24 ಉದ್ಯೋಗ ಮೇಳ ಕೆವಿಜಿ ಕ್ಯಾಂಪಸ್ ನಲ್ಲಿ ನಡೆಯಲಿದ್ದು ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.ಈ ಬಗ್ಗೆ ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಎನ್ ಎಂಸಿ ಪ್ರಾಂಶುಪಾಲ ಡಾ. ರುದ್ರ ಕುಮಾರ್ ಎಂ.ಎಂ ,...
ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಶ್ರೀ ನರಸಿಂಹ ಜಯಂತಿ ಮಹೋತ್ಸವದ ಅಂಗವಾಗಿ ಕುಮಾರಧಾರ ನದಿಯಲ್ಲಿ ಅಗ್ರಹಾರದ ಪಂಚಮಿ ತೀರ್ಥದಲ್ಲಿ ಶ್ರೀ ದೇವರ ಅವಭೃತೋತ್ಸವ ಮೇ.23 ರಂದು ನಡೆಯಿತು.ಅವಭೃತದ ವಿದಿವಿಧಾನಗಳನ್ನು ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿಗಳು ನೆರವೇರಿಸಿದರು. ಉಪಾಧ್ಯಾಯ ಉತ್ಸವದ ವೈದಿಕ ವಿಧಾನವನ್ನು ಪ್ರಧಾನ ಅರ್ಚಕ ಶ್ರೀಕರ ನೆರವೇರಿಸಿದರು.ಪ್ರಾತಃಕಾಲ ಶ್ರೀ ನರಸಿಂಹ ದೇವರಿಗೆ ಕಟ್ಟೆಪೂಜೆ ನಡೆಯಿತು. ನಂತರ...
ಹಳೆಗೇಟು ಪೆಟ್ರೋಲ್ ಪಂಪ್ ಎದುರುಗಡೆ ಸ್ಕೂಟಿ ಹಾಗೂ ಕಾರು ಮಧ್ಯೆ ಅಪಘಾತ ನಡೆದ ಘಟನೆ ಇಂದು ರಾತ್ರಿ ನಡೆದಿದೆ. ಸುಳ್ಯ ನಗರ ಕಡೆಯಿಂದ ವೇಗವಾಗಿ ಬಂದ ಸ್ಕೂಟಿ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬಂದ ಕಾರ್ ಗೆ ಡಿಕ್ಕಿ ಹೊಡೆದಿದೆ. ಕೂಡಲೇ ಸ್ಥಳೀಯರು ಗಾಯಗೊಂಡ ದ್ವಿಚಕ್ರ ವಾಹನದ ಸವಾರನನ್ನು ಆಸ್ಪತ್ರೆ ಗೆ ಸಾಗಿಸಿದ್ದಾರೆಂದು ತಿಳಿದುಬಂದಿದೆ. ಹೆಚ್ಚಿನ...
ಸುಳ್ಯ ನಗರ ಕಡೆಯಿಂದ ಬಂದ ಕಾರೊಂದು ಕಾರು ಹಾಗೂ ಪಿಕಪ್ ಗೆ ಗುದ್ದಿ ನಿಲ್ಲಿಸದೇ ಹೋಗಿ ಹಳೆಗೇಟು ಪೆಟ್ರೋಲ್ ಪಂಪ್ ಸಮೀಪ ಟಯರ್ ಪಂಚರ್ ಆಗಿ ಚಾಲಕ ಪೋಲೀಸರ ಕೈಗೆ ಸಿಕ್ಕಿದ ಘಟನೆ ಇಂದು ರಾತ್ರಿ ನಡೆದಿದೆ. ಕಾರು ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದರೆನ್ನಲಾಗಿದೆ. ಕಾರ್ ಮತ್ತು ಪಿಕಪ್ ಗೆ ಡಿಕ್ಕಿ ಹೊಡೆದು ನಿಲ್ಲಿಸದೇ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಮತ್ತು ಉದ್ಯಮ ಆಡಳಿತ ವಿಭಾಗದ ವತಿಯಿಂದ ಒಂದು ದಿನದ ಶ್ರಮದಾನ ಕಾರ್ಯಕ್ರಮವನ್ನು ಮೇ. 23ರಂದು ಅರಣ್ಯ ವಲಯ ನರ್ಸರಿ , ಸತ್ಯ ಪಾಲನ ಕೇಂದ್ರ ಕಲ್ಲಾಜೆ ಯಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವಿಮಲ್ ಬಾಬು ಸುಬ್ರಮಣ್ಯ ವಲಯ ಅರಣ್ಯ ಅಧಿಕಾರಿಯವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಸದಾಶಿವ ಸುಬ್ರಹ್ಮಣ್ಯ...
Loading posts...
All posts loaded
No more posts
