- Tuesday
- August 18th, 2026
ಗೆಳೆಯರೊಂದಿಗೋ, ಬಂಧುಗಳೊಂದಿಗೋ ಕುಳಿತು ಐಸ್ಕ್ರೀಮ್ ಚಪ್ಪರಿಸುವುದೆಂದರೆ ಎಲ್ಲಿಲ್ಲದ ಆನಂದ! ಹಾಗೆಂದು ಅದರಲ್ಲಿ ಏನೆಲ್ಲ ಇದೆಯೆಂದು ನಾವು ಹುಡುಕಿದರೆ-"ತಾಜಾ ಹಾಲು, ಸಕ್ಕರೆ, ಬಾದಾಮಿ, ಸೋಯಾಬೀಜದ ಪ್ರೊಟೀನ್, ಲೆಸಿಥಿನ್, ತೆಂಗಿನೆಣ್ಣೆ, ಸರ್ಯಕಾಂತಿಎಣ್ಣೆ, ಕ್ಲೋರೋಫಿಲ್, ನಿಂಬೆ ಮುಂತಾದ ನೈಸರ್ಗಿಕ ಪರಿಮಳ, ಡೆಕ್ಸ್ಟ್ರೋಸ್, ಕ್ರೀಮ್, ಗ್ಲಕೋಸ್, ಹಾಲಿನ ಹುಡಿ, ಲೋಕಸ್ಟ್ ಬೀನ್ಗಮ್-ಗುವಾರ್ಗಮ್,-ಕ್ಯಾರಾಜೀನನ್ ಮುಂತಾದ ಸ್ಥಿರತೆಕಾರಕ ಸ್ಟೇಬಿಲೈಸರ್ಗಳು, ಎಮಲ್ಸಿಫಯರ್( mono and diglycerides...
ಭಗವಂತನ ಮೇಲಿನ ನಂಬಿಕೆಯೇ ನಮ್ಮನ್ನು ರಕ್ಷಿಸುತ್ತದೆ; ಈಶಪ್ರಿಯ ತೀರ್ಥ ಶ್ರೀಪಾದರು ಸುಬ್ರಹ್ಮಣ್ಯ,: ಭಗವಂತ ಯಾವಾಗಲೂ ನಮ್ಮನ್ನು ಕಾಪಡುತ್ತಾನೆ ಎಂಬ ನಂಬಿಕೆ, ವಿಶ್ವಾಸ ಯಾರಲ್ಲಿ ಇರುತ್ತದೋ, ಆತನನ್ನು ಭಗವಂತ ಖಂಡಿತ ರಕ್ಷಿಸುತ್ತಾನೆ ಎಂದು ಉಡುಪಿ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ನುಡಿದರು. ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಶ್ರೀ ನರಸಿಂಹ...
ಐವರ್ನಾಡು ಗ್ರಾಮದ ಕಣಿಪ್ಪಿಲ ಮಾಯಿಲಪ್ಪ ಗೌಡ ಮೇ.18 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಗಿರಿಜಾ, ಪುತ್ರಿಯರಾದ ಶ್ರೀಮತಿ ಚೈತ್ರಾ, ಕು.ವಿದ್ಯಾರಾಣಿ, ಕು. ಗಾಯತ್ರಿ , ಅಳಿಯ ಲೋಕೇಶ್ ದೇವರಗುಂಡ ಅವರನ್ನು ಅಗಲಿದ್ದಾರೆ.
ಕ್ಲಾಸ್ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿಕೊಂಡು ಬಂದ ಯುವಕನೊಬ್ಬ ಅನುಚಿತವಾಗಿ ವರ್ತಿಸಿದ ಘಟನೆ ಮೇ. 21 ರಂದು ನಡೆದಿದ್ದು, ವಿದ್ಯಾರ್ಥಿನಿ ತಂದೆಗೆ ಮಾಡಿ ಕರೆಸಿಕೊಂಡಾಗ ಆ ಯುವಕ ಓಡಿ ಪರಾರಿಯಾದ ಎನ್ನಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಆರೋಪಿಯ ಪತ್ತೆಗಾಗಿ ಪೋಲೀಸರು ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಿದ್ದಾರೆ. ಸುಳ್ಯ ಕಲ್ಲುಮುಟ್ಲು ಕಡೆಯ ಯುವತಿಯೊಬ್ಬಳು...
ಉದ್ಘಾಟನಾ ಸಮಾರಂಭಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಕಾಲೇಜಿನ ಮೈದಾನದಲ್ಲಿ ಮೇ-21ರಂದು ನಡೆಯಿತು. ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿಯ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಧಾಕೃಷ್ಣ ಮಾಣಿಬೆಟ್ಟು ಪಂದ್ಯಾಟವನ್ನು ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ವೇದಿಕೆಯಲ್ಲಿ...
ರಾತ್ರಿ ಸುರಿದ ಮಳೆಗೆ ಮರವೊಂದು ರಸ್ತೆಗೆ ಉರುಳಿದ ಘಟನೆ ಕುಕ್ಕುಜಡ್ಕ ರಸ್ತೆಯ ಖಂಡಿಗೆಮೂಲೆಯಲ್ಲಿ ನಡೆದಿದೆ. ರಸ್ತೆಯ ಮೇಲೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
ಸೋರಿಯಾಸಿಸ್ ಎಂಬುದು ದೀರ್ಘಕಾಲೀನ ಚರ್ಮದ ಕಾಯಿಲೆ. ತುರಿಕೆ, ಅಲ್ಲಲ್ಲಿ ಚರ್ಮದ ಪದರ ಎದ್ದು ಬರುವುದು ಇತ್ಯಾದಿ ಲಕ್ಷಣಗಳಿಂದ ಕೂಡಿರುತ್ತದೆ. ವಿಶೇಷವಾಗಿ ಮೊಣಕೈ, ಮೊಣಕಾಲು, ಎದೆ ಮತ್ತು ಹೊಟ್ಟೆಯ ಭಾಗ, ತಲೆಯ ನೆತ್ತಿಯ ಮೇಲೆ ಇದು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಅದು ನೋವಿನಿಂದ ಕೂಡಿರಬಹುದು ಅಥವಾ ನೋವು ಇಲ್ಲದೇ ಇರಬಹುದು. ನಿದ್ರೆಗೆ ಅಡ್ಡಿಪಡಿಸಬಹುದು. ಕೆಲಸಕ್ಕೆ ಗಮನ ಕೊಡಲು ಕಷ್ಟ...
ಮೆಸ್ಕಾಂ ಸುಳ್ಯ ವ್ಯಾಪ್ತಿಯ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕಲ್ಲುಗುಂಡಿ ಫೀಡರ್ ನ ಕೇಬಲ್ ನ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ 11ಕೆ.ವಿ. ಡಿಪ್ಪೋ, ತೊಡಿಕಾನ ಹಾಗೂ ಕಲ್ಲುಗುಂಡಿ ಫೀಡರುಗಳಲ್ಲಿ ಮೇ. 23 ರಂದು ಗುರುವಾರ ಬೆಳಿಗ್ಗೆ 9 ರಿಂದ ಸಂಜೆ 6 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ...
ಅರಂತೋಡಿನಲ್ಲಿ ನಡೆದ ವಿದ್ಯುತ್ ಅದಾಲತ್ ನಲ್ಲಿ ಶಾಸಕರ ಸಮ್ಮುಖದಲ್ಲಿ, ಅರಂತೋಡು ತೊಡಿಕಾನ ಅವಳಿ ಗ್ರಾಮದ ಜನಪ್ರತಿನಿದಿನಗಳು, ವಿದ್ಯುತ್ ಪಲಾನುಭವಿಗಳು, ಮೆಸ್ಕಾಂ ಇಲಾಖೆಯ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ಸೇರಿ ಸಭೆ ನಡೆಸಿ, ಮಳೆಗಾಲ ಪ್ರಾರಂಭ ಆಗುವ ಮೊದಲು, ವಿದ್ಯುತ್ ಲೈನ್ ಗೆ ಹತ್ತಿರ ಇರುವ, ಬಳ್ಳಿ ಹಾಗೂ ಮರದ ಕೊಂಬೆಗಳನ್ನು ಕಡಿದು ಸ್ವಚ್ಛ ಗೊಳಿಸಬೇಕು. ಸಣ್ಣ...
Loading posts...
All posts loaded
No more posts
