- Wednesday
- August 19th, 2026
ಭಾರತ ಚುನಾವಣಾ ಆಯೋಗವು ಕರ್ನಾಟಕ ನೈರುತ್ಯ ಪದವೀಧರರ, ನೈರುತ್ಯ ಶಿಕ್ಷಕರ,ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಇದರ ಅನ್ವಯ ಕರ್ನಾಟಕ ನೈರುತ್ಯ ಪದವೀಧರರ , ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗಳ ನಿರಂತರ ಪರಿಷ್ಕರಣೆಯಡಿ ಹೊಸ ಅರ್ಜಿಗಳನ್ನು ನಾಮಪತ್ರಗಳ ಸ್ವೀಕೃತಿಯ ಕೊನೆಯ ದಿನಾಂಕದವರೆಗೆ ಸ್ವೀಕರಿಸಲು ಅವಕಾಶವಿದ್ದು ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಯಾವುದೇ ದೂರುಗಳಿಗೆ ಆಸ್ಪದ...
ಅರಂತೋಡು ಗ್ರಾಮದ ಉಳುವಾರು ಎಂಬಲ್ಲಿ ಯುವಕನೋರ್ವ ಬಾವಿಗೆ ಇಳಿದ ಸಂದರ್ಭ ಮೇಲಿನಿಂದ ಕಲ್ಲು ಬಿದ್ದು ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ. ಅರಂತೋಡು ಗ್ರಾಮದ ಉಳುವಾರು ಮಲ್ಲಡ್ಕ ನಿವಾಸಿ ಯಶವಂತ ಗೌಡ ಅವರ ಪುತ್ರ ತರುಣ್ ಬಾವಿಗೆ ಇಳಿದ ವೇಳೆ ಈ ಘಟನೆ ನಡೆದಿದೆ. ತಲೆಗೆ ಗಂಭೀರ ಗಾಯಗೊಂಡ ತರುಣ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ...
ಸುಳ್ಯ ಬಸ್ಸು ನಿಲ್ದಾಣದಲ್ಲಿ ಮಹಿಳೆಯೊರ್ವರು ಕುಸಿದು ಬಿದ್ದು ತಲೆಗೆ ಗಾಯಗಳಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಇದೀಗ ನಡೆದಿದೆ . ಕುಸಿದ ಬಿದ್ದ ವೃದ್ದೆಯು ವಿಮಲ ಅರಂತೋಡು ಎಂದು ಹೇಳುತ್ತಿದ್ದು ಮನೆಯವರು ಅಥವಾ ಪರಿಚಯಸ್ಥರು ಕೂಡಲೇ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಬೇಕಾಗಿದೆ , ವೃದ್ದೆ ಕುಸಿದು ಬಿದ್ದಿರುವುದನ್ನು ಸ್ಥಳೀಯರು ಅಚ್ಚು ಪ್ರಗತಿರವರಿಗೆ ತಿಳಿಸಿದ ಮೇರೆಗೆ ಅವರು...
ಸಂಭ್ರಮದಿಂದ ಜರುಗಿದ ದೇವರ ದರ್ಶನ ಬಲಿ ಉತ್ಸವಸುಳ್ಯ: ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಮುಳುಗೆದ್ದ ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಇದೀಗ ವಾರ್ಷಿಕ ಜಾತ್ರೋತ್ಸವಕ್ಕೆ ಸಿದ್ಧಗೊಂಡಿದ್ದು ಗುರುವಾರ ಬೆಳಿಗ್ಗೆ ಕ್ಷೇತ್ರದಲ್ಲಿ ದರ್ಶನಬಲಿ ಉತ್ಸವ ನಡೆಯಿತು. ದೇವರ ವಿಗ್ರಹ ಹೊತ್ತ ಪ್ರಸಾದ ಅಡಿಗರು ದರ್ಶನ ಬಲಿ ಉತ್ಸವದ ವಿಧಿ ವಿಧಾನಗಳನ್ನು ನೆರವೇರಿಸಿದರು.ದೇಗುಲದ ಪ್ರಧಾನ ಅರ್ಚಕ ಅನಂತಕೃಷ್ಣ...
ಗ್ರಾಮೀಣ ಭಾಗದ ಕೃಷಿಕರ ನಿದ್ದೆ ಗೆಡಿಸಿದ್ದ ಕಾಡಾನೆಗಳ ಹಿಂಡು ಸುಳ್ಯ ನಗರಕ್ಕೂ ಎಂಟ್ರಿ ಕೊಟ್ಟಿದ್ದು ಮೇ.1 ರಾತ್ರಿ ಕೇರ್ಪಳ ಭಾಗದ ಕೃಷಿಕರ ತೋಟಕ್ಕೆ ಆನೆಗಳ ಹಿಂಡು ಬಂದು ಕೃಷಿ ತೋಟ ಹಾನಿ ಮಾಡಿರುವುದಾಗಿ ವರದಿಯಾಗಿದೆ. ಕಾಡಿನಿಂದ ಪಯಸ್ವಿನಿ ನದಿ ದಾಟಿಕೊಂಡು ರೋಶನ್ ಕುರುಂಜಿಯವರ ತೋಟದ ಬದಿಯಿಂದಾಗಿ ಬಂದ ಕಾಡಾನೆಗಳ ಹಿಂದು ಕೇರ್ಪಳ ತೀರ್ಥರಾಮ, ಲಿಂಗಪ್ಪ ಗೌಡ,...
ಮಂಡೆಕೋಲು: ಮಂಡೆಕೋಲು ಗ್ರಾಮದ ಆರಾಧ್ಯ ದೇವ ಮಹಾವಿಷ್ಣು ಮೂರ್ತಿ ದೇವರ ಪುನಃ ಪ್ರತಿಷ್ಠ ಅಷ್ಟಭಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದಿನಾಂಕ 29-04-24 ರಂದು ರಾತ್ರಿ ಸ್ಥಳೀಯ ಪುಟಾಣಿ ಮಕ್ಕಳ ಯಕ್ಷಗಾನವು ನಡೆಯಿತು ಈ ಕಾರ್ಯಕ್ರಮಕ್ಕೆ ಊರ ಪರ ಊರ ಯಕ್ಷ ಪ್ರೇಮಿಗಳು ಭಾಗವಹಿಸಿ ಪುಟಾಣಿ ಮಕ್ಕಳಿಗೆ ಪ್ರೋತ್ಸಾಹ ನೀಡಿ ಅಭಿನಂದಿಸಿದರು. ಯಕ್ಷಗಾನ ತರಬೇತಿಯ ಕುರಿತ ಮಾಹಿತಿ.ಈ ಹಿಂದೆ...
ಅರಂತೋಡು: ಅರಂತೋಡು ಬಳಿಯ ಕಡೆಪಾಲ ತಿರುವಿನಲ್ಲಿ ಕಾರು, ಮ್ಯಾಕ್ಸಿ ಮತ್ತು ಬೈಕ್ ಡಿಕ್ಕಿಯಾದ ಘಟನೆ ಇದೀಗ ವರಿದಯಾಗಿದೆ. ಪ್ರತ್ಯಕ್ಷ ದರ್ಶಿಗಳ ಮಾಹಿತಿ ಪ್ರಕಾರ ಕಾರು ಚಾಲಕನ ಅಜಾಗರೂಕತೆಯ ಚಲಾನೆಯಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಂಡೆಕೋಲು: ಮಂಡೆಕೋಲು ಗ್ರಾಮದ ಆರಾಧ್ಯ ದೇವ ಮಹಾವಿಷ್ಣು ಮೂರ್ತಿ ದೇವರ ಪುನಃ ಪ್ರತಿಷ್ಠ ಅಷ್ಟಭಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಎ.29 ರಂದು ರಾತ್ರಿ ಸ್ಥಳೀಯ ಪುಟಾಣಿ ಮಕ್ಕಳ ಯಕ್ಷಗಾನವು ನಡೆಯಿತು. ಈ ಕಾರ್ಯಕ್ರಮಕ್ಕೆ ಊರ ಪರ ಊರ ಯಕ್ಷ ಪ್ರೇಮಿಗಳು ಭಾಗವಹಿಸಿ ಪುಟಾಣಿ ಮಕ್ಕಳಿಗೆ ಪ್ರೋತ್ಸಾಹ ನೀಡಿ ಅಭಿನಂದಿಸಿದರು. ಯಕ್ಷಗಾನ ತರಬೇತಿಯ ಕುರಿತ ಮಾಹಿತಿ. ಈ ಹಿಂದೆ...
ಮಂಡೆಕೋಲು: ಮಂಡೆಕೋಲು ಗ್ರಾಮದ ಆರಾಧ್ಯ ದೇವ ಮಹಾವಿಷ್ಣು ಮೂರ್ತಿ ದೇವರ ಪುನಃ ಪ್ರತಿಷ್ಠ ಅಷ್ಟಭಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಎ.29 ರಂದು ರಾತ್ರಿ ಸ್ಥಳೀಯ ಪುಟಾಣಿ ಮಕ್ಕಳ ಯಕ್ಷಗಾನವು ನಡೆಯಿತು. ಈ ಕಾರ್ಯಕ್ರಮಕ್ಕೆ ಊರ ಪರ ಊರ ಯಕ್ಷ ಪ್ರೇಮಿಗಳು ಭಾಗವಹಿಸಿ ಪುಟಾಣಿ ಮಕ್ಕಳಿಗೆ ಪ್ರೋತ್ಸಾಹ ನೀಡಿ ಅಭಿನಂದಿಸಿದರು. ಯಕ್ಷಗಾನ ತರಬೇತಿಯ ಕುರಿತ ಮಾಹಿತಿ. ಈ ಹಿಂದೆ...
Loading posts...
All posts loaded
No more posts
