ಮಧ್ಯ ವಯಸ್ಸಿನ ಮಕ್ಕಳು ದೇವಸ್ಥಾನಕ್ಕೆ ಬರುವುದು ಕಡಿಮೆಯಾಗುತ್ತಿದೆ. ಆ ಮಕ್ಕಳನ್ನು ಒತ್ತಾಯ ಪೂರ್ವಕವಾಗಿಯಾದರೂ ದೇವಸ್ಥಾನಕ್ಕೆ ಕರೆದುಕೊಂಡು ಬರಬೇಕು: ಎಡನೀರು ಶ್ರೀ

ಮಕ್ಕಳ ಮುಗ್ದತೆಯಲ್ಲಿಯೇ ಅವರಿಗೆ ಧರ್ಮ ಸಂಸ್ಕೃತಿಗಳನ್ನು ಕಲಿಸಿದಾಗ ಅದು ಮುಂದೆ ವರವಾಗಿ ಕಾಣಲು ಸಾಧ್ಯವಾಗಿದೆ - ಎಸ್ ಅಂಗಾರ.ಮಂಡೆಕೋಲು ದೇವಸ್ಥಾನ ಬ್ರಹ್ಮಕಲಶ : ಧಾರ್ಮಿಕ ಸಭೆಸಂಸ್ಕಾರ ಕಲಿಸುವ, ಜಾತಿ – ಪಕ್ಷ ಬೇದ ಮರೆತು ಎಲ್ಲರನ್ನೂ ಒಂದಾಗಿಸುವ ಶ್ರದ್ಧಾ ಕೇಂದ್ರ ದೇವಸ್ಥಾನ. ದೇವಸ್ಥಾನದ ಎಲ್ಲ ಕಾರ್ಯದಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿಸಿಕೊಂಡಾಗ ಸಂಸ್ಕಾರ ಸಿಗುತ್ತದೆ ” ಎಂದು...

ಹರಿಹರ ಪಲ್ಲತ್ತಡ್ಕ : ಅಶಕ್ತ ಕುಟುಂಬದ ಸಹೋದರ-ಸಹೋದರಿಗೆ ಮನೆ ನಿರ್ಮಿಸಿ ಕೊಟ್ಟ “ಸಚಿನ್ ಕ್ರೀಡಾ ಸಂಘ” – ಮೇ.01 ರಂದು ಮನೆ ಹಸ್ತಾಂತರ

ಮಾನವೀಯತೆಯನ್ನು ಸಾರಿದ ಸಮಾಜಮುಖಿ ಕಾರ್ಯದ ವರದಿ:ಸಮಾಜದಲ್ಲಿ ಕಷ್ಟದಲ್ಲಿರುವವರ ಕೈ ಹಿಡಿಯಬೇಕು, ಅಶಕ್ತರಿಗೆ ಆಸರೆಯಾಗಬೇಕು ಎನ್ನುವುದು ನಾವು ಹುಟ್ಟಿನಿಂದಲೇ ಕಲಿತುಕೊಂಡು ಬಂದಂತಹ ಪಾಠ. ಆದರೆ ಇಂದಿನ ಈ ಯಾಂತ್ರೀಕೃತ ಬದುಕಿನಲ್ಲಿ ಮಾನವೀಯತೆ ಕಣ್ಮರೆಯಾಗುತ್ತಿದೆ ಎಂದು ನಾವು ಅದೆಷ್ಟೋ ಬಾರಿ ಅಂದುಕೊಳ್ಳುತ್ತೇವೆ. ಆದರೆ ಕೆಲವೊಂದು ನಿಸ್ವಾರ್ಥ ಸಮಾಜಮುಖಿ ಕಾರ್ಯಗಳು ಸಮಾಜಕ್ಕೆ ಮಾನವೀಯತೆಯ ಪಾಠವನ್ನು ಕಲಿಸುವುದರೊಂದಿಗೆ ಮಾನವೀಯ ಮೌಲ್ಯಗಳನ್ನು ಎತ್ತಿ...
Ad Widget

ರಾಜ್ಯಕ್ಕೆ 4ನೇ ಸ್ಥಾನ ಪಡೆದ ದಿಶಾ ಉಪರ್ಣಗೆ ಅಭಿನಂದನೆ ಸಲ್ಲಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಸುಬ್ರಹ್ಮಣ್ಯ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅಂಕ ಪಡೆದ ಕುಮಾರಸ್ವಾಮಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸುಬ್ರಹ್ಮಣ್ಯದ ದೇವರಗದ್ದೆಯ ದಿಶಾ ಉಪರ್ಣ ಅವರ ಮನೆಗೆ ಮಂಗಳವಾರ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದರು.ಶೈಕ್ಷಣಿಕ ಸಾಧಕಿಯನ್ನು ಶಾಲು ಹೊದಿಸಿ, ಹಾರ ಹಾಕಿ ಫಲಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು. ಅಲ್ಲದೆ ವಿದ್ಯಾರ್ಥಿನಿಯ ಸಾಧನೆಯನ್ನು...

ರಾಜ್ಯಕ್ಕೆ 5ನೇ ಸ್ಥಾನ ಪಡೆದ ವಿದ್ಯಾರ್ಥಿನಿ ದುರ್ಗಾಲಕ್ಷ್ಮಿ ಭೇಟಿ ಮಾಡಿ ಅಭಿನಂದಿಸಿದ ಶಾಸಕಿ ಭಾಗೀರಥಿ ಮುರುಳ್ಯ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಎಸ್.ಎಸ್.ಪಿ.ಯು. ಕಾಲೇಜಿನ ವಿದ್ಯಾರ್ಥಿನಿ ದುರ್ಗಾಲಕ್ಷ್ಮಿ ಅವರ ಮನೆಗೆ ಶಾಸಕರಾದ ಭಾಗೀರಥಿ ಮುರುಳ್ಯ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಗ್ರಾಮ ಪಂಚಾಯತ್ ಆಧ್ಯಕ್ಷೆ ಸುಮಿತ್ರಾ ಮೂಕಮಲೆ, ಉಪಾಧ್ಯಕ್ಷೆ ಭಾರತಿ ಸಲ್ತಾಡಿ, ರವಿಪ್ರಕಾಶ್ ಬಳ್ಳಡ್ಕ, ದಯಾನಂದ ಮುತ್ಲಾಜೆ, ವಿನಯಕುಮಾರ್ ಸಾಲ್ತಾಡಿ,...

ರಾಜ್ಯಕ್ಕೆ 5ನೇ ಸ್ಥಾನ ಪಡೆದ ವಿದ್ಯಾರ್ಥಿನಿ ದುರ್ಗಾಲಕ್ಷ್ಮಿ ಭೇಟಿ ಮಾಡಿ ಅಭಿನಂದಿಸಿದ ಶಾಸಕಿ ಭಾಗೀರಥಿ ಮುರುಳ್ಯ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದ ಎಸ್.ಎಸ್.ಪಿ.ಯು. ಕಾಲೇಜಿನ ವಿದ್ಯಾರ್ಥಿನಿ ದುರ್ಗಾಲಕ್ಷ್ಮಿ ಅವರ ಮನೆಗೆ ಶಾಸಕರಾದ ಭಾಗೀರಥಿ ಮುರುಳ್ಯ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಗ್ರಾಮ ಪಂಚಾಯತ್ ಆಧ್ಯಕ್ಷೆ ಸುಮಿತ್ರಾ ಮೂಕಮಲೆ, ಉಪಾಧ್ಯಕ್ಷೆ ಭಾರತಿ ಸಲ್ತಾಡಿ, ರವಿಪ್ರಕಾಶ್ ಬಳ್ಳಡ್ಕ, ದಯಾನಂದ ಮುತ್ಲಾಜೆ, ವಿನಯಕುಮಾರ್...

ಕೆ ಎಫ್ ಡಿ ಸಿ ಕ್ವಾಟರ್ಸ್ ನಲ್ಲಿ ಮನೆಯ ಬಾಗಿಲು ಮುರಿದು ನಗ ನಾಣ್ಯ ಕಳ್ಳತನ , ಪ್ರಕರಣ ದಾಖಲು.

ಸುಳ್ಯ : ಸುಳ್ಯ ಕೆ ಎಫ್ ಡಿ ಸಿ ಕ್ವಾಟರ್ಸ್ ನಲ್ಲಿ ಮನೆಯಲ್ಲಿ ಇರಿಸಿದ್ದ ನಗ ನಾಣ್ಯವನ್ನು ಮನೆಯ ಬಾಗಿಲು ಮುರಿದು ಕಳ್ಳರು ಕದ್ದೋಯ್ದ ಘಟನೆ ವರದಿಯಾಗಿದೆ. ನಾಚಪ್ಪ.ಎ.ಸಿ ಎಂಬುವವರು ಕೆ.ಎಫ್.ಡಿ.ಸಿ ಕ್ವಾಟ್ರಸ್, ವಾಸ್ತವ್ಯವಿದ್ದು ಇವರು ದಿನಾಂಕ 29.04.2024 ರಂದು ಸಮಯ ಸುಮಾರು 09:00 ಗಂಟೆಗೆ ನಾಚಪ್ಪರು ಮತ್ತು ಅವರ ಪತ್ನಿ ಮನೆಗೆ ಬೀಗ ಹಾಕಿ...

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ ಆಯ್ಕೆ ಎಂ.ಡಿ.ವಿಜಯಕುಮಾ‌ರ್ ಉಪಾಧ್ಯಕ್ಷ

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ನೂತನ ಅಧ್ಯಕ್ಷರಾಗಿ ಗುತ್ತಿಗಾರು ಕಮಿಲದ ಮಹೇಶ್ ಪುಚ್ಚಪ್ಪಾಡಿ ಹಾಗೂ ಕಾರ್ಯದರ್ಶಿಯಾಗಿ ಕೋಡಪದವು ಕೆಲಿಂಜದ ವೆಂಕಟಗಿರೀಶ್ ಸಿ. ಜಿ. ಆಯ್ಕೆಯಾಗಿದ್ದಾರೆ. ಪುತ್ತೂರಿನಲ್ಲಿ ನಡೆದ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಎಂ. ಡಿ. ವಿಜಯಕುಮಾರ್ ಮಡಪ್ಪಾಡಿ ಹಾಗೂ ಜತೆ ಕಾರ್ಯದರ್ಶಿಯಾಗಿ...

ಪಾತಿಕಲ್ಲು ಹರಿಶ್ಚಂದ್ರರ ಮನೆಗೆ ಧರ್ಮಪಾಲನಾಥ ಸ್ವಾಮೀಜಿ ಭೇಟಿ

ಮಂಡೆಕೋಲು ಶ್ರೀ ಮಹಾವಿಷ್ಣು ಮುರ್ತಿ ದೇವಸ್ಥಾನಕ್ಕೆ ಆಗಮಿಸಿದ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಯವರು ಕಾರ್ಯಕ್ರಮ ಮುಗಿಸಿ, ಪಾತಿಕಲ್ಲು ಹರಿಶ್ಚಂದ್ರ- ಶ್ರೀಮತಿ ವಿನುತಾ ದಂಪತಿ ಮನೆಗೆ ಭೇಟಿ ನೀಡಿದರು.ಸ್ವಾಮೀಜಿಯವರ ಬರಮಾಡಿಕೊಂಡ ಶ್ರೀಮತಿ ವಿನುತಾ- ಹರಿಶ್ಚಂದ್ರ ದಂಪತಿ ಹಾಗೂ‌ ಪುತ್ರ ಮಿಲನ್ ಪಾತಿಕಲ್ಲು ಪಾದಪೂಜೆ ಮಾಡಿದರು. ಈ‌ ವೇಳೆ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ...

ಕೆವಿಜಿ ಪಾಲಿಟೆಕ್ನಿಕ್ ನಿವೃತ್ತ ಉಪನ್ಯಾಸಕರಿಗೆ ಬೀಳ್ಕೊಡುಗೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಇಲೆಕ್ಟ್ರಾನಿಕ್ಸ್ ವಿಭಾಗದ ಉಪನ್ಯಾಸಕರಾಗಿ  ಸುಧೀರ್ಘ ಸೇವೆ ಸಲ್ಲಿಸಿ ಏಪ್ರಿಲ್ 30 ರಂದು ವಯೋ ನಿವೃತ್ತಿ ಹೊಂದಿದ ಶ್ರೀ ವೈ.ವಿ ಪಾಲಚಂದ್ರ ಇವರನ್ನು  ಸನ್ಮಾನಿಸಿ ಬೀಳ್ಕೊಡಲಾಯಿತು. ಪಾಲಿಟೆಕ್ನಿಕ್ ಪ್ರಾಂಶುಪಾಲರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್  ಯು.ಜೆ ನಿವೃತ್ತರನ್ನು  ಸನ್ಮಾನಿಸಿ ಮಾತನಾಡುತ್ತಾ   ಸಂಸ್ಥೆಗೆ ಮತ್ತು ವಿದ್ಯಾರ್ಥಿಗಳಿಗೆ ...

ಅರಂತೋಡು : ಅಣ್ಣನ ಸಾವಿನ ವಿಚಾರ ತಿಳಿದು ತಮ್ಮ ಕುಸಿದು ಬಿದ್ದು ಸಾವು, ಸಾವಿನಲ್ಲು ಜತೆಯಾದ ಸಹೋದರರು

ಅರಂತೋಡು: ಅಣ್ಣ ನಿಧನರಾದ ವಿಷಯ ತಿಳಿದು‌ ತಮ್ಮನು ಕುಸಿದು ಬಿದ್ದು ಮೃತಪಟ್ಟ ಧಾರುನ ಘಟನೆ ಇಂದು ನಡೆದಿದೆ.  ಅರಂತೋಡು ಗ್ರಾಮದ ನಿವಾಸಿ ಅಬ್ದುಲ್ಲ ರವರು (82) ರವರು ಅಸೌಖ್ಯದಿಂದ ಇಂದು ಮುಂಜಾನೆ ನಿಧನರಾದರು. ಈ ವಿಷಯ ತಿಳಿಯುತಿದ್ದಂತೆ ಸಹೋದರ ಉದಯನಗರದ ನಿವಾಸಿ ಮಹಮ್ಮದ್ (76) ಅವರು ಮನೆಯಲ್ಲಿ ಕುಸಿದುಬಿದ್ದರು.ಮನೆಯವರು ತಕ್ಷಣ ಮಹಮ್ಮದ್ ರನ್ನು ಸುಳ್ಯ ಆಸ್ಪತ್ರೆಗೆ...
Loading posts...

All posts loaded

No more posts

error: Content is protected !!