ಮಾವಿನಕಟ್ಟೆ: ನವ ವಧುವಿನಿಂದ ಮತ ಚಲಾವಣೆ

ಮಾವಿನಕಟ್ಟೆ 159 ನೇ ಬೂತ್ ನಲ್ಲಿ ನವ ವಧು ಪತಿಯೊಂದಿಗೆ ಆಗಮಿಸಿ ಮತದಾನ ಮಾಡಿದರು.  ದೇವಚಳ್ಳ ಗ್ರಾಮದ ಅಚ್ರಪ್ಪಾಡಿ ಕೃಷ್ಣಪ್ಪ ಗೌಡರ ಪುತ್ರಿ ರಶ್ಮಿಯ ವಿವಾಹ ಇಂದು ವಳಲಂಬೆ ದೇವಸ್ಥಾನದಲ್ಲಿ ನಡೆದಿದ್ದು ನವ ವಧು ತನ್ನ ಪತಿ ಚೇತನ್ ಕುಮಾರ್ ಜತೆ ಮತದಾನ ಕೇಂದ್ರಕ್ಕೆ ಆಗಮಿಸಿ ತನ್ನ ಹಕ್ಕು ಚಲಾಯಿಸಿದರು.‌ ಈ ಸಂದರ್ಭದಲ್ಲಿ ಬಿಜೆಪಿ ಯುವ...

ಅಜ್ಜಾವರ : ಕಾರ್ಯಕರ್ತರ ಜತೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ

ಅಜ್ಜಾವರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ರವಿರಾಜ್ ಕರ್ಲಪ್ಪಾಡಿ, ಯತೀಶ್ ಪಡ್ಡಂಬೈಲು, ಮನ್ಮಥ ಅಡ್ಪಂಗಾಯ, ರಮೇಶ್ ಮೇದಿನಡ್ಕ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Ad Widget

ಬಿಎಲ್ ಒ ಗಳನ್ನು ನೂರು ಮೀಟರ್ ಹೊರ ಕಳಿಸಿದ ಪೋಲಿಂಗ್ ಆಫೀಸರ್

ಸುಳ್ಯ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದಲ್ಲಿ ದಕಜಿಪ ಅಜ್ಜಾವರ ಶಾಲೆಯಲ್ಲಿ  ಕರ್ತವ್ಯ ನಿರತ ಬಿ ಎಲ್ ಒ ಶಿವಣ್ಣರನ್ನು ಸುಡು ಬಿಸಿನಲ್ಲಿ ಯಾವುದೇ ವ್ಯವಸ್ಥೆಗಳಿಲ್ಲದೆ ಕುಳ್ಳಿರಿಸಿದ ಘಟನೆ ಬಿಎಲ್ ಒ ಗಳ ನಡುವೆ ಚರ್ಚೆಯಾಗುತ್ತಿದ್ದಂತೆ ಎಚ್ಚೆತ್ತ 197 ಬೂತ್ ಅಜ್ಜಾವರ,100 ಮೀಟರ್ ದೂರ ಹೊರಗಡೆ BLO ನಿಲ್ಲಿಸಿದ ಚುನಾವಣಾ ಅಧಿಕಾರಿ ಗಳು ತಾಲೂಕು ಪಂಚಾಯತ್...

ಬಸವನಪಾದೆ ಬಳಿಯಲ್ಲಿ ಬೈಕ್ ಸ್ಕಿಡ್ ಆಗಿ ಮಹಿಳೆ ಗಾಯ

ಸುಳ್ಯ ಅಜ್ಜಾವರ ಗ್ರಾಮದ ಬಸವನಪಾದೆ ಎಂಬಲ್ಲಿ ಮನೋಹರ್ ಮತ್ತು ತಮ್ಮ ಪತ್ನಿ ಸಹಿತ ಮನೆಗೆ ತೆರಳುವ ಸಂದರ್ಭದಲ್ಲಿ ಬೈಕ್ ಸ್ಕಿಡ್ ಆಗಿ ಕಾಲಿಗೆ ಗಂಭೀರ ಗಾಯಗಳಾಗಿದೆ. ಈ ಹಿಂದಿನಿಂದಲೂ ರಸ್ತೆ ಕಾಮಗಾರಿ ಪೂರ್ಣ ಗೊಳಿಸಲು ಆಗ್ರಹಿಸುತಿದ್ದರೂ ಇಲಾಖೆಗಳು ಮಾತ್ರ ಯಾವುದೇ ರೀತಿಯಲ್ಲಿ ಕ್ರಮ ಜರುಗಿಸದೇ ಅಪಾಯಗಳು ಆಹ್ವಾನಿಸುತ್ತಿದೆ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವರಕೊಲ್ಲಿ ಬಳಿ ಬೈಕ್ ಕಾರ್ ಡಿಕ್ಕಿ – ಬೈಕ್ ಸವಾರ ಮೃತ್ಯು!

ದೇವರಕೊಲ್ಲಿ ಎಂಬಲ್ಲಿ ಕಾರು ಹಾಗೂ ದ್ವಿಚಕ್ರ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ.  ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗುತ್ತಿರುವ ಸಂದರ್ಭ ಎದುರಿನಿಂದ ಬಂದ ಬೈಕ್  ಕಾರಿಗೆ ಢಿಕ್ಕಿಯಾಗಿದೆ ಎಂದು ಕಾರಿನಲ್ಲಿದ್ದ ದೀಕ್ಷಿತ್  ಮಂಗಳೂರು ತಿಳಿಸಿದ್ದಾರೆ.   ಈ ಅಪಘಾತದಲ್ಲಿ ಮಡಿಕೇರಿ ಮೂಲದ ಬೈಕ್ ಸವಾರ ಮಂಜುನಾಥ್ ಎಂಬುವವರು ಮೃತಪಟ್ಟ...

ಕಿಡ್ನಿಯಲ್ಲಿರುವ ಕಲ್ಲನ್ನು  ಕರಗಿಸುವ ಬಾಳೆದಿಂಡಿನ ರಸ (ಜ್ಯೂಸ್)

ಕಲ್ಪವೃಕ್ಷ ಎಂದಾಕ್ಷಣ ತೆಂಗು ಎಂದು ನಮಗೆ ನೆನಪಿಗೆ ಬರುತ್ತದೆ ಆದರೆ ಇದೀಗ ಬಾಳೆಯು ಕಲ್ಪವೃಕ್ಷವೇ ಇದರ ಎಲ್ಲಾ ಭಾಗಗಳು ಉಪಯುಕ್ತವೇ ಬಾಳೆಗೊನೆ ಮೋತೆ ದಿಂಡು ಉತ್ತಮ ಔಷಧಿಯ ಗುಣಗಳನ್ನು ಹೊಂದಿದ್ದು  ಬಹಳ ಉಪಯುಕ್ತ ಪೇಟೆ ಪಟ್ಟಣಗಳಲ್ಲಿ ಇದೀಗ ಒಂದು ಅಡಿ ಉದ್ದದ ದಿಂಡಿಗೂ ಬಹಳ ಡಿಮಾಂಡ್  ಇದರಲ್ಲಿ ಚಟ್ನಿ, ಸಾಸಿವೆ, ಸಾಂಬಾರ್, ಪಲ್ಯಾ ದಿಂಡಿನ ಪಕೋಡ,...

ಜೋಡುಪಾಲ : ಪ್ರಪಾತಕ್ಕುರುಳಿದ ಲಾರಿ – ಚಾಲಕ ಅಪಾಯದಿಂದ ಪಾರು

ಎಮ್ಮೆಮಾಡಿನಿಂದ ಮಂಗಳೂರು ಕಡೆಗೆ ಜ್ಯೂಸ್ ಸಾಗಾಟ ಮಾಡುತ್ತಿದ್ದ ಲಾರಿ ಜೋಡುಪಾಲ ಬಳಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ಇಂದು ಮುಂಜಾನೆ ನಡೆದಿದೆ.  ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸೋಣಂಗೇರಿ : ಹೆಸರು ಹೊಂದಾಣಿಕೆ ಇದ್ದರು ಮತ ಚಲಾಯಿಸಲು ನಿರಾಕರಣೆ – ರಾಜಕೀಯ ಪಕ್ಷಗಳ ಏಜೆಂಟರುಗಳಿಂದ ಸೆಕ್ಟರ್ ಆಫೀಸರ್ ಗೆ ದೂರು

ಸೋಣಂಗೇರಿ ಮತಗಟ್ಟೆಯಲ್ಲಿ ಮಹಿಳೆಯೋರ್ವರ ಆಧಾರ್ ಮತ್ತು ಚುನಾವಣಾ ಗುರುತಿನಲ್ಲಿ ಜೆರಾಕ್ಸ್ ಇದ್ದರೂ, ರಾಜಕೀಯ ಪಕ್ಷಗಳ ಏಜೆಂಟರಿಗೂ ವ್ಯಕ್ತಿ ಇವರೇ ಎಂದು ಖಚಿತ ಪಡಿಸಿದ್ದರು ಪೋಲಿಂಗ್ ಆಫೀಸ್ ಮಾತ್ರ ಮತಚಲಾವಣೆ ಮಾಡಲು ಅವಕಾಶ ನೀಡದ ಘಟನೆ ವರದಿಯಾಗಿದೆ. ಮತದಾನದಿಂದ ವಂಚಿತರಾಗಿ ಮಹಿಳೆ ತೆರಳಿದ್ದು ಈ ರೀತಿಯಲ್ಲಿ ಹಕ್ಕನ್ನು ಕಸಿದುಕೊಳ್ಳುವುದು ಯಾವ ನ್ಯಾಯ ಎಂದು ಏಜೆಂಟರು ಬೇಸರ ವ್ಯಕ್ತಪಡಿಸಿದ್ದಾರೆ....

ಸಖಿ ಮತಗಟ್ಟೆಯಲ್ಲಿ ಸುಡುಬಿಸಿಲಿಗೆ ಖಾಲಿ ಖಾಲಿ

ಸುಳ್ಯ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 155 ಸಖಿ ಮತಗಟ್ಟೆಯಾಗಿದ್ದು ಮುಂಜಾನೆ ಬಿರುಸಿನಿಂದ ಮತದಾನ ನಡೆದಿದ್ದು ಇದೀಗ ಮಧ್ಯಾಹ್ನದ ಸಂದರ್ಭದಲ್ಲಿ ಮತಗಟ್ಟೆಯು ಖಾಲಿ ಖಾಲಿಯಾಗಿದೆ . ಸುಮಾರು ನಿಮಿಷಗಳಿಗೆ ಒಂದರಂತೆ ಮತಗಳು ಇದೀಗ ಚಲಾವಣೆ ಆಗುತ್ತಿದ್ದು ಸಂಜೆಯ ವೇಳೆಗೆ ಮತ್ತೆ ಜನರ ಕ್ಯೂ ಹೆಚ್ಚಾಗಲಿದೆ . ಬಿರು ಬಿಸಿಲನ್ನು ಲೆಕ್ಕಿಸದೇ ಮತ ಕೇಂದ್ರದಲ್ಲಿ ನೆರೆದ ಕುಕ್ಕುಜಡ್ಕ...

ಬೊಳುಬೈಲು : ಚುನಾವಣಾ ಸಿಬ್ಬಂದಿಯಿಂದ ಪಕ್ಷದೊಂದರ ಪರ ಮತ ಹಾಕಲು ಸೂಚನೆ ಆರೋಪ – ದೂರು ದಾಖಲು – ಸಿಬ್ಬಂದಿಯನ್ನು ಹೊರಹಾಕಿದ ಪೋಲೀಸರು

ಬೊಳುಬೈಲು ಮತದಾನ ಕೇಂದ್ರದಲ್ಲಿ ಕರ್ತವ್ಯ ನಿರತ ಸಂಜೀವಿನಿ ಒಕ್ಕೂಟದ ಸದಸ್ಯೆ ಹಾಗೂ ಸ್ಥಳೀಯ ಗ್ರಾ.ಪಂ. ಸದಸ್ಯರೊರ್ವರ ಮಧ್ಯೆ ಪರಸ್ಪರ ಮಾತಿನ ಚಕಮಕಿ ನಡೆದು, ಸ್ಥಳಕ್ಕೆ ಪೊಲೀಸರು ಆಗಮಿಸಿ, ಸಂಜೀವಿನಿ ಒಕ್ಕೂಟದ ಮಹಿಳೆಯನ್ನು ಮತದಾನ ಕೇಂದ್ರದಿಂದ ಹೊರಗೆ ಕಳುಹಿಸಿದ ಘಟನೆ ನಡೆದಿದೆ. ಜಾಲ್ಸೂರು ಗ್ರಾಮ ಪಂಚಾಯತಿಯ ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವೇದಾ ಶೆಟ್ಟಿ...
Loading posts...

All posts loaded

No more posts

error: Content is protected !!