- Thursday
- August 20th, 2026
ಮೂಲತಃ ಪಂಜದ ದಿ. ರೋಹಿತ್ ಗೌಡ ಎಂಬವರ ಮಗನಾದ ನಂದನ್ ಎಂಬ 13 ವರ್ಷದ ಬಾಲಕ ನೇಣುಬಿಗಿದು ಆ್ಮಹತ್ಯೆಗೈದ ಘಟನೆ ಏ.೧೯ ರಂದು ಸಂಜೆ ಉಪ್ಪಿನಂಗಡಿಯ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸದಲ್ಲಿ ನಡೆದಿದೆ. ಪಂಜದ ದಿ. ರೋಹಿತ್ ಗೌಡ ಎಂಬವರ ಮಗನಾದ ನಂದನ್ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ...
ಸುಳ್ಯ: ನಗರ ಪಂಚಾಯತ್ ವತಿಯಿಂದ ನಗರದಲ್ಲಿ ಕುಡಿಯುವ ನೀರಿನ ಕಾಮಗಾರಿಯನ್ನು ನಗರ ಪಂಚಾಯತ್ ವತಿಯಿಂದ ಮಾಡಲಾಗುತ್ತಿತ್ತು. ಆದರೆ ಕೆಲ ದಿನಗಳ ಹಿಂದೆ ನಗರ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಸದಸ್ಯರು ಜನರಿಗೆ ತಪ್ಪು ಅಭಿಪ್ರಾಯ ಮೂಡಿಸಿ ಕಾಮಗಾರಿ ನಡೆಯುವಾಗ ಸಮಸ್ಯೆಗಳು ಆಗುವುದು ಸಹಜ ಹಾಗಿದ್ದರು ಕೂಡ ಇದೀಗ ಕಾಂಗ್ರೆಸ್ ಸದಸ್ಯರು ಅಧಿಕಾರಿಗಳ ಮೂಲಕ ನಿಲ್ಲಿಸುವ ಕೆಲಸ ಮಾಡಲಾಗಿದೆ...
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಪ್ರಯುಕ್ತ ಜನ ಜಾಗೃತಿ ಮೂಡಿಸುವ ಸಲುವಾಗಿ ಮೇಣದ ಬತ್ತಿ ಜಾಥಾ ಕಾರ್ಯಕ್ರಮವನ್ನು ಎ:19 ಶುಕ್ರವಾರದಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ಹಮ್ಮಿಕೊಂಡು ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಈ ಜಾಥಾ ಕಾರ್ಯಕ್ರಮವನ್ನು ಹಣತೆಗಳ ದೀಪಗಳಿಂದ ಉದ್ಘಾಟಿಸಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ತದನಂತರ...
ಗರ್ಭಾವಸ್ಥೆ ಜಗತ್ತಿನ ಎಲ್ಲಾ ಮಹಿಳೆಯರು ಬಯಸುವಂತಾ ಒಂದು ಭಾಗ್ಯ ಮತ್ತು ದೇವರು ಮನುಸಂಕುಲಕ್ಕೆ ನೀಡಿದ ಒಂದು ವರದಾನ. ಸಾಮಾನ್ಯವಾಗಿ ಗರ್ಭಧರಿಸಿದ ಬಳಿಕ ಗರ್ಭಿಣಿ ಮಹಿಳೆಯರ ದೇಹದಲ್ಲಿ ಸಾಕಷ್ಟು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ಇದಕ್ಕೆ ಮುಖ್ಯ ಕಾರಣವೆಂದರೆ ಹಾರ್ಮೋನು ವ್ಯತ್ಯಾಸ ಹಾಗೂ ವೈಪರೀತ್ಯ. ಹೆಚ್ಚಿನ ಮಹಿಳೆಯರು ಗರ್ಭಿಣಿಯರಾದಾಗ ರಸದೂತ ಏರಿಳಿತದ ಸ್ರವಿಕೆಯ ಕಾರಣದಿಂದಲೇ ರಕ್ತದೊತ್ತಡ, ಕಾಲಿನ ವಾತ, ಕಾಲಿನಲ್ಲಿ...
ಇಂದು ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಣ್ಣಮೂಲೆ ಬಳಿ ಬೃಹತ್ ಮರವೊಂದು ಧರೆಗುರುಳಿ ರಸ್ತೆ ಬಂದ್ ಆಗಿದ್ದು , ವಿದ್ಯುತ್ ಕಂಬ ಕೂಡ ತುಂಡಾಗಿರುವುದರಿಂದ ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಹೆದ್ದಾರಿಗೆ ಮರ ಬಿದ್ದುದರಿಂದ ರಸ್ತೆ ಬಂದ್ ಆಗಿದೆ ಹಾಗೂ ಸುಳ್ಯ 33 ಕೆವಿ ವಿದ್ಯುತ್ ಲೈನ್ ಗೆ...
ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ನಡೆಸಿರುವುದನ್ನು ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ಅತಿಯಾದ ಓಲೈಕೆ ನೀತಿಗೆ ಮುಗ್ಧ ಹಿಂದೂ ಯುವತಿ ಬಲಿಯಾಗಿದ್ದಾಳೆ. ಓಟಿಗಾಗಿ ಎಸ್ ಡಿಪಿಐ ಜತೆ ಕೈಜೋಡಿಸಿರುವ ಕಾಂಗ್ರೆಸ್ ಜಿಹಾದಿಗಳಿಗೆ ಪ್ರೋತ್ಸಾಹ ನೀಡುವ ಹೀನಕೃತ್ಯಕ್ಕೆ ಇಳಿದಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಹಿಂದೂಗಳು ಸದಾ ಆತಂಕದಿಂದ...
ಒಂದು ಲಕ್ಷ ನೀಡುವ ಆಮಿಷ ಒಡ್ಡಿ ಬಳಿಕ ಬಿಪಿಎಲ್ ಪಟ್ಟಿಯಿಂದ ಬಡಜನರನ್ನು ಹೊರ ಹಾಕುವ ಹುನ್ನಾರ, ಮತದಾರರೆ ಎಚ್ಚರವಾಗಿರಿ- ವಿನಯ ಕುಮಾರ್ ಕಂದಡ್ಕ. ಸುಳ್ಯ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಇಲ್ಲಿಯ ತನಕ ಯಾವುದೇ ರೀತಿಯ ಭ್ರಷ್ಟಾಚಾರ ಮಾಡದೇ ಸ್ವಚ್ಛವಾಗಿ ಆಡಳಿತ Preferably ಬಂದಿದ್ದು ರಾಜ್ಯದಲ್ಲಿ ಇದೀಗ ಸರಕಾರ ಬಿಟ್ಟಿ ಭಾಗ್ಯಗಳಿಂದ ದಿವಾಳಿಯಾಗುವಲ್ಲಿಗೆ...
ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯನ್ನು ಏ. ೧೩.ನೇ ಶನಿವಾರದಂದು ಆಯೋಜನೆ ಮಾಡಲಾಯಿತು. ಕಾಲೇಜಿನ ಎಲ್ಲಾ ಪ್ರಯೋಗಾಲಯಗಳಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಲಾಯಿತು. ಎಲ್ಲಾ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉತ್ಸುಹಕತೆಯಿಂದ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮವಾದ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದ್ದರು. ಪ್ರಾಂಶುಪಾಲರು,...
ದೇಶದ ಭವಿಷ್ಯದ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ, ಕಾರ್ಯಕರ್ತರು, ನಾಯಕರು ಒಟ್ಟಾಗಿದ್ದು ಈ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ಸುಳ್ಯದಲ್ಲಿ ನಡೆದ ಕಾಂಗ್ರೆಸ್ ರೋಡ್ ಶೋ ದಲ್ಲಿ ಭಾಗವಹಿಸಿ ಮಾತನಾಡಿದರು. ಮಂಗಳೂರಿನಲ್ಲಿ ಬಾಂಬ್ ಒಡೆದಾಗ ಅಲ್ಲಿ ಜಾತಿ ನೋಡಿದರೆ ಹೊರತು ಅದರಲ್ಲಿ ತೊಂದರೆಗೀಡಾದವರ ಬಗ್ಗೆ ಬಿಜೆಪಿ ಯೋಚನೆಯನ್ನೇ ಮಾಡಿಲ್ಲ. ಅಲ್ಲಿ...
Loading posts...
All posts loaded
No more posts
