ಸಾಮಾಜಿಕ ಹಾಗೂ ಭಜನಾ ಸಂಘಟಕಿ ಸಂಧ್ಯಾ ಮಂಡೆಕೋಲು ಕಾಂಗ್ರೆಸ್ ಸೇರ್ಪಡೆ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮ ಮತ್ತು ತಾಲೂಕಿನಾದ್ಯಂತ ಸಾಮಾಜಿಕ ಹೋರಾಟ ಮತ್ತು ಭಜನಾ  ತಂಡದಲ್ಲಿ ಕಾರ್ಯನಿರ್ವಹಿಸುತ್ತ ಸಂಘಟನೆಯನ್ನು ಮಾಡುತ್ತಿದ್ದ ಸಮಾಜ ಸೇವಕಿ ಸಂಧ್ಯಾ ಮಂಡೆಕೋಲು ಇಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಇವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಪ್ರಮುಖ ನಾಯಕರುಗಳಾದ  ಜಿ ಕೃಷ್ಣಪ್ಪ , ಶಕುಂತಲಾ...

ಪದ್ಮರಾಜ್ ಆರ್ ಪೂಜಾರಿ ಸುಳ್ಯದ ಮುಖ್ಯರಸ್ತೆಯಲ್ಲಿ ರೋಡ್ ಶೋ ಆರಂಭ

ಸುಳ್ಯ: ಸುಳ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿರವರು ತೆರೆದ ವಾಹನದಲ್ಲಿ ರೋಡ್ ಶೋ ಮೂಲಕ ಆಗಮಿಸಿ ಇದೀಗ ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಸಭೆಯಲ್ಲಿ ಮಾತನಾಡಲಿದ್ದು ಈ ಸಭೆಯಲ್ಲಿ ಕಾರ್ಯಕರ್ತರು, ನಾಯಕರು ಭಾಗಿಯಾಗಿದ್ದು ತೆರದ ವಾಹನದಲ್ಲಿ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಜಿ ಕೃಷ್ಣಪ್ಪ, ಶಕುಂತಲಾ ಶೆಟ್ಟಿ , ಪಿ...
Ad Widget

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಪ್ರೊಫೆಷನಲ್ ಕೋರ್ಸ್ಗಳ ಬಗ್ಗೆ ಮಾಹಿತಿ ಕಾರ್ಯಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಹಾಗೂ ಉದ್ಯಮ ಆಡಳಿತ ವಿಭಾಗ ಮತ್ತು ಐಕ್ಯುಎಸಿ ಯ ಜಂಟಿ ಆಶ್ರಯದಲ್ಲಿ ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ಪ್ರೊಫೆಷನಲ್ ಕೋರ್ಸ್ ಗಳ ಬಗ್ಗೆ ಮಾಹಿತಿ ಕಾರ್ಯಗಾರವು ಏಪ್ರಿಲ್ 18ರಂದು ನಡೆಯಿತು. ಮಂಗಳೂರಿನ ಕೆರಿಯರ್ ಗೈಡೆನ್ಸ್ ಹಾಗೂ ಮೋಟಿವೇಷನಲ್ ಸ್ಪೀಕರ್ ಗಳಾದ ವರ್ಷಿತ  ಹಾಗೂ   ಧೀರಜ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಈ...

ಬಿಜೆಪಿ ಯುವಮೋರ್ಚಾ ವತಿಯಿಂದ ಸುಳ್ಯ ನಗರದಲ್ಲಿ ಕ್ಯಾಂಪೇನ್

ಬಿಜೆಪಿ ಯುವಮೋರ್ಚಾ ವತಿಯಿಂದ ಸುಳ್ಯ ನಗರದಲ್ಲಿ ದ.ಕ.ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಪರವಾಗಿ ಮತಯಾಚನೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಯುವಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುಳ್ಯ; ಖಾಸಗಿ ಬಸ್ಸು ನಿಲ್ದಾಣದ ಬಳಿ ಕೆ. ಆರ್. ಎಸ್. ಪಕ್ಷದ ಪ್ರಚಾರ ಸಭೆ

ಸುಳ್ಯ ಖಾಸಗಿ ಬಸ್ಸು ನಿಲ್ದಾಣದ ಬಳಿ ಕೆ ಆರ್ ಎಸ್ ಪಕ್ಷದ ಪ್ರಚಾರ ಸಭೆಯು ಏ.18ರಂದು ನಡೆಯಿತು. ಸಭೆಯಲ್ಲಿ ಮಾತನಾಡಿದ ಸುಳ್ಯದ ಮಣ್ಣಿನ ಮಗಳಾದ ವಿದ್ಯಾವಂತೆ ರಂಜಿನಿ ಎಂ, ನಮ್ಮ ಪಕ್ಷದಿಂದ ಮಂಗಳೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು ಟಾರ್ಚ್ ಚಿನ್ನೆಗೆ ಮತವನ್ನು ನೀಡುವ ಮೂಲಕ ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಕೆ ಆರ್ ಎಸ್ ಪಕ್ಷದೊಂದಿಗೆ ಸಹಕರಿಸುವಂತೆ ...

ಪೈಕ : ನೀರಿನ ಸಮಸ್ಯೆಗೆ ಸ್ಪಂದಿಸಿದ ಗ್ರಾಮ ಪಂಚಾಯತ್

ಗುತ್ತಿಗಾರು ಗ್ರಾಮ ಪಂಚಾಯತ್  ವ್ಯಾಪ್ತಿಯ ಪೈಕ ಕೊರಪೋಳು, ಮತ್ತು ಭಾರತಿ ಅವರ ಮನೆಗಳಿಗೆ ಕುಡಿಯುವ ನೀರಿಲ್ಲದೇ ಸಮಸ್ಯೆ ಅನುಭವಿಸುತ್ತಿದ್ದರು.   ಇದನ್ನು ಮನಗಂಡ ಗ್ರಾ.ಪಂ.ಅಧ್ಯಕ್ಷೆ  ಸುಮಿತ್ರ ಮೂಕಮಲೆ, ಸದಸ್ಯರಾದ ಜಗದೀಶ್ ಬಾಕಿಲ ಹಾಗೂ ಸ್ಥಳೀಯರಾದ  ಸತೀಶ್ ಮೂಕಮಲೆ, ಜಗದೀಶ್ ಪೈಕ, ರತ್ನಾಕರ ಪೈಕ,ಲೋಕೇಶ್ ಪೈಕ, ಅಜಿತ್ ಬಾಕಿಲ ಅವರು ಶ್ರಮಪಟ್ಟು ಬೋರ್ ವೆಲ್ ದುರಸ್ತಿಗೊಳಿಸಿ ಪೈಕ ನಿವಾಸಿ...

ಹರಿಹರ-ಕೊಲ್ಲಮೊಗ್ರು-ಐನೆಕಿದು ಗ್ರಾಮ ಬಿಜೆಪಿ ಕಾರ್ಯಕರ್ತರ ಸಭೆ – ಬ್ರಿಜೇಶ್ ಚೌಟ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

ಕೊಲ್ಲಮೊಗ್ರು, ಹರಿಹರ ಪಲ್ಲತ್ತಡ್ಕ, ಐನೆಕಿದು ಹಾಗೂ ಬಾಳುಗೋಡು ಗ್ರಾಮಗಳಲ್ಲಿ ಏ.17 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಬಿರುಸಿನ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಬ್ರಿಜೇಶ್ ಚೌಟ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ನ ಪ್ರಸಾದ್ ಕೋಡಿಯಡ್ಕ ಹಾಗೂ ಕಿಶನ್ ಕೂಟೇಲು ಬಿಜೆಪಿ ಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸುಳ್ಯ...

ಎನ್‌ಎಂಸಿ; ಅಂಬೇಡ್ಕರ್ ಜಯಂತಿ ಆಚರಣೆ

ನೆಹರು ಮೆಮೋರಿಯಲ್ ಕಾಲೇಜು ಐಕ್ಯೂಎಸಿ ಮತ್ತು ರಾಜ್ಯಶಾಸ್ತç ವಿಭಾಗದ ವತಿಯಿಂದ  ‘ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಎಪ್ರೀಲ್ ೧೭, ಬುಧವಾರದಂದು ಕಾಲೇಜಿನ ದೃಷ್ಯ ಶ್ರವಣ ಕೊಠಡಿಯಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಗಣಿತಶಾಸ್ತ ವಿಭಾಗದ ಮುಖ್ಯಸ್ಥೆ ಉಷಾ.ಎಂ.ಪಿ ದೀಪ ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎ ವಹಿಸಿದ್ದರು....

ಆನೆಗುಂಡಿ;  ಕಾರು ಅಪಘಾತ ನಾಲ್ವರು ಯುವಕರಿಗೆ ಗಾಯ
 

ಕಾರೊಂದು ಆನೆಗುಂಡಿ ತಿರುವಿನ ಬಳಿ  ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು  ಅಪಘಾತ ಸಂಭವಿಸಿದ್ದು ನಾಲ್ವರಿಗೆ ಗಾಯವಾಗಿರುವ ಘಟನೆ ಏಪ್ರಿಲ್ 17ರಂದು ರಾತ್ರಿ ಸಂಭವಿಸಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಜಖಂ ಗೊಂಡಿದೆ. ಗಾಯಾಳುಗಳನ್ನು ಹೇಮಂತ್, ಜೀತೇಶ್ ಕೆರ್ಪಳ,ಗಿರೀಶ್, ಧನುಷ್ ಎಂದು ಗುರುತಿಸಲಾಗಿದೆ. ಇದೀಗ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು...

ಕೆವಿಜಿ ಕ್ಯಾಂಪಸ್‌ಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ -ಮತ ಯಾಚನೆ

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರವರು ಎ. ೧೭ರಂದು ಬೆಳಿಗ್ಗೆ ಸುಳ್ಯದ ಕೆವಿಜಿ ಕ್ಯಾಂಪಸ್‌ಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಹಾಗೂ ಶ್ರೀಮತಿ ಶೋಭಾ ಚಿದಾನಂದರವರು ಬ್ರಿಜೇಶ್ ಚೌಟರನ್ನು ಸ್ವಾಗತಿಸಿ, ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನಡೆದ ಸಭೆಯಲ್ಲಿ ಕ್ಯಾ.ಚೌಟರು...
Loading posts...

All posts loaded

No more posts

error: Content is protected !!