- Thursday
- August 20th, 2026
ಮಂಡೆಕೋಲು ಗ್ರಾಮದ ಕುತ್ಯಾಡಿ ಎಂಬಲ್ಲಿ ಯುವಕನೋರ್ವ ಕುಸಿದುಬಿದ್ದು ತಲೆಗೆ ಏಟು ತಗುಲಿ ಮೃತಪಟ್ಟ ರೀತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಇದೀಗ ವರದಿಯಾಗಿದೆ. ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿದ್ದು,ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಹೆಚ್ವಿನ ತನಿಖೆಗಾಗಿ ವಿಧಿವಿಜ್ಞಾನ ಇಲಾಖೆಯ ತಂಡ ಆಗಮಿಸಲಿದೆ ಎನ್ನಲಾಗಿದೆ. ಮೃತಪಟ್ಟ ಯುವಕನನ್ನು ಸಚಿನ್ ಎಂದು ಹೇಳಲಾಗುತ್ತಿದ್ದು ಈತನು ಪೈಟಿಂಗ್ ವೃತ್ತಿಯನ್ನು ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯಲ್ಲಿ ಸುಳ್ಯ 110ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಕಾಮಗಾರಿಗಳಿಗೆ ಸಂಬಂಧಿಸಿದಂತೆ 33/11ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದ ಆವರಣದಿಂದ 11ಕೆ.ವಿ ಫೀಡರ್ಗಳನ್ನು ಸ್ಥಳಾಂತರಿಸುವ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಎ. 16 ಮಂಗಳವಾರ ದಂದು ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಚಾರ್. ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ...
ಜೆಡಿಎಸ್ ಬಿಜೆಪಿ ಜೊತೆಗೆ ಮೈತ್ರಿ ಕಾರ್ಯಕರ್ತರ ವಿರೋಧದ ನಡುವೆ ಅಪ್ಪ ಮಕ್ಕಳಿಗಾಗಿ ಆಗಿದೆ - ಇಕ್ಬಾಲ್ ಸುಳ್ಯ: ಸುಳ್ಯ ಮುಸ್ಲಿಂ ಜೆಡಿಎಸ್ ಮುಖಂಡರು ಮತ್ತು ಸಮಾನ ಮನಸ್ಕ ಅಲ್ಪಸಂಖ್ಯಾತ ಮುಖಂಡರು ತಮ್ಮ ನಿರ್ಧಾರವನ್ನು ಇಕ್ಬಾಲ್ ಎಲಿಮಲೆ ನೇತೃತ್ವದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಸುಳ್ಯ ತಾಲೂಕಿನ ಜನತಾದಳ ಪಕ್ಷದಲ್ಲಿ ಪಕ್ಷದ...
ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ(ರಿ) ಸುಳ್ಯ ಇಲ್ಲಿ ಏ.೧೩ರಿಂದ ಸಂಸ್ಕಾರ ವಾಹಿಣಿ ಶಿಬಿರ ಪ್ರಾರಂಭವಾಗಿದ್ದು, ಇದರ ಎರಡನೆ ದಿನವಾದ ಇಂದು ವಿಷು ಹಬ್ಬದ ಆಚರಣೆಯನ್ನು ಮಾಡಲಾಯಿತು. ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಎಸ್.ಬಿ. ಮೆಡಿಕಲ್ ಲ್ಯಾಬ್ನ ಮುಖ್ಯಸ್ಥರಾದ ಬಾಲಕೃಷ್ಣರವರು ದೀಪವನ್ನು ಪ್ರಜ್ವಲಿಸಿ, ಸೇರಿಗೆ ಅಕ್ಕಿ ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ಸಮಾಜದಲ್ಲಿ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 6,053 ಹಿರಿಯ ನಾಗರಿಕರು ಹಾಗೂ 1,957 ವಿಶೇಷ ಚೇತನರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಪ್ರಕ್ರಿಯೆ ನಡೆಯಲಿದೆ. ಸುಳ್ಯ ವಿಧಾನಸಭಾ ಕ್ಷೇತದಲ್ಲಿ ಏ.15ರಿಂದ ಪ್ರಾರಂಭವಾಗಿದ್ದು ತಾಲೂಕಿನಲ್ಲಿ ಒಟ್ಟು 1038 ಮತದಾರರಿಗೆ ಮತದಾನದ ಸೌಲಭ್ಯ ನೀಡಲಿದ್ದು 23 ತಂಡಗಳನ್ನು ರಚಿಸಲಾಗಿದೆ. ಸುಳ್ಯ ಸೆಕ್ಟರ್ ವಾರು ಮಾಹಿತಿ ಈ ಕೆಳಗಿನಂತಿವೆ:...
ಮಂಡೆಕೋಲು ಗ್ರಾ. ಪಂ. ಗ್ರಂಥಾಲಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಏ.15ರಂದು ನಡೆಯಿತು. ಕಾರ್ಯಕ್ರಮವನ್ನು ರಾಮಚಂದ್ರ ಪಲ್ಲತಡ್ಕ ರವರು ದೀಪಪ್ರಜ್ವಲನೆಯೊಂದಿಗೆ ಉದ್ಟಾಟಿಸಿದರು. ಪಿಡಿಓ ರಮೇಶ್ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಅಮರಮಡ್ನೂರು ಶಾಲೆಯ ಮುಖ್ಯೋಪಾಧ್ಯಯಿನಿ ಶ್ರೀಮತಿ ರೂಪವಾಣಿ ಭಾಗವಹಿಸಿದರು. ಕಾರ್ಯಕ್ರಮ ನಿರೂಪಣೆಯನ್ನು ಕೆ.ಪಿ.ಎಸ್ ಬೆಳ್ಳಾರೆಯ ವಿದ್ಯಾರ್ಥಿ ಡಿಂಪಲ್ ಗ್ರಂಥಾಲಯ ಹಾಗೂ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ನೆರವೇರಿಸಿದರು. ತಶ್ವಿತ್ ಕನ್ಯಾನ ಧನ್ಯವಾದ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಜ್ಜಾವರ ಗ್ರಾಮ ಚುನಾವಣಾ ಉಸ್ತುವಾರಿಯಾಗಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಸಾದ್ ರೈ ಮೇನಾಲ ಇವರನ್ನು ಆಯ್ಕೆ ಮಾಡಲಾಗಿದೆ. ಇವರು ಸುಳ್ಯ ಬ್ಲಾಕ್ ಕಾಂಗ್ರೆಸ್ ಇದರ ಕಾರ್ಯದರ್ಶಿಯಾಗಿ ಪ್ರಸ್ತುತ ಕೆಲಸ ನಿರ್ವಹಿಸುತ್ತಿದ್ದು ಇದೀಗ ಅಜ್ಜಾವರ ಗ್ರಾಮದ ಚುನಾವಣಾ ಉಸ್ತುವಾರಿಯಾಗಿ...
ಸುಳ್ಯ ಜ್ಯೋತಿ ವೃತ್ತದ ಬಳಿ ಕೆಲ ದಿನಗಳ ಹಿಂದೆ ಮುಂಜಾನೆ ಸುಮಾರು ನಾಲ್ಕು ಮೂವತ್ತರ ವೇಳೆಗೆ ಮೈಸೂರಿನಿಂದ ಮಂಗಳೂರು ಮತ್ತು ಉಡುಪಿಗೆ ನಾಲ್ಕು ಬೈಕ್ ಗಳಲ್ಲಿ ಎಂಟು ಜನರು ಬರುತ್ತಿದ್ದು ಈ ಸಂದರ್ಭದಲ್ಲಿ ಸುಳ್ಯದ ಜ್ಯೋತಿ ವೃತ್ತದ ಬಳಿ ತಲುಪುತ್ತಿದ್ದಂತೆ ನಾಯಿ ಅಡ್ಡಬಂದು ಬೈಕ್ ಸ್ಕಿಡ್ ಆಗಿ ಸವಾರರು ಇಬ್ಬರಿಗೆ ಗಾಯವಾಗಿ ಸುಳ್ಯದಲ್ಲಿ ಪ್ರಾಥಮಿಕ ಚಿಕಿತ್ಸೆ...
ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ 2024 -25 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋ. ಚಂದ್ರಶೇಖರ್ ನಾಯರ್ ಆಯ್ಕೆ ಆಗಿರುತ್ತಾರೆ. ಕಾರ್ಯದರ್ಶಿಯಾಗಿ ರೋ. ಚಿದಾನಂದ ಕುಲ, ಹಾಗೂ ಖಜಾಂಜಿಯಾಗಿ ರೋ. ಜಯಪ್ರಕಾಶ್ ಆಯ್ಕೆಯಾಗಿರುತ್ತಾರೆ. ಉಳಿದಂತೆ ನಿಕಟಪೂರ್ವ ಅಧ್ಯಕ್ಷರಾಗಿ ರೋ. ಪ್ರಶಾಂತ್ ಕೋಡಿಬೈಲು, ಉಪಾಧ್ಯಕ್ಷರಾಗಿ ರೋ. ಮೋಹನ್ದಾಸ್ ಎಣ್ಣೆ ಮಜಲ್, ಸಾರ್ಜೆಂಟ್ ಅಟ್ ಆರ್ಮ್ ಆಗಿ ರೋ....
ಸುಳ್ಯ: ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಭಾನುವಾರ ಬೆಳಿಗ್ಗೆ ಉಗ್ರಾಣ ತುಂಬಿಸುವ ಕಾರ್ಯಕ್ರಮ ನಡೆಯಿತು. ಸಂಜೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ನೇತ್ರತ್ವದಲ್ಲಿ ಪುಣ್ಯಾಹವಾಚನ, ಸ್ಥಳ ಶುದ್ಧಿ, ಪ್ರಾಸಾದ ಶುದ್ಧಿ ನಡೆದ ಬಳಿಕ ರಾಕ್ಷೋಘ್ನ ಹೋಮ, ವಾಸ್ತು...
Loading posts...
All posts loaded
No more posts
