ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರು ಹಾಗೂ ಸಾವಿರಾರು ಮಂದಿ ಬಿಜೆಪಿ – ಜೆಡಿಎಸ್ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಸಾಗಿ ದ.ಕ. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಎ.4ರಂದು ತಮ್ಮ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಮಂಗಳೂರಿನ ಬಿಜೆಪಿ ಚುನಾವಣಾ ಕಾರ್ಯಾಲಯದಿಂದ ತೆರೆದ ವಾಹನದಲ್ಲಿ ಮೆರವಣಿಗೆಯ...

ಮಂಡೆಕೋಲು ಶ್ರೀ ಮಹಾವಿಷ್ಣು ದೇವಸ್ಥಾನ ಬ್ರಹ್ಮಕಲಶೋತ್ಸವ ಹಿನ್ನಲೆಯಲ್ಲಿ ಮಾತೃ ಸಮಿತಿ ವತಿಯಿಂದ ಸಮವಸ್ತ್ರ ವಿತರಣೆ.

ಮಂಡೆಕೋಲು ಶ್ರೀ ಮಹಾವಿಷ್ಣು ಬ್ರಹ್ಮಕಲಶೋತ್ಸವ ಹಿನ್ನಲೆಯಲ್ಲಿ ಮಾತೃ ಸಮಿತಿ ವತಿಯಿಂದ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು . ಬ್ರಹ್ಮ ಕಲಶದ ಹಿನ್ನಲೆಯಲ್ಲಿ ಸುಮಾರು 537 ಮಂದಿ ಮಹಿಳೆಯರಿಗೆ ಸಮವಸ್ತ್ರವನ್ನು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಮಾತೃ ಸಮಿತಿ ಸಂಚಾಲಕರಾದ ವಿನುತ ಪಾತಿಕಲ್ಲು ವಿತರಣೆ ಮಾಡಿದರು ಈ ಸಂದರ್ಭದಲ್ಲಿ ವ್ಯವಸ್ಥಪನ ಸಮಿತಿ ಅಧ್ಯಕ್ಷರಾದ ಕೇಶವಮೂರ್ತಿ ಹೆಬ್ಬಾರ್ , ಜೀರ್ಣೋದ್ಧಾರ...
Ad Widget

ರಾಜಕೀಯ ಪಕ್ಷಗಳಿಂದ ಅಭಿವೃದ್ಧಿ ಹೇಳಿಕೆ ಹೊರತು ಅಭಿವೃದ್ಧಿಗೊಂಡಿಲ್ಲ, ರಾಜಕೀಯ ಪಕ್ಷಗಳು ನೀಡಿದ ಭರವಸೆ ಈಡೇರಿಸಿಲ್ಲ – ಗೋಪಾಲ್ ಪೆರಾಜೆ; ಹಳದಿರೋಗಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು – ಕೇಶವ ಮೊರಂಗಲ್ಲು

ರಾಜಕೀಯ ಪಕ್ಷಗಳ ಅಶ್ವಾಸನೆಗಳಿಂದ ಜನತೆ ನೊಂದು ಪಕ್ಷಗಳ ರಾಜಕೀಯ ನಿಲುವುಗಳನ್ನು ಬೆಂಬಲಿಸುವುದಿಲ್ಲ. ಆಯಾ ಕಾಲ ಸಂದರ್ಭದಲ್ಲಿ ಜನಸಾಮಾನ್ಯರ ಬದುಕಿನ ಮೇಲೆ ಆಗಿರುವ ಪರಿಣಾಮಗಳ ಬಗ್ಗೆ ವಿಶ್ಲೇಷಣೆ ಮಾಡಿ ಜನಾಭಿಪ್ರಾಯವನ್ನು ಮುಂದಿಡುವುದು ನಮ್ಮ ಕರ್ತವ್ಯ ಎಂದುಅಮರ ಸುಳ್ಯದ ನಾಗರಿಕ ವೇದಿಕೆ ಸಂಚಾಲಕ ಗೋಪಾಲ್ ಪೆರಾಜೆ ಹೇಳಿದರು. ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು...

ಎ.10,11: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ, ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.10 ಮತ್ತು ಎ.11 ರಂದು ನಡೆಯಲಿದೆ.ಎ.10ರಂದು ರಾತ್ರಿ ಗಂಟೆ 7.00ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಕ್ಷೋಘ್ನ...

ಪಂಜಿಕಲ್ಲು ಮುರೂರು  ಭಾಗದಲ್ಲಿ ಬೀಡು ಬಿಟ್ಟ ಆನೆ ಹಿಂಡು – ಅಪಾರ ಕೃಷಿ ಹಾನಿ

ಪಂಜಿಕಲ್ಲಿನ ರಸ್ತೆಯಲ್ಲಿ ಎಂಟು ಕಾಡಾನೆಗಳ ಹಿಂಡು ಎ.4ರಂದು ಬೆಳಿಗ್ಗೆ ರಸ್ತೆ ದಾಟಿ ಸಮೀಪದ ಬೆಳ್ಳಿಪ್ಪಾಡಿ ಕಾಡಿಗೆ ಸಂಚರಿಸಿದೆ. ಮುರೂರು, ಕೇನಾಜೆಯ ಸಮೀಪದಲ್ಲಿ ಸುಮಾರು ಎಂಟು ಆನೆಗಳ ಹಿಂಡು ಪಯಸ್ವಿನಿ ನದಿ ದಾಟಿ ರಸ್ತೆಯಲ್ಲಿ  ಸಂಚರಿಸಿದೆ. ಇದೀಗ ದೇಲಂಪಾಡಿ ಗ್ರಾಮದ ಮೆನ್ನಾ ಎಂಬಲ್ಲಿ ಕಾಡಿನಲ್ಲಿ ಬೀಡು ಬಿಟ್ಟಿರುವುದಾಗಿ ತಿಳಿದುಬಂದಿದೆ. ಆನೆಗಳು ಸಂಚರಿಸಿದ ಪರಿಸರ ಮಹಾಬಲಡ್ಕ, ಪಂಜಿಕಲ್ಲು, ದೇವರಗುಂಡ...

ಬಜರಂಗದಳ ಜಿಲ್ಲಾ ಸಂಚಾಲಕರಿಗೆ  ಗಡಿಪಾರು ನೋಟೀಸ್ –  ಖಂಡನೆ ವ್ಯಕ್ತಪಡಿಸಿದ ವಿ ಹೆಚ್ ಪಿ ಸುಳ್ಯ ಪ್ರಖಂಡ

ರಾಜ್ಯದಲ್ಲಿ ಹಿಂದೂ ವಿರೋಧಿ ಕೆಲಸ ಮಾಡುತ್ತಾಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಪ್ರತಿ ಚುನಾವಣೆ ಸಂದರ್ಭದಲ್ಲಿ ಗೂಂಡಾ ಕಾಯಿದೆ ಗ ಕೇಸನ್ನು ಹಾಕಿ ಕಾರ್ಯಕರ್ತರ ಆತ್ಮ ಸ್ಟೈರ್ಯ ಕುಗ್ಗಿಸಲು ಗಡಿಪಾರು ಆದೇಶ ಮಾಡುವ ರಾಜ್ಯ ಸರಕಾರದ ಈ ಕ್ರಮಕ್ಕೆ ಸರಿಯಾದ ಉತ್ತರ ಹಿಂದೂ ಸಮಾಜ ಕೊಟ್ಟೆ ಕೊಡುತ್ತದೆ.ಪುತ್ತೂರು ಜಿಲ್ಲಾ ಭಜರಂಗದಳ ಸಂಚಾಲಕರಾದ ಭರತ್ ಕುಮ್ದೇಲ್ ಇವರನ್ನುಮೈಸೂರು ಜಿಲ್ಲೆಗೆ...

ಕೆಎಫ್ ಡಿಸಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೌಕರರಿಗೆ ನಿಗಮದ ಮೌಖಿಕ ಆದೇಶ ನೀಡಿ ಕೆಲಸದಿಂದ ವಜಾ,ಆದೇಶಕ್ಕೆ ತಾತ್ಕಾಲಿಕ ತಡೆ

ಸುಮಾರು 12 ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕೆ ಎಫ್ ಡಿ ಸಿಯಲ್ಲಿ ನೌಕರರಾಗಿ ಕೆಲಸ ನಿರ್ವಹಿಸುತ್ತಿರುವ ಮೇಲ್ವಿಚಾರಕ ನೌಕರರನ್ನು ನಿಗಮದಿಂದ ಬಂದ ತುರ್ತು ಆದೇಶದಂತೆ ಕೆಲಸದಿಂದ ಬಿಡುಗಡೆಗೊಳಿಸಿರುವ ಕುರಿತು ತಮಿಳು ಕಾರ್ಮಿಕ ಮುಖಂಡರು ಮತ್ತು ಕಾರ್ಮಿಕರ ನಿಯೋಗ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿಸಿ ಜಯರಾಮ್ ಮತ್ತು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್ ಜಯಪ್ರಕಾಶ್...

ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಆ‌ರ್. ಪೂಜಾರಿ ನಾಮಪತ್ರ ಸಲ್ಲಿಕೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಆ‌ರ್. ಪೂಜಾರಿ ಯವರು ಏ.3ರಂದು ನಾಮಪತ್ರ ಸಲ್ಲಿಸಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಗೊಂಬೆ, ಚೆಂಡೆವಾದನ ದೊಂದಿಗೆ ತೆರೆದ ವಾಹನದೊಂದಿಗೆ ಮೆರವಣಿಗೆಯಲ್ಲಿ ಕಾರ್ಯಕರ್ತರ ಜೊತೆ ಸಾಗಿ ನಾಮಪತ್ರ ಸಲ್ಲಿಸಿದರು. ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು. ಈ...

ಬ್ರಹ್ಮಕಲಶೋತ್ಸವಕ್ಕೆ ಸಿದ್ಧಗೊಳ್ಳುತ್ತಿರುವ ಮಂಡೆಕೋಲು ಮಹಾವಿಷ್ಣು ಮೂರ್ತಿ ದೇವಸ್ಥಾನ – ವೇಗ ಪಡೆದುಕೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳು

✒️ಗಣೇಶ್ ಮಾವಂಜಿ ✒️ ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಅಣಿಯಾಗುತ್ತಿದೆ. ಈ ಸಂಬಂಧ ಧಾರ್ಮಿಕ ವಿಧಿ ವಿಧಾನನಗಳು ಮುಂಬರುವ ಎಪ್ರಿಲ್ 13 ರಿಂದ ಮೊದಲ್ಗೊಂಡು ಮೇ 4 ರವರೆಗೆ ನಡೆಯಲಿದೆ‌. ಸುಮಾರು ಆರು ವರ್ಷಗಳ ಹಿಂದೆಯೇ ಬ್ರಹ್ಮಕಲಶೋತ್ಸವಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ...

ಸಂಪಾಜೆ : ಅರಣ್ಯ ಇಲಾಖೆಯ ನಾಲ್ವರಿಗೆ ಭಡ್ತಿ

(ವಿನಯಕೃಷ್ಣ, ನಾಗರಾಜ್. ಎಸ್, ವಿಜೇಂದ್ರಕುಮಾರ್, ಶ್ರೀರಕ್ಷಾ, ಶೋಭಾ, ಸಂದೀಪ್. ಗೌಡ, ಕಾರ್ತಿಕ್. ಡಿ) ಸಂಪಾಜೆ ವಲಯಾರಣ್ಯಾಧಿಕಾರಿಗಳ ಕಛೇರಿಯ ನಾಲ್ಕು ಮಂದಿ ಸಿಬ್ಬಂದಿಗಳಿಗೆ ಮುಂಭಡ್ತಿಯಾಗಿದ್ದು, ಹಾಗೂ ಮೂರು ಮಂದಿ ಸಿಬ್ಬಂದಿಗಳು ಹೊಸದಾಗಿ ಆಗಮಿಸಿದ್ದಾರೆ. ವಿನಯಕೃಷ್ಣ ಎಂ.ಸಿ. ಅವರು ಸಂಪಾಜೆ ವಲಯ ರಕ್ಷಣಾ ಕಾರ್ಯ ಎರಡರಿಂದ ಕಾರ್ಯ ಒಂದಕ್ಕೆ ಭಡ್ತಿಗೊಂಡಿದ್ದು, ವಿಜಯೇಂದ್ರ ಕುಮಾರ್ ಎಂ. ಅವರು ಸಂಪಾಜೆ ವಲಯದ...
Loading posts...

All posts loaded

No more posts

error: Content is protected !!