- Thursday
- August 20th, 2026
ಹರಿಹರ ಸೊಸೈಟಿಯಲ್ಲಿ ಪರಿಹಾರಿಣಿ ಅಕ್ಯುಪ್ರೆಶರ್ ಚಿಕಿತ್ಸೆ ಏಪ್ರಿಲ್ 04 ರಿಂದ 10ರ ತನಕ ಆಯೋಜನೆಗೊಂಡಿದೆ. ಕೊಲ್ಲಮೊಗರು - ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಅಕ್ಯುಪ್ರೆಶರ್ ಚಿಕಿತ್ಸಾ ಕಾರ್ಯಕ್ರಮ ಆಯೋಜನೆಗೊಂಡಿದೆ. ಶಿವಮೊಗ್ಗದ ಶ್ರೀ ಚಂದನ್. ಜಿ. ಯವರು ಚಿಕಿತ್ಸೆ ನೀಡಲಿದ್ದಾರೆ. ಮೊಣಕಾಲು ನೋವು, ಸೊಂಟ ನೋವು, ಬೆನ್ನು ನೋವು, ಕೈಕಾಲು ಸೆಳೆತ,ಹಿಮ್ಮಡಿ ನೋವು, ಮಲಬದ್ಧತೆ,...
ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಏನೆಕಲ್ಲು ಗ್ರಾಮದ ಬೂದಿಪಳ್ಳದಲ್ಲಿ ಅತ್ಯಾಧುನಿಕ ಸೌಲಭ್ಯ್ಲಗಳೊಂದಿಗೆ ನಿರ್ಮಾಣಗೊಂಡ ದ ರಾಯಲ್ ಮೊಂಟಾನಾ ಹೋಟೆಲ್ ಮತ್ತು ರೆಸಾರ್ಟ್ ಇಂದು ಶುಭಾರಂಭಗೊಂಡಿತು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೊಸತನ ತಂದು ಸಾಧನೆ ಮಾಡಿದ ಬೆಂಗಳೂರಿನ ರಾಯಲ್ ಎಂಟರ್ ಪ್ರೈಸಸ್ ರಾಜ್ಯದ ವಿವಿಧೆಡೆ ಪ್ರವಾಸಿಗರಿಗೆ ಉತ್ತಮ ಸೇವೆ ನೀಡುತ್ತಿದೆ. ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿದಿ ಉದ್ಘಾಟಿಸಿ ಶುಭ...
ಸಂಪಾಜೆ ಗ್ರಾಮದ ಕಡೆಪಾಲ ಬಳಿ ಬೆಂಕಿ ಆಕಸ್ಮಿಕವಾಗಿ ಗುಡ್ಡಕ್ಕೆ ಬೆಂಕಿ ತಗುಲಿದ ಘಟನೆ ಇಂದು ನಡೆದಿದೆ. ಸ್ಥಳೀಯರ ಸಹಕಾರಿಂದ ಬೆಂಕಿ ನಂದಿಸಲಾಯಿತು.
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಡ್ವೋಕೇಟ್ ಪದ್ಮರಾಜ್ ಆರ್ ಪೂಜಾರಿಯವರು ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದು, ಸುಳ್ಯದ ಪ್ರಸಿದ್ಧ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಕಾಂಗ್ರೆಸ್ ಮಹಿಳಾ ಮುಖಂಡರು ಸಂಕಲ್ಪ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿ ಸದಸ್ಯೆ ಶ್ರೀಮತಿ ಲತಾ ಕುದ್ಪಾಜೆ, ಶ್ರೀಮತಿ ಇಂದಿರಾ, ಶ್ರೀಮತಿ ಪುಷ್ಪಾವತಿ...
ಸ್ನೇಹ ಯುವ ಬಳಗ ಹಾಗೂ ಸೌರಭ ಯುವತಿ ಮಂಡಲ( ರಿ.)ತಳೂರು ಮೆತ್ತಡ್ಕ ಇದರ ನೇತೃತ್ವದಲ್ಲಿ ಮಾ. 31ರಂದು ತಳೂರು ಜಾತ್ರೋತ್ಸವದ ಅಂಗವಾಗಿ ವಾರ್ಷಿಕ ಕ್ರೀಡಾಕೂಟ, ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಾರ್ಯಕ್ರಮ ವನ್ನು ಯುವಕ ಮಂಡಲದ ಅಧ್ಯಕ್ಷರಾದ ಸುಜಿತ್ ಟಿ. ಪಿ. ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ವಿವಿಧ ಮನೋರಂಜನಾ ಕ್ರೀಡೆ, ಹಾಗೂ ಪಂದ್ಯಾವಳಿ...
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಡ್ವೋಕೇಟ್ ಪದ್ಮರಾಜ್ ಆರ್ ಪೂಜಾರಿಯವರು ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ, ಸುಳ್ಯದ ಪ್ರಮುಖರು ಹಳೇಗೇಟು ಮೊಗರ್ಪಣೆ ದರ್ಗಾ ದಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಸಹ ಸಂಚಾಲಕ ಕೆ ಗೋಕುಲ್ ದಾಸ್, ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಮಾಧ್ಯಮ ಸಂಯೋಜಕ ಭವಾನಿಶಂಕರ್...
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಡ್ವೋಕೇಟ್ ಪದ್ಮರಾಜ್ ಆರ್ ಪೂಜಾರಿಯವರು ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ, ಸುಳ್ಯದ ಕಾಂಗ್ರೆಸ್ ಮುಖಂಡರು ಮತ್ತು ಕ್ರಿಶ್ಚಿಯನ್ ಸಮುದಾಯದ ಪ್ರಮುಖರು ಫಾದರ್ ವಿಕ್ಟರ್ ಡಿಸೋಜ ರವರ ನೇತೃತ್ವದಲ್ಲಿ ಸುಳ್ಯದ ಸೈಂಟ್ ಬ್ರಿಜಿಡ್ಸ್ ಚರ್ಚ್ ನಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಸಹ...
ಸುಳ್ಯದಲ್ಲಿ ಕಾಂಗ್ರೆಸ್ ಮುಖಂಡರಿಂದ ಕಲ್ಕುಡ ದೈವಸ್ಥಾನದಲ್ಲಿ ಸಂಕಲ್ಪ -ಪ್ರಾರ್ಥನೆಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಡ್ವೋಕೇಟ್ ಪದ್ಮರಾಜ್ ಆರ್ ಪೂಜಾರಿಯವರು ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದು, ಸುಳ್ಯದಿಂದ ಮಂಗಳೂರಿಗೆ ತೆರಳುವ ಸಂದರ್ಭ ಸುಳ್ಯದ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡರು ಸಂಕಲ್ಪ ಮಾಡಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ...
ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಶಶಿಧರ ಎಂ. ಜೆ. ಅವರನ್ನು ತತ್ಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿಸಿ ಜಯರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Loading posts...
All posts loaded
No more posts
