- Thursday
- August 20th, 2026
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಡ್ವೋಕೇಟ್ ಪದ್ಮರಾಜ್ ಆರ್ ಪೂಜಾರಿಯವರು ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ, ಸುಳ್ಯದ ಕಾಂಗ್ರೆಸ್ ಮುಖಂಡರು ಮತ್ತು ಕ್ರಿಶ್ಚಿಯನ್ ಸಮುದಾಯದ ಪ್ರಮುಖರು ಫಾದರ್ ವಿಕ್ಟರ್ ಡಿಸೋಜ ರವರ ನೇತೃತ್ವದಲ್ಲಿ ಸುಳ್ಯದ ಸೈಂಟ್ ಬ್ರಿಜಿಡ್ಸ್ ಚರ್ಚ್ ನಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಸಹ...
ಸುಳ್ಯದಲ್ಲಿ ಕಾಂಗ್ರೆಸ್ ಮುಖಂಡರಿಂದ ಕಲ್ಕುಡ ದೈವಸ್ಥಾನದಲ್ಲಿ ಸಂಕಲ್ಪ -ಪ್ರಾರ್ಥನೆಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಡ್ವೋಕೇಟ್ ಪದ್ಮರಾಜ್ ಆರ್ ಪೂಜಾರಿಯವರು ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದು, ಸುಳ್ಯದಿಂದ ಮಂಗಳೂರಿಗೆ ತೆರಳುವ ಸಂದರ್ಭ ಸುಳ್ಯದ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡರು ಸಂಕಲ್ಪ ಮಾಡಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ...
ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಶಶಿಧರ ಎಂ. ಜೆ. ಅವರನ್ನು ತತ್ಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿಸಿ ಜಯರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾಲೆಮಜಲು ಸಮೀಪ ಕಾರು ಮತ್ತು ಬೈಕ್ ಮುಖಾಮುಖಿ ಢಿಕ್ಕಿಯಾದ ಘಟನೆ ಇಂದು ಸಂಭವಿಸಿದೆ. ಗುತ್ತಿಗಾರು ಕಡೆಯಿಂದ ಸುಬ್ರಮಣ್ಯ ಕಡೆಗೆ ಹೋಗುವ ಆಲ್ಟೊ ಕಾರು ಹಾಗೂ ಸುಬ್ರಹ್ಮಣ್ಯ ಕಡೆಯಿಂದ ಗುತ್ತಿಗಾರು ಕಡೆಗೆ ಬರುವ ಬೈಕ್ ಹಾಲೆಮಜಲು ತಿರುವಿನಲ್ಲಿ ಪರಸ್ಪರ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಮುಂಭಾಗ ಚಕ್ರ ತುಂಡಾಗಿ ಬಿದ್ದಿದೆ. ಕಾರು ಪಕ್ಕದ ತೋಟದ ಬದಿಗೆ...
ನಿರಂತರವಾಗಿ ಎಂಟು ವರ್ಷಗಳಿಂದ ಪ್ರಸೂತಿ ವೈದ್ಯರಿಲ್ಲದೇ ಖಾಸಗಿ ವೈದ್ಯರ ಮೊರೆ ಹೋಗುತ್ತಿರುವ ಸರಕಾರಿ ಆಸ್ಪತ್ರೆ ಆಸ್ಪತ್ರೆಯಲ್ಲಿ ನೌಕರರು ಎಷ್ಟಿರಬೇಕು ಹಾಗೂ ಇದೀಗ ಇರುವ ನೌಕರರ ಸಂಖ್ಯೆ ಗೊತ್ತಾ? ಹಾಗಿದ್ದರೆ ಈ ವರದಿಯನ್ನೊಮ್ಮೆ ನೋಡಿ! ಸುಳ್ಯ : ಸುಳ್ಯದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ತಾಲೂಕು ಆರೋಗ್ಯ ಕೇಂದ್ರವಾಗಿ ಮಾಜಿ ಸಚಿವರು ಶಾಸಕರಾದ ಎಸ್ ಅಂಗಾರರ ಮುತುವರ್ಜಿಯಲ್ಲಿ ಚಾಲನೆ...
ಅರಂತೋಡು ಗ್ರಾಮದ ಅಡ್ತಲೆ ಪರಮೇಶ್ವರ ಅಡ್ತಲೆ ಅವರ ಮನೆಯಲ್ಲಿ ಕಟ್ಟಿ ಹಾಕಿದ್ದ ನಾಯಿಯನ್ನು ಕಳೆದ ರಾತ್ರಿ ಚಿರತೆ ಹೊತ್ತೊಯ್ದಿದೆ ಎನ್ನಲಾಗಿದೆ. ಆದ್ದರಿಂದ ಅಡ್ತಲೆ ಪರಿಸರದ ನಿವಾಸಿಗಳು ಎಚ್ಚರ ವಹಿಸಬೇಕಿದೆ. (ಚಿತ್ರ - ಪೈಲ್ )
ಗ್ರಾಮ ವಿಕಾಸ ಸಮಿತಿ ಯೇನೆಕಲ್ಲು ಇದರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಪುಟಾಣಿ ವಂಶಿಗೆ ನೆರವು ನೀಡುವ ಉದ್ದೇಶದಿಂದ ಯೇನೆಕಲ್ಲು ದೇವಸ್ಥಾನ ಹಾಗೂ ದೈವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ಊರ ಪರವೂರಿನ ಭಕ್ತರಿಂದ ಧನಸಂಗ್ರಹ ಮಾಡಲಾಯಿತು. ಈ ಸಂದರ್ಭದಲ್ಲಿ ರೂ. 87000 ದಷ್ಟು ಹಣ ಸಂಗ್ರಹವಾಗಿದ್ದು, ಇದನ್ನು ಪುಟಾಣಿ ವಂಶಿಯ ನಿವಾಸಕ್ಕೆ ತೆರಳಿ ಅವಳ ಪೋಷಕರಿಗೆ ಹಸ್ತಾಂತರಿಸಲಾಯಿತು.
ಸುಳ್ಯ ಮಂಡಲದ ವತಿಯಿಂದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಸುಳ್ಯ ಚುನಾವಣಾ ಉಸ್ತುವಾರಿ ಹರೀಶ್ ಕಂಜಿಪಿಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ ನಾನು ಸೇರಿದಂತೆ ಎಲ್ಲಾ ಹಿಂದು ಕಾರ್ಯಕರ್ತರು ಹಿಂದುತ್ವದ ಪರವಾಗಿ ಕೆಲಸ ಮಾಡುತ್ತಿದ್ದ ನಾಯಕ ಸತ್ಯಜಿತ್ ಸುರತ್ಕಲ್ ರವರ ಅಭಿಮಾನಿಗಳಾಗಿದ್ದೆವೆ ಆದರೆ ಇಡೀ ಜಿಲ್ಲೆಯಲ್ಲಿ ಇದೀಗ ಅವರು ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಕೇವಲ ಬಿಲ್ಲವರು ಎಂಬ ಕಾರಣಕ್ಕೆ ಪದ್ಮರಾಜ್ ರವರಿಗೆ...
ಅಯ್ಯನಕಟ್ಟೆಯಲ್ಲಿರುವ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಮಾ.31ರಂದು ಉಚಿತವಾಗಿ ವಿಟಮಿನ್ ಡಿ ಹಾಗೂ ಜಂತುಹುಳದ ಔಷಧಿಗಳ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದ ಕೀಲು ಮತ್ತು ಮೂಳೆ ತಜ್ಞರಾದ ಡಾ|ಶ್ರೇಯಸ್ ದೊಡ್ಡಿಹಿತ್ಲು ಉಪಸ್ಥಿತರಿದ್ದು ಮಕ್ಕಳ ಮೂಳೆಗಳ ಆರೋಗ್ಯದ ಬಗ್ಗೆ ಪೋಷಕರಿಗೆ ಕಿವಿಮಾತು ಹೇಳಿದರು. ಮೆಡಿಕಲ್ ಸೆಂಟರ್ ನ ಸರ್ಜನ್ ಮತ್ತು...
ಕಾರ್ಯಕರ್ತ ಸಮಾವೇಶದ ಹೇಳಿಕೆಯ ಪ್ರಶ್ನೆಗಳಿಗೆ ಉತ್ತರಿಸಿದ ಶಾಸಕಿ ಭಾಗೀರಥಿ ಮುರುಳ್ಯಅಭಿವೃದ್ಧಿ ಆಗಿರುವುದು ಬಿಜೆಪಿ ಅವಧಿಯಲ್ಲಿ, ಕಾಂಗ್ರೆಸ್ ಏನು ಅಭಿವೃದ್ಧಿ ಮಾಡಿದೆ - ಹರೀಶ್ ಕಂಜಿಪಿ https://youtu.be/c9CdTPlDc3Y?si=ULRqZy8J53SdfVEH ಎಪ್ರಿಲ್ 04 ರಂದು ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಮುಂಜಾನೆ 9 ಗಂಟೆಗೆ ಲೇಡಿಹಿಲ್ ಬಳಿ ಇರುವ...
Loading posts...
All posts loaded
No more posts
