- Thursday
- August 20th, 2026
ಸುಳ್ಯ ಸಂತ ಜೋಸೆಫ್ ಶಾಲೆಗೆ ಪೋಷಕರ ಸಂಘಟನಯಿಂದ ವಿದ್ಯಾರ್ಥಿಗಳಿಗೆ ಚೆಸ್ ಆಟದ ಉಪಕರಣವೊಂದನ್ನು ಶಾಲಾ ಸಂಚಾಲಕರಾದ ರೆ ಫಾ ವಿಕ್ಟರ್ಡಿಸೋಜಾರವರಿಗೆ ಪೋಷಕ ಸಂಘದ ಅಧ್ಯಕ್ಷ ಜೆಕೆರೈ ಯವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಕ್ಯೋಪಾಧ್ಯಯಿನಿ ಸಿ ಬಿನೋಮ, ಕ್ರೀಡಾಶಿಕ್ಷಕ ಕೊರಗಪ್ಪ, ಪುಷ್ಪವೇಣಿ, ಶಿಕ್ಷಕಿ ಶೋಭಾಕಿರ್ಲಾಯ, ಗುರುಸ್ವಾಮಿ, ವೀರೇಂದ್ರ ಜೈನ್ ಉಪಸ್ಥಿತರಿದ್ದರು.ಶಿಕ್ಷಕಿ ಶೋಭ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಪೋಷಕ...
ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಏನೇಕಲ್ ನಲ್ಲಿ ನೂತನವಾಗಿ ದಿ ರಾಯಲ್ ಮೊಂಟಾನಾ ಹೋಟಲ್ ಮತ್ತು ರೆಸಾರ್ಟ್ ಉದ್ಘಾಟನೆಗೆ ಸಜ್ಜುಗೊಂಡಿದ್ದು ಏ.03 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ದ ರಾಯಲ್ ಎಂಟರ್ ಪ್ರೈಸಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಹೇಳಿದರು. 🔺ಏನೆಕಲ್ಲು : ದಿ ರೋಯಲ್ ಮೊಂಟಾನಾ ಹೋಟೆಲ್ ರೆಸಾರ್ಟ್ ಉದ್ಘಾಟನೆಗೆ ಸಿದ್ಧತೆ De Royal Montana Resort https://youtu.be/Rgsbhpm1MgA?si=u7r4K0ffebryOIX3...
ಬೆಂಗಳೂರಿನ ಚಂದಾಪುರದಲ್ಲಿ ವೈ.ಎಂ.ಆರ್.ಎಸ್ ಟ್ರಾನ್ಸ್ಪೋರ್ಟ್ ಉದ್ಯಮ ನಡೆಸುತ್ತಿರುವ ರಾಜುರವರು ಕುಕ್ಕೆ ಸುಬ್ರಮಣ್ಯ ದೇವರ ದರುಶನ ಪಡೆಯಲು ಬಂದಿದ್ದರು. ಸರ್ಪ ಸಂಸ್ಕಾರ ಸೇವೆ ಸಲ್ಲಿಸಿ ಇಲ್ಲಿನ ಅನ್ನದಾನಕ್ಕಾಗಿ ಎಂಟು ಕ್ವಿಂಟಾಲು ಅಕ್ಕಿಯನ್ನು ಸುಬ್ರಹ್ಮಣ್ಯ ದೇವಾಲಯಕ್ಕೆ ಹಸ್ತಾಂತರಿಸಿದರು. ಈ ವೇಳೆ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ನಿಂಗಯ್ಯ ಮತ್ತು ಕಡಬ ತಾಲೂಕು ತಹಶೀಲ್ದಾರ್ ಪ್ರಭಾಕರ ಖಾಜುರೆ ಮತ್ತು ಸ್ಥಳೀಯರಾದ ರವಿಕಕ್ಕೆ ಪದವು...
ಪಂಜಿಕಲ್ಲು ರಸ್ತೆಯಲ್ಲಿ 24ರಂದು ರಾತ್ರಿ ಆನೆಯೊಂದು ರಸ್ತೆ ದಾಟುವ ಚಿತ್ರವೊಂದು ಮೊಬೈಲ್ ನಲ್ಲಿ ಸೆರೆಯಾಗಿದೆ. ಮಂಡೆಕೋಲು ಗ್ರಾಮದ ವಿವಿಧ ಭಾಗಗಳಲ್ಲಿ ಕಾಡಾನೆಗಳು ಸಂಚಾರ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.
ಎ.18 : ಗಣಹೋಮ, ಮೃತ್ಯುಂಜಯ ಹೋಮ, ಸತ್ಯನಾರಾಯಣ ಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಎ.17 ರಂದು ಊರವರು ಬಲಿವಾಡು, ತರಕಾರಿ, ಹೂವು ಸಮರ್ಪಿಸಲು ಅವಕಾಶನಾಗ ನೀರು ಕುಡಿಯುವ ಕೆರೆಯ ಜೀರ್ಣೋದ್ಧಾರದ ವೇಳೆ ಪ್ರತ್ಯಕ್ಷನಾಗಿ ಇರುವಿಕೆ ತೋರಿದ ನಾಗ..!ಮುಕ್ಕೂರು : ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಾರಣಿಕ ಶಕ್ತಿಯ ಐತಿಹ್ಯವುಳ್ಳ ದೇವಿ-ದೈವ ಶಕ್ತಿಗಳ ಸಾನಿಧ್ಯದ ನೆಲೆ ಮೇಲಿನ...
ಸಮಾಜ ಸೇವೆಯೇ ಜನರ ಸೇವೆ ಎಂಬ ಉದಾತ ಮನೋಭಾವದಿಂದ ನಿಟ್ಟೆ ಜಸ್ಟಿಸ್ ಕೆ ಎಸ್ ಸದಾನಂದ ಹೆಗಡೆಯವರು ಬಹಳ ಹಿಂದೆ ಇಲ್ಲಿ ಗ್ರಾಮೀಣ ಬಡ ಜನರಿಗೆ ದೂರಕ್ಕೆ ಹೋಗೋ ಬದಲು ಹತ್ತಿರದಲ್ಲಿ ಎಲ್ಲಾ ವೈದ್ಯಕೀಯ ಸೇವೆಗಳು ಸಿಗುವಂತಾಗಬೇಕು ಎನ್ನುವ ಉದ್ದೇಶದಿಂದ ಇಲ್ಲಿ ಸದಾನಂದ ಆಸ್ಪತ್ರೆಯನ್ನು ಆರಂಭಿಸಿರುತ್ತಾರೆ. ಅಂದಿನ ಕಾಲದಲ್ಲಿ ವೈದ್ಯಕೀಯ ಖರ್ಚುವೆಚ್ಚಗಳು ರೋಗಿಗಳಿಗೆ ದುಬಾರಿಯಾಗುವುದನ್ನು...
"ರಂಗಸ್ಥಳ"ಚಲನಚಿತ್ರ ಮುಹೂರ್ತ ಕಾರ್ಯಕ್ರಮವು ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಜರುಗಿತು. ದೇಗುಲದ ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ಇವರು ಪಂಚಲಿಂಗೇಶ್ವರ ದೇವರಿಗೆ ಮಂಗಳಾರತಿ ಮಾಡಿ ಪ್ರಾರ್ಥನೆ ಮಾಡಿ ಪ್ರಸಾದವನ್ನು ಕ್ಯಾಮರಾ ಗೆ ಹಾಕಿದರು. ಚಲನಚಿತ್ರ ದ ನಿರ್ಮಾಪಕರಾದ ರೇವಣ್ಣ ಮಂಡ್ಯ ರವರು ಮುಹೂರ್ತ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಚಲನಚಿತ್ರದ...
ಐನೆಕಿದು ಗ್ರಾಮದ ಕೋಟೆ ತೋಟದಮಜಲು ಅಶೋಕ್ ಮನೆ ಬಳಿ ಮಾ.23 ರಂದು ನಕ್ಸಲರು ಪ್ರತ್ಯಕ್ಷವಾಗಿದ್ದರು. ಮನೆಯವರ ಬಳಿ ಏನು ಬಳಿ ನಕ್ಸಲರು ಏನೆಲ್ಲಾ ಮಾತನಾಡಿದ್ದಾರೆ, ಅವರ ಉದ್ದೇಶವೇನು ಎಂದು ಅಮರ ಸುದ್ದಿಗೆ ಅಶೋಕ್ ವಿವರಿಸಿದ್ದಾರೆ. ಮನೆ ಬಳಿ ಬಂದ ನಕ್ಸಲರು ನಾವು ಯಾರು ಗೊತ್ತಾಯಿತಾ, ನಮಗೆ ಅರ್ಜೆಂಟ್ ಅಕ್ಕಿ, ದಿನಸಿ ಬೇಕು ಕೊಡಿ ಎಂದು ಕೇಳಿದ್ದಾರೆ....
Loading posts...
All posts loaded
No more posts
