ಪ್ರತಿಷ್ಠಿತ ಕಣವಾಗಿರುವ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರಿಚಯ

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿಲ್ಲೆಯ ಪ್ರಭಾವಿ ಬಿಲ್ಲವ ನಾಯಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜನಾರ್ಧನ ಪೂಜಾರಿಯರ ಶಿಷ್ಯ, ಕಳೆದ 25 ವರ್ಷಗಳಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯವಾದಿ ಪದ್ಮರಾಜ್ ರಾಮಯ್ಯನವರಿಗೆ ಟಿಕೆಟ್ ನೀಡಲಾಗಿದೆ. ನೋಟರಿ ವಕೀಲರಾದ ಇವರು ತನ್ನ ನೋಟರಿ ಸಹಿಯನ್ನು ಬಡವರು, ವಿದ್ಯಾರ್ಥಿಗಳ ದೃಢೀಕರಣಕ್ಕೆ ಉಚಿತವಾಗಿ...

ಮಹಾರಾಷ್ಟ್ರದಲ್ಲಿ ನಡೆಯಲಿರುವ ನ್ಯಾಷನಲ್ ಕಬಡ್ಡಿ ಚಾಂಪಿಯನ್‌ ಶಿಪ್ ಗೆ ಮಿಥುನ್ ಏನೆಕಲ್ ಆಯ್ಕೆ

ಮಾ.21 ರಿಂದ ಮಾ.23 ರ ತನಕ ಮಹಾರಾಷ್ಟ್ರದಲ್ಲಿ ನಡೆಯಲಿರುವ 70ನೇ ಸೀನಿಯರ್ ನ್ಯಾಷನಲ್ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡದ ಪ್ರತಿನಿಧಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಏನೇಕಲ್ಲಿನ ಮಿಥುನ್ ಗೌಡ ಆಯ್ಕೆಯಾಗಿದ್ದಾರೆ.ಇವರು ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜಿನ ಪೈನಲ್ ಬಿ.ಎ ವಿದ್ಯಾರ್ಥಿ. ಏನೆಕಲ್ಲು ಗ್ರಾಮದ ಸುಂದರ ಗೌಡ ಮತ್ತು ವಸಂತಿ ದಂಪತಿಗಳ ಪುತ್ರ.
Ad Widget

ಓಡಬಾಯಿ : ವ್ಯಕ್ತಿಯ ಮೃತದೇಹ ಪತ್ತೆ – ಆಸ್ಪತ್ರೆಗೆ ರವಾನೆ

ಸುಳ್ಯದ ಓಡಬಾಯಿ ರಸ್ತೆಯ ಬಳಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಇಂದು ಸಂಜೆ ವರದಿಯಾಗಿದೆ . ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವ ಇರುವ ಬಗ್ಗೆ ಪೋಲಿಸ್ ಇಲಾಖೆಗೆ ಮಾಹಿತಿ ಬಂದ ಹಿನ್ನಲೆಯಲ್ಲಿ  ಅವರ ಸೂಚನೆಯಂತೆ ಪ್ರಗತಿ ಆ್ಯಂಬುಲೆನ್ಸ್ ಚಾಲಕರಾದ ಅಚ್ಚು ಪ್ರಗತಿ ಯವರು ಇದೀಗ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.‌  ಮೃತಪಟ್ಟ ವ್ಯಕ್ತಿಯ ಬಗ್ಗೆ ತನಿಖೆ ನಡೆಸಿದ ಪೋಲೀಸರಿಗೆ...

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ,ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ

ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ 25 ಮಹಿಳಾ ಸಾಧಕಿಯರಿಗೆ ಪುರಸ್ಕಾರಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶೈಕ್ಷಣಿಕ ಕಾರ್ಯ ಚಟುವಟಿಕೆಯ ಜೊತೆಗೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಬಿಡುವಿನ ವೇಳೆ ಇದುವರೆಗೆ ಸುಮಾರು...

ಕೆ ವಿ ಜಿ ಪಾಲಿಟೆಕ್ನಿಕ್: ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ ದ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇ&ಸಿ ವಿಭಾಗದ ಮುಖ್ಯಸ್ಥೆ ರಮಾದೇವಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ,...

ಕೆ ವಿ ಜಿ ಪಾಲಿಟೆಕ್ನಿಕ್: ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘ ದ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ.ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇ&ಸಿ ವಿಭಾಗದ ಮುಖ್ಯಸ್ಥೆ ರಮಾದೇವಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದ ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ,...

ವಿಶ್ವಮಹಿಳಾ ದಿನಾಚರಣೆ :ಉಚಿತ ಕ್ಯಾನ್ಸರ್ ತಪಾಸಣೆ

ಸುಳ್ಯ ಬಂಟರ ಸಂಘದ ಮಹಿಳಾ ವಿಭಾಗದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಮಹಿಳೆಯರಿಗೆ ಯೇನೆಪಾಯ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಸ್ಥನ ಕ್ಯಾನ್ಸರ್, ಗರ್ಭಕಂಠ ಕ್ಯಾನ್ಸರ್ ಪತ್ತೆ ಕಾರ್ಯಕ್ರಮ ಮಾ 20 ರಂದು ನಡೆಯಿತು.ಕಾರ್ಯಕ್ರಮವನ್ನು ಪಕ್ಕಳ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಮಹಿಳಾ ಘಟಕದ...

ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿಯವರಿಗೆ ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ವತಿಯಿಂದ ಅಭಿನಂದನೆ- ಸನ್ಮಾನ

ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೇಮಗೊಂಡ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ನಿರ್ದೇಶಕ ಸದಾನಂದ ಮಾವಜಿ ಅವರನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಮತ್ತು ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ಹಾಗೂ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ ಗೌಡ ಅವರು ಸದಾನಂದ...

ಕೊಲ್ಲಮೊಗ್ರ ಗೋಹತ್ಯೆ ಖಂಡನೀಯ – ಕಾಂಗ್ರೆಸ್ ಸರ್ಕಾರ ಬಂದ ನಂತರ ಗೋ ಹತ್ಯೆ, ಆಕ್ರಮ ಸಾಗಾಟ ಹೆಚ್ಚುತ್ತಿದೆ -ವೆಂಕಟ್ ವಳಲಂಬೆ

ಕೊಲ್ಲಮೊಗ್ರ ರಬ್ಬರ್ ತೋಟದಲ್ಲಿ ಗೋ ಹತ್ಯೆ ನಡೆಸಿ,ವಿಡಿಯೋ ವೈರಲ್ ಮಾಡಿರುವ ಆರೋಪಿಗಳ ಮೇಲೆ ಕಠಿಣ ಕ್ರಮಗೊಳ್ಳುವಂತೆ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗೋವು ನಮಗೆ ಪೂಜನೀಯವಾದದ್ದು, ಭಗವಂತನನ್ನು ಅದರಲ್ಲಿ ಕಾಣುತ್ತಿದ್ದೇವೆ, ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಗೋ ಹತ್ಯೆ, ಆಕ್ರಮ ಸಾಗಾಟ ಹೆಚ್ಚುತ್ತಿರುವುದು ಸರ್ಕಾರದ ತುಷ್ಟಿಕರಣಕ್ಕೆ ಉದಾಹರಣೆ, ಕೊಲ್ಲಮೊಗ್ರ...

ಡೌನ್ ಸಿಂಡ್ರೋಮ್ ತಿಳುವಳಿಕಾ ದಿನ- ಮಾರ್ಚ್ 21

ಡೌನ್ ಸಿಂಡ್ರೋಮ್ ಎನ್ನುವುದು ಜನ್ಮಜಾತವಾಗಿ ಕಂಡುಬರುವ ಖಾಯಿಲೆಯಾಗಿದ್ದು, ವಾರ್ಷಿಕವಾಗಿ ಭಾರತ ದೇಶವೊಂದರಲ್ಲಿಯೇ ಸುಮಾರು 1 ಮಿಲಿಯನ್ ಮಕ್ಕಳು ಈ ರೋಗಕ್ಕೆ ತುತ್ತಾಗುತ್ತಾರೆ. 21ನೇ ಕ್ರೋಮೋಸೋಮ್‍ನಲ್ಲಿ ಕಂಡು ಬರುವ ವ್ಯತ್ಯಯದಿಂದ ಈ ರೋಗ ಬರುತ್ತದೆ. ಇಲ್ಲಿ ಒಂದು ಜೋಡಿ ಕ್ರೋಮೋಸೋಮ್‍ಗಳ ಜೊತೆ ಒಂದು ಹೆಚ್ಚಿನ ಕ್ರೋಮೋಸೋಮ್ ಇರುತ್ತದೆ. ಈ ಕಾರಣಕ್ಕಾಗಿಯೇ ಮಾರ್ಚ್ 21 ರಂದು ವಿಶ್ವ ಡೌನ್...
Loading posts...

All posts loaded

No more posts

error: Content is protected !!