- Friday
- August 21st, 2026
ಕೂಜುಮಲೆ ಕಡಮಕಲ್ಲು ಪ್ರದೇಶದಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದಾರೆಂಬ ಮಾಹಿತಿಯ ಆಧಾರದಲ್ಲಿ ಇದೀಗ ಸ್ಥಳಕ್ಕೆ ನಕ್ಸಲ್ ನಿಗ್ರಹ ದಳ ಆಗಮಿಸಿದ್ದು, ಮೂರು ಕಡೆಗಳಲ್ಲಿ ಕೂಂಬಿಂಗ್ ಆರಂಭಿಸಿರುವುದಾಗಿ ತಿಳಿದು ಬಂದಿದೆ. ಕಾರ್ಕಳದಿಂದ ಬಂದ ನಕ್ಸಲ್ ನಿಗ್ರಹ ಪಡೆಯು ವಿವಿಧ ತಂಡಗಳಾಗಿ ಈ ಭಾಗದ ಬೇರೆ ಬೇರೆ ಪ್ರದೇಶಗಳಲ್ಲಿ ಕೂಂಬಿಂಗ್ ನಡೆಸಲು ಸಿದ್ಧವಾಗಿದೆ.ನಕ್ಸಲರ ಪೈಕಿ ಇಬ್ಬರ ಗುರುತನ್ನು ಸ್ಥಳೀಯರು ಗುರುತಿಸಿದ್ದು ವಿಕ್ರಮ್...
ಕೊಕ್ಕೊ ಕೃಷಿ ರೈತರಿಗೆ ಈ ಬಾರಿ ಬಂಪರ್ ಆಫರ್ ನೀಡಿದೆ. ಬೆಳೆ ಕಡಿಮೆಯಾಗಿದ್ದರೂ ಬೆಲೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಈ ಹಿಂದೆ ಕೊಕ್ಕೊ ದರ ಗರಿಷ್ಠ ರೂ 75 ರವರೆಗೆ ಏರಿಕೆಯಾಗಿತ್ತು. ಅಡಿಕೆ ಕೃಷಿಕರಿಗೆ ಉಪಬೆಳೆಯಾಗಿ ಪ್ರತಿ ವಾರದ ಆದಾಯ ಮೂಲವಾಗಿದ್ದು ಇದೀಗ ರೂ 170 ರ ಗಡಿ ದಾಟಿದ್ದು ರೈರ ಮೊಗದಲ್ಲಿ ಮಂದಹಾಸ ಮೂಡಿದೆ....
ಸುಳ್ಯದ ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ನಲ್ಲಿ ೧೦ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಘಟಿಕೋತ್ಸವ ಕಾರ್ಯಕ್ರಮವು ಮಾ.೧೬ ರಂದು ಸಂಜೆ ೪.೩೦ಕ್ಕೆ ನೆರವೇರಿತು.ಮುಖ್ಯ ಅತಿಥಿಗಳಾಗಿ ಕೆ.ಎಸ್. ಹೆಗಡೆ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್, ನಿಟ್ಟೆ ಇಲ್ಲಿಯ ಪ್ರೋಫೆಸರ್ ಡಾ. ಸುದೀರ್ ರಾಜ್ ಕೆ., ಶಾಲಾ ಸಂಚಾಲಕರಾದ ಎಂ.ಪಿ. ಉಮೇಶ್, ಪ್ರಾಂಶುಪಾಲರಾದ ದೇಚಮ್ಮ ಟಿ. ಮಾದಪ್ಪ, ಮತ್ತು ವಿದ್ಯಾರ್ಥಿ ನಾಯಕರಾದ...
೬ ವರ್ಷದ ಬಳಿಕ ಮತ್ತೆ ಕೊಡಗಿನಲ್ಲಿ ಪ್ರತ್ಯಕ್ಷಗೊಂಡ ಕೆಂಪು ಉಗ್ರರು. ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಕಾಣಿಸಿಕೊಂಡ ಮಾವೋವಾದಿಗಳು. ೮ ಜನರ ನಕ್ಸಲ್ ತಂಡ ಶನಿವಾರ ಸಂಜೆ ಪ್ರತ್ಯಕ್ಷ, ಕೂಜಿಮಲೆ ಅಂಗಡಿಯೊಂದರಿಂದ ೪ ಸಾವಿರದಷ್ಟು ದಿನಸಿ ಕರಿದಿಸಿದ ನಕ್ಸಲ್ ತಂಡ ನಗದು ನೀಡಿ ಸಾಮಗ್ರಿ ಖರೀದಿಸಿದ ನಕ್ಸಲರು ಕಾಲೂರು ಗ್ರಾಮದ...
ಸುಬ್ರಹ್ಮಣ್ಯದ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನವರು ಕುಮಾರಧಾರ ದ್ವಾರದಿಂದ ಕಾಶಿ ಕಟ್ಟೆ ವರೆಗಿನ ಮುಖ್ಯರಸ್ತೆಯ ಎರಡು ಬದಿಗಳಲ್ಲಿ ಹಾಗೂ ಕಾಶಿ ಕಟ್ಟೆ ಸುತ್ತಮುತ್ತಲಿನ ಪರಿಸರದಲ್ಲಿ ಇದ್ದಂತಹ ಕಸ ಕಡ್ಡಿಗಳು ಪ್ಲಾಸ್ಟಿಕ್ ಬಾಟ್ಲಿಗಳು ಪ್ಲಾಸ್ಟಿಕ್ ಚೀಲ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನ ಹೆಕ್ಕಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡಿರುವರು. ಹೆಚ್ಚಾಗಿ ದೂರ ದೂರಗಳಿಂದ...
ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿಗೆ ರೋಟರಿ ಜಿಲ್ಲೆ 31 81 ಇದರ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ ಅವರು ಶನಿವಾರ ಅಧಿಕೃತ ಭೇಟಿ ನೀಡಿ ವಿವಿಧ ಕೊಡುಗೆಗಳು ಹಾಗೂ ಸಹಾಯಧನ ಹಸ್ತಾಂತರ ಮಾಡಿರುವರು. ಶನಿವಾರ ಬೆಳಗ್ಗೆ 9 ಗಂಟೆಗೆ ಪಂಜ ಸಿ.ಎ. ಬ್ಯಾಂಕ್ ಬಳಿ ಜಿಲ್ಲಾ ಗವರ್ನರ್ ಅವರನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನವರು ಬರಮಾಡಿಕೊಂಡರು....
ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಪದಾಧಿಕಾರಿಯಾಗಿ ಗುತ್ತಿಗಾರು ಗ್ರಾಮದ ಲಕ್ಷ್ಮೀಶ ಗಬ್ಬಲಡ್ಕ ಸರ್ಕಾರದಿಂದ ನಾಮ ನಿರ್ದೇಶನಗೊಂಡಿದ್ದಾರೆ. ಉತ್ತಮ ವಾಗ್ಮಿಯಾಗಿರುವ ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ.
ದೇಶಾದ್ಯಂತ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮತದಾರರು ಮತ್ತು ಅಧಿಕಾರಿಗಳ ಕರ್ತವ್ಯಗಳ ಕುರಿತಾಗಿ ಸಹಾಯಕ ಚುನಾವಣಾಧಿಕಾರಿಗಳಾದ ಡಾ.ಜಗದೀಶ್ ಕೆ ನಾಯ್ಕ ಸುಳ್ಯ ತಾಲೂಕು ಚುನಾವಣಾ ಕಛೇರಿಯಲ್ಲಿ ಮಾಹಿತಿ ನೀಡಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕಳೆದ ಬಾರಿ ಜಿಲ್ಲೆಯಲ್ಲಿ 78% ಮತದಾನವಾಗಿದ್ದು ಈ ಭಾರಿ ಮತದಾನದ ಶೇಕಾಡವಾರು ಹೆಚ್ಚಿಸುವಂತೆ ಮತ್ತು ಚುನಾವಣೆ ಪಾರದರ್ಶಕವಾಗಿ ನಡೆಯುವಂತೆ ಎಲ್ಲಾ ರೀತಿಯ ಕ್ರಮಗಳನ್ನು...
ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಈ ವರ್ಷ ಎ.13 ರಿಂದ 20ರ ವರೆಗೆ ರಾಜ್ಯಮಟ್ಟದ ಮಕ್ಕಳ ಅಭಿನಯ ಶಿಬಿರ 'ಚಿಣ್ಣರಮೇಳ 2024 ' ನ್ನು ಏರ್ಪಡಿಸಲಾಗಿದೆ. ರಂಗಮಾಂತ್ರಿಕ ಡಾ| ಜೀವನ್ ರಾಂ ಸುಳ್ಯರ ಸಾರಥ್ಯದಲ್ಲಿ 33 ನೇ ವರ್ಷದ ಶಿಬಿರ ಇದಾಗಿದ್ದು ನೀನಾಸಂ,ರಂಗಾಯಣ ಮುಂತಾದ ಕಡೆಗಳಲ್ಲಿ ರಂಗಪದವಿಯನ್ನು ಪಡೆದ...
ಸುಳ್ಯದ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಈ ವರ್ಷ ಎ.13 ರಿಂದ 20ರ ವರೆಗೆ ರಾಜ್ಯಮಟ್ಟದ ಮಕ್ಕಳ ಅಭಿನಯ ಶಿಬಿರ 'ಚಿಣ್ಣರಮೇಳ 2024 ' ನ್ನು ಏರ್ಪಡಿಸಲಾಗಿದೆ.ರಂಗಮಾಂತ್ರಿಕ ಡಾ| ಜೀವನ್ ರಾಂ ಸುಳ್ಯರ ಸಾರಥ್ಯದಲ್ಲಿ 33 ನೇ ವರ್ಷದ ಶಿಬಿರ ಇದಾಗಿದ್ದು ನೀನಾಸಂ,ರಂಗಾಯಣ ಮುಂತಾದ ಕಡೆಗಳಲ್ಲಿ ರಂಗಪದವಿಯನ್ನು ಪಡೆದ ಅನುಭವೀ ರಂಗಕರ್ಮಿಗಳಿಂದ ಮಕ್ಕಳಿಗೆ...
Loading posts...
All posts loaded
No more posts
