- Friday
- August 21st, 2026
ಕೊಡಗು ಸಂಪಾಜೆ ಅರಣ್ಯ ಇಲಾಖೆ ವತಿಯಿಂದ, ಸುಳ್ಯ ಅಗ್ನಶಾಮಕದಳ ಸಹಯೋಗದೊಂದಿಗೆ ಶಾಲಾ ಮಕ್ಕಳಿಗೆ, ಸಾರ್ವಜನಿಕರಿಗೆ ಮತ್ತು ಗ್ರಾಮ ಅರಣ್ಯ ಸಮಿತಿಯ ಸದಸ್ಯರುಗಳಿಗೆ ಕಾಡ್ಗಿಚ್ಚು, ಬೆಂಕಿಯಿಂದ ಅರಣ್ಯವನ್ನು ಹೇಗೆ ರಕ್ಷಣೆ ಮಾಡಬಹುದು, ಹಾಗೂ ಬೆಂಕಿ ನಂದಿಸುವಲ್ಲಿ ಸಾರ್ವಜನಿಕರ ಸಹಕಾರದ ಕುರಿತು ಮತ್ತು ಅಣಕು ಪ್ರದರ್ಶನ ಕಾರ್ಯಕ್ರಮವು ಫೆ.29 ರಂದು ಕೊಯನಾಡು ಶಾಲಾ ವಠಾರದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಸಂಪಾಜೆ ಉಪವಲಯ...
ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ದಿನಗಳಿಂದ ಅಸಮರ್ಪಕವಾಗಿ ನೀರು ಸರಬರಾಜಾಗುತ್ತಿರುವ ಮತ್ತು ಕಳೆದೆರಡು ದಿನಗಳಿಂದ ನಳ್ಳಿ ನೀರಿನ ಪೂರೈಕೆಯೇ ಇಲ್ಲದಿರುವ ಬಗ್ಗೆ ನಗರ ಪಂಚಾಯತ್ ವಿಪಕ್ಷ ನಾಯಕ ಎಂ ವೆಂಕಪ್ಪ ಗೌಡ ಇಂದು ನಗರ ಪಂಚಾಯತ್ ಗೆ ಭೇಟಿ ನೀಡಿ ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತು ಅಭಿಯಂತರರನ್ನು ತರಾಟೆಗೆ ತೆಗೆದುಕೊಂಡು ಇಂದು ಸಂಜೆಯ ಒಳಗಾಗಿ...
ಹಯಾತುಲ್ ಇಸ್ಲಾಂ ಕಮಿಟಿ ಜಟ್ಟಿಪಳ್ಳ ಇದರ ವತಿಯಿಂದ ಮಾ.4 ರಂದು ಜಲಾಲೀಯ್ಯ ರಾತೀಬ್ ಕಾರ್ಯಕ್ರಮದ ವಾರ್ಷಿಕ ನಡೆಯಲಿದೆ ಎಂದು ಜಲಾಲೀಯ್ಯ ವಾರ್ಷಿಕ ಕಾರ್ಯಕ್ರಮದ ಸಹ ಉಸ್ತುವಾರಿ ಶರೀಫ್ ಜಟ್ಟಿಪಳ್ಳ ತಿಳಿಸಿದರು. ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮತನಾಡುತ್ತಾ ಈ ಕಾರ್ಯಕ್ರಮದ ನೇತೃತ್ವವನ್ನು ಸಯ್ಯದ್ ಜಹಫರ್ ಸ್ವಾದಿಕ್ ತಂಙಳ್ ಕುಂಬೋಳ್ ವಹಿಸಲಿದ್ದಾರೆ ಎಂದು ತಿಳಿಸಿದರು....
ಸುಬ್ರಹ್ಮಣ್ಯ: ಉಪನ್ಯಾಸಕ ವೃತ್ತಿಯನ್ನು ಆಯ್ದುಕೊಳ್ಳುವುದು ನೈಜವಾಗಿ ಪುಣ್ಯದ ಕಾರ್ಯ.ಕುಕ್ಕೆ ದೇವಳದ ಆಡಳಿತದ ವಿದ್ಯಾಸಂಸ್ಥೆಯಲ್ಲಿ ಆರಂಭಿಕವಾಗಿ ಸೇವೆ ಸಲ್ಲಿಸಲು ದೊರಕುವ ಅವಕಾಶವು ಜೀವಿತಾವಧಿಯ ಪುಣ್ಯ ಕಾರ್ಯ.ಎಳೆಯ ವಯಸ್ಸಿನಲ್ಲಿ ಉತ್ಕೃಷ್ಠ ಮಟ್ಟದ ಬೋಧನೆ ಮೂಲಕ ವಿದ್ಯಾರ್ಥಿಗಳ ಜ್ಞಾನ ವೃದ್ಧಿಗೆ ಕರ್ತವ್ಯ ನಿರ್ವಹಿಸುವುದು ಶ್ರೇಷ್ಠ ಕಾರ್ಯ.ಇಂತಹ ಕಾರ್ಯವು ಬದುಕಿನ ವೃತ್ತಿ ಜೀವನಕ್ಕೆ ಔನತ್ಯವನ್ನು ತಂದು ಕೊಡುತ್ತದೆ ಎಂದು ಎಸ್ಎಸ್ಪಿಯು ಕಾಲೇಜಿನ...
ಮೊಸಳೆ ಹಿಡಿದು ಸತ್ತಿರುವ ಶಂಕೆಗೊತ್ತಿದ್ದರೂ ವಿಲೇವಾರಿ ಮಾಡದ ಸ್ಥಳೀಯಾಡಳಿತರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಯಿಂದ ದಫನ ಕುಮಾರಧಾರ ನದಿಯ ನೀರಲ್ಲಿದ್ದ ಕಳೆದ ಮೂರು ದಿನಗಳಿಂದ ಸತ್ತು ತೇಲುತ್ತಿದ್ದ ದನದ ಮೃತ ದೇಹವನ್ನು ರವಿ ಕಕ್ಕೆ ಪದವು ಸಮಾಜ ಸೇವಾ ತಂಡ ದಫನ ಮಾಡಿದ ಘಟನೆ ಫೆ.27ರಂದು ವರದಿಯಾಗಿದೆ. ಸುಬ್ರಹ್ಮಣ್ಯದ ಕುಮಾರಧಾರ ಸ್ಥಾನಗಟ್ಟದ ಬಳಿ...
ಸುಳ್ಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ವಿವಿಧ ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಚಂದ್ರಶೇಖರ ಬಿಳಿನೆಲೆ ಹಾಗೂ ಡಾ. ಅನುರಾಧಾ ಕುರುಂಜಿ ದಂಪತಿಗಳಿಗೆ ಬೆಳಗಾವಿಯ ಕಸ್ತೂರಿ ಸಿರಿಕನ್ನಡ ವೇದಿಕೆ ಕೊಡ ಮಾಡುವ ವಿಶ್ವ ಜ್ಞಾನಶ್ರೀ ಪುರಸ್ಕಾರ ಲಭಿಸಿದೆ. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಗೌರವ ಪುರಸ್ಕಾರ ಪ್ರಧಾನ ಸಮಾರಂಭದಲ್ಲಿ ಈ...
ಸುಳ್ಯದ ಪ್ರಥಮ ಕೃಷಿ ಪರಿಕರಗಳ ಮಳಿಗೆ, ರೊ| ರಾಮಚಂದ್ರ ಪಿ. ಇವರ ಮಾಲಕತ್ವದಲ್ಲಿ 1974 ರಲ್ಲಿ ಸ್ಥಾಪಿತವಾದ ಭಾರತ್ ಆಗ್ರೋ ಸರ್ವಿಸಸ್ ಮತ್ತು ಸಪ್ಲೆಸ್ ಸಂಸ್ಥೆಗೆ ಐವತ್ತು ವರ್ಷ ತುಂಬಿದ ಪ್ರಯುಕ್ತ ಮಾರ್ಚ್ 07, 2024 ರಂದು ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ 'ಆಗ್ರೋ ಸುವರ್ಣ ಸಂಭ್ರಮ' ನಡೆಯಲಿದೆ ಎಂದು ಆಗ್ರೋ ಸಂಸ್ಥೆಯ ಮಾಲಕರಾದ ರಾಮಚಂದ್ರ...
ಭಾರತೀಯ ವಿಶ್ವವಿದ್ಯಾನಿಲಯಗಳ ಒಕ್ಕೂಟ ನವದೆಹಲಿ ಇವರು ಜೆ.ಎಸ್.ಎಸ್.ವಿಜ್ಞಾನ ಮತ್ತು ತಾಂತ್ರಿಕ ವಿಶ್ವವಿದ್ಯಾನಿಲಯ ಮೈಸೂರು ಇಲ್ಲಿ ನಡೆಸಿದ ದಕ್ಷಿಣ ವಲಯ ಅಂತರ್ ವಿ.ವಿ.ಯುವಜನೋತ್ಸವದಲ್ಲಿ ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸಿದ ಡಾ| ಜೀವನ್ ರಾಂ ಸುಳ್ಯ ನಿರ್ದೇಶನದ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಅಭಿನಯಿಸಿದ ಏಕಾದಶಾನನ ನಾಟಕವು ಪ್ರಥಮ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಅದಕ್ಕೂ ...
ಸುಳ್ಯ : ಮಂಡೆಕೋಲು ಗ್ರಾಮದ ಅಂಬ್ರೋಟಿ - ಮುಚ್ಚಿರಡಿ ಶ್ರೀ ಉಳ್ಳಾಗಳ ದೈವಸ್ಥಾನದಲ್ಲಿ ಶ್ರೀ ಉಳ್ಳಾಗಲು ದೈವಗಳ ನೇಮ ನಡಾವಳಿಯು ಫೆ. 26ರಂದು ಆರಂಭಗೊಂಡು ಫೆ 28ರ ವರೆಗೆ ನಡೆಯಲಿದೆ. ಫೆ. 25ರಂದು ಪೇರಾಲು ಬಜಪ್ಪಿಲ ಉಳ್ಳಾಗಲು ದೈವಸ್ಥಾನದಲ್ಲಿ ಕುದಿ ಹಾಕುವ ಮೂಲಕ ನೇಮೋತ್ಸವವನ್ನು ಆರಂಭಿಸಲಾಯಿತು. ಫೆ. 26ರಂದು ಬೆಳಿಗ್ಗೆ ಉಗ್ರಾಣ ತುಂಬಿಸಿದ ಅಪರಾಹ್ನ ಪೇರಾಲು...
ಜಾಲ್ಸೂರು ಗ್ರಾಮದ ಅಡ್ಕಾರು ಅಂಜನಾದ್ರಿ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಕ್ಷೇತ್ರದಲ್ಲಿ ಕಾಲಾವಧಿ ಜಾತ್ರೋತ್ಸವದ ಅಂಗವಾಗಿ ಹನುಮ ನೇಮೋತ್ಸವು ಫೆ. 27ರಂದು ನಡೆಯಿತು.ಅಪರೂಪವಾಗಿ ಕಂಡುರುವ ಹನುಮ ನೇಮೋತ್ಸವು ದೇವಸ್ಥಾನದ ಸಮೀಪದ ಕಾಡಿನಿಂದ ಕೋಲ ಕಟ್ಟಿ ದೇವಸ್ಥಾನದ ಅಂಗಣಕ್ಕೆ ಕರೆ ತರಲಾಗುತ್ತದೆ. ಕೋಲ ರೂಪದಲ್ಲಿ ಅವತರಿಸಿದ ಆಂಜನೇಯ, ಮೈಯೆಲ್ಲ ಕಪ್ಪು ಬಣ್ಣ, ಅದರ ಮಧ್ಯೆ ಬಿಳಿ ಚುಕ್ಕೆ,...
Loading posts...
All posts loaded
No more posts
