“ರಾಜ್ಯ ಮಟ್ಟದ ಪ್ರಕೃತಿ ಅಧ್ಯಯನ ಚಾರಣ ಶಿಬಿರ 2026” – ಸಮಾರೋಪ ಸಮಾರಂಭ – “ಪ್ರಕೃತಿ ಅಧ್ಯಯನ ಚಾರಣದಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಅರಿವು” – ಡಾ| ಪಿ.ಜಿ ಆರ್ ಸಿಂಧ್ಯ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಪಂಜ ಸ್ಥಳೀಯ ಸಂಸ್ಥೆ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಸಹಭಾಗಿತ್ವದಲ್ಲಿ ದಿನಾಂಕ 16-05-2026 ರಿಂದ 20-05-2026 ರವರೆಗೆ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿ ರಾಜ್ಯ ಮಟ್ಟದ ಪ್ರಕೃತಿ ಅಧ್ಯಯನ ಚಾರಣ ಶಿಬಿರ 2026 ಯಶಸ್ವಿಯಾಗಿ ನಡೆಯಿತು.ಕಾರ್ಯಕ್ರಮದ ಸಮಾರೋಪ ಸಮಾರಂಭವು ದಿನಾಂಕ 20-05-2026...

“ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್” ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ ; ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ

ಪುತ್ತೂರು : “ದಿ ಆರ್ಟ್ ಆಫ್ ಜ್ಯುವೆಲ್ಲರಿ(ಎ.ಒ.ಜೆ) ಮ್ಯಾಗಜೀನ್ 2024-25”ರ ಅವಧಿಗೆ ಭಾರತದ ಸರಿಸುಮಾರು 5 ಲಕ್ಷ ಜ್ಯುವೆಲ್ಲರಿಗಳ ಪೈಕಿ ಒಟ್ಟು ವಾರ್ಷಿಕ ವಹಿವಾಟಿನ ಆಧಾರದ ಮೇಲೆ ಜ್ಯುವೆಲ್ಲರಿ ಸಂಸ್ಥೆಗಳ ರ್ಯಾಂಕಿಂಗ್ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಪುತ್ತೂರು ಸೇರಿದಂತೆ ಹಲವು ಕಡೆಗಳಲ್ಲಿ ಶಾಖೆಗಳನ್ನು ಹೊಂದಿರುವ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯೂ ಟಾಪ್ ಪಟ್ಟಿಯಲ್ಲಿ...
Ad Widget

ರೈನ್ ಕೋಟ್ ಖರೀದಿಸುವ ಆಲೋಚನೆಯಲ್ಲಿದ್ದೀರಾ..!? – ಸುಳ್ಯದ “ಕುಂ-ಕುಂ” ನಲ್ಲಿ ಫ್ಯಾಕ್ಟರಿ ದರದಲ್ಲಿ ರೈನ್ ಕೋಟ್ ಹಾಗೂ ಕೊಡೆಗಳು ಲಭ್ಯ

ಮಳೆಗಾಲ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಸುಳ್ಯದ “ಕುಂ-ಕುಂ” ನಲ್ಲಿ ರೈನ್ ಕೋಟ್ ಹಾಗೂ ಕೊಡೆಗಳು ಫ್ಯಾಕ್ಟರಿ ದರದಲ್ಲಿ ದೊರೆಯಲಿದ್ದು, ರೂ. 1,000 ಖರೀದಿಯ ಮೇಲೆ ರೈನ್ ಕೋಟ್ ಗೆ ಪಂಚೋ ರೈನ್ ಕೋಟ್ ಉಚಿತವಾಗಿ ದೊರೆಯಲಿದೆ. ಪೋಪಿ ಹಾಗೂ ಝೀಲ್ ಕಂಪೆನಿಯ ಕೊಡೆ ಹಾಗೂ ರೈನ್ ಕೋಟ್ ಲಭ್ಯವಿದೆ ಎಂದು ಮಾಲಕರು ತಿಳಿಸಿದ್ದಾರೆ.

ಇಂದಿನ(ಮೇ 21) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ರಬ್ಬರ್ ಮತ್ತು ಕಾಳುಮೆಣಸು ಧಾರಣೆಯಲ್ಲಿ ಭಾರಿ ಕುಸಿತ ; ಕೊಬ್ಬರಿ ಹಾಗೂ ಕೊಕ್ಕೋ ಧಾರಣೆ ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 21 ಮೇ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 21) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...

ಸುಳ್ಯ : ದಾಖಲೆ ಪತ್ರ ಕಳೆದು ಹೋಗಿದೆ

ಸುಳ್ಯ ಪೇಟೆಯಲ್ಲಿ ಇಂದು ಅಮೂಲ್ಯ ದಾಖಲೆಗಳಿಗರುವ ಪೈಲ್ ಕಳೆದುಹೋಗಿದೆ. ಸಿಕ್ಕಿದವರು ದಯವಿಟ್ಟು ಹಿಂತಿರುಗಿಸಬೇಕಾಗಿ ಮನವಿ. ಮೊ: 9449387044

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:21/05/2026 ಗುರುವಾರ*01,🐏ಮೇಷ ರಾಶಿ🐏*📃, ತುರ್ತು ಪ್ರಯಾಣದ ಸೂಚನೆಗಳಿವೆ. ಬಂಧುಗಳೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ಮುನ್ನಡೆಯುತ್ತವೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿರುತ್ತವೆ, ಗಮನಿಸಿ:-ಉದ್ಯೋಗದಲ್ಲಿ, ಜವಾಬ್ದಾರಿಗಳು ಹೆಚ್ಚಾಗುತ್ತವೆ,ಪರಿಹಾರ:-ಶಿವನ ದರ್ಶನ ಮಾಡಿ,*02,🐂ವೃಷಭ ರಾಶಿ🐂*📃,ಸಹೋದರರೊಂದಿಗೆ ಸ್ಥಿರಾಸ್ತಿ ವಿಷಯಗಳಲ್ಲಿ ಒಪ್ಪಂದಗಳನ್ನು ಮಾಡಿಕೊಳ್ಳಬಹುದು. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ....

ಉತ್ತರ ಕನ್ನಡದ ಭಟ್ಕಳದಲ್ಲಿ ನಡೆದ ರಾಜ್ಯ ಮಟ್ಟದ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಅಶ್ವಿಜ್ ಅತ್ರೇಯ ಸುಳ್ಯ

ಮೇ16 : Inspire Dance Crew, Bhatkala ಇದರ 5ನೇ ವರ್ಷದ “ಸಂಭ್ರಮ “2026 Shining Night” ರಾಜ್ಯ ಮಟ್ಟದ ಸಂಗೀತ ಗಾಯನ ಸ್ಪರ್ಧೆಯಲ್ಲಿ ಸುಳ್ಯದ ಅಶ್ವಿಜ್ ಅತ್ರೇಯ ಸುಳ್ಯ ಇವರು ಪ್ರಥಮ ಸ್ಥಾನ ಪಡೆದು ಟ್ರೋಫಿ ನಗದು ಬಹುಮಾನಕ್ಕೆ ಭಾಜನರಾಗಿದ್ದಾರೆ. ಆಡಿಷನ್, ಮೆಗಾ ಆಡಿಷನ್, ಸೆಮಿ ಫಿನಾಲೆ ಹಂತಗಳಿಂದ ಆಯ್ಕೆಯಾಗಿ ಫಿನಾಲೆ ಹಂತದಲ್ಲಿ ಟಾಪ್...

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿದ ತೆಲಂಗಾಣ ಸಾರಿಗೆ ಸಚಿವರಾದ ಪೋನ್ನಮ್ ಪ್ರಭಾಕರ

ಸುಬ್ರಹ್ಮಣ್ಯ : ತೆಲಂಗಾಣ ರಾಜ್ಯ ಸರಕಾರದ ಸಾರಿಗೆ ಸಚಿವರಾದ ಪೊನ್ನಮ್ ಪ್ರಭಾಕರ ಅವರು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಇವರನ್ನು ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿಗಳಾದ ಅರವಿಂದ ಅಯ್ಯಪ್ಪ ಸುತಗುಂಡಿ ಸ್ವಾಗತಿಸಿದರು. ಬಳಿಕ ಶ್ರೀ ದೇವಳಕ್ಕೆ ತೆರಳಿದ ಸಚಿವರು ಶ್ರೀ ದೇವರ ದರುಶನ ಮಾಡಿದರು. ಇವರಿಗೆ ಅರ್ಚಕರು ಶಾಲು ಹೊದಿಸಿ ಮಹಾಪ್ರಸಾದ ನೀಡಿದರು....

ಸುಬ್ರಹ್ಮಣ್ಯ : ಕೊಲ್ಲಮೊಗ್ರು-ಹರಿಹರ ಪ್ರಾ.ಕೃ.ಪ.ಸ ಸಂಘದಿಂದ ಪತ್ರಿಕಾಗೋಷ್ಠಿ – 2025-26ನೇ ಸಾಲಿನಲ್ಲಿ 480.80 ಕೋಟಿ ರೂ. ವ್ಯವಹಾರ, 1.80 ಕೋಟಿ ರೂ. ಲಾಭ ಹಾಗೂ 27 ಕೋಟಿ ರೂ. ವ್ಯವಹಾರ ವಿಸ್ತರಣೆ, ಶೇ.99 ಸಾಲ ವಸೂಲಾತಿ – ಮಾಹಿತಿ ನೀಡಿದ ಆಡಳಿತ ಮಂಡಳಿ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಮೇ.20 ಬುಧವಾರದಂದು ಸುಬ್ರಹ್ಮಣ್ಯದಲ್ಲಿ ಸಂಘದ 2025-26ನೇ ಸಾಲಿನ ವ್ಯಾವಹಾರಿಕ ವರ್ಷದ ವರದಿಯನ್ನು ನೀಡುವ ಸಲುವಾಗಿ ಪತ್ರಿಕಾಗೋಷ್ಠಿ ನಡೆದಿದ್ದು, ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ “ತಾಲೂಕಿನ ಪ್ರಮುಖ ಸಹಕಾರಿ ಸಂಘವಾಗಿ ಹರಿಹರ ಪಳ್ಳತ್ತಡ್ಕದಲ್ಲಿ ಪ್ರಧಾನ ಕಛೇರಿಯನ್ನು ಹೊಂದಿ ಕೊಲ್ಲಮೊಗ್ರು ಹಾಗೂ...

ಭಾವ ತೀರ ಯಾನ ಚಲನಚಿತ್ರ ನಾಳೆ ಸುಳ್ಯದಲ್ಲಿ ಕೊನೆಯ ಪ್ರದರ್ಶನ – ಸುಳ್ಯದ ಪ್ರತಿಭೆಯ ಬೆಂಬಲಿಸಲು ಕೊನೆಯ ಅವಕಾಶ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಸುಳ್ಯದಲ್ಲಿ ಮರುಬಿಡುಗಡೆಗೊಂಡು ಎರಡು ವಾರಗಳಿಂದ ಉತ್ತಮ ಪ್ರದರ್ಶನ ಕಾಣುತ್ತಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ. 21 ಗುರುವಾರ ಸಂಜೆ 4.15 ಕ್ಕೆ ಕೊನೆಯ ಚಿತ್ರ ಪ್ರದರ್ಶನ ನಡೆಯಲಿದೆ. ಪುತ್ತೂರಿನಲ್ಲಿ ನಿರೀಕ್ಷೆಗೂ ಮೀರಿ ಯಶಸ್ವಿ ...
Loading posts...

All posts loaded

No more posts

error: Content is protected !!