- Saturday
- August 22nd, 2026
ಬೆಳ್ತಂಗಡಿಯಲ್ಲಿ ಪಟಾಕಿ ಗೋಡೌನ್ ಸ್ಪೋಟ ಬೆನ್ನಲ್ಲೇ ಎಚ್ಚೇತ್ತ ತಾಲೂಕು ಆಡಳಿತವು ತಾಹಶೀಲ್ದಾರ್ ಜಿ ಮಂಜುನಾಥ್ ನೇತ್ರತ್ವದಲ್ಲಿ ಇಂದು ಪಟಾಕಿ ಶೇಖರಣ ಘಟಕಗಳಲ್ಲಿ ಮತ್ತು ಮಾರಟ ಮಾಡುವ ಅಂಗಡಿಗಳಲ್ಲಿ ಪರಿಶೀಲನೆಗಳನ್ನು ನಡೆಸಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ ಹೆಚ್ ಸುಧಾಕರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ನಡೆಯಲಿರುವ ಒತ್ತೆಕೋಲ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಜ.30 ರಂದು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ದಿನೇಶ್ ಕುಮಾರ್ ಮಡ್ತಿಲ, ಉಪಾಧ್ಯಕ್ಷರುಗಳಾದ ಲವೀತ್ ಪಡ್ಪು, ಸತೀಶ್ ಟಿ.ಎನ್., ಕಾರ್ಯದರ್ಶಿ ನಾರಾಯಣ ಪನ್ನೆ, ಜತೆ ಕಾರ್ಯದರ್ಶಿ ಪುರುಷೋತ್ತಮ ಗಡಿಕಲ್ಲು, ಕೋಶಾಧಿಕಾರಿ ಅನಂತರಾಮ ಮಣಿಯಾನಮನೆ, ನಿರ್ದೇಶಕರುಗಳಾದ ವೆಂಕಟ್ರಮಣ ಕೊಪ್ಪಡ್ಕ, ಕೃಷ್ಣ...
ಇವಿಎಂ ರದ್ದುಗೊಳಿಸಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಒತ್ತಾಯಿಸಿ ಸಂಪಾಜೆಯಿಂದ ಸುಳ್ಯ ತನಕ ಕಾಲ್ನಡಿಗೆ ಜಾಥ
ಇತ್ತೀಚಿನ ಕೆಲವು ವರ್ಷಗಳಿಂದ ಭಾರತ ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯನ್ನು ಇವಿಎಂ ಮೂಲಕ ಚುನಾವಣೆ ನಡೆಸುತ್ತಿರುವುದು ತಮಗೆಲ್ಲರಿಗೂ ಗೊತ್ತಿರುವ ವಿಚಾರ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವಾರು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಹಾಗಾಗಿ ಇವಿಎಂ ಮೂಲಕ ಚುನಾವಣೆ ನಡೆಸುವುದಕ್ಕೆ ತುಂಬಾ ವಿರೋಧ ವ್ಯಕ್ತವಾಗುತ್ತಿದೆ. ಇನ್ನು ಮುಂದೆ ಭಾರತ ದೇಶದಲ್ಲಿ ಇವಿಎಂ ಮೂಲಕ ನಡೆಯುವ ಚುನಾವಣೆಯನ್ನು...
ಜ. 30 ರಂದು ಸುಳ್ಯ ಸಹಕಾರ ಭಾರತಿ ಆಶ್ರಯದಲ್ಲಿ ತಾಲೂಕು ಮಟ್ಟದ ಚಿಂತನ ಮಂಥನ ಕಾರ್ಯಕ್ರಮ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಸಹಕಾರ ಭಾರತಿ ಅಧ್ಯಕ್ಷ ಹಾಗೂ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಂ.ಕೂಸಪ್ಪ ಗೌಡ ಮುಗುಪ್ಪು ವಹಿಸಿದ್ದರು. ಜ ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಚಂದ್ರಶೇಖರ...
ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು. ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬAದಲ್ಲಿ, ಅವರುಗಳ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಖಡಕ್...
ಪಿಡಿಒ ಜಯಪ್ರಕಾಶ್ ಅಲೆಕ್ಕಾಡಿಯಾವರು ಪೆರುವಾಜೆ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರಿಸಿದರು.ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಜ.30 ರಂದು ಅಧಿಕಾರ ಸ್ವೀಕರಿಸಿದರು.ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು,ಸಮಿತಿ ಸದಸ್ಯರು,ದೇವಸ್ಥಾನದ ಕಚೇರಿ...
ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ಮೋಹನ್ ಕೊಠಾರಿಯವರು ಮಂಗಳೂರಿನ ಡಿ.ಸಿ.ಆರ್.ಇ ಗೆ ವರ್ಗಾವಣೆಗೊಂಡಿದ್ದಾರೆ. ಕೆಲ ತಿಂಗಳುಗಳ ಹಿಂದಷ್ಟೇ ಮೋಹನ್ ಕೊಠಾರಿಯವರು ಸುಳ್ಯಕ್ಕೆ ವರ್ಗಾವಣೆ ಗೊಂಡು ಬಂದಿದ್ದರು. ಸುಳ್ಯಕ್ಕೆ ಯಾರನ್ನು ನಿಯೋಜಿಸಿಲ್ಲ ಎಂದು ತಿಳಿದುಬಂದಿದೆ.
ಇತ್ತೀಚೆಗೆ ದಿನಾಂಕ 13 & 14 ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಏನೆಕಲ್ಲು ನಿವಾಸಿ ದಮಯಂತಿ ಮುತ್ಲಾಜೆ(ಬೊಳ್ಳೂರು) ಇವರು 800 ಮೀಟರ್, 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ 200 ಮೀಟರ್ ಮತ್ತು 1500 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಹಾಗೂ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು ತಮಿಳುನಾಡಿನಲ್ಲಿ...
ಕಂದ್ರಪ್ಪಾಡಿ ಶಾಲಾ ಶತಮಾನೋತ್ಸವದ ಪ್ರಯುಕ್ತ ಕ್ರೀಡೋತ್ಸವ ಕಾರ್ಯಕ್ರಮ ಜ.28 ರಂದು ಕಂದ್ರಪ್ಪಾಡಿ ಶಾಲಾ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಕೆನಡಾದಲ್ಲಿ ಉದ್ಯಮಿಯಾಗಿರುವ ಉಮೇಶ್ ಮುಂಡೋಡಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ ಕಂದ್ರಪ್ಪಾಡಿ ವಹಿಸಿದ್ದರು. ವೇದಿಕೆಯಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸಮಿತಿಯ ಗೌರವಾಧ್ಯಕ್ಷ ಕುಶಾಲಪ್ಪ ಮಾಸ್ಟರ್ ರುದ್ರಚಾಮುಂಡಿ, ಕ್ರೀಡಾ ಸಮಿತಿ...
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಜಿಲ್ಲಾಡಳಿತ, ತಾಲೂಕು ಆಡಳಿತ, ಹರಿಹರ, ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಊರವರ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ನಡೆಯುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪೂರ್ವಭಾವಿ ಸಭೆ ಜ.29 ರಂದು ಕೊಲ್ಲಮೊಗ್ರದ ಮಯೂರ ಕಲಾಮಂದಿರದಲ್ಲಿ ನಡೆಯಿತು. ಗ್ರಾಮ...
Loading posts...
All posts loaded
No more posts
