ಭಾವ ತೀರ ಯಾನ ಚಲನಚಿತ್ರ ನಾಳೆ ಸುಳ್ಯದಲ್ಲಿ ಕೊನೆಯ ಪ್ರದರ್ಶನ – ಸುಳ್ಯದ ಪ್ರತಿಭೆಯ ಬೆಂಬಲಿಸಲು ಕೊನೆಯ ಅವಕಾಶ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಸುಳ್ಯದಲ್ಲಿ ಮರುಬಿಡುಗಡೆಗೊಂಡು ಎರಡು ವಾರಗಳಿಂದ ಉತ್ತಮ ಪ್ರದರ್ಶನ ಕಾಣುತ್ತಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ. 21 ಗುರುವಾರ ಸಂಜೆ 4.15 ಕ್ಕೆ ಕೊನೆಯ ಚಿತ್ರ ಪ್ರದರ್ಶನ ನಡೆಯಲಿದೆ. ಪುತ್ತೂರಿನಲ್ಲಿ ನಿರೀಕ್ಷೆಗೂ ಮೀರಿ ಯಶಸ್ವಿ ...

ಗುತ್ತಿಗಾರು : ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸ್ವಚ್ಛತೆ ಮೂಲಕ ಮಾದರಿಯಾದ ದಂಪತಿಗಳಿಗೆ ಅಕ್ಕಿ ವಿತರಣೆ

ಜಿಲ್ಲಾ ಮಟ್ಟದ ಯೋಗಾಸನ ಮತ್ತು ರಕ್ತದಾನ ಶಿಬಿರ ಪ್ರಯುಕ್ತ ಆಯೋಜನೆ ಮಾಡಲಾಗಿದ್ದ ಸಹಾಯ ನಿಧಿ ಕೂಪನ್ ನ ಬಹುಮಾನಗಳನ್ನು ವಿತರಣೆ ಮಾಡಲಾಗಿದ್ದು, ಕೆಲವೊಂದು ಬಹುಮಾನಗಳು ಹಾಗೆ ಉಳಿಕೆ ಆಗಿದ್ದು ಇದರ ಬಾಬ್ತು ಇದ್ದ 50 ಕೆ.ಜಿ ಅಕ್ಕಿಯನ್ನು ಗುತ್ತಿಗಾರಿನಲ್ಲಿ ಸ್ವಚ್ಛತೆಯ ಕೆಲಸವನ್ನು ಅತ್ಯಂತ ನಿಷ್ಠೆಯಿಂದ ಮಾಡುತ್ತ ಮಾದರಿ ಜೀವನ ನಡೆಸುತ್ತಿರುವ ಶ್ರೀಮತಿ ಲೀಲಾವತಿ ಅನಂತಕೃಷ್ಣ ಛತ್ರಪ್ಪಾಡಿ ಅವರಿಗೆ...
Ad Widget

ವರ್ಷದಲ್ಲಿ 28 ದಿನ ಮಾತ್ರ ತೆರೆದಿರುವ ಕೊಟ್ಟಿಯೂರು ದೇವಸ್ಥಾನ – ದೇವರ ದರ್ಶನಕ್ಕೆ ಎಸ್.ಕೆ.ಎಚ್. ಟೂರ್ಸ್ ನಿಂದ ವಿಶೇಷ ಪ್ಯಾಕೇಜ್

ಕೇರಳದ ಪ್ರಸಿದ್ಧ ದೇವಸ್ಥಾನಗಳಲ್ಲೊಂದಾದ ಕೊಟ್ಟಿಯೂರು ಶಿವ ದೇವಸ್ಥಾನ ವರ್ಷದಲ್ಲಿ 28 ದಿನ ಮಾತ್ರ ದರ್ಶನಕ್ಕೆ ಅವಕಾಶವಿದ್ದು, ಮೇ 21 ರಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಕ್ತಾಧಿಗಳ ಪ್ರಯಾಣಕ್ಕೆ ಸುಬ್ರಹ್ಮಣ್ಯದ ಎಸ್.ಕೆ.ಎಚ್. ಟೂರ್ಸ್ ನಿಂದ ವಿಶೇಷ ಪ್ಯಾಕೇಜ್ ಘೋಷಿಸಿದ್ದು, ಇಂದಿನಿಂದ ಬುಕ್ಕಿಂಗ್ ಆರಂಭಗೊಂಡಿದೆ. ಬುಕ್ಕಿಂಗ್ ಗಾಗಿ 6361822198, 9483055264 ನಂಬರ್ ಗೆ ಸಂಪರ್ಕಿಸಬಹುದು....

ಪೆರಾಜೆ : ಕಣಜದ ಹುಳು ಕಡಿತ – ವ್ಯಕ್ತಿ ಮೃತ್ಯು

ಕಣಜದ ಹುಳು ಕಡಿತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪೆರಾಜೆ ಗ್ರಾಮದ ಹೊದ್ದೆಟ್ಟಿಯಿಂದ ಇಂದು ವರದಿಯಾಗಿದೆ. ಹೊದ್ದೆಟ್ಟಿ ಕುಟುಂಬದ ದೈವಸ್ಥಾನದ ಪೂಜಾರಿ ಜಗದೀಶ (53) ಮೃತ ದುರ್ದೈವಿ. ತಮ್ಮ ತೋಟದಲ್ಲಿ ಕೆಲಸ ನಿರ್ವಹಿಸುವಾಗ ಕಣಜದ ಹುಳು (ಕಡಂದೊಳು) ಕಚ್ಚಿ ಸ್ಮ್ರತಿ ತಪ್ಪಿದ ಅವರನ್ನು ಸುಳ್ಯ ಸರಕಾರೀ ಆಸ್ಪತ್ರೆಗೆ ತಂದು ಸೇರಿಸಿ, ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ ಮೃತಪಟ್ಟರು. ಮೃತರು...

ನಿಧನ : ಸುಂದರ ಗೌಡ ಹಳೆಮನೆ

ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ಹಳೆಮನೆ ಸುಂದರ ಗೌಡ ರವರು ಅಲ್ಪಕಾಲದ ಅಸೌಖ್ಯದಿಂದ ಮೇ.20ರಂದು ಬೆಳಿಗ್ಗೆ ನಿಧನರಾದರು. ಮೃತರಿಗೆ 61 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶೀಲಾವತಿ, ಪುತ್ರಿಯರಾದ ಜಯಶ್ರೀ, ಜಶ್ಮಿತಾ, ಪುತ್ರ ಹಿತೇಶ್ ಹಾಗೂ ಸಹೋದರರಾದ ಕುಂಞಣ್ಣ ಗೌಡ, ಗಂಗಾಧರ ಗೌಡ, ಸಹೋದರಿ ಜಯಂತಿ ಹಾಗೂ ಅಳಿಯಂದಿರು, ಮೊಮ್ಮಕ್ಕಳು ಮತ್ತು ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.

ಇಂದಿನ(ಮೇ 20) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಹೊಸ ಅಡಿಕೆ ಮತ್ತು ಕಾಳುಮೆಣಸು ಧಾರಣೆಯಲ್ಲಿ ಕುಸಿತ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 20 ಮೇ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 20) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 425 ರಿಂದ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:20:05:2026 ಬುಧವಾರ*01,🐏ಮೇಷರಾಶಿ🐏*🦢,ಈರಾಶಿಯವರಿಗೆಯಾವುದೂ ಕಷ್ಟವಲ್ಲ. ಆದರೆ ಯಾಕೋ ತಿಳಿದಷ್ಟು ವೇಗದಿಂದ ಮುಂದೆ ಸಾಗಲಾರದು ಎಂಬ ತಳಮಳ ನಿಮ್ಮನ್ನು ಬಾಧಿಸುವುದು. ಆದರೆ ಪೂರ್ವ ತಯಾರಿ ಸೂಕ್ತವಾಗಿ ಮಾಡಿಕೊಂಡಲ್ಲಿ ನಿಶ್ಚಿತವಾದ ಗುರಿಯನ್ನು ತಲುಪುವಿರಿ. ಆದಾಯ ಖರ್ಚನ್ನು ಸೂಕ್ಷ್ಮವಾಗಿ ಪರಿಶೀಲಿಸಿ,ಗಮನಿಸಿ:-ಕೆಲವು ಘಟನೆಗಳು ನಿಮ್ಮನ್ನಿಂದು ಭಾವಪರವಶರನ್ನಾಗಿಸುವವು,ಪರಿಹಾರ:- ಇಂದು ಸಂಜೆ ಶಿವಾಲಯಕ್ಕೆ ಹೋಗಿ,*02,🐂ವೃಷಭರಾಶಿ🐂*🦢,ಈರಾಶಿಯವರಿಗೆಕೋರ್ಟು ಕಚೇರಿಯ...

ಮೇ.21 ರಂದು ಸುಳ್ಯ ತಾಲೂಕಿನ ವಿವಿಧೆಢೆ ವಿದ್ಯುತ್ ವ್ಯತ್ಯಯ – ಮೆಸ್ಕಾಂ ಪ್ರಕಟಣೆ

ಮೇ.21 ಗುರುವಾರದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್‌ಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆ.ವಿ ಬೆಳ್ಳಾರೆ-1, ಬೆಳ್ಳಾರೆ-2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಹಾಗೂ ಸುಳ್ಯ...

ಸುಬ್ರಹ್ಮಣ್ಯ : ಸಂಸ್ಕೃತ ಸರಳ ಪರೀಕ್ಷಾ ಪ್ರಶಸ್ತಿ ಪತ್ರ ವಿತರಣೆ ಸಮಾರಂಭ

ಸಂಸ್ಕೃತ ಭಾರತಿ ವತಿಯಿಂದ ಮಾರ್ಚ್ ತಿಂಗಳಲ್ಲಿ ನಡೆಸಲಾಗಿದ್ದ “ಸಂಸ್ಕೃತ ಸರಳ ಪರೀಕ್ಷೆ”ಯ ಪ್ರಶಸ್ತಿ ಪತ್ರ ವಿತರಣೆ ಸಮಾರಂಭವು ಮೇ.19ರಂದು ಸಂಜೆ ಸುಬ್ರಹ್ಮಣ್ಯದಲ್ಲಿ ಸರ್ವೇಶ್ವರ ಕೇಕುಣ್ಣಯ ಅವರ ನಿವಾಸದಲ್ಲಿ ನಡೆಯಿತು.ಕಾರ್ಯಕ್ರಮದ ಆರಂಭದಲ್ಲಿ ಸಂಸ್ಕೃತ ಗುರುಗಳಾದ ಶ್ರೀಮತಿ ಸ್ವರ್ಣಲತಾ ಅವರು ಸಂಸ್ಕೃತ ಭಾರತಿಯ ಕಾರ್ಯಪರಿಚಯವನ್ನು ನೀಡಿದರು. ಸಂಸ್ಕೃತ ಭಾಷೆಯ ಮಹತ್ವ, ಭಾರತೀಯ ಸಂಸ್ಕೃತಿಯೊಂದಿಗೆ ಅದರ ಅವಿನಾಭಾವ ಸಂಬಂಧ ಹಾಗೂ...

ಕುಲ್ಕುಂದ :- ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಬ್ರಹ್ಮಣ್ಯ ವಲಯ, ಶ್ರೀ ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ (ರಿ.), ಶ್ರೀ ಬಸವೇಶ್ವರ ದೇವಸ್ಥಾನ (ರಿ.) ಬಸವನಮೂಲೆ ಕುಲ್ಕುಂದ ಸುಬ್ರಹ್ಮಣ್ಯ, ಪ್ರಗತಿ ಬಂಧು ಸ್ವ-ಸಹಾಯ ಒಕ್ಕೂಟ ಸುಬ್ರಹ್ಮಣ್ಯ ವಲಯ ಹಾಗೂ ಶ್ರೀ ಬಸವೇಶ್ವರ ಭಜನಾ ಮಂಡಳಿ ಕುಲ್ಕುಂದ ಇದರ...
Loading posts...

All posts loaded

No more posts

error: Content is protected !!