ಪೆರಾಜೆ : ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ

ಪೆರಾಜೆ (ಕಲ್ಲುಚರ್ಪೆ) ಹಾಲು ಉತ್ಪಾದಕರ ಸಹಕಾರ ಸಂಘದ 2024 - 2029 ಸಾಲಿನ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ನೂತನ ನಿರ್ದೇಶಕರಾಗಿ ಎಂ.ಎಚ್. ಸತೀಶ, ಪಿ.ಎಂ.ರಾಮಕೃಷ್ಣ, ಲವೀನ್ ಡಿ.ಪಿ., ಎನ್.ಎಸ್. ಮಹಾಬಲ, ಕೆ.ಜೆ.ಉಪೇಂದ್ರ, ಕರುಣಾಕರ ಪಿ., ವೇದಾವತಿ ಕೆ.ವಿ., ಕೆ. ಬಿ. ಹೊನ್ನಪ್ಪ, ರತ್ನಾವತಿ ಎಂ. ಎಸ್., ಡಿ.ಡಿ.ಸುಷ್ಮಾ ಆಯ್ಕೆಯಾಗಿದ್ದಾರೆ.

ಪೆರಾಜೆ ಕುಂಬಳಚೇರಿ ಶಾಲಾ ಅಮೃತಮಹೋತ್ಸವ
ಇಂದಿನ ಮಕ್ಕಳೇ ದೇಶದ ಭವಿಷ್ಯ: ಶಾಸಕ ಎ.ಎಸ್.ಪೊನ್ನಣ್ಣ

  ಸರಕಾರಿ ಶಾಲೆಗಳು ದೇಶಕ್ಕೆ ದೊಡ್ಡ ಕೊಡುಗೆ ನೀಡಿದೆ. ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಅತೀ ಬುದ್ಧಿವಂತರು. ಅವರನ್ನು ಸ್ವತಂತ್ರ ಆಲೋಚನಾ ಶಕ್ತಿ, ಸಾಮರ್ಥ್ಯಶಕ್ತಿಯನ್ನು ಹೆಚ್ಚಿಸಲು, ಯಶಸ್ವಿ ಕಂಡರೂ ಏಳು-ಬೀಳುಗಳನ್ನು ಕಾಣುವಂತೆ ಮಾಡಿ, ಸಮಾಜಕ್ಕೆ ಪೂರಕವಾಗಿ ಮಕ್ಕಳನ್ನು ಪೋಷಿಸುವ ಜವಾಬ್ದಾರಿ ಪೋಷಕರಿಗೆ ಇದೆ. ಜತೆಗೆ ಮಕ್ಕಳನ್ನು ತಿದ್ದಿ-ತೀಡಿ ಒಂದು ರೂಪವನ್ನು ಕೊಡುವ ಜವಾಬ್ದಾರಿ ಶಿಕ್ಷಕರಿಗೆ ಇದೆ....
Ad Widget

ಪೆರಾಜೆಯಲ್ಲಿ ಜನಸ್ಪಂದನಾ ಕಾರ್ಯಕ್ರಮ ; ಸರಕಾರ ಬಡವರ ಪರವಾಗಿದೆ : ಎ.ಎಸ್.ಪೊನ್ನಣ್ಣ

ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರಕಾರ ಬಡವರ ಪರದ ಸರಕಾರ. ಜನರ ಬಾಗಿಲಿಗೆ ಬಂದು ಅವರ ಕಷ್ಟ-ಸಮಸ್ಯೆಗಳಿಗೆ ಸ್ಪಂಧಿಸಿ, ಪರಿಹಾರ ಮಾಡುವ ಸರಕಾರ ಇಂದು ರಾಜ್ಯದಲ್ಲಿದೆ. ಬಧ್ಧತೆಯಿಂದ ಕೆಲಸಮಾಡುವ ಜನಪ್ರತಿನಿಧಿಗಳಾದ ನಾವು ಇದ್ದೇವೆ. ಯಾವುದೇ ಸಮಸ್ಯೆಗಳು ಇದ್ದರೂ ಬಗೆಹರಿಸಿ, ಸೂಕ್ತ ಪರಿಹರಿಸುವಲ್ಲಿ ಶ್ರಮಿಸುತ್ತೇವೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ...

ಕಂದ್ರಪ್ಪಾಡಿ : ಶಾಲಾ ಶತಮಾನೋತ್ಸವದ ಅಂಗವಾಗಿ ಶತಮಾನದ ಓಟ

ಕಂದ್ರಪ್ಪಾಡಿ ಸ.ಹಿ.ಪ್ರಾ.ಶಾಲೆ ಶತಮಾನೋತ್ಸವದ ಸಂಭ್ರಮಲ್ಲಿದ್ದು ಫೆ. 8 ರಂದು ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು ಇಂದು ಶತಮಾನದ ಓಟ ನಡೆಯಿತು. ಸಾಹಿತಿ ಹಾಗೂ ಸಾಮಜಿಕ ಕಾರ್ಯಕರ್ತ ಎ.ಕೆ.ಹಿಮಕರ ಚಾಲನೆ ನೀಡಿದರು. ಗುತ್ತಿಗಾರಿನಿಂದ ಕಂದ್ರಪ್ಪಾಡಿ ವರೆಗೆ ಪುರುಷರಿಗೆ ಹಾಗೂ ಮೆಟ್ಟಿನಡ್ಕ ದಿಂದ ಕಂದ್ರಪ್ಪಾಡಿವರೆಗೆ ಮಹಿಳೆಯರಿಗೆ ಓಟ ನಡೆಯಿತು. ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗೌರವಾಧ್ಯಕ್ಷ...

ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆ: ಶ್ರೀ ಇಷ್ಟದೇವತಾ ಉಳ್ಳಾಕುಲು ದೈವದ ನೇಮೋತ್ಸವ

ಜ. 28ರಂದು ಬೆಳಗ್ಗೆ ಮೂರುಕಲ್ಲಡ್ಕ ದೈವಸ್ಥಾನದಿಂದ ಸಪರಿವಾರ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಗಳ ಕಿರುವಾಲು, ತೋಟದ ಮೂಲೆ ಸ್ಥಾನದಿಂದ ರುದ್ರಚಾಮುಂಡಿ ದೈವದ ಕಿರುವಾಲು ಹೊರಡುವ ಕಾರ್ಯಕ್ರಮ ನೆರವೇರಿತು. ಬಳಿಕ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ ಏರುವುದು, ನರ್ತನ ಸೇವೆ, ಬಟ್ಟಲು ಕಾಣಿಕೆ, ಸಿರಿಮುಡಿ ಗಂಧಪ್ರಸಾದ ವಿತರಣೆ ನಡೆಯಿತು. ಬಳಿಕ ಪರಿವಾರ ದೈವಗಳಾದ...

ಮೇನಾಲ ಶಾಲಾ ಕೊಠಡಿ ಉದ್ಘಾಟನೆ ರದ್ದು ವಿಚಾರ ಪರಿಷತ್ ಶಾಸಕರು ಬರುವ ಮಾಹಿತಿ ನನಗೆ ನೀಡಿಲ್ಲಾ ಶಾಸಕಿ ಭಾಗೀರಥಿ ಮುರುಳ್ಯ ಸ್ಪಷ್ಟನೆ .

ಮೇನಾಲ ಶಾಲೆಯ ನೂತನ ಕಟ್ಟಡ ಉದ್ಘಾಟನೆ ವಿಚಾರದಲ್ಲಿ ಒಂದಿಷ್ಟು ಗೊಂದಲಗಳು ಸೃಷ್ಟಿಯಟಗುತ್ತಿದ್ದಂತೆ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಮುಕ್ತಾಯವಾಗುತ್ತಿದ್ದಂತೆ ಅಮರ ಸುಳ್ಯ ಸುದ್ದಿ ಪತ್ರಿಕೆಯನ್ನು ಸಂಪಕರ್ಕಿಸಿ ನನಗೆ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್ ಬರುವ ವಿಚಾರವನ್ನು ಅಧಿಕಾರಿಗಳು ಮತ್ತು ಸಮಿತಿಯವರು ತಿಳಿಸಿಲ್ಲಾ ಅಲ್ಲದೆ ನಾನು ಓರ್ವ ಶಿಕ್ಷಕಿಯಾಗಿ ಕೆಲಸ ಮಾಡಿ ಅನುಭವ ಇದೆ ಮಕ್ಕಳ...

ಕುಕ್ಕೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭೇಟಿ

ಸುಬ್ರಹ್ಮಣ್ಯ, ಜ.26: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶುಕ್ರವಾರ ಸಂಜೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ದೇವೇಗೌಡ ಭೇಟಿ ನೀಡಿದರು. ಆರಂಭದಲ್ಲಿ ಶ್ರೀ ದೇವಳದ ಆದಿಶೇಷ ವಸತಿಗೃಹಕ್ಕೆ ಆಗಮಿಸಿದ ಮಾಜಿ ಪ್ರಧಾನಿಗಳನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಎಸ್ ಸುಳ್ಳಿ ಪುಷ್ಪಗುಚ್ಚ ನೀಡಿ ಬರಮಾಡಿಕೊಂಡರು. ಬಳಿಕ ಅವರು...

ಮರ್ಕಂಜ : ಸುಜೋಕ್ ಮತ್ತು ಅಕ್ಯುಪ್ರೆಶರ್ ಚಿಕಿತ್ಸಾ ಶಿಬಿರ ಉದ್ಘಾಟನೆ

ಮರ್ಕಂಜದ ಯುವಕ ಮಂಡಲದ ಸಭಾಂಗಣದಲ್ಲಿ ಏಳು ದಿನಗಳ ಸುಜೋಕ್ ಮತ್ತು ಆಕ್ಯುಪ್ರೆಶರ್ ಚಿಕಿತ್ಸಾ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಜ.26 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ಹೋಸೋಳಿಕೆ, ಯುವಕ ಮಂಡಲದ ಅದ್ಯಕ್ಷರಾದ ನವೀನ್ ದೊಡ್ಡಿಹಿತ್ಲು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಹರೀಶ್ ಕಂಜಿಪಿಲಿ, ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕರಾದ ಲೋಹಿತ್ ಬಾಳಿಕಲ,...

ಶಾಸಕರ ಸೂಚನೆ ಹಿನ್ನಲೆ ಮೇನಾಲ ಶಾಲಾ ನೂತನ ಕಟ್ಟಡ ಉದ್ಘಾಟನೆ ಮುಂದೂಡಿಕೆ – ವಿದ್ಯಾರ್ಥಿಗಳು , ಪೋಷಕರು ಶಿಕ್ಷಕರು ಸಮಿತಿ ಸದಸ್ಯರು ಕಣ್ಣೀರು.

ಕಾರ್ಯಕ್ರಮ ರದ್ದು ವಿಚಾರ ತಿಳಿಯದೇ ಸನ್ಮಾನಿಸಲ್ಪಡುವ ಗಣ್ಯರ ಆಗಮನ, ಮೌನವಹಿಸಿತ್ತು ಶಾಲಾ ಮೈದಾನ ? ಅಜ್ಜಾವರ ಗ್ರಾಮದ ಮೇನಾಲ ಕಿರಿಯ ಪ್ರಾಥಮಿಕ ಶಾಲೆಗೆ ಸರಕಾರದಿಂದ ಮಂಜೂರುಗೊಂಡಿದ್ದ 13.90 ಲಕ್ಷ ರೂ ಗಳಲ್ಲಿ ನಿರ್ಮಾಣಗೊಂಡಿದ್ದ ಶಾಲಾ ಕೊಠಡಿ ಉದ್ಘಾಟನೆಗೆ ಜ.27ರಂದು ದಿನ ನಿಗದಿ ಮಾಡಲಾಗಿದ್ದು ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದ್ದು, ಶಾಸಕರ ಸೂಚನೆ ಹಿನ್ನಲೆಯಲ್ಲಿ ಉದ್ಘಾಟನೆ ಕಾರ್ಯಕ್ರಮ...

ಫೆಬ್ರವರಿ 2 ರಿಂದ 5ರ ತನಕ ಇತಿಹಾಸ ಪ್ರಸಿದ್ದ ಅಜ್ಜಾವರ ಮೇನಾಲ ದರ್ಗಾ ಶರೀಫ್ ಮಖಾಂ ಉರೂಸ್ – ಪದಾಧಿಕಾರಿಗಳಿಂದ ಮಾಹಿತಿ.

ಇತಿಹಾಸ ಪ್ರಸಿದ್ಧ ಅಜ್ಜಾವರ ಮೇನಾಲ ಮಖಾಂ ಉರೂಸ್ ಹಾಗೂ ಐದು ದಿನಗಳ ಧಾರ್ಮಿಕ ಪ್ರಭಾಷಣ 2024 ಫೆಬ್ರವರಿ 02 ರಿಂದ ಫೆಬ್ರವರಿ 06 ರ ತನಕ ಜಾತಿ ಮತ ಭೇದವಿಲ್ಲದೆ ಸರ್ವ ಧರ್ಮೀಯರು ಗೌರವಿಸಲ್ಪಡುವ ಹಲವಾರು ರೋಗಗಳಿಗೆ ಪರಿಹಾರವನ್ನು ಬಯಸಿ ಬಂದ ಭಕ್ತಾದಿಗಳಿಗೆ ಪರಿಹಾರವನ್ನು ನೀಡುವ ಅಲ್ಲಾಹುವಿನ ಸಾಮಿಪ್ಯ ಪಡೆದ ಮಹಾತ್ಮರುಗಳ ಮಖ್ ಬರ ವಿರುವ...
Loading posts...

All posts loaded

No more posts

error: Content is protected !!