- Saturday
- August 22nd, 2026
*ಪೆರುವಾಜೆ*: ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಶ್ರೀ ದೇವರ ಪೇಟೆ ಸವಾರಿ ನಡೆಯಿತು. ದೇವಸ್ಥಾನದ ತಂತ್ರಿ ಕೆಮ್ಮಿಂಜೆ ನಾಗೇಶ್ ತಂತ್ರಿ ಮಾರ್ಗದರ್ಶನದಲ್ಲಿ ಕೆಮ್ಮಿಂಜೆ ಕಾರ್ತಿಕ್ ತಂತ್ರಿ ನೇತೃತ್ವದಲ್ಲಿ ಬೆಳಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ದೇವರು ಬಲಿ ಹೊರಟು...
ಅರಂತೋಡು - ಅಡ್ತಲೆ ಲೋಕೋಪಯೋಗಿ ರಸ್ತೆ ಅಗಲೀಕರಣ ಹಾಗೂ ಡಾಮರೀಕರಣ ಸಂಪೂರ್ಣಗೊಳ್ಳದೆ ಬಾಕಿ ಉಳಿದಿತ್ತು. ಈ ಬಗ್ಗೆ ನಾಗರಿಕ ಹಿತರಕ್ಷಣ ವೇದಿಕೆಯು ಜನಪ್ರತಿನಿಧಿಗಳಿಗೆ ಮತ್ತೊಮ್ಮೆ ಮನವಿ ಮಾಡಿತ್ತು. ಇದೀಗ ಅರಂತೋಡು - ಅಡ್ತಲೆ ರಸ್ತೆಯಲ್ಲಿ ಬಾಕಿ ಇರುವ ಎರಡನೇ ಕೋಟ್ ಡಾಮಾರಿಕರಣ ಪ್ರಾರಂಭವಾಗಿದೆ. ಮನವಿಗೆ ಸ್ಪಂದಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ...
ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಬೆಳಗ್ಗೆ ಶ್ರೀ ದೇವಿಯ ಬಲಿಬಿಂಬಕ್ಕೆ ಚಿನ್ನದ ಕವಚ, ಉಳ್ಳಾಕುಲು ದೈವಕ್ಕೆ ಬೆಳ್ಳಿಯ ಆಭರಣ ಸಮರ್ಪಣೆ ನಡೆಯಿತು. ಶತಮಾನದ ಬಳಿಕ ದೇವಳಕ್ಕೆ ಬ್ರಹ್ಮರಥ ಸಮರ್ಪಣೆಯಾಗಿದ್ದು ಜ.19ರಂದು ಬ್ರಹ್ಮ ರಥೋತ್ಸವ ನಡೆಯಲಿದೆ. ಈ ಪ್ರಯುಕ್ತ ಸುಮಾರು...
ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ...
ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿ ಯೋಜನೆಗೆ ಸೆಲ್ಕೋ ಸೋಲಾರ್ ಸಂಸ್ಥೆಯು ಬ್ಯಾಂಕುಗಳ ಆರ್ಥಿಕ ಸಹಕಾರದೊಂದಿಗೆ ಸ್ವ ಉದ್ಯೋಗ ಉಪಕರಣ ಅಳವಡಿಕೆ ಮಾಡುವವರಿಗೆ ಶೇ 25 ರಷ್ಟು ಅನುದಾನ ನೀಡಲಾಗುವುದು ಸೆಲ್ಕೋ ಸಂಸ್ಥೆಯ ಜೀವನೋಪಾಯ ಇಲಾಖೆ ಪ್ರಾದೇಶಿಕ ವ್ಯವಸ್ಥಾಪಕರಾದ ಪ್ರಸಾದ್ ಬಿ ಅವರು ತಿಳಿಸಿದ್ದಾರೆ . ಸಾಮಾಜಿಕ ಉದ್ಯಮವಾಗಿರುವ ಸೆಲ್ಕೋ ಸಂಸ್ಥೆಯು ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ನವೀಕರಿಸಬಹುದಾದ...
ಬೆಳ್ಳಾರೆ: ಇಲ್ಲಿನ ದಾರುಲ್ ಹಿಕ್ಮಾ ಆಂಗ್ಲ ಮಾದ್ಯಮ ಶಾಲೆಯಲ್ಲಿ ಮೆಟ್ರಿಕ್ ಮೇಳ( ಮಕ್ಕಳ ಸಂತೆ) ಬಹಳ ವಿಜ್ರಂಭಣೆಯಿಂದ ನಡೆಯಿತು..ಮೇಳವನ್ನು ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಮಹಮೂದ್ ಬಿ.ಎ ಅವರು ಉದ್ಘಾಟಿಸಿದರು. ಹಿಫಲ್ ವಿದ್ಯಾರ್ಥಿ ಖಾದ್ರಿಲ್ ಔಫ್ ರವರು ಖುರಾನ್ ಪಠಿಸುವುದರ ಮೂಲಕ ಕಾರ್ಯಕ್ರಮಗಳನ್ನು ಚಾಲನೆ ನೀಡಿದರು..ಮುಖ್ಯ ಅಥಿತಿಗಳಾಗಿ ಆಗಮಿಸಿದ ಸುಳ್ಯ ಅಲ್ಪ ಸಂಖ್ಯಾತ ದೊಡ್ಡ ಪ್ರಮಾಣದ...
ಕ್ಯಾಂಪ್ಕೊ ಸಂಸ್ಥೆಯ 'ಸಾಂತ್ವನ' ಯೋಜನೆಯಡಿಯಲ್ಲಿ ಕ್ಯಾಂಪ್ಕೊ ಸುಳ್ಯ ಶಾಖೆಯ ಸದಸ್ಯರಾದ ರಝಾಕ್ ಯಂ.ಎ. ಇವರ ಡಯಾಲಿಸಿಸ್ ಚಿಕಿತ್ಸೆಗೆ ಸಹಾಯಧನದ ಮೊತ್ತ ರೂ. ಹತ್ತು ಸಾವಿರದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲರವರು ಜ. 17 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪ್ಕೋ ಶಾಖೆಯ ಪ್ರಬಂಧಕರಾದ ಕುಂಞoಬು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಹಕಾರಿ ಸಂಘ ರೈತರ ಅಭಿವೃದ್ಧಿಗಾಗಿಯೇ ಹುಟ್ಟಿಕೊಂಡ ಸಂಸ್ಥೆ : ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ: ಸಹಕಾರಿ ಸಂಘಗಳು ಗ್ರಾಮದ ಅಭಿವೃದ್ಧಿಗೆ ಪೂರಕವಾದ ಸಂಸ್ಥೆ. ಆ ಊರಿನ ರೈತರ ಅಭಿವೃದ್ದಿಗಾಗಿಯೇ ಹುಟ್ಟಿಕೊಂಡ ಸಂಸ್ಥೆಯಾಗಿದೆ. ಹುಟ್ಟಿನಿಂದ ಸಾಯುವ ವರೆಗೆ ಕೃಷಿಕರಿಗೆ ಸಕಲ ಸೌಲಭ್ಯಗಳನ್ನು ನೀಡುವ ಬದ್ಧತೆ ಹೊಂದಿರುವ ಸಹಕಾರಿ ಸಂಘವನ್ನು ನಮ್ಮ ಸಂಸ್ಥೆ ಎಂಬ ಪ್ರೀತಿಯಿಂದ ಪ್ರೋತ್ಸಾಹಿಸಿ ಬೆಳೆಸಬೇಕಾದ...
ಸುಳ್ಯ ರೋಟರಿ ಸಿಟಿ ವತಿಯಿಂದ ನಾರ್ಕೋಡ್ ಶಾಲೆಗೆ ನೂತನ ಶೌಚಾಲಯಕ್ಕೆ ಗುದ್ದಲಿಪೂಜೆಯನ್ನು ಉದ್ಯಮಿ ರೋ ಹೇಮಂತ ಕಾಮತ್ ನೆರವೇರಿಸಿದರು. ಈ ಸಂಸ್ಥೆಗೆ ರೋಟರಿ ಗವರ್ನರ್ ಭೇಟಿ ಕಾರ್ಯಕ್ರಮದಂದು ಉದ್ಘಾಟನೆ ಕಾರ್ಯಕ್ರಮ ಮಾಡಲಿದ್ದೇವೆ ಎಂದು ಹೇಳಿದರು. ರೋ ಗಿರೀಶ್ ನಾರ್ಕೋಡ್ ಗುದ್ದಲಿಪೂಜೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ರೋಟರಿ ಸದಸ್ಯರ ಸಹಕಾರದಿಂದ ಈ ಯೋಜನೆ ರೂಪಿಸಿರುವುದಾಗಿ ಹೇಳಿದರು. ಮುಖ್ಯ...
ಎತ್ತ ನೋಡಿದರೂ ಬರೀ ಕಾಡು, ಕಾಡಿನೊಳಗೆ ಬದುಕು ಕಟ್ಟಿಕೊಂಡವರದ್ದು ಹಲವು ಪಾಡು. ಒಂದೊಮ್ಮೆ ಕುಗ್ರಾಮವೆಂಬ ಹಣೆ ಪಟ್ಟಿಕೊಂಡ ಕೊಲ್ಲಮೊಗ್ರು, ಹರಿಹರ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳಲ್ಲಿ (ಕಂದಾಯ ಗ್ರಾಮ) ಅಭಿವೃದ್ದಿಯ ಗೆರೆ ಮೂಡಿ ಕುಗ್ರಾಮ ಪಟ್ಟದಿಂದ ಹಳ್ಳಿಗಳು ಕಳಚಿಕೊಂಡಿದೆ. ಈ ಎರಡು ಪಂಚಾಯತ್ ವ್ಯಾಪ್ತಿ ಅಭಿವೃದ್ದಿ ಕಂಡರೂ ಇನ್ನೂ ನಿವಾರಣೆಯಾಗದೆ, ಪರಿಹಾರ ಕಾಣದೆ ಹಲವು ಸಮಸ್ಯೆಗಳು ಬಾಕುಳಿದಿವೆ....
Loading posts...
All posts loaded
No more posts
