- Friday
- July 31st, 2026
ಸುಬ್ರಹ್ಮಣ್ಯ ಮೇ 18 : “ವಸ್ತು ಸಂಗ್ರಹಾಲಯಗಳಲ್ಲಿ ಇರುವ ಪ್ರಾಚ್ಯ ವಸ್ತುಗಳಾದ ಮರದ ಕೆತ್ತನೆಗಳು, ನಾಣ್ಯಗಳು, ಹಸ್ತ ಪ್ರತಿಗಳು, ದಿನನಿತ್ಯ ನಮ್ಮ ಪೂರ್ವಿಕರು ಬಳಸುತ್ತಾ ಇದ್ದ ವಸ್ತುಗಳು, ತೂಕ ಮತ್ತು ಅಳತೆಯ ಸಾಮಗ್ರಿಗಳು, ಜಾನಪದ ವಸ್ತುಗಳು, ನೋಟುಗಳು ಇತ್ಯಾದಿ ಅನೇಕ ಪ್ರಾಚ್ಯ ವಸ್ತುಗಳು ನಮಗೆ ವಿವಿಧ ಕಾಲಘಟ್ಟದ ಸಾಹಿತ್ಯ ಇತಿಹಾಸ, ಸಂಸ್ಕೃತಿ, ಆಚಾರ, ವಿಚಾರ ಈ...
ದಿನಾಂಕ : 18 ಮೇ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 430 ರಿಂದ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919ದಿನಾಂಕ:18- 05-2026 ಸೋಮವಾರ*01,🐏ಮೇಷ ರಾಶಿ🐏*🕊️, ಈ ರಾಶಿಯವರಿಗೆ ಇಂದು ಮಕ್ಕಳ ಶಿಕ್ಷಣ ವಿಷಯಗಳಲ್ಲಿ ಶುಭವಾರ್ತೆಗಳು ದೊರೆಯುತ್ತವೆ. ಸಹೋದರರೊಂದಿಗೆ ಸ್ನೇಹಪೂರ್ಣವಾಗಿ ವರ್ತಿಸುತ್ತಾರೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸುತ್ತಾರೆ. ದೈವಾನುಗ್ರಹದಿಂದ ವ್ಯವಹಾರಗಳು ಲಾಭದ ಹಾದಿಯಲ್ಲಿ ಸಾಗುತ್ತವೆ,ಗಮನಿಸಿ:- ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ದೊರೆಯುತ್ತದೆ,ಪರಿಹಾರ:- ಮಾತೇ ಸರಸ್ವತಿಯ...
ಮಂಗಳೂರಿನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿ ದಕ್ಷಿಣ ಕನ್ನಡ, ಕೊಡಗು , ಮೈಸೂರು ಜಿಲ್ಲೆಗಳಲ್ಲಿ ಶಾಖೆಗಳನ್ನು ಹೊಂದಿರುವ ಸಹಕಾರಿ ಕ್ಷೇತ್ರದ ಮುಂಚೂಣಿ ಸಂಸ್ಥೆಯಾದ ಪ್ರಣವ ಸೌಹಾರ್ದ ಸಹಕಾರಿ ಸಂಘ ನಿಯಮಿತದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ ದಿನಾಂಕ 17.05.2026 ನೇ ಆದಿತ್ಯವಾರದಂದು ಪದವಿನಂಗಡಿಯ ಬೆನಕ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಜಿ ಆರ್ ಪ್ರಸಾದ್ ಇವರ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಇದೀಗ ಸುಳ್ಯದಲ್ಲೂ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನಗೊಳ್ಳುತ್ತಿದ್ದು, 2 ನೇ ವಾರದಲ್ಲಿ ಮುನ್ನಡೆಯುತ್ತಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.18 ಸೋಮವಾರ ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನ ನಡೆಯಲಿದೆ. ಕಳೆದ ಬಾರಿ...
ಬಹುವರ್ಷಗಳ ಬೇಡಿಕೆಯ ಆರಂತೋಡು ಗ್ರಾಮದ ಅರಮನೆಗಯ-ಬಲ್ನಾಡು-ಮರ್ಕಜ ಸಂಪರ್ಕ ಸೇತುವೆಯ ಉದ್ಘಾಟನೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ನೆರೆವರಿಸಿದರು. ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಕೇಶವ ಆಡ್ತಲೆ, ಮರ್ಕಂಜ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಗೀತಾ ಹೊಸೊಳಿಕೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಸುಳ್ಯ ತಾಲ್ಲೂಕು ಪಂಚಾಯತ್...
ಡಬ್ಲ್ಯೂ.ಎಫ್.ಎಫ್ ಕರ್ನಾಟಕ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ - 2026 : 26 ಎಪ್ರಿಲ್ 2026 ಆದಿತ್ಯವಾರದಂದು ಬೆಂಗಳೂರಿನ ಸುರನ ಕಾಲೇಜು ಪೀಣ್ಯದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಆಯೋಜಿಸಲಾಗಿತ್ತು. 10 ರಿಂದ 14 ವರ್ಷದ ಹುಡುಗಿಯರ ವಿಭಾಗದಲ್ಲಿ ಜಿಶಾ ಕೆ. ಕೆ ಕಲಾತ್ಮಕ ವೈಯಕ್ತಿಕ ಯೋಗಾಸನ ಸ್ಪರ್ಧೆಯಲ್ಲಿ 3ನೇ ಸ್ಥಾನ ಮತ್ತು ಸಂಪ್ರದಾಯಕ...
ಕಟೀಲು ಮೇ.10 : ಶ್ರೀ ಕಟೀಲು ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಅಖಂಡ ಅಂತರ್ ಜಿಲ್ಲಾ ಮಟ್ಟದ ಆಹ್ವಾನಿತ ಭಜನಾ ಸ್ಪರ್ಧೆಯ ಅಂತಿಮ ಹಂತದಲ್ಲಿ ಸುಳ್ಯದ ಶ್ರೀ ವೀರಾಂಜನೇಯ ಮಕ್ಕಳ ಭಜನಾ ತಂಡ ತೃತೀಯ ಸ್ಥಾನ ಪಡೆದು 10 ಸಾವಿರ ರೂಪಾಯಿ ಬಹುಮಾನ ಪಡೆದಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸದನದಲ್ಲಿ ನಡೆದ 16 ವರ್ಷದೊಳಗಿನ ವಿಭಾಗದಲ್ಲಿ...
ಬೆಳ್ಳಾರೆ ಗ್ರಾಮದ ಸರಕಾರಿ ಶಾಲೆಯ ಬಾವಿಯ ಸ್ವಚ್ಛತೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮಣಿಕಂಠ ಅವರ ಕೋರಿಕೆಯ ಮೇರೆಗೆ ಎಸ್.ಕೆ.ಎಸ್.ಎಸ್.ಎಫ್ ಬೆಳ್ಳಾರೆ ವಿಖಾಯ ವತಿಯಿಂದ ಸದಸ್ಯರು ಶ್ರಮದಾನದ ಮೂಲಕ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಎಸ್.ಕೆ.ಎಸ್.ಎಸ್.ಎಫ್ ಬೆಳ್ಳಾರೆ ವಿಖಾಯ ಸದಸ್ಯರಾದ ಜಮಾಲುದ್ದೀನ್ ಕೆ.ಎಸ್, ಅಝರುದ್ದೀನ್ ಬೆಳ್ಳಾರೆ, ಅಯ್ಯೂಬ್, ಆಬಿದ್, ರಫೀಖ್ ದರ್ಖಾಸ್ತು, ಶಬೀರ್ ದರ್ಖಾಸ್ತು ಶ್ರಮದಾನ...
Loading posts...
All posts loaded
No more posts
