ಸುಬ್ರಹ್ಮಣ್ಯ ಮಠದಲ್ಲಿ ಅಂತರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ; “ವಸ್ತು ಸಂಗ್ರಹಾಲಯಗಳೆಂದರೆ ಬರಿ ಹಳೆಯ ವಸ್ತುಗಳ ಸಂಗ್ರಹವಲ್ಲ, ಅದು ಒಂದು ವಿದ್ಯಾಕೇಂದ್ರ” : ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

ಸುಬ್ರಹ್ಮಣ್ಯ ಮೇ 18 : “ವಸ್ತು ಸಂಗ್ರಹಾಲಯಗಳಲ್ಲಿ ಇರುವ ಪ್ರಾಚ್ಯ ವಸ್ತುಗಳಾದ ಮರದ ಕೆತ್ತನೆಗಳು, ನಾಣ್ಯಗಳು, ಹಸ್ತ ಪ್ರತಿಗಳು, ದಿನನಿತ್ಯ ನಮ್ಮ ಪೂರ್ವಿಕರು ಬಳಸುತ್ತಾ ಇದ್ದ ವಸ್ತುಗಳು, ತೂಕ ಮತ್ತು ಅಳತೆಯ ಸಾಮಗ್ರಿಗಳು, ಜಾನಪದ ವಸ್ತುಗಳು, ನೋಟುಗಳು ಇತ್ಯಾದಿ ಅನೇಕ ಪ್ರಾಚ್ಯ ವಸ್ತುಗಳು ನಮಗೆ ವಿವಿಧ ಕಾಲಘಟ್ಟದ ಸಾಹಿತ್ಯ ಇತಿಹಾಸ, ಸಂಸ್ಕೃತಿ, ಆಚಾರ, ವಿಚಾರ ಈ...

ಇಂದಿನ(ಮೇ 18) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 18 ಮೇ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 430 ರಿಂದ...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919ದಿನಾಂಕ:18- 05-2026 ಸೋಮವಾರ*01,🐏ಮೇಷ ರಾಶಿ🐏*🕊️, ಈ ರಾಶಿಯವರಿಗೆ ಇಂದು ಮಕ್ಕಳ ಶಿಕ್ಷಣ ವಿಷಯಗಳಲ್ಲಿ ಶುಭವಾರ್ತೆಗಳು ದೊರೆಯುತ್ತವೆ. ಸಹೋದರರೊಂದಿಗೆ ಸ್ನೇಹಪೂರ್ಣವಾಗಿ ವರ್ತಿಸುತ್ತಾರೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸುತ್ತಾರೆ. ದೈವಾನುಗ್ರಹದಿಂದ ವ್ಯವಹಾರಗಳು ಲಾಭದ ಹಾದಿಯಲ್ಲಿ ಸಾಗುತ್ತವೆ,ಗಮನಿಸಿ:- ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ದೊರೆಯುತ್ತದೆ,ಪರಿಹಾರ:- ಮಾತೇ ಸರಸ್ವತಿಯ...

ಪ್ರಣವ ಸೌಹಾರ್ದ ಸಹಕಾರಿ ಸಂಘ‌ದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ- ಶೇ 10% ಡಿವಿಡೆಂಡ್ ಘೋಷಣೆ –  ಡಿಜಿಟಲ್ ಬ್ಯಾಂಕಿಂಗ್ ಮೊಬೈಲ್ ಆಪ್ ಬಿಡುಗಡೆ

ಮಂಗಳೂರಿನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿ ದಕ್ಷಿಣ ಕನ್ನಡ, ಕೊಡಗು , ಮೈಸೂರು ಜಿಲ್ಲೆಗಳಲ್ಲಿ ಶಾಖೆಗಳನ್ನು ಹೊಂದಿರುವ ಸಹಕಾರಿ ಕ್ಷೇತ್ರದ ಮುಂಚೂಣಿ ಸಂಸ್ಥೆಯಾದ ಪ್ರಣವ ಸೌಹಾರ್ದ ಸಹಕಾರಿ ಸಂಘ‌ ನಿಯಮಿತದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ ದಿನಾಂಕ 17.05.2026 ನೇ ಆದಿತ್ಯವಾರದಂದು ಪದವಿನಂಗಡಿಯ ಬೆನಕ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಜಿ ಆರ್ ಪ್ರಸಾದ್ ಇವರ...

11ನೇ ದಿನಕ್ಕೆ ಕಾಲಿರಿಸಿದ “ಭಾವ ತೀರ ಯಾನ’ ಚಲನಚಿತ್ರ – ಮೇ.18 ರಂದು ಸಂಜೆ 7.15 ಕ್ಕೆ ಪ್ರದರ್ಶನ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಇದೀಗ ಸುಳ್ಯದಲ್ಲೂ  ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನಗೊಳ್ಳುತ್ತಿದ್ದು, 2 ನೇ ವಾರದಲ್ಲಿ ಮುನ್ನಡೆಯುತ್ತಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.18 ಸೋಮವಾರ ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನ ನಡೆಯಲಿದೆ. ಕಳೆದ ಬಾರಿ...

ಅರಂತೋಡು : ಅರಮನೆಗಯ-ಬಲ್ನಾಡು-ಮರ್ಕಂಜ ಸಂಪರ್ಕ ಸೇತುವೆ ಉದ್ಘಾಟನೆ

ಬಹುವರ್ಷಗಳ ಬೇಡಿಕೆಯ ಆರಂತೋಡು ಗ್ರಾಮದ ಅರಮನೆಗಯ-ಬಲ್ನಾಡು-ಮರ್ಕಜ ಸಂಪರ್ಕ ಸೇತುವೆಯ ಉದ್ಘಾಟನೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ನೆರೆವರಿಸಿದರು. ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಕೇಶವ ಆಡ್ತಲೆ, ಮರ್ಕಂಜ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಗೀತಾ ಹೊಸೊಳಿಕೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಸುಳ್ಯ ತಾಲ್ಲೂಕು ಪಂಚಾಯತ್...

ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಡಬ್ಲ್ಯೂ.ಎಫ್.ಎಫ್ ಕರ್ನಾಟಕ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ - 2026 : 26 ಎಪ್ರಿಲ್ 2026 ಆದಿತ್ಯವಾರದಂದು ಬೆಂಗಳೂರಿನ ಸುರನ ಕಾಲೇಜು ಪೀಣ್ಯದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಆಯೋಜಿಸಲಾಗಿತ್ತು. 10 ರಿಂದ 14 ವರ್ಷದ ಹುಡುಗಿಯರ ವಿಭಾಗದಲ್ಲಿ ಜಿಶಾ ಕೆ. ಕೆ ಕಲಾತ್ಮಕ ವೈಯಕ್ತಿಕ ಯೋಗಾಸನ ಸ್ಪರ್ಧೆಯಲ್ಲಿ 3ನೇ ಸ್ಥಾನ ಮತ್ತು ಸಂಪ್ರದಾಯಕ...

ಶ್ರೀ ವೀರಾಂಜನೇಯ ಮಕ್ಕಳ ತಂಡ ಅಂತರ್ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

ಕಟೀಲು ಮೇ.10 : ಶ್ರೀ ಕಟೀಲು ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಅಖಂಡ ಅಂತರ್ ಜಿಲ್ಲಾ ಮಟ್ಟದ ಆಹ್ವಾನಿತ ಭಜನಾ ಸ್ಪರ್ಧೆಯ ಅಂತಿಮ ಹಂತದಲ್ಲಿ ಸುಳ್ಯದ ಶ್ರೀ ವೀರಾಂಜನೇಯ ಮಕ್ಕಳ ಭಜನಾ ತಂಡ ತೃತೀಯ ಸ್ಥಾನ ಪಡೆದು 10 ಸಾವಿರ ರೂಪಾಯಿ ಬಹುಮಾನ ಪಡೆದಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸದನದಲ್ಲಿ ನಡೆದ 16 ವರ್ಷದೊಳಗಿನ ವಿಭಾಗದಲ್ಲಿ...

ಎಸ್.ಕೆ.ಎಸ್.ಎಸ್.ಎಫ್ ಬೆಳ್ಳಾರೆ ವಿಖಾಯ ವತಿಯಿಂದ ಶ್ರಮದಾನ

ಬೆಳ್ಳಾರೆ ಗ್ರಾಮದ ಸರಕಾರಿ ಶಾಲೆಯ ಬಾವಿಯ ಸ್ವಚ್ಛತೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮಣಿಕಂಠ ಅವರ ಕೋರಿಕೆಯ ಮೇರೆಗೆ ಎಸ್.ಕೆ.ಎಸ್.ಎಸ್.ಎಫ್ ಬೆಳ್ಳಾರೆ ವಿಖಾಯ ವತಿಯಿಂದ ಸದಸ್ಯರು ಶ್ರಮದಾನದ ಮೂಲಕ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಎಸ್.ಕೆ.ಎಸ್.ಎಸ್.ಎಫ್ ಬೆಳ್ಳಾರೆ ವಿಖಾಯ ಸದಸ್ಯರಾದ ಜಮಾಲುದ್ದೀನ್ ಕೆ.ಎಸ್, ಅಝರುದ್ದೀನ್ ಬೆಳ್ಳಾರೆ, ಅಯ್ಯೂಬ್, ಆಬಿದ್, ರಫೀಖ್‌ ದರ್ಖಾಸ್ತು, ಶಬೀರ್ ದರ್ಖಾಸ್ತು ಶ್ರಮದಾನ...

ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ನಲ್ಲಿ ಏಳನೇ ಬಂಪರ್ ಬಹುಮಾನ ಡ್ರಾ – 1 ಲಕ್ಷ ಮೊತ್ತದ ಇಲೆಕ್ಟ್ರಾನಿಕ್ ಸಾಮಾಗ್ರಿ ಗೆದ್ದ ಮೌರ್ಯ ಕಶ್ಯಪ್

ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ವತಿಯಿಂದ ನಡೆಸಲ್ಪಡುತ್ತಿರುವ ಸುಲಭ ಕಂತು ಯೋಜನೆಯ ಬಂಪರ್ ಬಹುಮಾನದ ಏಳನೇ ತಿಂಗಳ ಡ್ರಾ ಮೇ.15 ರಂದು ಸುಳ್ಯದ ಅಂಬೆಟಡ್ಕದ ಸಫಲ ಉಧ್ಯಮ ಶೋ ರೂಂ ನಲ್ಲಿ ನಡೆಯಿತು. ಕಾರ್ಡ್ ಸಂಖ್ಯೆ S 3054 ಸಂಖ್ಯೆ ಆಯ್ಕೆಗೊಂಡಿದ್ದು, ಮೌರ್ಯ ಕಶ್ಯಪ್ 1 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳ ಡ್ರಾ ವಿಜೇತರಾಗಿದ್ದಾರೆ. ವಿಜೇತರ ಆಯ್ಕೆಯನ್ನು...
Loading posts...

All posts loaded

No more posts

error: Content is protected !!