ಮಿಸ್ಟರ್ ಟಾಪ್ ಮಾಡೆಲ್ ಆಫ್ ಇಂಡಿಯಾ ಆಗಿ ಅಮೋದ್ ಕುಮಾರ್

ಕಲಾ ನವೀನ್ ಫಿಲಂ ಅಕಾಡೆಮಿ ಬೆಂಗಳೂರು ಇವರು ಪ್ರಸ್ತುತಪಡಿಸಿದ ಕಿಡ್ಸ್, ಟೀನ್, ಮಿಸ್ಟರ್, ಮಿಸ್ಸೆಸ್, ಮಿಸ್ಟರ್ ಟಾಪ್ ಮಾಡೆಲ್ ಆಫ್ ಇಂಡಿಯಾ 2023 ಸ್ಪರ್ಧಾ ಕಾರ್ಯಕ್ರಮ ಡಿ. 27 ರಂದು ಚೌಡಯ್ಯ ಸ್ಮಾರಕ ಭವನದಲ್ಲಿ ಬೆಂಗಳೂರಿನಲ್ಲಿ ನಡೆದಿದ್ದು, ಇದರಲ್ಲಿ ಮಿಸ್ಟರ್ ಟಾಪ್ ಮಾಡೆಲ್ ಆಫ್ ಇಂಡಿಯಾ 2023 ಬ್ಯೂಟಿ ಪೆಜೆಂಟ್ ಆಗಿ ಅಮೋದ್ ಕುಮಾರ್ ಹೊರಹೊಮ್ಮಿದ್ದಾರೆ....

ಹೊಸ ವರ್ಷ ಆಚರಣೆಯ ರಾತ್ರಿ ಟಿಪ್ಪರ್‌ಲಾರಿಯ ಬ್ಯಾಟರಿ ಕದ್ದೊಯ್ದ ಕಳ್ಳರು

ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ನಿವಾಸಿ ಇರ್ಷಾದ್ ಹಾಗೂ ಪುತ್ತೂರು ನಿವಾಸಿ ಕಿಶೋರ್ ಎಂಬವರು ಪಾಲುದಾರಿಕೆಯಲ್ಲಿ 2023 ರಲ್ಲಿ KL : 04 - Y - 9604 ನೇ ಟಿಪ್ಪರನ್ನು ಖರೀದಿಸಿದ್ದರು ದಿನಾಂಕ 31.12.2023 ರಂದು ರಾತ್ರಿ ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಕಜೆ ಎಂಬಲ್ಲಿ ಕೆಲಸ ಮುಗಿಸಿದ ಬಳಿಕ ಟಿಪ್ಪರನ್ನು ನಿಲ್ಲಿಸಿ ಹೋಗಿರುತ್ತಾರೆ...
Ad Widget

ಪುತ್ತೂರು ಶಾಸಕ ಅಶೋಕ್ ರೈ ಭರವಸೆ – ಪ್ರತಿಭಟನೆ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರು

ಕೆ ಎಸ್ ಆರ್ ಟಿ ಸಿ ಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಬಸ್ಸು ಚಾಲಕರಿಗೆ ಕೆಲಸ ನಿಲ್ಲಿಸುವಂತೆ ಅವರನ್ನು ನೇಮಕ ಮಾಡಿದ ಸಂಸ್ಥೆ ಏಕಾಏಕಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಸ್ ಚಾಲಕರು ತಮ್ಮ ಉದ್ಯೋಗ ಭದ್ರತೆಗಾಗಿ ಸ್ಪಷ್ಟ ಆದೇಶ ನೀಡಬೇಕೆಂದು ಆಗ್ರಹಿಸಿ ಜ.1ರಂದು ಸುಳ್ಯ ಬಸ್ಸು ಡಿಪೋ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದರು. ಅವರು ಕರ್ತವ್ಯಕ್ಕೆ ಹಾಜರಾಗದಿದ್ದುದರಿಂದ...

ಗುತ್ತಿಗಾರು : ರಾಘವೇಂದ್ರ ಬೇಕರಿ ಮಾಲಕರಿಂದ ವಿನೂತನ ಕಾರ್ಯಕ್ರಮ – ಹೊಸ ವರ್ಷದ ಮುನ್ನ ದಿನದ ವ್ಯಾಪಾರದ ಲಾಭವನ್ನು ಸಮಾಜಕ್ಕೆ ಹಸ್ತಾಂತರ

ಕಳೆದ ಹಲವಾರು ವರ್ಷದಿಂದ ತಮ್ಮ ಕಠಿಣ ಪರಿಶ್ರಮದ ಪರಿಣಾಮ ತಾಲೂಕಿನ ವಿವಿಧ ಕಡೆಗಳಲ್ಲಿ ತಮ್ಮ ಬೇಕರಿ ಮತ್ತು ಉಪಹಾರ ವ್ಯವಸ್ಥೆಯನ್ನು ಶುಚಿ ರುಚಿಯಾಗಿ ನೀಡುವುದರ ಜತೆಗೆ ಸಮಾಜಮುಖಿ ಕಾರ್ಯಕ್ರಮಗಳಿಗೆ ಕೊಡುಗೆ ನೀಡುವದರೊಂದಿಗೆ ಹಾಗೂ ಒಂದಷ್ಟು ಮಂದಿಗೆ ತಮ್ಮಿಂದ ಉದ್ಯೋಗ ದೊರಕುವಂತೆ ಮಾಡಿದ ಮಾಲಕರಾದ ಅನಿಲ್ ರವರು, ಕಳೆದ ಸಲ ಹೊಸ ವರ್ಷದ ಮುನ್ನದಿನದ ಬಿರಿಯಾನಿ ವ್ಯಾಪಾರದ...

ಸಂಪಾಜೆ : ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವದ ಆಮಂತ್ರಣ ಬಿಡುಗಡೆ

ಚೆಡಾವು ಸಂಪಾಜೆ ಸ್ವಾಮಿ ಕೊರಗಜ್ಜ ದೈವದ ಸನ್ನಿಧಿಯಲ್ಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಪೆರಾಜೆ ಶಾಸ್ತಾವು ದೇವಸ್ಥಾನದ ಮಾಜಿ ಧರ್ಮದರ್ಶಿಗಳಾದ ಶ್ರೀ ಸುರೇಶ್ ಪೆರುಮುಂಡ ರವರು ಬಿಡುಗಡೆ ಮಾಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ದೈವಸ್ಥಾನದ ಧರ್ಮದರ್ಶಿಗಳಾದ ಶ್ರೀ ಬಾಬು ಹೆಚ್ ಎಂ, ನೇಮೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಹುದೇರಿ ಶಿವಯ್ಯ (ರವಿ), ಸಮಾಜ...

ನಾಳೆ (ಜ.02) ಬೆಳ್ಳಾರೆ ಹಾಗೂ ಗುತ್ತಿಗಾರು ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33 ಕೆ.ವಿ ಬೆಳ್ಳಾರೆ ಹಾಗೂ 33ಕೆ.ವಿ ಗುತ್ತಿಗಾರು ವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ ಫೀಡರುಗಳಲ್ಲಿ ಜ.02 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ, ಬೆಳ್ಳಾರೆ ಹಾಗೂ ಗುತ್ತಿಗಾರು ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 06:00 ರ ತನಕ ವಿದ್ಯುತ್ ವ್ಯತ್ಯಯ...

ದಿ| ಸುಧೀರ್ ರೈ ಮೇನಾಲ 1ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ

ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಕರ್ನಾಟಕ ದಕ್ಷಿಣಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ದಿ| ಸುಧೀರ್ ರೈ ಮೇನಾಲ 1ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. ಸುಧೀರ್ ರೈ ಯವರ ಭಾವಚಿತ್ರಕ್ಕೆ ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಗೌರವಾಧ್ಯಕ್ಷರಾದ ಮನೋಹರ ಪಲ್ಲತ್ತಡ್ಕ ರವರು ಹಾರಾರ್ಪಣೆ ಮಾಡಿದರು ವಿಷ್ಣು ಯುವಕ ಮಂಡಲದ ಅಧ್ಯಕ್ಷರಾದ ರಂಜಿತ್ ರೈ ಮೇನಾಲ...

ಕವನ : ಮಕ್ಕಳನ್ನು ಇತರರಿಗೆ ಹೋಲಿಸದಿರಿ…

ಅವರಂತೆ ಇಲ್ಲ, ಇವರಂತೆ ಇಲ್ಲ ಎಂದು ಮಕ್ಕಳನ್ನು ಇತರರಿಗೆ ಹೋಲಿಸದಿರಿ, ಪ್ರತೀ ಮಗುವಿನಲ್ಲೂ ಏನಾದರೂ ಒಂದು ಪ್ರತಿಭೆ ಇದ್ದೇ ಇರುತ್ತದೆ ಎನ್ನುವುದನ್ನು ಮರೆಯದಿರಿ…ಇಲ್ಲಿ ದಡ್ಡರು, ಬುದ್ದಿವಂತರು ಎನ್ನುವ ಬೇಧ-ಭಾವವಿಲ್ಲ, ಅವರಲ್ಲಿರುವ ಪ್ರತಿಭೆಗೆ ಪ್ರೋತ್ಸಾಹ ಸಿಕ್ಕರೆ ಇಲ್ಲಿ ಸಮಾನರೇ ಎಲ್ಲಾ…ಇಲ್ಲಿ ಚೆನ್ನಾಗಿ ಓದಲು ಬರುವವರು ಮಾತ್ರ ಬುದ್ಧಿವಂತರಲ್ಲ, ಚೆನ್ನಾಗಿ ಓಡಲು ಬರುವವರು ಕೂಡ ಬುದ್ಧಿವಂತರೇ, ಅವರಲ್ಲಿರುವ ಪ್ರತಿಭೆಯನ್ನು...

ಅಡ್ತಲೆ : ಬಾಕಿ ಉಳಿದಿರುವ ರಸ್ತೆ ಅಭಿವೃದ್ಧಿಗೆ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಶಾಸಕರಿಗೆ ಮನವಿ

ಅಗಲೀಕರಣ ಗೊಂಡ ಅರಂತೋಡು ಅಡ್ತಲೆ ರಸ್ತೆಯ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬ, ಮರಗಳನ್ನು ತೆಗೆಯಲು, ಬಾಕಿ ಉಳಿದಿರುವ ಎರಡನೇ ಕೋಟ್ ಡಾಮರೀಕರಣ ಹಾಗೂ ಪಿಂಡಿಮನೆಯಿಂದ ಅಡ್ತಲೆ ತನಕ ಅಗಲೀಕರಣ ಗೊಳ್ಳಲು ಬಾಕಿ ಇರುವ ರಸ್ತೆಯನ್ನು ಅತೀ ಶೀಘ್ರದಲ್ಲಿ ಸೂಕ್ತ ಅನುದಾನ ಒದಗಿಸಿಕೊಡಲು ಶಾಸಕರಾದ ಭಾಗೀರಥಿ ಮುರುಳ್ಯ ಅವರಿಗೆ ನಾಗರಿಕ ಹಿತರಕ್ಷಣಾ ವೇದಿಕೆಯ ವತಿಯಿಂದ ಮನವಿ ಮಾಡಲಾಯಿತು....

ಸುಳ್ಯ : ಬಸ್ ಚಾಲಕರ ಪ್ರತಿಭಟನೆ – ಬಿಕೋ ಎನ್ನುತ್ತಿರುವ ಸುಳ್ಯ ಬಸ್ ನಿಲ್ದಾಣ

ಗುತ್ತಿಗೆ ಆಧಾರದಲ್ಲಿ ಕೆ.ಎಸ್.ಆರ್.ಟಿ.ಸಿ. ಗೆ ನೇಮಕಗೊಂಡ ಚಾಲಕರಿಗೆ ಜನವರಿ 1 ರಿಂದ ಕೆಲಸ ನಿಲ್ಲಿಸುವಂತೆ ಮೆಸೇಜ್ ಬಂದಿರುವುದರಿಂದ ಚಾಲಕರು ಕರ್ತವ್ಯಕ್ಕೆ ಹಾಜರಾಗದೇ ಸುಳ್ಯ ಡಿಪೋದ ಎದುರು ಪ್ರತಿಭಟನೆ ನಡೆಸಿದ ಘಟನೆ ಹಾಗೂ ಬಸ್ ಇಲ್ಲದೇ ಪ್ರಯಾಣಿಕರ ಪರದಾಡಿದ ಘಟನೆ ಇಂದು ನಡೆದಿದೆ. ಸುಳ್ಯದಲ್ಲಿ ಕೆಲವೇ ಬಸ್ ಗಳಲ್ಲಿ ಸರಕಾರಿ ನೌಕರರಿದ್ದು ಅವರು ಚಾಲಕರಾಗಿರುವ ಲೈನ್ ಗಳಲ್ಲಿ...
Loading posts...

All posts loaded

No more posts

error: Content is protected !!